• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ

ಸೌರಮಾನದಿಂದ ಉಡುಪಿಯಲ್ಲಿ ಜನ್ಮಾಷ್ಟಮಿ ವಿಳಂಬ!

admin by admin
August 16, 2025 - 9:50 am
in Flash News, ಉಡುಪಿ, ಜಿಲ್ಲಾ ಸುದ್ದಿಗಳು
0 0
0
1 (63)

ಉಡುಪಿ: ಶ್ರೀ ಕೃಷ್ಣನ ಜನ್ಮಾಷ್ಟಮಿಯ ಸಂಭ್ರಮ ಇಡೀ ದೇಶದಲ್ಲಿ ಇಂದು ಕಾಣಿಸಿದರೂ, ಕೃಷ್ಣನ ತವರೂರಾದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಈ ವೈಭವ ಕಾಣಲು ಭಕ್ತರು ಸೆಪ್ಟೆಂಬರ್ 14ರವರೆಗೆ ಕಾಯಬೇಕಾಗಿದೆ.

ಉಡುಪಿಯ ಸೌರಮಾನ ಪದ್ಧತಿಯಿಂದಾಗಿ, ಅಷ್ಟಮಿ ತಿಥಿಯ ಜೊತೆ ರೋಹಿಣಿ ನಕ್ಷತ್ರ ಸೇರುವ ಸೆಪ್ಟೆಂಬರ್ 14ಕ್ಕೆ ಶ್ರೀ ಕೃಷ್ಣ ಜಯಂತಿಯಾಗಿ ಆಚರಿಸಲಾಗುವುದು. ಇಂದು ಚಂದ್ರಮಾನ ಪದ್ಧತಿಯಂತೆ ಆಚರಿಸುವವರಿಗೆ ಶ್ರೀ ಕೃಷ್ಣನ ದರ್ಶನ ಮತ್ತು ಸಾಂಕೇತಿಕ ಅರ್ಘ್ಯ ಪ್ರದಾನದ ಅವಕಾಶವಿದೆ, ಆದರೆ ರಥಬೀದಿಯ ಬಾಲಕೃಷ್ಣ ಉತ್ಸವ, ಮೊಸರು ಕುಡಿಕೆಯ ಸಂಭ್ರಮವಿಲ್ಲ.

RelatedPosts

ಬೈಕ್‌ ತಪ್ಪಿಸಲು ಹೋಗಿ ಪಲ್ಟಿಯಾದ ಕಂಟೇನರ್‌: ಕೂದಲೆಳೆ ಅಂತರದಲ್ಲಿ ಪಾರಾದ ಕಾರು

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ

ಬೆಂಗಳೂರು ಸುತ್ತಾಡಲು ಬಂತು ಡಬಲ್ ಡೆಕ್ಕರ್ ಬಸ್: ಪ್ರಮುಖ ತಾಣಗಳ ವೀಕ್ಷಣೆಗೆ ಅವಕಾಶ

ಬ್ರೈನ್ ಟ್ಯೂಮರ್‌ಗೆ ಬೇಸತ್ತು ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಸರ್ವೇಯರ್

ADVERTISEMENT
ADVERTISEMENT

ಈ ಕೊರತೆಯಿಂದ ಭಕ್ತರಿಗೆ ಬೇಸರವಾದರೆ, ಹೂವಿನ ವ್ಯಾಪಾರಿಗಳಿಗೆ ಆರ್ಥಿಕ ನಷ್ಟವಾಗಿದೆ. ಹಾಸನ, ಚಿಕ್ಕಮಗಳೂರಿನಿಂದ ಆಗಮಿಸಿದ ನೂರಾರು ವ್ಯಾಪಾರಿಗಳು ಜನ್ಮಾಷ್ಟಮಿಯ ಸಂಭ್ರಮದಲ್ಲಿ ವ್ಯಾಪಾರದ ನಿರೀಕ್ಷೆಯಿಟ್ಟಿದ್ದರು. ಆದರೆ, ಆಚರಣೆ ಇಲ್ಲದ ಕಾರಣ ಅವರಿಗೆ ನಿರಾಸೆಯಾಗಿದೆ.

“ಇಂದು ನಷ್ಟವಾದರೂ ಸೆಪ್ಟೆಂಬರ್‌ನಲ್ಲಿ ಒಳ್ಳೆಯ ವ್ಯಾಪಾರವಾಗಲಿ,” ಎಂದು ವ್ಯಾಪಾರಿಗಳು ಪ್ರಾರ್ಥಿಸುತ್ತಿದ್ದಾರೆ. ಉಡುಪಿಯ ಭಕ್ತಿಮಯ ವಾತಾವರಣವು ಸೆಪ್ಟೆಂಬರ್‌ನಲ್ಲಿ ಶ್ರೀ ಕೃಷ್ಣ ಜಯಂತಿಯ ವೈಭವಕ್ಕೆ ಕಾಯುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (1)

‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!

by ಕವಿತಾ
August 31, 2026 - 4:41 pm
0

ಪಶ್ಚಾತ್ತಾಪ

‘ಇದು ಪಾದಯಾತ್ರೆಯಲ್ಲ, ಪಶ್ಚಾತ್ತಾಪ ಯಾತ್ರೆ’: ಬಿಜೆಪಿಗೆ ಶಿವರಾಜ ತಂಗಡಗಿ ಟಾಂಗ್

by ಕವಿತಾ
August 31, 2026 - 4:31 pm
0

Untitled design (14)

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

by ಕವಿತಾ
August 31, 2026 - 4:02 pm
0

Untitled design (13)

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

by ಕವಿತಾ
August 31, 2026 - 3:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version