• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಣ್ಣ ರಾಜೀನಾಮೆ ಹಿಂಪಡೆಯದಿದ್ದರೆ ಉಗ್ರ ಹೋರಾಟ: ರಸ್ತೆ ತಡೆದು ಬೆಂಬಲಿಗರು ಆಕ್ರೋಶ!

ರಾಜಣ್ಣ ಸಚಿವ ಸ್ಥಾನ ಕಳೆದುಕೊಂಡ ಬೆನ್ನಲ್ಲೇ ಮಧುಗಿರಿ ಬಂದ್!

admin by admin
August 12, 2025 - 1:14 pm
in Flash News, ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design 2025 08 12t131254.958

ತುಮಕೂರು: ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಅವರ ಸಚಿವ ಸ್ಥಾನದ ರಾಜೀನಾಮೆಗೆ ಕಾಂಗ್ರೆಸ್ ಹೈಕಮಾಂಡ್ ಒತ್ತಡ ಹೇರಿರುವುದನ್ನು ವಿರೋಧಿಸಿ, ಅವರ ಬೆಂಬಲಿಗರು ಮತ್ತು ಅಭಿಮಾನಿಗಳು ತುಮಕೂರಿನ ಮಧುಗಿರಿಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಣ್ಣ ಅವರ ರಾಜೀನಾಮೆಯನ್ನು ಹಿಂಪಡೆಯದಿದ್ದರೆ ಉಗ್ರ ಹೋರಾಟಕ್ಕೆ ಮಾಡುವುದಾಗಿ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮಧುಗಿರಿಯ ಹೆದ್ದಾರಿಯಲ್ಲಿ ಶಾಸಕ ಕೆ.ಎನ್. ರಾಜಣ್ಣ ಬೆಂಬಲಿಗರು ರಸ್ತೆಯ ಮೇಲೆ ಮಲಗಿ, ಕಾಂಗ್ರೆಸ್ ಹೈಕಮಾಂಡ್‌ನ ನಿರ್ಧಾರವನ್ನು ಖಂಡಿಸಿದ್ದಾರೆ. ರಾಜಣ್ಣ ಅವರ ಬೆಂಬಲಿಗರು ಮಧುಗಿರಿಯಲ್ಲಿ ಬಂದ್‌ಗೆ ಕರೆ ನೀಡಿದ್ದು, ಕಾಂಗ್ರೆಸ್ ಸರ್ಕಾರ ಮತ್ತು ಹೈಕಮಾಂಡ್ ವಿರುದ್ಧ ತೀಕ್ಷ್ಣವಾದ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಕ್ರಾಂತಿ ಸೇನೆ ಸೇರಿದಂತೆ ಹಲವು ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿವೆ.

RelatedPosts

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

ADVERTISEMENT
ADVERTISEMENT

ರಾಜಣ್ಣ ಅವರ ಬೆಂಬಲಿಗರೊಬ್ಬರು, “ಕೆ.ಎನ್. ರಾಜಣ್ಣ ನೇರವಾದ ವ್ಯಕ್ತಿತ್ವದ ಜಾತ್ಯಾತೀತ ನಾಯಕ. ಅವರು ಸತ್ಯವನ್ನು ಹೇಳಿದ್ದಕ್ಕೆ ಸಚಿವ ಸ್ಥಾನ ಕಸಿದುಕೊಂಡಿರುವುದು ತಪ್ಪು. ಕಾಂಗ್ರೆಸ್ ಹೈಕಮಾಂಡ್ ಈ ಕೂಡಲೇ ರಾಜೀನಾಮೆಯನ್ನು ಹಿಂಪಡೆಯಬೇಕು,” ಎಂದು ಆಗ್ರಹಿಸಿದ್ದಾರೆ. “ನಾವು ಕಾಂಗ್ರೆಸ್‌ಗೆ ಮತ ಹಾಕಿರುವುದು ರಾಜಣ್ಣ ಅವರಿಗಾಗಿಯೇ. ಅವರಿಗಾಗಿ ಸಂಘಟನೆ ಮಾಡಿದ್ದೇವೆ. ಈ ರಾಜೀನಾಮೆಯ ಹಿಂದೆ ಕಾಣದ ಕೈಗಳ ಕೈವಾಡ ಇದೆ, ಮುಂದಿನ ದಿನಗಳಲ್ಲಿ ಎಲ್ಲವೂ ಬಯಲಾಗಲಿದೆ,” ಎಂದು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂತರಿಕ ಗುಂಪುಗಾರಿಕೆಯ ಆರೋಪ:

ಅಹಿಂದ ಒಕ್ಕೂಟದ ಅಧ್ಯಕ್ಷ ಧನಿಯಾಕುಮಾರ್ ಮಾತನಾಡಿ, “ರಾಜಣ್ಣ ತುಮಕೂರು ಜಿಲ್ಲೆಗೆ ಅರಸರಿದ್ದಂತೆ, ಅಹಿಂದ ವರ್ಗದ ದೇವರು. ಅವರನ್ನು ವಜಾಗೊಳಿಸಿದರೆ ಕಾಂಗ್ರೆಸ್‌ಗೆ ಭಾರೀ ಮುಖಭಂಗವಾಗಲಿದೆ. ರಾಜ್ಯಾದ್ಯಂತ ಹೋರಾಟ ನಡೆಸಿ ಕಾಂಗ್ರೆಸ್‌ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ,” ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜಣ್ಣರ ರಾಜೀನಾಮೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಮಕೂರಿನಲ್ಲಿ ಮಾತ್ರವಲ್ಲ, ರಾಜ್ಯಾದ್ಯಂತ ದೊಡ್ಡ ಪೆಟ್ಟು ಬೀಳಲಿದೆ. “ರಾಜೀನಾಮೆಯನ್ನು ಹಿಂಪಡೆಯದಿದ್ದರೆ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಷ್ಟವಾಗಲಿದೆ,”  ಎಂದು ರಾಜಣ್ಣರ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

by ಶಾಲಿನಿ ಕೆ. ಡಿ
July 22, 2026 - 11:21 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

by ಶಾಲಿನಿ ಕೆ. ಡಿ
July 22, 2026 - 11:07 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

by ಶಾಲಿನಿ ಕೆ. ಡಿ
July 22, 2026 - 10:51 pm
0

Untitled design 2026 07 22T220224.716

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

by ಶಾಲಿನಿ ಕೆ. ಡಿ
July 22, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)
    ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)
    NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • Untitled design 2026 07 22T220224.716
    ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ
    July 22, 2026 | 0
  • ಪ್ರೊಟೆಸ್ಟ್ ಗೆ (10)
    CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version