• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

20 ಕೋಟಿ ರೂ. ಕೊಟ್ಟಿದ್ದಾರೆ ಎಂಬುದೆಲ್ಲ ಶುದ್ಧ ಸುಳ್ಳು: ರೇಣುಕಾಸ್ವಾಮಿ ತಂದೆ

ಸುಪ್ರೀಂ ಕೋರ್ಟ್ ತೀರ್ಪಿಗೆ ಕುಟುಂಬದ ಸಂತಸ!

admin by admin
August 14, 2025 - 6:47 pm
in Flash News, ಚಿತ್ರದುರ್ಗ, ಜಿಲ್ಲಾ ಸುದ್ದಿಗಳು
0 0
0
1 (25)

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಜನರ ಜಾಮೀನು ಸುಪ್ರೀಂ ಕೋರ್ಟ್‌ನಿಂದ ರದ್ದಾಗಿದೆ. ಈ ತೀರ್ಪಿನಿಂದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯದ ಮೇಲಿನ ನಂಬಿಕೆ ದೃಢವಾಗಿದೆ. ಈ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ವದಂತಿಗಳ ಬಗ್ಗೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು ಖಡಕ್ ಆಗಿ ಹೇಳಿದ್ದಾರೆ.

ಕಾಶಿನಾಥಯ್ಯ ಅವರು, ತಾವು ದರ್ಶನ್ ಕಡೆಯವರಿಂದ ಯಾವುದೇ ಹಣ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಫೇಸ್‌ಬುಕ್‌ನಲ್ಲಿ ಏನೇನೋ ಬರೆಯುತ್ತಾರೆ. 10 ಕೋಟಿ, 20 ಕೋಟಿ ಕೊಟ್ಟರು ಎಂಬುದೆಲ್ಲ ಶುದ್ಧ ಸುಳ್ಳು. ನಾವು ಯಾರ ಬಳಿಯೂ ದುಡ್ಡು ಕೇಳಿಲ್ಲ, ಯಾರೂ ಕೊಡಲು ಬಂದಿಲ್ಲ. ಇಂತಹ ಸುಳ್ಳು ಸುದ್ದಿಗಳಿಂದ ನಮ್ಮ ಕುಟುಂಬದ ಗೌರವಕ್ಕೆ ಧಕ್ಕೆ ಬರುತ್ತದೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RelatedPosts

ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್ ?

ಅಬಕಾರಿ ಹಗರಣ ಆರೋಪ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ BJP-JDS ಅಹೋರಾತ್ರಿ ಧರಣಿ

ಕೆಮ್ಮು-ಶೀತಕ್ಕೆ ಬ್ರಾಂಡಿ ಅಥವಾ ರಮ್ ಮದ್ದೇ ? ಈ ಬಗ್ಗೆ ತಜ್ಞರು ಹೇಳೋದ್ದೇನು..!

ಮುಂಬೈನ ರನ್‌ವೇಯಲ್ಲಿ ಏರ್ ಇಂಡಿಯಾ & ಇಂಡಿಗೋ ವಿಮಾನಗಳ ರೆಕ್ಕೆ ಡಿಕ್ಕಿ, ಪ್ರಯಾಣಿಕರು ಸುರಕ್ಷಿತ

ADVERTISEMENT
ADVERTISEMENT

“ಸಾಮಾಜಿಕ ಜಾಲತಾಣಗಳಲ್ಲಿ ಸತ್ಯವಾದ ವಿಷಯಗಳನ್ನು ಮಾತ್ರ ಬರೆಯಿರಿ. ಅಂತೆ-ಕಂತೆ ವದಂತಿಗಳಿಂದ ಜನರ ದಿಕ್ಕು ತಪ್ಪಿಸಬೇಡಿ. ಈ ರೀತಿಯ ಸುದ್ದಿಗಳಿಂದ ನಮ್ಮ ಮನಸ್ಸಿಗೆ ನೋವಾಗುತ್ತದೆ, ಜನರಿಗೆ ನಮ್ಮ ಬಗ್ಗೆ ತಪ್ಪು ಅಭಿಪ್ರಾಯ ಮೂಡುತ್ತದೆ,” ಎಂದು ಕಾಶಿನಾಥಯ್ಯ ಕೈಮುಗಿದು ಮನವಿ ಮಾಡಿದ್ದಾರೆ. “ಫೇಸ್‌ಬುಕ್ ಈಗ ಫೇಕ್‌ಬುಕ್ ಆಗಿದೆ. ದರ್ಶನ್ ಅಭಿಮಾನಿಗಳು ಸತ್ಯವನ್ನು ಮಾತ್ರ ಮಾತನಾಡಬೇಕು,” ಎಂದು ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ಮಾತನಾಡಿದ ಕಾಶಿನಾಥಯ್ಯ, “ಹೈಕೋರ್ಟ್‌ನಲ್ಲಿ ದರ್ಶನ್‌ಗೆ ಜಾಮೀನು ಸಿಕ್ಕಾಗ ನಮಗೆ ಆತಂಕವಾಗಿತ್ತು. ಆದರೆ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತು. ಈಗ ಜಾಮೀನು ರದ್ದಾಗಿದ್ದು, ಯಾವುದೇ ಅಪರಾಧಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ಸಾಬೀತಾಗಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರೇಣುಕಾಸ್ವಾಮಿ ಕುಟುಂಬವು ನ್ಯಾಯಕ್ಕಾಗಿ ಹೋರಾಡುತ್ತಿದ್ದು, ಈ ತೀರ್ಪು ಅವರಿಗೆ ಧೈರ್ಯ ತುಂಬಿದೆ. “ಆರೋಪಿಗಳಿಗೆ ಖಂಡಿತಾ ಶಿಕ್ಷೆಯಾಗಲಿದೆ,” ಎಂದು ಕಾಶಿನಾಥಯ್ಯ ಅವರು ನಂಬಿಕೆಯಿಂದ ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 02 03T233852.175

ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್ ?

by ಯಶಸ್ವಿನಿ ಎಂ
February 3, 2026 - 11:42 pm
0

Untitled design 2026 02 03T232711.414

ಅಬಕಾರಿ ಹಗರಣ ಆರೋಪ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ BJP-JDS ಅಹೋರಾತ್ರಿ ಧರಣಿ

by ಯಶಸ್ವಿನಿ ಎಂ
February 3, 2026 - 11:33 pm
0

Untitled design 2026 02 03T230641.183

ಕೆಮ್ಮು-ಶೀತಕ್ಕೆ ಬ್ರಾಂಡಿ ಅಥವಾ ರಮ್ ಮದ್ದೇ ? ಈ ಬಗ್ಗೆ ತಜ್ಞರು ಹೇಳೋದ್ದೇನು..!

by ಯಶಸ್ವಿನಿ ಎಂ
February 3, 2026 - 11:09 pm
0

Untitled design 2026 02 03T222922.138

ಮುಂಬೈನ ರನ್‌ವೇಯಲ್ಲಿ ಏರ್ ಇಂಡಿಯಾ & ಇಂಡಿಗೋ ವಿಮಾನಗಳ ರೆಕ್ಕೆ ಡಿಕ್ಕಿ, ಪ್ರಯಾಣಿಕರು ಸುರಕ್ಷಿತ

by ಯಶಸ್ವಿನಿ ಎಂ
February 3, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 03T233852.175
    ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್ ?
    February 3, 2026 | 0
  • Untitled design 2026 02 03T232711.414
    ಅಬಕಾರಿ ಹಗರಣ ಆರೋಪ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ BJP-JDS ಅಹೋರಾತ್ರಿ ಧರಣಿ
    February 3, 2026 | 0
  • Untitled design 2026 02 03T230641.183
    ಕೆಮ್ಮು-ಶೀತಕ್ಕೆ ಬ್ರಾಂಡಿ ಅಥವಾ ರಮ್ ಮದ್ದೇ ? ಈ ಬಗ್ಗೆ ತಜ್ಞರು ಹೇಳೋದ್ದೇನು..!
    February 3, 2026 | 0
  • Untitled design 2026 02 03T222922.138
    ಮುಂಬೈನ ರನ್‌ವೇಯಲ್ಲಿ ಏರ್ ಇಂಡಿಯಾ & ಇಂಡಿಗೋ ವಿಮಾನಗಳ ರೆಕ್ಕೆ ಡಿಕ್ಕಿ, ಪ್ರಯಾಣಿಕರು ಸುರಕ್ಷಿತ
    February 3, 2026 | 0
  • Untitled design 2026 02 03T221135.160
    ಭಾರತೀಯ ರಕ್ಷಣಾ ಸಂಶೋಧನೆ & ಅಭಿವೃದ್ಧಿ ಸಂಸ್ಥೆ ಪರೀಕ್ಷಿಸಿದ SFDR ಕ್ಷಿಪಣಿ ತಂತ್ರಜ್ಞಾನದ ಯಶಸ್ವಿ
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version