• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸ ಚಿತ್ರ ನಿರ್ಮಾಣ ಹಾಗೂ ನಿರ್ದೇಶನಕ್ಕೆ ಮುಂದಾದ ನಮ್ ಋಷಿ

ಹಾಡಿನೊಂದಿಗೆ ಬಂದ "ಫ್ರಾಡ್ ಋಷಿ"

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 20, 2025 - 4:27 pm
in ಸಿನಿಮಾ
0 0
0
Untitled design (50)

ಈವರೆಗೂ ಮೂವತ್ತು ಕೋಟಿ ಜನರು ವೀಕ್ಷಣೆ ಮಾಡಿ,‌ ಇಂದಿಗೂ ಟ್ರೆಂಡಿಂಗ್ ನಲ್ಲಿರುವ “ಒಳಿತು ಮಾಡು ಮನುಸ. ನೀ ಇರೋದು ಮೂರು ದಿವಸ” ಹಾಡನ್ನು ಬರೆದಿರುವ ನಮ್ ಋಷಿ, ಈಗ ನೂತನ ಚಿತ್ರದ ನಿರ್ಮಾಣ ಹಾಗೂ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಾಮಿಡಿ ಜಾನರ್ ನ ಈ ಚಿತ್ರಕ್ಕೆ “ಫ್ರಾಡ್ ಋಷಿ” ಎಂದು ಹೆಸರಿಟ್ಟಿದ್ದಾರೆ. ಸಮಾನ್ಯವಾಗಿ ಚಿತ್ರೀಕರಣ ಪೂರ್ಣವಾದ ಮೇಲೆ‌ ಹಾಡು ಬಿಡುಗಡೆ ಮಾಡುವುದು ವಾಡಿಕೆ.‌ ಆದರೆ ಚಿತ್ರದ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿ‌ ಆನಂತರ ಚಿತ್ರೀಕರಣ ಆರಂಭಿಸುತ್ತಿರುವುದು ಈ ಚಿತ್ರದ ವಿಶೇಷ. ಇತ್ತೀಚೆಗೆ “ಫ್ರಾಡ್ ಋಷಿ” ಚಿತ್ರದ ಮೊದಲ ಹಾಡನ್ನು (ಆಗದಿರುವ ಕೆಲಸ) ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡ ಅವರು ಬಿಡುಗಡೆ ಮಾಡಿದರು. ಆನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ಲೋಕವೇ ಮೆಚ್ಚಿಕೊಂಡಿರುವ “ಒಳಿತು ಮಾಡು ಮನುಸ” ಹಾಡಿನ ಮೂಲಕ ನಾನು ಎಲ್ಲರಿಗೂ ಚಿರ ಪರಿಚಿತ. ಆದರೆ,‌ ನನ್ನ ಮಿತಿಮೀರಿದ ಕುಡಿತ ಹಲವರಿಗೆ ಬೇಸರ ತಂದಿತ್ತು. ಅದರಲ್ಲಿ ನಮ್ಮ ಅಧ್ಯಕ್ಷರಾದ ನಾರಾಯಣ ಗೌಡರು ಒಬ್ಬರು. ನಾನು ಕ.ರ.ವೇ ಗಾಗಿ ಹಾಡನ್ನು ಬರೆಯಲು ಹೋಗಿದಾಗ ಕುಡಿದು ಹೋಗಿದ್ದೆ. ಅದನ್ನು ಗಮನಿಸಿದ ಅಧ್ಯಕ್ಷರು ನನಗೆ ಹೇಳಿದ ಬುದ್ದಿ ಮಾತು ಕಳೆದ ನಾಲ್ಕು ತಿಂಗಳಿನಿಂದ ನನ್ನನ್ನು ಕುಡಿತದಿಂದ ದೂರ ಮಾಡಿದೆ. ಈ ಸಂದರ್ಭದಲ್ಲಿ ಅವರಿಗೆ ಅನಂತ ಧನ್ಯವಾದ. ಇನ್ನೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಫ್ರಾಡ್ ಋಷಿ” ಚಿತ್ರದ ಬಗ್ಗೆ ಹೇಳುವುದಾದರೆ, ಇದೊಂದು ಕಾಮಿಡಿ ಜಾನರ್ ನ ಚಿತ್ರ. ಜೊತೆಗೆ ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡುವ ಚಿತ್ರವೂ ಹೌದು. ಚಿತ್ರದಲ್ಲಿ ಏಳು ಹಾಡುಗಳಿದೆ. ಅದರಲ್ಲಿ ನಾಲ್ಕು ಹಾಡುಗಳನ್ನು ಬಿಡುಗಡೆ ಮಾಡಿ, ಸೆಪ್ಟೆಂಬರ್ ನಿಂದ ಚಿತ್ರೀಕರಣ ಆರಂಭಿಸುತ್ತೇವೆ. ನಾನೇ ನಮ್ಮ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದೇನೆ. ಸಾಕಷ್ಟು ಜನ ಸ್ನೇಹಿತರು ನಿರ್ಮಾಣಕ್ಕೆ ಸಾಥ್ ನೀಡುತ್ತಿದ್ದಾರೆ. ನಿರ್ದೇಶನ, ಕಥೆ,‌ ಚಿತ್ರಕಥೆ, ಗೀತರಚನೆ, ಸಂಭಾಷಣೆ ಕೂಡ ನನ್ನದೆ. ಜೊತೆಗೆ ಪ್ರಮುಖಪಾತ್ರದಲ್ಲೂ ಅಭಿನಯಿಸುತ್ತಿದ್ದೇನೆ. ನಮ್ಮ ಚಿತ್ರಕ್ಕೆ ಕಥೆಯೇ ನಾಯಕ. ನಾಯಕಿಯರು ಮೂರು ಜನ ಇರುತ್ತಾರೆ. ನಾಯಕಿಯರಲ್ಲೊಬ್ಬರಾದ ಸ್ವಾತಿ ಇಂದು ಆಗಮಿಸಿದ್ದಾರೆ. ನಮ್ಮ ಚಿತ್ರದ ಮೊದಲ ಹಾಡನ್ನು ಮಂಜು ಕವಿ ಹಾಡಿದ್ದಾರೆ. ಅಂದುಕೊಂಡ ಹಾಗೆ ಆದರೆ ಇದೇ ಡಿಸೆಂಬರ್ ಒಳಗೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ. ರಮೇಶ್ ಕೃಷ್ಣ ಸಂಗೀತ ನಿರ್ದೇಶನ, ಶಂಕರ್ ಛಾಯಾಗ್ರಹಣ ಹಾಗೂ ಸುರೇಶ್ ಸಂಕಲನ ನಮ್ಮ ಚಿತ್ರಕ್ಕಿದೆ ಎಂದು ನಮ್ ಋಷಿ ತಿಳಿಸಿದರು.

RelatedPosts

ಪ್ರಕಾಶ್ ರಾಜ್ ವಿರುದ್ಧ ಬಿತ್ತು ಕ್ರಿಮಿನಲ್‌ ಕೇಸ್‌: ರಾಮಾಯಣ ವಿವಾದ ಇದಕ್ಕೆ ಕಾರಣನಾ..?

1 ಕೋಟಿ ಪರಿಹಾರ ಕೇಳಿದ್ದ ತಮನ್ನಾ ಭಾಟಿಯಾಗೆ ಶಾಕ್: ದಂಡ ಹಾಕಿ, ಅರ್ಜಿ ವಜಾ ಮಾಡಿದ ಮದ್ರಾಸ್ ಹೈಕೋರ್ಟ್

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್: ಇದೇ ಏಪ್ರಿಲ್ 18 ರಿಂದ ಜೀ ಕನ್ನಡ ವಾಹಿನಿಯಲ್ಲಿ

ಡಿಬಾಸ್ ಮ್ಯಾನೇಜರ್ ಮಲ್ಲಿಕಾರ್ಜುನ ದಿಢೀರ್ ಪ್ರತ್ಯಕ್ಷ..ಸುತ್ತಿದ್ದು ಎಲ್ಲೆಲ್ಲಿ?

ADVERTISEMENT
ADVERTISEMENT

ರಾಮಕೃಷ್ಣ ಪರಮಹಂಸರ ಕಥೆಯೊಂದಿಗೆ ಮಾತು ಆರಂಭಿಸಿದ ಕ.ರ.ವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ ಅವರು, ನಾವು ಒಬ್ಬರಿಗೆ ಏನಾದರೂ ಹೇಳಬೇಕಾದರೆ ನಾವು ಆ ವಿಷಯದಲ್ಲಿ ಸರಿ ಇರಬೇಕು. ನಾನು ಋಷಿ ಅವರಿಗೆ ಅದೇ ಹೇಳಿದೆ. ನೀವು‌ “ಒಳಿತು ಮಾಡು ಮನುಸ” ದಂತಹ ಅರ್ಥಗರ್ಭಿತ ಗೀತೆ ಬರೆದವರು. ಈ ಹಾಡಿನಿಂದ ಎಷ್ಟೋ ಜನ ಬದಲಾಗಿದ್ದಾರೆ. ಇಂತಹ ಗೀತೆ ಬರೆದಿರುವ ನೀವು ಕುಡಿತ ಬಿಟ್ಟು ಇತರರಿಗೆ ಮಾದರಿಯಾಗ ಬೇಕು ಅಂತ ಹೇಳಿದ್ದೆ. ನನ್ನ ಮಾತಿಗೆ ಗೌರವ ನೀಡಿ ನಾಲ್ಕು ತಿಂಗಳಿನಿಂದ ಅವರು ಕುಡಿತ ಬಿಟ್ಟಿದಾರಂತೆ. ಇದು ಹಾಗೆ ಮುಂದುವರೆಯಲಿ. ಈಗ ಸ್ನೇಹಿತರೊಂದಿಗೆ ಸೇರಿ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಚಿತ್ರ ನಿರ್ಮಾಣ ಅಷ್ಟು ಸುಲಭವಲ್ಲ. ಜಾಗರೂಕತೆಯಿಂದ ನಿರ್ಮಾಣ ಮಾಡಿ. ನಿಮ್ಮ ಹಾಗೂ ನಿಮ್ಮ ತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ಗಾಯಕ ಮಂಜು ಕವಿ, ನಾಯಕಿ ಸ್ವಾತಿ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಹಾಡು ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

123

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಅಬ್ಬರ: ಕ್ಯಾಂಟೀನ್ ನೌಕರನ ಬಳಿ 100ಕ್ಕೂ ಹೆಚ್ಚು ಟಿಕೆಟ್..!

by ಶ್ರೀದೇವಿ ಬಿ. ವೈ
April 17, 2026 - 8:38 am
0

Air quality

ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಮತ್ತೆ ಕಳಪೆ ಮಟ್ಟಕ್ಕೆ ಕುಸಿತ !

by ಶ್ರೀದೇವಿ ಬಿ. ವೈ
April 17, 2026 - 8:07 am
0

Gvpspmlz1mhmhprakash rai

ಪ್ರಕಾಶ್ ರಾಜ್ ವಿರುದ್ಧ ಬಿತ್ತು ಕ್ರಿಮಿನಲ್‌ ಕೇಸ್‌: ರಾಮಾಯಣ ವಿವಾದ ಇದಕ್ಕೆ ಕಾರಣನಾ..?

by ಶ್ರೀದೇವಿ ಬಿ. ವೈ
April 17, 2026 - 7:27 am
0

Untitled design (1)

ಇಂದಿನ ದಿನ ಭವಿಷ್ಯ: ಈ ಸಂಖ್ಯೆಯ ಜನರು ಇಂದು ತಾಳ್ಮೆಯಿಂದ ಇರುವುದು ಒಳಿತು

by ಶ್ರೀದೇವಿ ಬಿ. ವೈ
April 17, 2026 - 7:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Gvpspmlz1mhmhprakash rai
    ಪ್ರಕಾಶ್ ರಾಜ್ ವಿರುದ್ಧ ಬಿತ್ತು ಕ್ರಿಮಿನಲ್‌ ಕೇಸ್‌: ರಾಮಾಯಣ ವಿವಾದ ಇದಕ್ಕೆ ಕಾರಣನಾ..?
    April 17, 2026 | 0
  • BeFunky collage (95)
    1 ಕೋಟಿ ಪರಿಹಾರ ಕೇಳಿದ್ದ ತಮನ್ನಾ ಭಾಟಿಯಾಗೆ ಶಾಕ್: ದಂಡ ಹಾಕಿ, ಅರ್ಜಿ ವಜಾ ಮಾಡಿದ ಮದ್ರಾಸ್ ಹೈಕೋರ್ಟ್
    April 16, 2026 | 0
  • BeFunky collage (93)
    ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್: ಇದೇ ಏಪ್ರಿಲ್ 18 ರಿಂದ ಜೀ ಕನ್ನಡ ವಾಹಿನಿಯಲ್ಲಿ
    April 16, 2026 | 0
  • Untitled design 2026 04 16T145852.855
    ಡಿಬಾಸ್ ಮ್ಯಾನೇಜರ್ ಮಲ್ಲಿಕಾರ್ಜುನ ದಿಢೀರ್ ಪ್ರತ್ಯಕ್ಷ..ಸುತ್ತಿದ್ದು ಎಲ್ಲೆಲ್ಲಿ?
    April 16, 2026 | 0
  • Untitled design 2026 04 16T134848.899
    ಟಾಕ್ಸಿಕ್-ರಾಮಾಯಣ ಬಗ್ಗೆ ಯಶ್ ಎಕ್ಸ್‌‌ಕ್ಲೂಸಿವ್ ಟಾಕ್
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version