• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಹಾಶಿವರಾತ್ರಿಯಂದೇ ಮಾಂಸದೂಟ : ABVP-SFI ನಡುವೆ ಘರ್ಷಣೆ

ಮಹಾಶಿವರಾತ್ರಿಯಂದೇ ಮಾಂಸದೂಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 27, 2025 - 6:16 pm
in Flash News, ದೇಶ
0 0
0
Untitled Design 2025 02 27t181501.300

ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಮ್ಮೆ SFI ಹಾಗೂ ABVP ನಡುವಣ ಕಿಚ್ಚು ಧಗಧಗಿಸಿದೆ. ಎರಡೂ ಗುಂಪುಗಳ ನಡುವೆ ಆಹಾರ ವಿಚಾರಕ್ಕೆ ಘರ್ಷಣೆಯೇ ಏರ್ಪಟ್ಟಿದೆ. ದಕ್ಷಿಣ ಏಷ್ಯಾ ದೆಹಲಿ ( SAU) ವಿಶ್ವವಿದ್ಯಾಲಯದಲ್ಲಿ ಶಿವರಾತ್ರಿ ದಿನ ದೊಡ್ಡ ಹೈಡ್ರಾಮಾವೇ ನಡೆದುಹೋಗಿದೆ.

ಏನಿದು ಘಟನೆ..?

ಮಹಾಶಿವರಾತ್ರಿ ದಿನ ಮಧ್ಯಾಹ್ನ ವಿವಿ ಹಾಸ್ಟೆಲ್ ನ ಮೆಸ್ ನಲ್ಲಿ ಮಾಂಸಾಹಾರ ಊಟ ನಡೆಸಲಾಗ್ತಿತ್ತು.. ಆದ್ರೆ ಏಕಾಏಕಿ ಹಾಸ್ಟೆಲ್ ಮೆಸ್ ಗೆ ನುಗ್ಗಿದ್ದ ABVP ಸದಸ್ಯರು ಒಂದಷ್ಟು ವಿದ್ಯಾರ್ಥಿಗಳ ಮೇಲೆ ಅಟ್ಯಾಕ್ ಮಾಡಿದ್ದಾರೆ. ಈ ವೇಳೆ SFI ಮತ್ತು ABVP ನಡುವೆ ದೊಡ್ಡ ಘರ್ಷಣೆಯೇ ಏರ್ಪಟ್ಟಿದೆ. ಜಗಳ , ವಾಗ್ವಾದ ಮಾರಾಮಾರಿಯ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಿದ್ದು , ಪರ ವಿರೋಧ ಚರ್ಚೆಗಳಿಗೆ ವೇದಿಕೆಯಾಗಿದೆ. ಘರ್ಷಣೆಯಲ್ಲಿ ಮಹಿಳಾ ವಿದ್ಯಾರ್ಥಿಗಳನ್ನೂ ಕೂಡ ಥಳಿಸಲಾಗಿದೆ ಎನ್ನಲಾಗ್ತಿದೆ. ಅಲ್ಲದೇ ಯುವತಿಯೊಬ್ಬಳ ಕೂದಲು ಹಿಡಿದು ಎಳೆದಾಡುತ್ತಿರುವ ವಿಡಿಯೋವೊಂದು ನೆಟ್ಟಿಗರ ಕಣ್ ಕೆಂಪಾಗಿಸಿದೆ.

RelatedPosts

ವಿದೇಶಾಂಗ ಸಚಿವಾಲಯದಿಂದ ಇಂದು ಸಂಜೆ 5:30ಕ್ಕೆ ಮಹತ್ವದ ಸುದ್ದಿಗೋಷ್ಠಿ

ಭಾರತದ ಗಡಿಯ ಬಳಿ ಒಳನುಸುಳಲು ಯತ್ನಿಸಿದ್ದ 7 ಉಗ್ರರನ್ನು ಹತ್ಯೆಗೈದ ‘ಬಿಎಸ್ ಎಫ್’

ಪಾಕ್‌ ಹಾರಿಸಿದ ಚೀನಾ ಕ್ಷಿಪಣಿ ವಿಫಲ: ಪಂಜಾಬ್‌ನಲ್ಲಿ PL-15 ಕ್ಷಿಪಣಿ ಅವಶೇಷ ಪತ್ತೆ

ಭಾರತ-ಪಾಕ್ ಗಡಿ ಬಿಕ್ಕಟ್ಟು: ಸಿಐಎಸ್‌ಎಫ್‌ಗೆ ಭದ್ರತೆ ಬಿಗಿಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ

ADVERTISEMENT
ADVERTISEMENT
ಅಷ್ಟಕ್ಕೂ ABVP ನಡೆಗೆ ಕಾರಣವೇನು..?

ಶಿವರಾತ್ರಿ ಹಬ್ಬದ ಹಿನ್ನಲೆ 2 ದಿನಗಳ ಮುಂಚೆಯೇ ವಿವಿಯ 110 ವಿದ್ಯಾರ್ಥಿಗಳ ಬಣದಿಂದ ಯೂನಿವರ್ಸಿಟಿ ಆಡಳಿತ ಮಂಡಳಿಗೆ ಮನವಿ ಸಲ್ಲಿಸಲಾಗಿತ್ತು. ನಮ್ಮ ಧಾರ್ಮಿಕ ನಂಬಿಕೆ ಹಿನ್ನಲೆ ಶಿವರಾತ್ರಿ ದಿನ ಕೇವಲ ಸಾತ್ವಿಕ ಆಹಾರವನ್ನ ಮಾತ್ರ ಮಾಡಿಸಿ ಎಂದು ಬೇಡಿಕೆ ಇಟ್ಟಿದ್ದರು. ಇವರ ಬೇಡಿಕೆಯನ್ನ ಆಡಳಿತ ಮಂಡಳಿ ಪುರಸ್ಕರಿಸಿ , ಪ್ರತ್ಯೇಕವಾಗಿ ಸಾತ್ವಿಕ ಆಹಾರದ ವ್ಯವಸ್ಥೆಯನ್ನ ಮಾಡಲಾಗಿತ್ತು. ಆದ್ರೆ ಅದೆಲ್ಲಿಂದಲೂ ABVP ಗೆ ಇಲ್ಲಿ ನಾನ್ ವೆಜ್ ಸರ್ವ್ ಮಾಡ್ತಿರೋ ಬಗ್ಗೆ ಮಾಹಿತಿ ಸಿಕ್ಕಿತ್ತು. ಏಕಾಏಕಿ ಮಧ್ಯಾಹ್ನ ಹಾಸ್ಟೆಲ್ ನ ಮೆಸ್ ಗೆ ನುಗ್ಗಿದವರು ದೊಂಬಿಯನ್ನೇ ಎಬ್ಬಿಸಿಬಿಟ್ಟಿದ್ದರು. ಮೆಸ್ ಕಮಿಟಿಯ ವಿದ್ಯಾರ್ಥಿಗಳನ್ನ ಥಳಿಸಿದ್ದರು. ಇದೇ ಸಂದರ್ಭದಲ್ಲೇ ಮೆಸ್ ಕಮಿಟಿಯ ವಿದ್ಯಾರ್ಥಿನಿಯ ಕೂದಲು ಎಳೆದಾಡಿ ತಳ್ಳಾಡಿ ಹಲ್ಲೆ ಮಾಡಲಾಗಿದೆ. ಇದೇ ಸಂಬಂಧ ವಿಡಿಯೋ ತುಣುಕು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಿದೆ.

ಇತ್ತ ABVP ಎಂಟ್ರಿ ಕೊಡ್ತಿದ್ದಂತೆ ಅವರೊಂದಿಗೆ SFI ( ಸ್ಟೂಡೆಂಟ್ ಫೆಡರೇಷನ್ ಇಂಡಿಯಾ) ಸದಸ್ಯರೂ ಕೂಡ ಘರ್ಷಣೆಗೆ ಇಳಿದಿದ್ದು , ಉದ್ವಿಗ್ನತೆ ಹೆಚ್ಚಾಗ್ತಿದ್ದಂತೆ , ಹಲ್ಲೆಗೊಳಗಾಗಿದ್ದ ಸಂತ್ರಸ್ತ ಯುವತಿ ಮೈದಾನಗರಿ ಪೊಲೀಸರಿಗೆ ಪಿಸಿಆರ್ ಕಾಲ್ ಮಾಡಿ ಮಾಹಿತಿ ಮುಟ್ಟಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾಗಲೂ ಕೂಡ ಕಾದಾಟ ತಣ್ಣಗಾಗಿರಲಿಲ್ಲ.. ಪೊಲೀಸರು ಪರಿಸ್ಥಿತಿ ಕೈ ಮೀರದಂತೆ ನೋಡಿಕೊಂಡರು.

SFI ಆರೋಪವೇನು..?

ಇನ್ನೂ SFI ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ( ABVP) ವಿರುದ್ಧ ಆರೋಪಗಳ ಸುರಿಮಳೆಗೈದಿದೆ.. ಏಕಾಎಕಿ ಮೆಸ್ ಗೆ ನುಗ್ಗಿದ ABVP ಸದಸ್ಯರು ದಾಂಧಲೆ ನಡೆಸಿದ್ದಾರೆ. ಮಹಿಳೆ ಅಂತಲೂ ನೋಡ್ದೇ ಆಕೆಯನ್ನ ಥಳಿಸಿ ಅವಮಾನಿಸಿದ್ದಾರೆ. ಎಲ್ಲರಿಗೂ ಅವರಿಗಿಷ್ಟವಾದ ಆಹಾರ ಪದ್ದತಿ ಪಾಲಿಸುವ ಹಕ್ಕಿದೆ.. ಆದ್ರೆ ಇವರು ಗೂಂಡಾಗಿರಿತನ ಪ್ರದರ್ಶಿಸುತ್ತಿದ್ದಾರೆ ಅನ್ನೋ ಆರೋಪ ಮಾಡಿದ್ದಾರೆ..

ABVP ಪ್ರತ್ಯಾರೋಪವೇನು..?

ABVP ಅವರು SFI ವಿರುದ್ಧ ಪ್ರತ್ಯಾರೋಪ ಮಾಡಿದ್ದಾರೆ.. ಮೊದಲೇ ನಾವು ಕೇಳಿದ್ದಂತೆಯೇ ಕೇವಲ ಸಾತ್ವಿಕ ಆಹಾರವನ್ನ ಆಡಳಿತ ಮಂಡಳಿಯಿಂದ ವ್ಯವಸ್ಥೆ ಮಾಡಲಾಗಿತ್ತು. ಆದ್ರೆ SFI ನ ಸದಸ್ಯರು ಬೇಕಂತ್ಲೇ ಪ್ರತ್ಯೇಕ ಕೋಣೆಗೆ ನುಗ್ಗಿ ಸಸ್ಯಾಹಾರಿಗಳು , ಉಪವಾಸದಲ್ಲಿದ್ದವರಿಗೆ ಬಲವಂತವಾಗಿ ಮಾಂಸಾಹಾರ ಬಡಿಸಲು , ಅವರಿಗೆ ತಿನ್ನುವಂತೆ ಫೋರ್ಸ್ ಮಾಡ್ತಿದ್ದರು ಎಂದು ಆರೋಪಿಸಿದ್ದಾರೆ.. ಅಲ್ಲದೇ ABVP ಪ್ರಧಾನ ಕಾರ್ಯದರ್ಶಿ ಸಾರ್ಥಕ್ ಶರ್ಮಾ ಈ ಬಗ್ಗೆ ಮಾತನಾಡಿದ್ದು, ಎಲ್ಲರಿಗೂ ಅವರವರ ಧಾರ್ಮಿಕ ಆಚಾರ ವಿಚಾರ ಪಾಲಿಸುವ ಹಕ್ಕಿದೆ. ಅಂತೆಯೇ ಧಾರ್ಮಿಕ ನಂಬಿಕೆಯೊಂದಿಗೆ ಸಾತ್ವಿಕ ಆಹಾರಕ್ಕೆ ಅನುವು ಮಾಡಿಕೊಡಲಾಗಿತ್ತು ಸಹ. ಆದ್ರೆ ಈ ರೀತಿ ಕೆಲ ದುರುಳರು ಬಲವಂತವಾಗಿ ಮಾಂಸಾಹಾರ ಬಡಿಸಿ ವ್ರತ ಭಂಗ ಮಾಡಲು ಪ್ರಯತ್ನಿಸಿದ್ದು ಸರಿ ಅಲ್ಲ ಎಂದು ಕಿಡಿಕಾರಿದ್ದಾರೆ.

ಮುಂದೇನು..?

ಮೂಲಗಳ ಪ್ರಕಾರ ಸದ್ಯಕ್ಕೆ ಈ ಬಗ್ಗೆ ಅಧಿಕೃತವಾಗಿ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರುಗಳೂ ಕೂಡ ದಾಖಲಾಗಿಲ್ಲ.. ಇನ್ನೂ ವಿವಿ ಮಟ್ಟದಲ್ಲಿ ಈ ಬಗ್ಗೆ ಆಂತರಿಕ ವಿಚಾರಣೆ ನಡೆಯುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ABVP vs SFI

ABVP ಮತ್ತು SFI ವಿರುದ್ಧ ಘರ್ಷಣೆ ಇದೇನು ಮೊದಲೇನಲ್ಲ , ಇದಕ್ಕಿಂತಲೂ ಮಿತಿ ಮೀರಿದ ಗಲಭೆಗಳಿಗೂ ದೇಶ, ಇಡೀ ವಿಶ್ವ ಸಾಕ್ಷಿಯಾಗಿದೆ.. ಇದೆರೆಡೂ ಸಂಘಟನೆಗಳೂ ಕೂಡ ಭಾರತದ ಅತ್ಯಂತ ಪ್ರತಿಷ್ಠಿತ ವಿದ್ಯಾರ್ಥಿ ಸಂಘಟನೆಗಳು. ಎರೆಡೂ ಸಂಘಟನೆಗಳ ಸಿದ್ಧಾಂತಗಳು ತದ್ವಿರುದ್ಧವಾಗಿದ್ದು ಮೊದಲಿಂದಲೂ ಸಹ ಎಣ್ಣೆ ಸೀಗೆಕಾಯಿಯಂತೆ ಪರಸ್ಪರ ಮುಗಿಬೀಳುತ್ತಲಿರುತ್ತವೆ.

ನಮ್ರತಾ ರಾವ್, ಕಾಪಿ ಎಡಿಟರ್‌, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Befunky collage 2025 05 09t152315.757

ಭಾರತ-ಪಾಕ್ ಉದ್ವಿಗ್ನತೆ: ಕೊಡಗಿನ ಹಾರಂಗಿ ಜಲಾಶಯಕ್ಕೆ ಪ್ರವಾಸಿಗರಿಗೆ ನಿರ್ಬಂಧ

by ಸಾಬಣ್ಣ ಎಚ್. ನಂದಿಹಳ್ಳಿ
May 9, 2025 - 3:24 pm
0

Web 2025 05 09t141054.936

ಅಣ್ಣಮ್ಮ ದೇವಿಯ ಮುಂದೆ ಕಣ್ಣೀರಿಟ್ಟ ಚಂದನ್ ಶೆಟ್ಟಿ: ಏನಾಯಿತು?

by ಶ್ರೀದೇವಿ ಬಿ. ವೈ
May 9, 2025 - 3:23 pm
0

Befunky collage 2025 05 09t150703.674

ಅತಿ ಸಂಸ್ಕರಿತ ಆಹಾರಗಳ ಸೇವನೆಯಿಂದ ಆರೋಗ್ಯಕ್ಕೆ ಗಂಭೀರ ಅಪಾಯ

by ಸಾಬಣ್ಣ ಎಚ್. ನಂದಿಹಳ್ಳಿ
May 9, 2025 - 3:10 pm
0

Befunky collage 2025 05 09t144050.507

ವಿದೇಶಾಂಗ ಸಚಿವಾಲಯದಿಂದ ಇಂದು ಸಂಜೆ 5:30ಕ್ಕೆ ಮಹತ್ವದ ಸುದ್ದಿಗೋಷ್ಠಿ

by ಸಾಬಣ್ಣ ಎಚ್. ನಂದಿಹಳ್ಳಿ
May 9, 2025 - 2:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Befunky collage 2025 05 09t144050.507
    ವಿದೇಶಾಂಗ ಸಚಿವಾಲಯದಿಂದ ಇಂದು ಸಂಜೆ 5:30ಕ್ಕೆ ಮಹತ್ವದ ಸುದ್ದಿಗೋಷ್ಠಿ
    May 9, 2025 | 0
  • Befunky collage 2025 05 09t112426.068
    ಭಾರತ-ಪಾಕ್ ಉದ್ವಿಗ್ನತೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಕಮಿಷನರ್ ದಯಾನಂದ್
    May 9, 2025 | 0
  • Befunky collage 2025 05 09t103518.887
    ಪಾಕ್ ಮಿಲಿಟರಿ ಪೋಸ್ಟ್ ನಾಶ: ಅಧಿಕೃತ ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ
    May 9, 2025 | 0
  • Untitled design (99)
    ಪಾಕಿಸ್ತಾನಕ್ಕೆ ಭಾರತದ ಶಾಕ್: ಪಾಕ್‌ನ ಕರಾಚಿ ಬಂದರು ಧ್ವಂಸ
    May 9, 2025 | 0
  • Untitled design (97)
    ಪಾಕ್‌ನ ಯುದ್ಧ ವಿಮಾನ ಛಿದ್ರಗೊಳಿಸಿ ಪೈಲೆಟ್ ವಶಕ್ಕೆ ಪಡೆದ ಭಾರತ
    May 8, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version