• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಶವ ಪ್ರಕರಣ: ಇಂದು 13ನೇ ಪಾಯಿಂಟ್ ಭೂಗರ್ಭ ರಹಸ್ಯ ಬಯಲಿಗೆಳೆಯುತ್ತಾ ಜಿಪಿಆರ್ ಯಂತ್ರ?

ನೇತ್ರಾವತಿ ತೀರದಲ್ಲಿ ಭೂಗರ್ಭ ಶೋಧ: ಇಂದು 13ನೇ ಪಾಯಿಂಟ್ ನತ್ತ ಎಲ್ಲರ ಚಿತ್ತ!

admin by admin
August 12, 2025 - 9:37 am
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Your paragraph text

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ 13ನೇ ಪಾಯಿಂಟ್ ಎಂಬ ಕುತೂಹಲಕಾರಿ ಸ್ಥಳದಲ್ಲಿ, ಭೂಗರ್ಭ ರಹಸ್ಯ ಬಯಲಿಗೆಳೆಯುವ ನಿಟ್ಟಿನಲ್ಲಿ ಸೋಮವಾರ ಜಿಪಿಆರ್ (Ground Penetrating Radar) ಯಂತ್ರದ ಮೂಲಕ ಪ್ರಾಯೋಗಿಕ ಕಾರ್ಯಾಚರಣೆ ನಡೆಸಲಾಗಿದೆ.

ದೆಹಲಿಯಿಂದ ಬಂದಿದ್ದ ಡ್ರೋನ್-ಮೌಂಟೆಡ್ ಜಿಪಿಆರ್ ಉಪಕರಣವನ್ನು ನೇತ್ರಾವತಿ ಅಜೆಕುರಿ ರಸ್ತೆಯ ಸಮೀಪ, ನೇತ್ರಾವತಿ ನದಿ ಪಕ್ಕದ ಕಿಂಡಿ ಅಣೆಕಟ್ಟಿನ ಬಳಿಯಲ್ಲಿ ಹಾರಿಸಿ ಪರಿಶೀಲನೆ ಮಾಡಲಾಗಿದೆ.

RelatedPosts

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್​​ಗೆ ಸಿಕ್ಕಿತು ಜಾಮೀನು!

ಬೆಳಗಾವಿಯಲ್ಲಿ ಘೋರ ದುರಂತ: ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ನೀರುಪಾಲು!

ರಾಯಚೂರಲ್ಲಿ ವರುಣನ ಅಬ್ಬರ: ಸಿಡಿಲು ಬಡಿದು ರೈತ ಮಹಿಳೆ ದುರ್ಮರಣ

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ಭೀಕರ ನಿರ್ಲಕ್ಷ್ಯ: ಮರ್ಮಾಂಗದ ನೋವಿನಿಂದ ನರಳಿ ನರಳಿ ಪ್ರಾಣಬಿಟ್ಟ 45 ವರ್ಷದ ವ್ಯಕ್ತಿ

ADVERTISEMENT
ADVERTISEMENT

ಈ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಕೆಲ ದಿನಗಳಿಂದ ಮುಂದೂಡಲ್ಪಟ್ಟಿತ್ತು. ಸೋಮವಾರದ ಪ್ರಾಯೋಗಿಕ ಹಂತದ ನಂತರ, ಇಂದು ಮಂಗಳವಾರದಿಂದ ಅಧಿಕೃತ ಶೋಧ ಕಾರ್ಯಾಚರಣೆ ಪ್ರಾರಂಭವಾಗುವ ಸಾಧ್ಯತೆ ಇದೆ.

ಸುಮಾರು 60 ಅಡಿ ಉದ್ದ ಮತ್ತು 30 ಅಡಿ ಅಗಲದ ಪ್ರದೇಶದಲ್ಲಿ ಬೆಳೆದಿದ್ದ ಗಿಡ-ಗಂಟಿಗಳನ್ನು ಪೌರಕಾರ್ಮಿಕರು ತೆರವುಗೊಳಿಸಿದ್ದಾರೆ. ಸ್ಥಳ ಸ್ವಚ್ಛತೆ ಮುಗಿದಿರುವುದರಿಂದ ಇಂದು (ಮಂಗಳವಾರ) ಶೋಧ ಕಾರ್ಯಾಚರಣೆ ಇನ್ನಷ್ಟು ವೇಗ ಪಡೆಯುವ ನಿರೀಕ್ಷೆ ಇದೆ.

ಧರ್ಮಸ್ಥಳದ ಈ ಭೂಗರ್ಭ ಶೋಧ ಕಾರ್ಯಾಚರಣೆ ಸ್ಥಳೀಯರು ಮತ್ತು ಭಕ್ತರಲ್ಲಿ ಕುತೂಹಲವನ್ನು ಹುಟ್ಟಿಸಿದೆ. 13ನೇ ಪಾಯಿಂಟ್‌ನಲ್ಲಿ ಏನು ಪತ್ತೆಯಾಗಲಿದೆ ಎಂಬುದರತ್ತ ಈಗ ಎಲ್ಲರ ದೃಷ್ಟಿ ನೆಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 04 22T145704.386

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್​​ಗೆ ಸಿಕ್ಕಿತು ಜಾಮೀನು!

by ಶ್ರೀದೇವಿ ಬಿ. ವೈ
April 22, 2026 - 2:58 pm
0

BeFunky collage 2026 04 22T144304.067

ಬೆಳಗಾವಿಯಲ್ಲಿ ಘೋರ ದುರಂತ: ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ನೀರುಪಾಲು!

by ಶ್ರೀದೇವಿ ಬಿ. ವೈ
April 22, 2026 - 2:43 pm
0

BeFunky collage 2026 04 22T142643.809

ರಾಯಚೂರಲ್ಲಿ ವರುಣನ ಅಬ್ಬರ: ಸಿಡಿಲು ಬಡಿದು ರೈತ ಮಹಿಳೆ ದುರ್ಮರಣ

by ಶ್ರೀದೇವಿ ಬಿ. ವೈ
April 22, 2026 - 2:27 pm
0

BeFunky collage 2026 04 22T131836.604

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ಭೀಕರ ನಿರ್ಲಕ್ಷ್ಯ: ಮರ್ಮಾಂಗದ ನೋವಿನಿಂದ ನರಳಿ ನರಳಿ ಪ್ರಾಣಬಿಟ್ಟ 45 ವರ್ಷದ ವ್ಯಕ್ತಿ

by ಶ್ರೀದೇವಿ ಬಿ. ವೈ
April 22, 2026 - 1:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 04 22T111925.013
    ಕಸ ಹಾಕಿ ಬರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಎಸ್ಕೇಪ್ ಆದ ಪತ್ನಿ!
    April 22, 2026 | 0
  • BeFunky collage 2026 04 22T085628.115
    ಪಹಲ್ಗಾಮ್ ದಾಳಿಗೆ ಒಂದು ವರ್ಷ: ಭಯೋತ್ಪಾದನೆಗೆ ತಲೆಬಾಗದ ಭಾರತ, ಹುತಾತ್ಮರಿಗೆ ಮೋದಿ ಭಾವಪೂರ್ಣ ಶ್ರದ್ಧಾಂಜಲಿ!
    April 22, 2026 | 0
  • BeFunky collage (97)
    ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ
    April 22, 2026 | 0
  • Untitled design 2026 04 21T233314.930
    DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌
    April 21, 2026 | 0
  • Untitled design 2026 04 21T230346.949
    ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version