• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನ ಭವಿಷ್ಯ: ಈ ರಾಶಿಯವರಿಗೆ ಒಳ್ಳೆಯ ದಿನ ಪ್ರಾರಂಭ!ಈ ರಾಶಿಯವರಿಗೆ ಎಚ್ಚರಿಕೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 28, 2025 - 8:00 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Whatsapp Image 2024 11 14 At 7.33.15 Am

ಈ ದಿನದಲ್ಲಿ ಗ್ರಹಗಳ ಸ್ಥಾನಗಳು ಕೆಲವು ರಾಶಿಯವರಿಗೆ ಅದೃಷ್ಟ, ಸಾಧನೆ ಮತ್ತು ಸಂತೋಷವನ್ನು ನೀಡಲಿದ್ದರೆ, ಇನ್ನು ಕೆಲವರಿಗೆ ಎಚ್ಚರಿಕೆ ಮತ್ತು ಸುಧಾರಣೆಯ ಅಗತ್ಯವಿದೆ.

ಇಂದಿನ ಶುಭಾಶುಭಕಾಲ : ರಾಹು ಕಾಲ 11:17 – 12:45, ಯಮಘಂಡ ಕಾಲ 15:42 – 17:11, ಗುಳಿಕ ಕಾಲ 08:20 – 09:48.

RelatedPosts

ಹೋಳಿ ಹಬ್ಬದಂದೇ ವರ್ಷದ ಮೊದಲ ಚಂದ್ರಗ್ರಹಣ, ಯಾವ ರಾಶಿಗಳಿಗೆ ಏನು ಫಲ?

ದಿನ ಭವಿಷ್ಯ: ದೊಡ್ಡ ಕನಸು ನನಸಾಗುವ ರಾಶಿಗಳು ಯಾವುವು?

ಮಾ.3ಕ್ಕೆ ಚಂದ್ರ ಗ್ರಹಣ: ಕರ್ನಾಟಕದಲ್ಲಿ 25 ನಿಮಿಷ ಕಾಲ ರಕ್ತಚಂದ್ರಗ್ರಹಣ ಗೋಚರ

ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಶನಿವಾರ ನಿಮ್ಮ ಜನ್ಮಸಂಖ್ಯೆಗನುಗುಣವಾಗಿ ಫಲ ಹೇಗಿದೆ ?

ADVERTISEMENT
ADVERTISEMENT

ಇಲ್ಲಿ ದ್ವಾದಶ ರಾಶಿಗಳ ಫಲಿತಾಂಶವನ್ನು ವಿವರವಾಗಿ ತಿಳಿಯೋಣ:

ಸಿಂಹ

ಮನಸ್ಸು ಅನೈತಿಕ ಚಟುವಟಿಕೆಗಳಿಂದ ವಿಮುಖವಾಗಬಹುದು. ನಿಮಗೆ ಸಂಬಂಧವಿಲ್ಲದ ವಿಚಾರದ ಬಗ್ಗೆ ಯಾರು ಏನೇ ಅಂದರೂ ಚಿಂತೆ ಬೇಡ. ಕೆಲವನ್ನು ಅನುಭವಿಗಳ ಜೊತೆ ಚರ್ಚಿಸಿ ತೀರ್ಮಾನಿಸುವುದು ಒಳ್ಳೆಯದು. ಸಮಯಕ್ಕಾಗಿ ನೀವು ಕಾಯುವುದು ಅನಿವಾರ್ಯವಾದೀತು. ನಿಮ್ಮ ಸಹಕಾರದ ಗುಣವು ಎಲ್ಲರಿಗೂ ಮೆಚ್ಚುಗೆಯಾದೀತು.ವೃತ್ತಿಜೀವನದಲ್ಲಿ ಹೊಸ ಅವಕಾಶಗಳು.

ಧನು

ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಿ. ಆದರೆ, ಇದೇ ಸಮಯದಲ್ಲಿ ಮಾನಸಿಕ ತಳಮಳ ಕಾಡಬಹುದು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಧಿಕ ಖರ್ಚನ್ನು ನೀವು ಮಾಡಬೇಕಾಗಯವುದು. ಅನಾರೋಗ್ಯದಿಂದ ಇದ್ದರೂ ನಿಮ್ಮ ಕರ್ತವ್ಯವನ್ನು ಮಾಡುವಿರಿ. ಉದ್ಯೋಗದಲ್ಲಿ ಒತ್ತಡಗಳು ಇರುವುದುರಿಂದ ಕುಟುಂಬಕ್ಕೆ ಸಮಯವನ್ನು ಕೊಡಲಾಗದು. ವೈವಾಹಿಕ ಜೀವನದ ಚಿಂತೆ ಅತಿಯಾಗಿ ಕಾಡಬಹುದು. ಆರ್ಥಿಕ ಸ್ಥಿರತೆ ಮತ್ತು ಕುಟುಂಬದಲ್ಲಿ ಸುಖ ಹೆಚ್ಚಾಗಲಿದೆ.

ಮೀನ

ಮಾನಸಿಕ ನೆಮ್ಮದಿಯು ನಿಮ್ಮ ಹಲವು ಕೆಲಸಗಳನ್ನು ಮಾಡಲು ಸಹಾಯಕವಾಗುವುದು. ಜೀವನದ ಕುರಿತು ಪೂರ್ಣ ಆತ್ಮವಿಶ್ವಾಸದಿಂದ ಇರುತ್ತಾರೆ. ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ. ಸಂಭಾಷಣೆಯಲ್ಲಿ ಸಂಯಮದಿಂದಿರಿ. ನಿಮ್ಮ ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಖರ್ಚುಗಳು ಹೆಚ್ಚಾಗಲಿವೆ. ಪ್ರೀತಿ ಮತ್ತು ಸಂಬಂಧಗಳಲ್ಲಿ ಸಾಮರಸ್ಯ.

ವೃಷಭ

ನಿಮ್ಮ ಕುಟುಂಬದಿಂದ ನಿಮಗೆ ಬೆಂಬಲ ಸಿಗುತ್ತದೆ. ಸಂಪತ್ತಿನಲ್ಲಿ ಹೆಚ್ಚಳವಾಗಬಹುದು. ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಾಗುವಂತೆ ಮಾಡಬಹುದು. ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು. ಆರೋಗ್ಯವು ಸಾಮಾನ್ಯವಾಗಿ ಇರಲಿದೆ.ಹಣಕಾಸು ವಿಷಯದಲ್ಲಿ ಸ್ಪಷ್ಟತೆ ಇರಲಿ.

ಕನ್ಯಾ

ತಾಯಿಯಿಂದ ಆರ್ಥಿಕ ಸಹಾಯವನ್ನೂ ಸಿಗಲಿದ್ದು ತೃಪ್ತಿದಾಯಕವಾಗಲಿದೆ‌. ವಾಹನವನ್ನು ಖರೀದಿಸುವ ಯೋಜನೆಯನ್ನು ಮುಂದೂಡುವುದು ಉತ್ತಮ. ಚಿಂತನಶೀಲವಾಗಿ ಕೆಲಸ ಮಾಡಿ. ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ. ಆದರೆ ತಾಳ್ಮೆಯನ್ನು ಕಾಪಾಡಿಕೊಳ್ಳಿ. ಇಂದಿನ ಉದ್ಯಮವು ನಿಮ್ಮ ಹಿಡಿತದಲ್ಲಿ ಇರುತ್ತದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ವೃಶ್ಚಿಕ

ಸಮಾಜದಲ್ಲಿ ಗೌರವ ಸಿಗುತ್ತದೆ, ಇದರಿಂದಾಗಿ ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ. ಅಧ್ಯಯನದಲ್ಲಿ ಆಸಕ್ತಿ ಇರುತ್ತದೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬಹುದು. ದುಃಸ್ವಪ್ನಗಳಿಂದ ನಿಮ್ಮ ಮನಸ್ಸು ವಿಕಾರವಾಗುವುದು. ಉನ್ನತ ವಿದ್ಯಾಭ್ಯಾಸದ ಚಿಂತೆ ಕಾಡಬಹುದು. ವಿವಾದಗಳನ್ನು ತಪ್ಪಿಸಲು ಪ್ರಯತ್ನಿಸಿ.

ಮೇಷ

ತಂದೆಯಿಂದ ಮಾನಸಿಕವಾಗಿ ನೋವಾಗಲಿದೆ. ನಿಮಗೆ ಹತ್ತಿರವಿರುವ ಯಾರೊಬ್ಬರಿಂದ ಅಚ್ಚರಿಯ ಉಡುಗೊರೆ ಸಿಗಬಹುದು. ಮನೆಯಲ್ಲಿ ಸಂತೋಷ ಹೆಚ್ಚಾಗಬಹುದು. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾದೀತು. ಸಣ್ಣ ಪ್ರಯಾಣಗಳು ಲಾಭದಾಯಕ.

ಮಿಥುನ

ಯಾವುದೇ ಕಾರಣವಿಲ್ಲದೆ ನಿಮ್ಮ ಮನಸ್ಸು ವಿಚಲಿತವಾಗಬಹುದು.  ಉದ್ಯೋಗದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿ ಬದಲಾವಣೆ ಆಗಬಹುದು. ಆಗುವುದೆಲ್ಲ ಒಳ್ಳೆಯದಕ್ಕೆ ಎನ್ನುವುದನ್ನು ಮರೆಯಬೇಡಿ. ನಾನಾ ಪ್ರಕಾರದ ಖರ್ಚುಗಳಿಂದ ಇಂದಿನ ದಿನದ ಸಮಯವು ದುಬಾರಿ ಎನಿಸಬಹುದು. ಸಾಹಸದ ನಿರ್ಧಾರಗಳು ಯಶಸ್ಸನ್ನು ತರುತ್ತದೆ.

ಕರ್ಕಾಟಕ

ಉದ್ಯೋಗದಲ್ಲಿ ಪ್ರಗತಿಗೆ ಅವಕಾಶಗಳೂ ಇರುತ್ತವೆ. ಹಣವು ಒಮ್ಮೆ ಕೈಗೆ ಬಂದರೆ, ಸಾಹಸ ಕಾರ್ಯಗಳಲ್ಲಿ ತೊಡಗುವಿರಿ. ಸ್ವಲ್ಪ ಕುಟುಂಬದ ಸಮಸ್ಯೆಗಳಿಂದಾಗಿ, ಮನಸ್ಸು ಚಂಚಲವಾಗಿರುತ್ತದೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಆರ್ಥಿಕ ಚಿಂತೆಗಳು ಸಕಾರಾತ್ಮಕ ಮಾರ್ಗದಲ್ಲಿ ಇರಲಿ. ನಷ್ಟದ ಪ್ರಮಾಣಗಳು ಅಧಿಕವಾಗಬಹುದು. ಭಾವನಾತ್ಮಕ ಸಮತೋಲನ ಅಗತ್ಯ.

ತುಲಾ

ನಿಮ್ಮ ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಿ. ಏಕೆಂದರೆ ಬಹಳಷ್ಟು ಖರ್ಚುಗಳು ಇರುತ್ತವೆ. ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಇಂದು ಅನಿರೀಕ್ಷಿತ ಪ್ರಶಂಸೆ ಹಾಗು ಗೌರವಗಳು ಸಿಗಲಿವೆ. ಆಲಸ್ಯದಿಂದ ಹೊರಬರುವ ಮನಸ್ಸಾಹುವುದು. ಭಾವನಾತ್ಮಕ ಚಿಂತನೆಗಳು ನಿಮ್ಮ ಮೇಲೆ‌ ಸಕಾರಾತ್ಮಕ ಪರಿಣಾಮವನ್ನು ನೀಡಬಹುದು. ಮಕ್ಕಳ ಭವಿಷ್ಯದ ಬಗ್ಗೆ ಅಗತ್ಯ ಕ್ರಮವನ್ನು ಕೈಗೊಳ್ಳುವಿರಿ.ಸಾಮಾಜಿಕ ಜವಾಬ್ದಾರಿಗಳು ಹೆಚ್ಚಾಗಬಹುದು.

ಮಕರ

ಆರ್ಥಿಕವಾಗಿ ಯಾವುದೇ ಭಯವಿಲ್ಲ. ಹಣಕಾಸು ಸ್ಥಿತಿ ಉತ್ತಮವಾಗಿರಲಿದೆ. ಸಂಬಂಧಗಳಲ್ಲಿ ಸಂಯಮದಿಂದಿರಿ. ಅನಗತ್ಯ ಕೋಪವನ್ನು ನಿಯಂತ್ರಿಸಿ. ವಿದ್ಯಾಭ್ಯಾಸದ ಗಮನವು ಬೇರೆ ಕಡೆಗೆ ಹೋಗಬಹುದು. ದೀರ್ಘಕಾಲದ ರೋಗದಿಂದ ಬಳಲಿಕೆಯು ನಿಮಗೆ ಅಭ್ಯಾಸವಾಗಲಿದೆ. ಶತ್ರುಗಳ ಕಾಟಗಳು ನಿಮ್ಮ ಉತ್ಸಾಹವನ್ನು ಭಂಗ ಮಾಡಬಹುದು. ಕೆಲಸದ ಒತ್ತಡವಿದೆ, ಆದರೆ ಫಲಿತಾಂಶ ಉತ್ತಮ.

ಕುಂಭ

ಆತ್ಮವಿಶ್ವಾಸದ ಕೊರತೆ ಕಾಡಬಹುದು.ಇದರ ಹೊರತಾಗಿಯೂ, ನೀವು ಕಚೇರಿಯಲ್ಲಿ ಎಲ್ಲರ ಗಮನ ಸೆಳೆಯುವಿರಿ. ಹಳೆಯ ಸ್ನೇಹಿತನ ಭೇಟಿಯ ಸಾಧ್ಯತೆ. ಕಾರ್ಯ ಕ್ಷೇತ್ರದಲ್ಲಿ ಒತ್ತಡವಿರುವ ಕಾರಣ ಮನಸ್ಸಿಗೆ ಸಿಗಬೇಕಾದ ಶಾಂತಿಯ ಕೊರೆತೆಯೂ ಇರಲಿದೆ. ದಾಂಪತ್ಯದಲ್ಲಿ ನಿರಾಸಕ್ತಿ ಉಂಟಾಗಬಹುದು. ಪಾಲುದಾರಿಕೆಯಲ್ಲಿ ಸಮಸ್ಯೆ ಕಾಣಿಸುವುದು.ಸೃಜನಶೀಲತೆಗೆ ಅನುಕೂಲಕರ ಸಮಯ.

ಈ ದಿನದಲ್ಲಿ ಧನು, ಸಿಂಹ, ಮತ್ತು ಮೀನ ರಾಶಿಯವರು ಅದೃಷ್ಟವನ್ನು ಪೂರ್ಣವಾಗಿ ಬಳಸಿಕೊಳ್ಳಬಹುದು. ವೃಷಭ, ಕನ್ಯಾ, ಮತ್ತು ವೃಶ್ಚಿಕ ರಾಶಿಯವರು ತಮ್ಮ ನಿರ್ಧಾರಗಳಲ್ಲಿ ಸೂಕ್ಷ್ಮರಾಗಿರಬೇಕು. ಇತರ ರಾಶಿಗಳು ಸಾಮಾನ್ಯ ಫಲವನ್ನು ಅನುಭವಿಸುತ್ತಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 01T223537.170

ಖಮೇನಿ ನಿಧನಕ್ಕೆ ಪುಟಿನ್ ಸಂತಾಪ; ಅಮೆರಿಕ-ಇಸ್ರೇಲ್ ವಿರುದ್ಧ ವಾಗ್ದಾಳಿ

by ಶಾಲಿನಿ ಕೆ. ಡಿ
March 1, 2026 - 10:44 pm
0

Untitled design 2026 03 01T221626.607

ಇರಾನ್‌ ಪ್ರತೀಕಾರ ದಾಳಿ: ಮೂವರು ಅಮೆರಿಕದ ಸೈನಿಕರು ಸಾ*ವು, ಐವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
March 1, 2026 - 10:23 pm
0

Untitled design 2026 03 01T212600.201

ಖಮೇನಿ ಹತ್ಯೆಗೆ ಪ್ರತೀಕಾರ: ಇರಾನ್ ಕ್ಷಿಪಣಿ ದಾಳಿ, ಇಸ್ರೇಲ್‌ನಲ್ಲಿ 10 ಮಂದಿ ಸಾ*ವು

by ಶಾಲಿನಿ ಕೆ. ಡಿ
March 1, 2026 - 9:29 pm
0

Untitled design 2026 03 01T211820.979

ಡಾಗ್ ಸತೀಶ್ ಹೊಸ ವಿವಾದ..ಸುದೀಪ್ ಫ್ಯಾನ್ಸ್ ಆಕ್ರೋಶ

by ಶಾಲಿನಿ ಕೆ. ಡಿ
March 1, 2026 - 9:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೋಳಿ ಹಬ್ಬದಂದೇ ವರ್ಷದ ಮೊದಲ ಚಂದ್ರಗ್ರಹಣ
    ಹೋಳಿ ಹಬ್ಬದಂದೇ ವರ್ಷದ ಮೊದಲ ಚಂದ್ರಗ್ರಹಣ, ಯಾವ ರಾಶಿಗಳಿಗೆ ಏನು ಫಲ?
    March 1, 2026 | 0
  • Rashi bavishya
    ದಿನ ಭವಿಷ್ಯ: ದೊಡ್ಡ ಕನಸು ನನಸಾಗುವ ರಾಶಿಗಳು ಯಾವುವು?
    March 1, 2026 | 0
  • Untitled design 2026 02 28T102309.004
    ಮಾ.3ಕ್ಕೆ ಚಂದ್ರ ಗ್ರಹಣ: ಕರ್ನಾಟಕದಲ್ಲಿ 25 ನಿಮಿಷ ಕಾಲ ರಕ್ತಚಂದ್ರಗ್ರಹಣ ಗೋಚರ
    February 28, 2026 | 0
  • Untitled design 2026 02 28T064655.190
    ಸಂಖ್ಯಾಶಾಸ್ತ್ರ ಭವಿಷ್ಯ: ಇಂದು ಶನಿವಾರ ನಿಮ್ಮ ಜನ್ಮಸಂಖ್ಯೆಗನುಗುಣವಾಗಿ ಫಲ ಹೇಗಿದೆ ?
    February 28, 2026 | 0
  • Untitled design 2026 02 28T063045.847
    ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಯಾವ ಫಲ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version