• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಭಿನ್ನ ಕಥಾಹಂದರ ಹೊಂದಿರುವ “ಸಾರಂಗಿ” ಚಿತ್ರದಲ್ಲಿ ಎರಡೇ ಪಾತ್ರಗಳು

ಇದು ಹೊಸತಂಡದ ಹೊಸಪ್ರಯತ್ನ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
August 10, 2025 - 8:46 pm
in ಸಿನಿಮಾ
0 0
0
Web (6)

ಹೊಸತಂಡದ ಹೊಸಪ್ರಯತ್ನಗಳು ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುತ್ತದೆ. ಅಂತಹ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ “ಸಾರಂಗಿ”. ಈ ಚಿತ್ರದಲ್ಲಿ ಕೇವಲ ಎರಡೇ ಪಾತ್ರಗಳಿರುವುದು ವಿಶೇಷ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.
.
ಮನುಷ್ಯ ದಿನ ಬೆಳಗ್ಗಾದರೆ ಎಲ್ಲರ ಮುಂದೆ ಒಂದೊಂದು ತರಹದ ಮುಖವಾಡ ಧರಿಸಿ ಜೀವನ ನಡೆಸುತ್ತಿರುತ್ತಾನೆ. ಆದರೆ, ಒಂದು ಅನಿರೀಕ್ಷಿತ ಸನ್ನಿವೇಶ ಎದುರಾದಾಗ ನಾವು ನಮ್ಮ ಮೌಲ್ಯಗಳನ್ನು ಉಳಸಿಕೊಳ್ಳುತ್ತೇವಾ? ಅದರಿಂದ ಹೇಗೆ ಪಾರಾಗುತ್ತೇವೆ ಎಂಬುದೆ ಚಿತ್ರದ ಕಥಾಸಾರಾಂಶ. ಜೆ.ಆಚಾರ್ ಈ ಚಿತ್ರದ ನಿರ್ದೇಶಕರು.

Whatsapp image 2025 08 10 at 8.25.44 pm

RelatedPosts

ಪ್ರಶಾಂತ್ ನೀಲ್ & ಜೂ. ಎನ್‌ಟಿಆರ್ ಸೇಫ್!ಯುದ್ಧದ ಭೀತಿ ನಡುವೆ ಜೋರ್ಡನ್‌ನಿಂದ ಮರಳಿದ ‘ಡ್ರ್ಯಾಗನ್’ ತಂಡ

ಡಾಗ್ ಸತೀಶ್ ಹೊಸ ವಿವಾದ..ಸುದೀಪ್ ಫ್ಯಾನ್ಸ್ ಆಕ್ರೋಶ

ಸ್ಯಾಂಡಲ್​ವುಡ್​ಗೆ ಬಂದ ನಟ ಅಶ್ವಿನ್..‘ಸೆಲೆಬ್ರಿಟಿ’ಗೆ ಕಿಚ್ಚ ಸುದೀಪ್ ಸಾಥ್

ಸಿಂಹಪುರಿಯ ಸಿಂಹ ಚಿತ್ರದ ಟ್ರೈಲರ್ ಮತ್ತು ಆಡಿಯೋ ಲಾಂಚ್

ADVERTISEMENT
ADVERTISEMENT

ಅವರೆ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಮಿಸ್ಟಿಕ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಿದು. ಕೇವಲ ಎರಡೇ ಪಾತ್ರಗಳು ಈ ಚಿತ್ರದಲ್ಲಿದೆ. ನಾನು ಹಾಗೂ ಶ್ವೇತ ಅರಕೆರೆ ಈ ಪಾತ್ರಗಳಲ್ಲಿ ಅಭಿನಯಿಸಿದ್ದೇವೆ‌. ನಾನು ಮೂಲತಃ ರಂಗಭೂಮಿ ಕಲಾವಿದ. ಯು.ಎಸ್ ನಲ್ಲಿ ಥಿಯೇಟರ್ ನಡೆಸುತ್ತಿದ್ದೆ.

Whatsapp image 2025 08 10 at 8.25.44 pm (1)

ಈಗ ಬೆಂಗಳೂರಿನಲ್ಲಿ ವಾಸವಿದ್ದೇನೆ. ಇನ್ನೂ, “ಸಾರಂಗಿ” ಅಂದರೆ ಒಂದು ಬೆಟ್ಟದ ಹೆಸರು. ಬೆಟ್ಟದ ಸುತ್ತ ಏನೆಲ್ಲಾ ನಡೆಯುತ್ತದೆ ಎಂಬುದನ್ನು ನಿರ್ದೇಶಕರು ಇದರಲ್ಲಿ ತೋರಿಸಿದ್ದಾರೆ. ತೇಜೇಶ್ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಆಗಸ್ಟ್ ನಲ್ಲಿ ಮೊದಲು ಯು.ಎಸ್ ನಲ್ಲಿ, ಅಕ್ಟೋಬರ್ ವೇಳೆಗೆ ಕರ್ನಾಟಕದಲ್ಲಿ ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎಂದು ನಾಯಕ ಹಾಗೂ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಚಂದರ್ ತಿಳಿಸಿದರು.

Whatsapp image 2025 08 10 at 8.25.45 pm (1)

ನಾನು ಮೂಲತಃ ಮಂಗಳೂರಿನವಳು. ರಂಗಭೂಮಿ ಕಲಾವಿದೆ‌‌. ಜೊತೆಗೆ ಭರತನಾಟ್ಯ ಕಲಾವಿದೆ. ಈ ಚಿತ್ರದ ಕಥೆ ಹಾಗೂ ನನ್ನ ಪಾತ್ರ ಎರಡು ಕೂಡ ಚೆನ್ನಾಗಿದೆ ಎಂದರು ನಾಯಕಿ ಶ್ವೇತ ಅರಕೆರೆ‌.

ನಾನು ಬೆಂಗಳೂರಿನವನು. ಉದ್ಯಮಿ‌. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಚಿತ್ರ ನಿರ್ಮಾಣಕ್ಕೆ ಮುಂದಾದೆ ಎಂದು ನಿರ್ಮಾಪಕ ತೇಜೇಶ್ ಹೇಳಿದರು.

Whatsapp image 2025 08 10 at 8.25.45 pm

ಛಾಯಾಗ್ರಾಹಕ ನವಿ ನಂಜಪ್ಪ, ಸೌಂಡ್ ಡಿಸೈನರ್ ಸ್ಯಾಮ್ ಕಪ್ಪರ್, ಸಹ ನಿರ್ದೇಶಕ ದುಶ್ಯಂತ್ ರೈ ಹಾಗೂ ಸಹ ಛಾಯಾಗ್ರಾಹಕ ಪ್ರಶಾಂತ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (5)

ಪ್ರಶಾಂತ್ ನೀಲ್ & ಜೂ. ಎನ್‌ಟಿಆರ್ ಸೇಫ್!ಯುದ್ಧದ ಭೀತಿ ನಡುವೆ ಜೋರ್ಡನ್‌ನಿಂದ ಮರಳಿದ ‘ಡ್ರ್ಯಾಗನ್’ ತಂಡ

by ಯಶಸ್ವಿನಿ ಎಂ
March 2, 2026 - 8:36 am
0

Untitled design (4)

ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್

by ಯಶಸ್ವಿನಿ ಎಂ
March 2, 2026 - 8:15 am
0

Untitled design (3)

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ ಆಯ್ಕೆ-ಯಾರು ಈ ಅಲಿರೆಜಾ ಅರಾಫಿ..?

by ಯಶಸ್ವಿನಿ ಎಂ
March 2, 2026 - 7:40 am
0

Untitled design (2)

ಬೆಂಜಮಿನ್ ನೆತನ್ಯಾಹು ಜೊತೆ ಪ್ರಧಾನಿ ಮೋದಿ ದೂರವಾಣಿ ಸಂಪರ್ಕ: ಇಸ್ರೇಲ್-ಇರಾನ್ ಯುದ್ಧಕ್ಕೆ ತಕ್ಷಣ ಕಡಿವಾಣ!

by ಯಶಸ್ವಿನಿ ಎಂ
March 2, 2026 - 7:16 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (5)
    ಪ್ರಶಾಂತ್ ನೀಲ್ & ಜೂ. ಎನ್‌ಟಿಆರ್ ಸೇಫ್!ಯುದ್ಧದ ಭೀತಿ ನಡುವೆ ಜೋರ್ಡನ್‌ನಿಂದ ಮರಳಿದ ‘ಡ್ರ್ಯಾಗನ್’ ತಂಡ
    March 2, 2026 | 0
  • Untitled design 2026 03 01T211820.979
    ಡಾಗ್ ಸತೀಶ್ ಹೊಸ ವಿವಾದ..ಸುದೀಪ್ ಫ್ಯಾನ್ಸ್ ಆಕ್ರೋಶ
    March 1, 2026 | 0
  • Untitled design 2026 03 01T204044.459
    ಸ್ಯಾಂಡಲ್​ವುಡ್​ಗೆ ಬಂದ ನಟ ಅಶ್ವಿನ್..‘ಸೆಲೆಬ್ರಿಟಿ’ಗೆ ಕಿಚ್ಚ ಸುದೀಪ್ ಸಾಥ್
    March 1, 2026 | 0
  • Untitled design 2026 03 01T202655.259
    ಸಿಂಹಪುರಿಯ ಸಿಂಹ ಚಿತ್ರದ ಟ್ರೈಲರ್ ಮತ್ತು ಆಡಿಯೋ ಲಾಂಚ್
    March 1, 2026 | 0
  • Untitled design 2026 03 01T194852.634
    ಅಭಿಮಾನಿಗಳಿಗೆ ರಶ್ಮಿಕಾ-ವಿಜಯ್ ದಂಪತಿಯಿಂದ ಮದ್ವೆ ಟ್ರೀಟ್..!
    March 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version