• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದೂ ಜಯವಿಲ್ಲದೆ ಪಾಕ್ ಗುಡ್ ಬೈ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 28, 2025 - 10:39 am
in ಕ್ರೀಡೆ
0 0
0
Befunky Collage 2025 02 28t103248.952

ರಾವಲ್ಪಿಂಡಿ: 29 ವರ್ಷಗಳ ಬಳಿಕ ಐಸಿಸಿ ಟೂರ್ನಿಗೆ ಆತಿಥ್ಯವಹಿಸಿದ್ದ ಪಾಕಿಸ್ತಾನ, ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಶೋಚನೀಯ ಪ್ರದರ್ಶನ ನಡೆದಿದೆ. ಬಾಂಗ್ಲಾದೇಶ ವಿರುದ್ಧದ ಅಂತಿಮ ಪಂದ್ಯ ಮಳೆಯಿಂದ ರದ್ದಾದ ಕಾರಣ ಕೊನೆಯ ಸ್ಥಾನ ಪಡೆಯಲ್ಪಟ್ಟಿದೆ. ಒಂದೂ ಗೆಲುವಿಲ್ಲದೆ ಪಾಕ್‌ನ ಅಭಿಯಾನ ಮುಕ್ತಾಯವಾಗಿದೆ.

ಮಳೆಗೆ ಬಲಿಯಾದ ಪಂದ್ಯ, ನಿರಾಶೆಗೆ ಅಭಿಮಾನಿಗಳು
ರಾವಲ್ಪಿಂಡಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಬಾಂಗ್ಲಾದೇಶ vs ಪಾಕಿಸ್ತಾನ ಪಂದ್ಯವು ಭಾರೀ ಮಳೆಯಿಂದ ರದ್ದಾಯಿತು. ಟಾಸ್ ಮಾಡುವ ಅವಕಾಶವೂ ಇರಲಿಲ್ಲ. ಇದು ಸತತ ಎರಡನೇ ಪಂದ್ಯ ರದ್ದತಿ (ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ ಸಹ ರದ್ದು). ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಎರಡೂ ತಂಡಗಳು ಸೆಮಿಫೈನಲ್ ಸ್ಪರ್ಧೆಯಿಂದ ಹೊರಗುಳಿದಿದ್ದವು. ಆದರೆ, ಗುಂಪಿನ ಕೊನೆ ಪಂದ್ಯದಲ್ಲಿ ಗೆಲುವಿನ ಆಶೆ ಈಡೇರಲಿಲ್ಲ.

RelatedPosts

ದುಬೈ: ಏಷ್ಯಾ ಕಪ್ ಫೈನಲ್‌ಗೆ ಪೊಲೀಸರ ಬಿಗಿ ಭದ್ರತೆ

ಏಷ್ಯಾ ಕಪ್ 2025 ಫೈನಲ್: ಭಾರತ vs ಪಾಕಿಸ್ತಾನದ ಕಾದಾಟಕ್ಕೆ ಟಿಕೆಟ್‌ಗಳು ಸೋಲ್ಡ್ ಔಟ್!

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ನೇಮಕ

Asia Cup 2025 Final: ಭಾರತ-ಪಾಕಿಸ್ತಾನ ಕದನದಲ್ಲಿ ಗೆಲುವು ಯಾರಿಗೆ?

ADVERTISEMENT
ADVERTISEMENT

ನೆಟ್ ರನ್ ರೇಟ್‌ನ ಹಿಂದೆ ಹೋದ ಪಾಕ್ 

ಎರಡೂ ತಂಡಗಳು 1 ಅಂಕದೊಂದಿಗೆ ಸಮವಾಗಿದ್ದರೂ, ನೆಟ್ ರನ್ ರೇಟ್‌ನಲ್ಲಿ ಪಾಕಿಸ್ತಾನ ಹಿಂದೆ ಬಿದಿತ್ತು. ಬಾಂಗ್ಲಾದೇಶದ ನೆಟ್ ರನ್ ರೇಟ್ -0.443 ಆಗಿದ್ದರೆ, ಪಾಕಿಸ್ತಾನದ್ದು -1.087. ಆದರಿಂದ ಪಾಕ್‌ಗೆ ಕೊನೆ ಸ್ಥಾನ ತಂದುಕೊಟ್ಟಿತು. ಟೂರ್ನಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್‌ಗೆ 60 ರನ್‌ಗಳಿಂದ ಸೋಲು, ನಂತರ ಭಾರತದ ವಿರುದ್ಧ 6 ವಿಕೆಟ್‌ಗಗಳಿಂದ  ಸೋಲು ಪಾಕಿಸ್ತಾನದ ಆತ್ಮವಿಶ್ವಾಸವನ್ನು ಹಾಳುಮಾಡಿತು.

ಭಾರತ ವಿರುದ್ಧ ಒತ್ತಡವೇ ಕಾರಣ” – ಅಜರ್ ಮಹ್ಮದ್ 

ಪಾಕಿಸ್ತಾನದ ಸಹಾಯಕ ಕೋಚ್ ಅಜರ್ ಮಹ್ಮದ್, “ಗಾಯಗೊಂಡ ಪ್ರಮುಖ ಆಟಗಾರರಿಲ್ಲದೆ ಸಾಧ್ಯವಾಗಲಿಲ್ಲ. ಭಾರತದ ವಿರುದ್ಧದ ಪಂದ್ಯದಲ್ಲಿ ಒತ್ತಡ ಹೆಚ್ಚಿತು. ಇದು ನಮ್ಮ ಸೋಲಿನ ಪ್ರಮುಖ ಕಾರಣ” ಎಂದು ಹೇಳಿದರು. ನಾಯಕ ಮೊಹಮದ್ ರಿಜ್ವಾನ್‌, “ಅಭಿಮಾನಿಗಳಿಗೆ ನಿರಾಶೆ ತಂದಿದ್ದಕ್ಕೆ ವಿಷಾದ. ನಮ್ಮ ತಪ್ಪುಗಳನ್ನು ಸರಿಪಡಿಸುತ್ತೇವೆ” ಎಂದು ನುಡಿದರು.

29 ವರ್ಷಗಳ ಇತಿಹಾಸದಲ್ಲಿ ಕಪ್ಪು ಅಧ್ಯಾಯ

1986ರ ನಂತರ ಮೊದಲ ಬಾರಿಗೆ ಪಾಕಿಸ್ತಾನ ಐಸಿಸಿ ಟೂರ್ನಿಯಲ್ಲಿ ಒಂದೂ ಗೆಲುವಿಲ್ಲದೆ ಹಿಂದಿರುಗಿದೆ. ತವರಿನಲ್ಲಿ ಆಡಿದರೂ ಅಭಿಮಾನಿಗಳಿಗೆ ಸಮಾಧಾನ ನೀಡಲು ಸಾಧ್ಯವಾಗಲಿಲ್ಲ. ಮಳೆ, ಸೋಲು ಮತ್ತು ನೆಟ್ ರನ್ ರೇಟ್ ಸಮಸ್ಯೆಗಳಿಂದ ಪಾಕಿಸ್ತಾನದ ಕ್ರಿಕೆಟ್ ತಂಡದ ಪುನರ್‌ರಚನೆಗೆ ಬಹುದೊಡ್ಡ ಪ್ರಶ್ನೆ ಹಾಕಿವೆ.

ಚಾಂಪಿಯನ್ಸ್ ಟ್ರೋಫಿ 2025ರ ಪಾಕಿಸ್ತಾನದ ಕ್ರಿಕೆಟ್‌ಗೆ ನೆನಪಿಸುವುದು ಒಂದೇ ಪಾಠ: ಸ್ಪರ್ಧಾತ್ಮಕತೆ ಮತ್ತು ಮಾನಸಿಕ ಬಲವಿಲ್ಲದೆ ಯಶಸ್ಸು ದೂರದ ಕನಸು. ಅಭಿಮಾನಿಗಳ ಆಶೆಗಳು ಮತ್ತೆ ಹುಟ್ಟಲು, ಪಾಕಿಸ್ತಾನ ತಂಡಕ್ಕೆ ಮೂಲಭೂತ ಬದಲಾವಣೆಗಳು ಅಗತ್ಯವಿದೆ!

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 28t174147.524

ಬಿಗ್ ಬಾಸ್-12 ಗ್ರ್ಯಾಂಡ್ ಓಪನಿಂಗ್: ಕಿಚ್ಚ ಸುದೀಪ್ ಸಾರಥ್ಯದಲ್ಲಿ ಅದ್ಧೂರಿ ಚಾಲನೆ!

by ಯಶಸ್ವಿನಿ ಎಂ
September 28, 2025 - 5:47 pm
0

Untitled design (100)

ನಟ ವಿಜಯ್ ರ‍್ಯಾಲಿಯಲ್ಲಿ ಪೊಲೀಸ್ ಭದ್ರತೆ ಸರಿಯಾಗಿಯೇ ಇತ್ತು: ಎಡಿಜಿಪಿ ಡೇವಿಡ್ಸನ್ ಸ್ಪಷ್ಟನೆ 

by ಯಶಸ್ವಿನಿ ಎಂ
September 28, 2025 - 5:34 pm
0

Untitled design (99)

ಕಾಂತಾರ-1: ಪ್ರೀಮಿಯರ್ ಶೋಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚೀಫ್ ಗೆಸ್ಟ್..!

by ಯಶಸ್ವಿನಿ ಎಂ
September 28, 2025 - 5:02 pm
0

Untitled design 2025 09 28t162828.895

‘ಮನ್ ಕೀ ಬಾತ್‌’ನಲ್ಲಿ ಎಲ್‌.ಎಲ್‌ ಭೈರಪ್ಪ ಅವರನ್ನು ಸ್ಮರಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
September 28, 2025 - 4:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (97)
    ದುಬೈ: ಏಷ್ಯಾ ಕಪ್ ಫೈನಲ್‌ಗೆ ಪೊಲೀಸರ ಬಿಗಿ ಭದ್ರತೆ
    September 28, 2025 | 0
  • Untitled design 2025 09 28t151152.065
    ಏಷ್ಯಾ ಕಪ್ 2025 ಫೈನಲ್: ಭಾರತ vs ಪಾಕಿಸ್ತಾನದ ಕಾದಾಟಕ್ಕೆ ಟಿಕೆಟ್‌ಗಳು ಸೋಲ್ಡ್ ಔಟ್!
    September 28, 2025 | 0
  • Untitled design 2025 09 28t142251.381
    ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ನೇಮಕ
    September 28, 2025 | 0
  • Untitled design 2025 09 28t115228.595
    Asia Cup 2025 Final: ಭಾರತ-ಪಾಕಿಸ್ತಾನ ಕದನದಲ್ಲಿ ಗೆಲುವು ಯಾರಿಗೆ?
    September 28, 2025 | 0
  • Web (11)
    IND vs PAK ಫೈನಲ್ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಬದಲಿಗೆ ಯಾರು?
    September 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version