• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ನೇಹಿತನ ವಿರುದ್ಧವೇ ರಾಜಮೌಳಿ ಮಾಟ-ಮಂತ್ರ? : ಶ್ರೀನಿವಾಸ ರಾವ್ ಡೆತ್‌ ನೋಟ್‌ನಲ್ಲಿ ಏನಿದೆ?

ಸ್ನೇಹಿತನ ವಿರುದ್ಧವೇ ರಾಜಮೌಳಿ ಮಾಟ-ಮಂತ್ರ? ಶ್ರೀನಿವಾಸ ರಾವ್ ಡೆತ್‌ ನೋಟ್‌ನಲ್ಲಿ ಏನಿದೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 27, 2025 - 8:34 pm
in ಸಿನಿಮಾ
0 0
0
Untitled Design 2025 02 27t203341.344

RelatedPosts

ಪದೇ ಪದೆ ಪಾಕಿಸ್ತಾನದ ಪರ ಜೈಕಾರ ಕೂಗ್ತಿರೋ ಹುಚ್ಚು ನಟಿ ರಾಖಿ ಸಾವಂತ್‌‌‌

ಮೇ 12 ರಿಂದ ಸ್ಟಾರ್ ಸುವರ್ಣದಲ್ಲಿ ಹೊಚ್ಚ ಹೊಸ ಧಾರಾವಾಹಿ “ಸ್ನೇಹದ ಕಡಲಲ್ಲಿ”

ಬಿಗ್ ಬಾಸ್ ತಾರೆ ಚೈತ್ರಾ ಕುಂದಾಪುರಗೆ ಮದುವೆ: ವಿಡಿಯೋ ವೈರಲ್!

“ಯುದ್ಧ ಬೇಡ..ಶಾಂತಿ ಬೇಕು”: ನಟಿ ಸಂಜನಾ ಗಾಲ್ರಾನಿ

ಪ್ರಶಾಂತ್. ಎಸ್
ಭಾರತೀಯ ಚಿತ್ರರಂಗದ ಟಾಪ್ ಡೈರೆಕ್ಟರ್.. ದೃಶ್ಯ ಕಾವ್ಯದ ಪಿತಾಮಹ.. ಬಿಗ್ ಸ್ಟಾರ್ಸ್, ಬಿಗ್ ಬಜೆಟ್‌ನ ಬ್ಲಾಕ್ಬಸ್ಟರ್ ಚಿತ್ರಗಳನ್ನ ನೀಡಿದ ಒನ್ ಆಂಡ್ ಒನ್ಲಿ ಡೈರೆಕ್ಟರ್ ಅಂದರೆ ಎಸ್.ಎಸ್ ರಾಜಮೌಳಿ. ಮಗಧೀರ, ಈಗ, ಬಾಹುಬಲಿ, ಆರ್ಆರ್ಆರ್ ಸಿನಿಮಾಗಳ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಶುದ್ಧ ವ್ಯಕ್ತಿತ್ವ ಸೆಲೆಬ್ರಿಟಿ ಆಗಿರೋ ರಾಜಮೌಳಿ ಮೇಲೆ ಮೊದಲ ಬಾರಿ ಗಂಭೀರವಾದ ಆರೋಪ ಕೇಳಿಬಂದಿದೆ. ಶಾಕಿಂಗ್ ಏನೆಂದರೆ, ಓರ್ವ ಹೆಂಗಸಿಗಾಗಿ ನನ್ನ ಜೀವನ ಹಾಳು ಮಾಡಿದ ಅಂತ ರಾಜಮೌಳಿ ಸ್ನೇಹಿತ ಉಪ್ಪಾಲಪಾಟಿ ಶ್ರೀನಿವಾಸ್ ರಾವ್, ಡೆತ್ ನೋಟ್‌ ಹಾಗೂ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ.
ನಿರ್ದೇಶಕ ರಾಜಮೌಳಿಯ ಸಿನಿರಂಗದ ವೃತ್ತಿ ಜೀವನದಲ್ಲಿ ಮೊದಲ ಬಾರಿ ಆರೋಪ ಹೊತ್ತಿದ್ದಾರೆ. ಹಳೆಯ ಸ್ನೇಹಿತರೊಬ್ಬರು ನನ್ನ ಸಾವಿಗೆ ರಾಜಮೌಳಿ ಕಾರಣ ಅಂತ ಡೆತ್ನೋಟ್ ಬರೆದಿದ್ದಾರೆ. ಸೆಲ್ಫಿ ವಿಡಿಯೋ ಮಾಡಿ ರಾಜಮೌಳಿ ತಮಗೆ ಮೋಸ ಮಾಡಿರುವ ಬಗ್ಗೆ ಸಾಕಷ್ಟು ವಿಚಾರಗಳನ್ನ ಹೇಳಿದ್ದಾರೆ. ಸಿಕ್ಸ್ತ್ ಸೆನ್ಸ್ ಸಿನಿಮಾ ಮಾದರಿ ಬಿಹಾರದಲ್ಲಿ ಪೂಜೆ ಮಾಡಿಸಿದ್ದಾರೆ. ಯಾರಿಗೂ ಗುರುತು ಸಿಗದ ಹಾಗೆ ಮಂತ್ರ ವಿದ್ಯೆ ಕಲಿತಿದ್ದಾರೆ. ಗುಣಶೇಖರ್, ರಾಮ್ ಗೋಪಾಲ್‌ ವರ್ಮಾ, ವೈವಿಎಸ್ ಚೌಧರಿ, ಸುರಂಧರ್ ರೆಡ್ಡಿ, ಶಂಕರ್ ಸೇರಿದಂತೆ ಬಹುತೇಕರಿಗೆ ಮಾಟ ಮಾಡಿಸಿದ್ದಾರೆ. ಅವರ ಬದುಕು ನಾಶ ಮಾಡಿದ್ದಾರೆ. ಈಗ ಸುಕುಮಾರ್, ಅನಿಲ್ ರವಿಪುಡಿ ಮೇಲೂ ಮಾಟ-ಮಂತ್ರ ಮಾಡಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಡೆತ್‌ನೋಟ್‌ನಲ್ಲಿ ಏನಿದೆ?
ನನಗೆ ಆತ್ಮಹತ್ಯೆ ಮಾಡಿಕೊಳ್ಳುವುದು ಬಿಟ್ಟು ಬೇರೆ ಯಾವುದೇ ದಾರಿ ಇಲ್ಲ. 55 ವರ್ಷವಾದರೂ ನಾನು ಸಿಂಗಲ್ ಆಗಿರೋದಕ್ಕೆ ರಾಜಮೌಳಿಯೇ ಕಾರಣ. ನಾವಿಬ್ಬರು ಯಮದೊಂಗ ಚಿತ್ರದವರೆಗೂ ಒಟ್ಟಿಗೆ ಕಲಸ ಮಾಡಿದ್ದೇವೆ. ನಾನು ಮತ್ತು ರಾಜಮೌಳಿ ಎಂಥ ಸ್ನೇಹಿತರು ಎಂಬುದು ಚಿತ್ರರಂಗದ ಬಹಳಷ್ಟು ಮಂದಿಗೆ ಗೊತ್ತು. ಆದರೆ ಓರ್ವ ಮಹಿಳೆಯಿಂದಾಗಿ ನನ್ನ ಬದುಕನ್ನೇ ರಾಜಮೌಳಿ ಸರ್ವನಾಶ ಮಾಡಿದ. ಎಲ್ಲರ ಜೀವನದಲ್ಲಿ ನಡೆಯುವಂತೆ ನಮ್ಮ ಜೀವನದಲ್ಲಿ ಒಬ್ಬ ಮಹಿಳೆಯ ಪ್ರವೇಶ ಆಯ್ತು. ಮೊದಲು ರಾಜಮೌಳಿ, ಆಮೇಲೆ ನಾನು. ನಮ್ಮದು ಒಂಥರಾ ತ್ರೀಕೋನ ಪ್ರೇಮಕಥೆ. ಆಗ ರಾಜಮೌಳಿ ನನಗೆ ನಿನ್ನ ಪ್ರೀತಿಯನ್ನು ತ್ಯಾಗ ಮಾಡು ಎಂದು ಹೇಳಿದ. ನಾನು ನನ್ನ ಪ್ರೀತಿಯನ್ನು ತ್ಯಾಗ ಮಾಡಿದೆ. ನಾನು ನನ್ನ ಪ್ರೀತಿ ತ್ಯಾಗ ಮಾಡಿದ ಮೇಲೆ ಕಿರುಕುಳ ಅನುಭವಿಸಿದೆ.
Gkx9vxfaoaqo71j
ಆ ಮಹಿಳೆಯ ಕಾರಣದಿಂದಾಗಿ ನನಗೆ ಯಾವುದೇ ರೀತಿಯಲ್ಲೂ ರಾಜಮೌಳಿ ಸ್ಪಂದಿಸಲಿಲ್ಲ. ಒಬ್ಬ ಸ್ನೇಹಿತನಿಂದ ಹೀಗೆ ಆಯ್ತು ಅಂತ ನನಗೆ ನೋವಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯವನ್ನು ಒದಗಿಸಲು ಅವರಿಂದ ಸಾಧ್ಯವಾಗುತ್ತಿಲ್ಲ. ಇದು ನಮ್ಮ ಮೂರು ಜನರ ನಡುವೆ ಮಾತ್ರವೇ ನಡೆದಿರುವಂತಹದ್ದು. ಯಾವುದೇ ಸಾಕ್ಷ್ಯ ಇಲ್ಲ. ಸುಳ್ಳು ಪತ್ತೆ ಪರೀಕ್ಷೆ ನಡೆಸಿದರೆ ಸತ್ಯ ಆಚೆ ಬರಲಿದೆ.
ಉಪ್ಪಾಲಪಾಟಿ ಶ್ರೀನಿವಾಸ್ ರಾವ್ 
ಎಸ್.ಎಸ್ ರಾಜಮೌಳಿ ಸ್ನೇಹಿತ
Gkx9x Iboaanw P
ನಿರ್ದೇಶಕ ರಾಜಮೌಳಿ ಸ್ನೇಹಿತ ಎಂದು ಹೇಳಿಕೊಂಡಿರುವ ಉಪ್ಪಾಲಪಾಟಿ ಶ್ರೀನಿವಾಸ್ ರಾವ್, ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡು ವಿಚಾರಣೆ ನಡೆಸಬೇಕು. ರಾಜಮೌಳಿಯನ್ನ ಲೈ-ಡಿಟೆಕ್ಟರ್ ಬಳಸಿ ವಿಚಾರಣೆ ನಡೆಸಿದರೆ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ. ಸದ್ಯ ಉಪ್ಪಾಲಪಾಟಿ ಶ್ರೀನಿವಾಸ್ ರಾವ್ ಅವರ ಸೆಲ್ಫಿ ವಿಡಿಯೋ ಹಾಗೂ ಡೆತ್‌ನೋಟ್ ಟಾಲಿವುಡ್‌ನಲ್ಲಿ ಸಂಚಲನ ಸೃಷ್ಟಿಸಿದೆ.
ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

2222

ಭಾರತದ ದಾಳಿಯಿಂದ ಪಾಕಿಸ್ತಾನಕ್ಕೆ ಭಾರೀ ನಷ್ಟ: ಸಾಲಕ್ಕಾಗಿ ಇತರ ದೇಶಗಳ ಬಳಿ ಕೈಚಾಚಿದ ಪಾಕ್

by ಸಾಬಣ್ಣ ಎಚ್. ನಂದಿಹಳ್ಳಿ
May 9, 2025 - 11:44 am
0

Web 2025 05 09t113453.176

ಪದೇ ಪದೆ ಪಾಕಿಸ್ತಾನದ ಪರ ಜೈಕಾರ ಕೂಗ್ತಿರೋ ಹುಚ್ಚು ನಟಿ ರಾಖಿ ಸಾವಂತ್‌‌‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 9, 2025 - 11:37 am
0

Befunky collage 2025 05 09t112426.068

ಭಾರತ-ಪಾಕ್ ಉದ್ವಿಗ್ನತೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಕಮಿಷನರ್ ದಯಾನಂದ್

by ಸಾಬಣ್ಣ ಎಚ್. ನಂದಿಹಳ್ಳಿ
May 9, 2025 - 11:26 am
0

Web 2025 05 09t111444.696

ಪಾಕಿಸ್ತಾನದಿಂದ ಸುಳ್ಳು ಮಾಹಿತಿ ಹರಡಿಕೆ: ಭಾರತೀಯರಲ್ಲಿ ಗೊಂದಲ ಸೃಷ್ಟಿಸುವ ಕುತಂತ್ರಕ್ಕೆ PIB ಎಚ್ಚರಿಕೆ!

by ಶ್ರೀದೇವಿ ಬಿ. ವೈ
May 9, 2025 - 11:16 am
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 05 09t113453.176
    ಪದೇ ಪದೆ ಪಾಕಿಸ್ತಾನದ ಪರ ಜೈಕಾರ ಕೂಗ್ತಿರೋ ಹುಚ್ಚು ನಟಿ ರಾಖಿ ಸಾವಂತ್‌‌‌
    May 9, 2025 | 0
  • Web 2025 05 09t102527.645
    ಮೇ 12 ರಿಂದ ಸ್ಟಾರ್ ಸುವರ್ಣದಲ್ಲಿ ಹೊಚ್ಚ ಹೊಸ ಧಾರಾವಾಹಿ “ಸ್ನೇಹದ ಕಡಲಲ್ಲಿ”
    May 9, 2025 | 0
  • Web (92)
    ಬಿಗ್ ಬಾಸ್ ತಾರೆ ಚೈತ್ರಾ ಕುಂದಾಪುರಗೆ ಮದುವೆ: ವಿಡಿಯೋ ವೈರಲ್!
    May 9, 2025 | 0
  • Untitled design (89)
    “ಯುದ್ಧ ಬೇಡ..ಶಾಂತಿ ಬೇಕು”: ನಟಿ ಸಂಜನಾ ಗಾಲ್ರಾನಿ
    May 8, 2025 | 0
  • Untitled design (85)
    ‘ನಂದ ಗೋಕುಲ’ದಲ್ಲಿ ಮಾರಾಮಾರಿ !
    May 8, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version