• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತುಕ್ಕು ಹಿಡಿದ ತುಂಗಭದ್ರಾ ಜಲಾಶಯದ ಏಳು ಕ್ರೆಸ್ಟ್ ಗೇಟ್‌ಗಳು: ರೈತರಲ್ಲಿ ಹೆಚ್ಚಿದ ಆತಂಕ!

ಓಪನ್ ಆಗುತ್ತಿಲ್ಲ ತುಂಗಭದ್ರಾ ಜಲಾಶಯದ ಏಳು ಕ್ರೆಸ್ಟ್ ಗೇಟುಗಳು!

admin by admin
August 16, 2025 - 2:38 pm
in Flash News, ಕೊಪ್ಪಳ, ಜಿಲ್ಲಾ ಸುದ್ದಿಗಳು, ವಿಜಯನಗರ
0 0
0
1 (72)

ಹೊಸಪೇಟೆ: ಕಳೆದ ವರ್ಷ ಆಗಸ್ಟ್‌ನಲ್ಲಿ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್ ನೀರಿನ ಒತ್ತಡದಿಂದ ಕಿತ್ತುಕೊಂಡು ಹೋಗಿತ್ತು, ಇದರಿಂದಾಗಿ ಭಾರೀ ಪ್ರಮಾಣದ ನೀರು ವ್ಯರ್ಥವಾಗಿತ್ತು. ಈ ರಾಜ್ಯದ ಬೃಹತ್ ಜಲಾಶಯಗಳಲ್ಲಿ ಒಂದಾ ಯವಾದ ತುಂಗಭದ್ರಾದ ಈ ಘಟನೆಯ ಒಂದು ವರ್ಷದ ನಂತರ, ಈಗ ಜಲಾಶಯದ ಏಳು ಕ್ರೆಸ್ಟ್ ಗೇಟ್‌ಗಳು (ನಂ. 4, 11, 18, 20, 24, 27, ಮತ್ತು 28) ತುಕ್ಕು ಹಿಡಿದು ದುರ್ಬಲವಾಗಿವೆ ಎಂದು ಅಣೆಕಟ್ಟೆ ಸುರಕ್ಷತಾ ಪರಿಶೀಲನಾ ಸಮಿತಿಯ ವರದಿಯಿಂದ ತಿಳಿದುಬಂದಿದೆ. ಈ ಗೇಟ್‌ಗಳಲ್ಲಿ ಆರು ಗೇಟ್‌ಗಳನ್ನು ಮೇಲಕ್ಕೆ ಎತ್ತಲು ಅಥವಾ ಇಳಿಸಲು ಸಾಧ್ಯವಾಗುತ್ತಿಲ್ಲ, ಆದರೆ 4ನೇ ಗೇಟ್ ಕೇವಲ ಎರಡು ಅಡಿ ಮಾತ್ರ ಎತ್ತಬಹುದಾಗಿದೆ.

ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೊಪ್ಪಳದಲ್ಲಿ ಮಾತನಾಡಿದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, “ತುಂಗಭದ್ರಾ ಜಲಾಶಯದ 31 ಗೇಟ್‌ಗಳ ಪೈಕಿ ಏಳು ಗೇಟ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ನದಿಗೆ ಎಲ್ಲಾ ಗೇಟ್‌ಗಳ ಮೂಲಕ ನೀರು ಬಿಡಲಾಗುತ್ತಿಲ್ಲ. ಗೇಟ್‌ಗಳ ದುರಸ್ತಿಗೆ ಸರ್ಕಾರ ಬದ್ಧವಾಗಿದೆ, ಆದರೆ ತುಂಗಭದ್ರಾ ಬೋರ್ಡ್ ಮತ್ತು ಕೇಂದ್ರ ಸರ್ಕಾರದ ಒಪ್ಪಿಗೆ ಅಗತ್ಯವಿದೆ,” ಎಂದು ತಿಳಿಸಿದ್ದಾರೆ.

RelatedPosts

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ADVERTISEMENT
ADVERTISEMENT
ದುರಸ್ತಿ ಕಾರ್ಯದ ಸವಾಲುಗಳೇನು?

19ನೇ ಗೇಟ್‌ನ ದುರಸ್ತಿಗಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಗುತ್ತಿಗೆದಾರರು ಎಂಟು ತಿಂಗಳ ಕಾಲಾವಕಾಶ ಕೇಳಿದ್ದಾರೆ. ಜಲಾಶಯದ ನೀರಿನ ಸಂಗ್ರಹವನ್ನು ಗಮನದಲ್ಲಿಟ್ಟುಕೊಂಡು ದುರಸ್ತಿ ಕಾರ್ಯ ಆರಂಭಿಸಬೇಕಾಗಿದೆ. ಇದರಿಂದ ಈ ವರ್ಷ ಕೇವಲ ಒಂದು ಬೆಳೆಗೆ ಮಾತ್ರ ನೀರು ಒದಗಿಸಲು ಸಾಧ್ಯವಾಗಲಿದೆ. ಎರಡನೇ ಬೆಳೆಗೆ ನೀರು ಒದಗಿಸಲು ಪ್ರಯತ್ನಗಳು ನಡೆಯಲಿವೆ ಎಂದು ಸಚಿವರು ತಿಳಿಸಿದ್ದಾರೆ.

1 (71)

ಜಲಾಶಯಕ್ಕೆ ಅಪಾಯವೇ?

ಪ್ರಸ್ತುತ, ಕೇವಲ ಮೂರು ಕ್ರೆಸ್ಟ್ ಗೇಟ್‌ಗಳ ಮೂಲಕವೇ ನೀರು ಬಿಡಲಾಗುತ್ತಿದೆ. ಮಲೆನಾಡಿನಲ್ಲಿ ಭಾರೀ ಮಳೆಯಿಂದ ತುಂಗಾ ಮತ್ತು ಭದ್ರಾ ನದಿಗಳಿಗೆ ಹೆಚ್ಚಿನ ನೀರು ಹರಿಯುತ್ತಿದೆ, ಇದರಿಂದ ಜಲಾಶಯ ಭರ್ತಿಯಾಗಿದೆ. ಎಲ್ಲಾ ಗೇಟ್‌ಗಳನ್ನು ತೆರೆಯಬೇಕಾದ ಸಂದರ್ಭದಲ್ಲಿ, ಏಳು ಗೇಟ್‌ಗಳು ಕಾರ್ಯನಿರ್ವಹಿಸದಿರುವುದು ಸಮಸ್ಯೆಯಾಗಿದೆ. ಆದರೂ,  ಜಲಾಶಯಕ್ಕೆ ತಕ್ಷಣದ ಅಪಾಯವಿಲ್ಲ ಎಂದು ತಜ್ಞರ ತಿಳಿಸಿದ್ದಾರೆ.

ರೈತರಿಗೆ ಆತಂಕ

ತುಂಗಭದ್ರಾ ಜಲಾಶಯದ ಗೇಟ್‌ಗಳು ಹಳೆಯದಾಗಿದ್ದು, ಅವುಗಳನ್ನು ಬದಲಾಯಿಸಬೇಕೆಂದು ರೈತರು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಕಳೆದ ವರ್ಷ 19ನೇ ಗೇಟ್ ಕೊಚ್ಚಿಹೋದಾಗ ತಾತ್ಕಾಲಿಕ ಗೇಟ್ ಅಳವಡಿಸಲಾಗಿತ್ತು, ಆದರೆ ಶಾಶ್ವತ ಗೇಟ್ ಇನ್ನೂ ಅಳವಡಿಸಲಾಗಿಲ್ಲ. ಒಮ್ಮೆಲೇ 2 ಲಕ್ಷ ಕ್ಯೂಸೆಕ್ ನೀರು ಒಳಹರಿವಾದರೆ, ಏಳು ಗೇಟ್‌ಗಳು ಕಾರ್ಯನಿರ್ವಹಿಸದಿರುವುದರಿಂದ ಪರಿಸ್ಥಿತಿ ಗಂಭೀರವಾಗಬಹುದು ಎಂಬ ಆತಂಕ ರೈತರಲ್ಲಿ ಮೂಡಿದೆ. ಪ್ರಸ್ತುತ, ಜಲಾಶಯದಲ್ಲಿ 80 ಟಿಎಂಸಿ ನೀರು ಸಂಗ್ರಹವಾಗಿದ್ದು, ಒಳಹರಿವು ಹೆಚ್ಚಾದರೆ ಅಪಾಯದ ಸಾಧ್ಯತೆ ಇದೆ.

ತುಂಗಭದ್ರಾ ಬೋರ್ಡ್ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ದುರಸ್ತಿ ಕಾರ್ಯ ವಿಳಂಬವಾಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಈ ಕುರಿತು ಹಲವಾರು ಪತ್ರಗಳನ್ನು ಬರೆಯಲಾಗಿದೆ. ಗದಗದಲ್ಲಿ ಕ್ರೆಸ್ಟ್ ಗೇಟ್‌ಗಳ ನಿರ್ಮಾಣ ಕಾರ್ಯ ಆರಂಭವಾಗಿದ್ದು, ತುಂಗಭದ್ರಾ ಮಂಡಳಿ ಅಧಿಕಾರಿಗಳು ಮತ್ತು ತಜ್ಞರು ಪರಿಶೀಲನೆ ನಡೆಸಿದ್ದಾರೆ. ಈ ಮಳೆಗಾಲದಲ್ಲಿ ಪ್ರವಾಹ ಉಂಟಾಗದಿದ್ದರೆ, ಅಪಾಯದಿಂದ ಪಾರಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 13T072510.809

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

by ಶಾಲಿನಿ ಕೆ. ಡಿ
July 13, 2026 - 7:25 am
0

Untitled design 2026 07 13T065303.959

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

by ಶಾಲಿನಿ ಕೆ. ಡಿ
July 13, 2026 - 6:53 am
0

Untitled design 2026 07 13T063604.857

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

by ಶಾಲಿನಿ ಕೆ. ಡಿ
July 13, 2026 - 6:37 am
0

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 13T072510.809
    ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ
    July 13, 2026 | 0
  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (15)
    ‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version