• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ..ಮೆಟ್ರೋದಲ್ಲಿ ದೊಡ್ಡ ಬ್ಯಾಗ್‌ಗೆ ಟಿಕೆಟ್ ಇಲ್ಲದಿದ್ದರೆ ದಂಡ ಫಿಕ್ಸ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 19, 2025 - 5:52 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
11 (1)

RelatedPosts

ದಲಿತರಿಗೆ ಗಿಫ್ಟ್‌ ಕೊಟ್ಟ ರಾಜ್ಯ ಸರ್ಕಾರ: ಒಳ ಮೀಸಲಾತಿ ಜಾರಿಗೆ ಗ್ರೀನ್ ಸಿಗ್ನಲ್

ಬಾಳು ಕೊಡ್ತೀನಿ ಎಂದು ವಿಧವೆ ಮಹಿಳೆಯನ್ನು ನಂಬಿಸಿ, ಗರ್ಭಿಣಿ ಮಾಡಿ ಕೈಕೊಟ್ಟ ಯುವಕ

2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಧರ್ಮಸ್ಥಳ ಕೇಸ್ ವ್ಯವಸ್ಥಿತ ಷಡ್ಯಂತ್ರ: ಇದರಿಂದ ಮನಸ್ಸಿಗೆ ನೋವಾಗಿದೆ ಎಂದ ಡಾ. ವೀರೇಂದ್ರ ಹೆಗ್ಗಡೆ

ADVERTISEMENT
ADVERTISEMENT

ಬೆಂಗಳೂರಿನ ಟ್ರಾಫಿಕ್ ಜಾಮ್‌ನಿಂದ ತಪ್ಪಿಸಿಕೊಳ್ಳಲು ನಮ್ಮ ಮೆಟ್ರೋ ಜನರಿಗೆ ವರದಾನವಾಗಿದೆ. ಆರಾಮದಾಯಕ ಪ್ರಯಾಣಕ್ಕಾಗಿ ಕನ್ನಡಿಗರ ಮೊದಲ ಆಯ್ಕೆಯಾಗಿರುವ ಮೆಟ್ರೋ, ದುಬಾರಿ ಟಿಕೆಟ್ ಬೆಲೆಯಿಂದಾಗಿ ಮತ್ತೋಮ್ಮೆ ಚರ್ಚೆಗೆ ಗುರಿಯಾಗಿದೆ. ಇದೀಗ, ಲಗೇಜ್‌ಗೂ ಟಿಕೆಟ್ ಕಡ್ಡಾಯ ಎಂಬ ನಿಯಮವು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ ಭಾರೀ ದಂಡದ ಜೊತೆಗೆ ತೊಂದರೆಗೆ ಸಿಲುಕಬೇಕಾಗುತ್ತದೆ.

ಇತ್ತೀಚೆಗೆ ಒಬ್ಬ ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. “ನಾನು ನಮ್ಮ ಮೆಟ್ರೋದಲ್ಲಿ ಲಗೇಜ್‌ಗೆ ಟಿಕೆಟ್ ತೆಗೆದುಕೊಳ್ಳಬೇಕೆಂದು ಕೇಳಿದಾಗ ಆಶ್ಚರ್ಯವಾಯಿತು. ಒಂದು ಬ್ಯಾಗ್‌ಗೆ 30 ರೂಪಾಯಿ ಶುಲ್ಕ ಪಾವತಿಸಬೇಕಾಯಿತು. ಬೆಂಗಳೂರು ಮೆಟ್ರೋ ಈಗಾಗಲೇ ದೇಶದ ಅತ್ಯಂತ ದುಬಾರಿ ಮೆಟ್ರೋ ಸೇವೆಯಾಗಿದೆ. ಈ ಲಗೇಜ್ ಶುಲ್ಕವು ಜನರಿಗೆ ಇನ್ನಷ್ಟು ಆರ್ಥಿಕ ಭಾರವನ್ನು ಹೇರಿದೆ. BMRCL ಜನರಿಗೆ ಮೆಟ್ರೋ ಪ್ರಯಾಣವನ್ನು ಕಷ್ಟಕರವಾಗಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

I am absolutely stunned that I had to pay 30rs in the Bangalore metro for this bag. The Bangalore metro is already the most expensive in the country, and this just adds to the burden.
This is just another example of how the @OfficialBMRCL is excluding people from accessing metro. pic.twitter.com/syJX8elbhh

— Avinash Chanchal (@avinashchanchl) August 16, 2025

ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುವಾಗ ಪಾಲಿಸಬೇಕಾದ ಕೆಲವು ನಿಯಮಗಳು

ಉಚಿತ ಲಗೇಜ್: ಒಬ್ಬ ಪ್ರಯಾಣಿಕನಿಗೆ 15 ಕೆ.ಜಿ. ತೂಕದ ಒಳಗಿನ ಬ್ಯಾಗ್‌ಗೆ ಯಾವುದೇ ಶುಲ್ಕವಿಲ್ಲ.

ದೊಡ್ಡ ಲಗೇಜ್: 15 ಕೆ.ಜಿ.ಗಿಂತ ದೊಡ್ಡ ಗಾತ್ರದ ಬ್ಯಾಗ್‌ಗೆ ಪ್ರತಿ ಬ್ಯಾಗ್‌ಗೆ 30 ರೂಪಾಯಿ ಶುಲ್ಕವನ್ನು ಪಾವತಿಸಿ ಟಿಕೆಟ್ ಖರೀದಿಸಬೇಕು.

ನಿಯಮ ಉಲ್ಲಂಘನೆ: ಲಗೇಜ್‌ಗೆ ಟಿಕೆಟ್ ತೆಗೆದುಕೊಳ್ಳದಿದ್ದರೆ, ದಂಡವನ್ನು ವಿಧಿಸಲಾಗುವುದು, ಇದರಿಂದ ಪ್ರಯಾಣಿಕರಿಗೆ ಹೆಚ್ಚಿನ ತೊಂದರೆಯಾಗಬಹುದು.

ದೇಶದಲ್ಲೇ ಅತಿ ದುಬಾರಿ ಎಂದು ಗುರುತಿಸಲಾದ ಬೆಂಗಳೂರು ಮೆಟ್ರೋದ ಟಿಕೆಟ್ ಬೆಲೆಯ ಜೊತೆಗೆ ಲಗೇಜ್ ಶುಲ್ಕವು ಜನರಿಗೆ ಇನ್ನಷ್ಟು ಆರ್ಥಿಕ ಒತ್ತಡವನ್ನುಂಟು ಮಾಡಿದೆ. ಈ ನಿಯಮವು ಮೆಟ್ರೋ ಸೇವೆಯನ್ನು ಬಳಸುವವರಿಗೆ ಹೆಚ್ಚಿನ ಅಡೆತಡೆಯಾಗಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. BMRCL ಈ ನಿಯಮವನ್ನು ಪರಿಷ್ಕರಿಸಬೇಕೆಂದು ಅನೇಕರು ಒತ್ತಾಯಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (7)

ದಲಿತರಿಗೆ ಗಿಫ್ಟ್‌ ಕೊಟ್ಟ ರಾಜ್ಯ ಸರ್ಕಾರ: ಒಳ ಮೀಸಲಾತಿ ಜಾರಿಗೆ ಗ್ರೀನ್ ಸಿಗ್ನಲ್

by ಶಾಲಿನಿ ಕೆ. ಡಿ
August 19, 2025 - 11:04 pm
0

Untitled design 2025 08 19t170752.449

ರಾಹುಲ್ ಗಾಂಧಿ ‘ಮತದಾರ ಅಧಿಕಾರ ಯಾತ್ರೆ’ಯಲ್ಲಿ ಅಪಘಾತ: ಪೊಲೀಸ್ ಕಾನ್‌ಸ್ಟೆಬಲ್‌ಗೆ ಗಾಯ

by ಶಾಲಿನಿ ಕೆ. ಡಿ
August 19, 2025 - 10:28 pm
0

11 (6)

‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ

by ಶಾಲಿನಿ ಕೆ. ಡಿ
August 19, 2025 - 10:22 pm
0

11 (5)

ಕರ್ನಾಟಕದಲ್ಲಿ ಮಳೆ ಅಬ್ಬರ: 4 ಜಿಲ್ಲೆಗಳಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
August 19, 2025 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (7)
    ದಲಿತರಿಗೆ ಗಿಫ್ಟ್‌ ಕೊಟ್ಟ ರಾಜ್ಯ ಸರ್ಕಾರ: ಒಳ ಮೀಸಲಾತಿ ಜಾರಿಗೆ ಗ್ರೀನ್ ಸಿಗ್ನಲ್
    August 19, 2025 | 0
  • 11 (4)
    ಬಾಳು ಕೊಡ್ತೀನಿ ಎಂದು ವಿಧವೆ ಮಹಿಳೆಯನ್ನು ನಂಬಿಸಿ, ಗರ್ಭಿಣಿ ಮಾಡಿ ಕೈಕೊಟ್ಟ ಯುವಕ
    August 19, 2025 | 0
  • 11 (2)
    2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ
    August 19, 2025 | 0
  • 1 (91)
    ಧರ್ಮಸ್ಥಳ ಕೇಸ್ ವ್ಯವಸ್ಥಿತ ಷಡ್ಯಂತ್ರ: ಇದರಿಂದ ಮನಸ್ಸಿಗೆ ನೋವಾಗಿದೆ ಎಂದ ಡಾ. ವೀರೇಂದ್ರ ಹೆಗ್ಗಡೆ
    August 19, 2025 | 0
  • 1 (90)
    ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳ!
    August 19, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version