• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಯುವಜನ ಹಕ್ಕೊತ್ತಾಯ ಮಂಡನೆ: ಯಶಸ್ವಿಯಾಗಿ ಸಂಪನ್ನಗೊಂಡ ಯುವಾಧಿವೇಶನ-2025

ಯುವಜನ ಆಯೋಗ ರಚನೆಗೆ ಆಗ್ರಹ!

admin by admin
August 15, 2025 - 12:12 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 (35)

ಬೆಂಗಳೂರು: ಯುವಜನ ಆಯೋಗ ರಚನೆ, ಯುವಜನರ ಹಕ್ಕುಗಳ ರಕ್ಷಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಸಂವಾದ ಸಹಯಾನದ ಆಯೋಜನೆಯಲ್ಲಿ ನಡೆದ ಯುವಾಧಿವೇಶನ-2025 ಯಶಸ್ವಿಯಾಗಿ ಸಂಪನ್ನಗೊಂಡಿತು.

ಕಾರ್ಯಕ್ರಮದಲ್ಲಿ ಯುವಜನರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ, ಶಾಲಾ-ಕಾಲೇಜುಗಳಲ್ಲಿ ಆಪ್ತ ಸಮಾಲೋಚಕರ ಅಗತ್ಯ, ಸ್ವಚ್ಛ ಶೌಚಾಲಯದ ಬೇಡಿಕೆ, ನಿರುದ್ಯೋಗ ಸಮಸ್ಯೆಯ ಪರಿಹಾರ, ಲಿಂಗ ಸಮಾನತೆ, ಲೈಂಗಿಕ ಶಿಕ್ಷಣದ ಮಹತ್ವ ಸೇರಿದಂತೆ ಹಲವು ವಿಷಯಗಳನ್ನು ಮಂಡಿಸಿದರು.

RelatedPosts

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!

ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ

ಫುಟ್‌ಪಾತ್‌ನಲ್ಲಿ ಅಂಗಡಿ ಇಟ್ಟರೆ ಭಾರಿ ದಂಡ: ಸಚಿವ ಕೃಷ್ಣ ಬೈರೇಗೌಡ

ADVERTISEMENT
ADVERTISEMENT

ಸಮಾಜಶಾಸ್ತ್ರ ಪ್ರಾಧ್ಯಾಪಕ ಡಾ. ಸಿ.ಜಿ. ಲಕ್ಷ್ಮೀಪತಿ ಮಾತನಾಡಿ, “ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಯ ಅಗತ್ಯವಿದೆ. ಯುವಜನರ ಧ್ವನಿಗೆ ಆದ್ಯತೆ ನೀಡಬೇಕು. ಶಿಕ್ಷಕರು ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡುವಂತೆ, ವಿದ್ಯಾರ್ಥಿಗಳಿಂದ ಶಿಕ್ಷಕರ ಮೌಲ್ಯಮಾಪನಕ್ಕೂ ವ್ಯವಸ್ಥೆ ಬೇಕು. ಪ್ರತಿ ಶಾಲಾ-ಕಾಲೇಜಿನಲ್ಲಿ ಆಪ್ತ ಸಮಾಲೋಚಕರ ಅಗತ್ಯವಿದೆ, ಇದಕ್ಕೆ ಯುವಜನ ಆಯೋಗ ರಚನೆಯೇ ಪರಿಹಾರ,” ಎಂದರು.

1 (36)ಸಾಹಿತಿ ಮತ್ತು ರಂಗಭೂಮಿ ಕಲಾವಿದೆ ಡಾ. ದು. ಸರಸ್ವತಿ ಮಾತನಾಡಿ, “ಯುವಜನರು ಕಷ್ಟಗಳಲ್ಲಿ ಕುಗ್ಗದಿರುವ ಪ್ರತಿಜ್ಞೆ ಮಾಡಿಕೊಳ್ಳಬೇಕು. ಸವಾಲುಗಳನ್ನು ಎದುರಿಸಲು ಧೈರ್ಯ ಬೇಕು. ಯುವಜನರಿಗೆ ಸಾಕಷ್ಟು ಅವಕಾಶಗಳಿವೆ, ಆದರೆ ಸರಿಯಾದ ಮಾರ್ಗದರ್ಶನ ನೀಡುವ ಜವಾಬ್ದಾರಿ ಸಮಾಜದ ಮೇಲಿದೆ,” ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ಆರ್. ಐ.ಪಿ.ಎಸ್., “ಯುವಜನರ ಮುಂದೆ ಸವಾಲುಗಳಿವೆ, ಆದರೆ ಪರಿಹಾರಗಳೂ ಇವೆ. ಈ ಪರಿಹಾರಗಳನ್ನು ಕಾರ್ಯರೂಪಕ್ಕೆ ತರಲು ಎಲ್ಲರ ಸಹಕಾರ ಬೇಕು. ಯುವಜನರಿಗೆ ಜವಾಬ್ದಾರಿಗಳ ಜೊತೆಗೆ ಮಾರ್ಗದರ್ಶನವೂ ಅಗತ್ಯ,” ಎಂದರು.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ನಜ್ಮಾ ನಜೀರ್ ಚಿಕ್ಕನೇರಳೆ, “ಯುವಜನರ ಹಕ್ಕುಗಳ ರಕ್ಷಣೆ ಅತ್ಯಂತ ಮುಖ್ಯ. ಹೋರಾಟ, ಅಭಿವ್ಯಕ್ತಿ, ಮತ್ತು ಸಮಾಜದ ಮುಖ್ಯವಾಹಿನಿಯಲ್ಲಿ ಯುವಜನರ ಪಾತ್ರಕ್ಕೆ ಮುಕ್ತ ಅವಕಾಶ ಕಲ್ಪಿಸಬೇಕು. ಯುವಜನರ ಅಭಿಪ್ರಾಯಕ್ಕೆ ಆದ್ಯತೆ ನೀಡಬೇಕು,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎರಡು ಅಧಿವೇಶನಗಳನ್ನು ಆಯೋಜಿಸಲಾಗಿತ್ತು:

  • ಮೊದಲ ಅಧಿವೇಶನ: ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಸಿ.ಜಿ. ಲಕ್ಷ್ಮೀಪತಿ, ಸಾಮಾಜಿಕ ಕಾರ್ಯಕರ್ತೆ ಡಾ. ದು. ಸರಸ್ವತಿ, ಸಂವಾದ ಸಹಯಾನದ ಕೋ-ಪ್ರೋಗ್ರಾಂ ಲೀಡ್ ಇಳಂಗೋ ಸ್ಟಾನಿಸ್ಲಾಸ್, ಮತ್ತು ಬೆಂಗಳೂರು ಯುವ ಸಂಪನ್ಮೂಲ ಕೇಂದ್ರದ ಪ್ರೋಗ್ರಾಂ ಅಸೋಸಿಯೇಟ್ ಮಿನಿಮೋಳ್ ಇವರ ನೇತೃತ್ವದಲ್ಲಿ ನಡೆಯಿತು.
  • ಎರಡನೇ ಅಧಿವೇಶನ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಐ.ಎ.ಎಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ಆರ್. ಐ.ಪಿ.ಎಸ್., ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ನಜ್ಮಾ ನಜೀರ್ ಚಿಕ್ಕನೇರಳೆ, ವಕೀಲೆ ಮೃದುಲಾ, ಮತ್ತು ಕೋಲಾರ ಯುವ ಸಂಪನ್ಮೂಲ ಕೇಂದ್ರದ ಶಬೀನಾ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸಂವಾದ ಸಹಯಾನದ ಎಲ್ಲಾ ಸಹೋದ್ಯೋಗಿಗಳು ಭಾಗವಹಿಸಿದ್ದು, ಅಡವಿ ಆರ್ಟ್ಸ್ ಕಲೆಕ್ಟಿವ್‌ನ ತಮಟೆ ಸದ್ದಿನೊಂದಿಗೆ ವಿಶೇಷ ಆಕರ್ಷಣೆಯನ್ನು ಸೃಷ್ಟಿಸಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಷ್ಯ (19)

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:41 pm
0

ಷ್ಯ (16)

ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • Untitled design 2026 07 15T123134.370
    ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
  • Untitled design 2026 07 15T111352.717
    ಫುಟ್‌ಪಾತ್‌ನಲ್ಲಿ ಅಂಗಡಿ ಇಟ್ಟರೆ ಭಾರಿ ದಂಡ: ಸಚಿವ ಕೃಷ್ಣ ಬೈರೇಗೌಡ
    July 15, 2026 | 0
  • ಷ್ಯ (9)
    ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version