• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ ಮತ್ತು ಮಹಾರಾಷ್ಟ್ರ ಅಡ್ಡಿ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 21, 2025 - 7:44 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
11 (15)

ಬೆಂಗಳೂರು, ಆ.21: “ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆಗೆ ಒಮ್ಮೆ ಆಂಧ್ರ ಪ್ರದೇಶ ಮತ್ತೊಮ್ಮೆ ಮಹಾರಾಷ್ಟ್ರದವರು ಕೇಂದ್ರದ ಮೇಲೆ ಒತ್ತಡ ತಂದು ನಿಲ್ಲಿಸಿದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನ ಪರಿಷತ್ತಿನ ಕಲಾಪದಲ್ಲಿ ಮಾತನಾಡಿದ  ಅವರು, “ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರು ಈ ಯೋಜನೆಯ ಪರವಾಗಿದ್ದು, ಇದಕ್ಕೆ ಅಧಿಸೂಚನೆ ಹೊರಡಿಸಲೇಬೇಕು ಎಂದು ಸಂಬಂಧಪಟ್ಟ ರಾಜ್ಯಗಳ ಸಭೆ ನಡೆಸಲು ಎರಡು ಬಾರಿ ಪ್ರಯತ್ನಿಸಿದರು. ಆದರೆ ಎರಡು ರಾಜ್ಯದವರು ದೂರವಾಣಿ ಕರೆ ಮಾಡಿ ನಿಲ್ಲಿಸಿದರು. ಕೇಂದ್ರ ಸಚಿವರನ್ನು ನಾನು, ಮುಖ್ಯಮಂತ್ರಿಯವರು ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರು ಭೇಟಿಯಾಗಿ ಮನವಿ ಸಲ್ಲಿಸಿದ್ದೆವು” ಎಂದರು.

RelatedPosts

ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ (ಆ.9) JDS ಬೃಹತ್ ಪಾದಯಾತ್ರೆ

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ನೈಸ್‌ ರಸ್ತೆ ವಾಹನ ಸವಾರರಿಗೆ ಶಾಕ್‌; ಟೋಲ್‌ ದರ ಪರಿಷ್ಕರಣೆ, ಹೊಸ ದರ ಇಲ್ಲಿದೆ

ADVERTISEMENT
ADVERTISEMENT
ಯೋಜನೆ ಜಾರಿಗೆ 2 ಲಕ್ಷ‌ ಕೋಟಿ ಬೇಕು

“ಕೃಷ್ಣಾ ಮೇಲ್ದಂಡೆ ಯೋಜನೆ (3) ಜಾರಿಗೆ‌ ರೂ.2 ಲಕ್ಷ‌‌ಕೋಟಿ ಬೇಕಾಗುತ್ತದೆ.‌ ಇದು ಸಾಧ್ಯವಾಗುತ್ತದೆಯೇ? ಈ ಯೋಜನೆ ವಿಚಾರದಲ್ಲಿ ದೊಡ್ಡ ಹಗರಣವೇ ನಡೆಯುತ್ತಿದೆ. ಭೂಮಿ ಪರಿಹಾರ ವಿಚಾರದಲ್ಲಿ ವಕೀಲರುಗಳು ಹಣ ಮಾಡುತ್ತಿದ್ದಾರೆ ವಿನಃ ರೈತರಿಗೆ ಪರಿಹಾರ ದೊರೆಯುವುದಿಲ್ಲ.‌ ಆದ ಕಾರಣಕ್ಕೆ ಪರಿಷತ್ ಸದಸ್ಯರಾದ ಪೂಜಾರ್ ಅವರು ಅಲ್ಲಿನ ರೈತರನ್ನು ಸಮಾಧಾನ ಪಡಿಸಿದರೆ ಹದಿನೈದು ದಿನಗಳಲ್ಲಿ ಒಂದು ತೀರ್ಮಾನಕ್ಕೆ ಬರಲು ಸಾಧ್ಯವಾಗುತ್ತದೆ” ಎಂದರು.

“ಸುಪ್ರೀಂ ಕೊರ್ಟಿನಿಂದ ಎಕರೆಗೆ 8- 10 ಕೋಟಿ ಪರಿಹಾರ ನೀಡಿ ಎಂದು ಆದೇಶವಾಗಿದೆ. ಇಷ್ಟು ಪರಿಹಾರ ಮೊತ್ತ ಬೆಂಗಳೂರಿನಲ್ಲಿಯೇ ಇಲ್ಲ. ಆದ ಕಾರಣಕ್ಕೆ ಕಂದಾಯ ಇಲಾಖೆಯಿಂದ ನೀರಾವರಿ ಇಲಾಖೆಗೆ ಭೂಮಿ ಹಸ್ತಾಂತರ ಕುರಿತ ವಿಚಾರವನ್ನು ಸಚಿವ ಸಂಪುಟದ ಮುಂದಿಡಲಾಗಿದೆ” ಎಂದರು.

“ಈಗಾಗಲೇ 75,563 ಎಕರೆ ಸಬ್ ಮರ್ಜ್ ಆಗಿದೆ. ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವುದು 2,543 ಎಕರೆಗೆ ಮಾತ್ರ. ವಿವಿಧ ಹಂತಗಳಲ್ಲಿ ಅಧಿಸೂಚನೆ ಹೊರಡಿಸಿರುವ ಅಡಿ 29,568 ಎಕರೆ ಭೂಮಿಯಿದೆ. 43,452 ಎಕರೆ ಭೂಮಿಗೆ ಅಧಿಸೂಚನೆ ಹೊರಡಿಸಲು ಬಾಕಿ ಇದೆ. ಕಾಲುವೆಗಳ ನಿರ್ಮಾಣಕ್ಕೆ 51 ಸಾವಿರ ಎಕರೆ ಬೇಕಾಗಿದೆ. ಇದರಲ್ಲಿ 23 ಸಾವಿರ ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಆರ್.ಸಿ ಭೂಮಿಗೆ 6,467 ಎಕರೆ ಬೇಕಾಗಿದೆ ಇದರಲ್ಲಿ ಶೇ 50 ರಷ್ಟು ಎಂದರೆ 3,392 ಎಕರೆ ಸ್ವಾಧೀನ ಪಡಿಸಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಶೀತ ವಾತಾವರಣ ತಡೆಯಲು 16.42 ಕೋಟಿ ವೆಚ್ಚ

ಸದಸ್ಯ ಸೂರಜ್ ರೇವಣ್ಣ ಅವರು ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಹೇಮಾವತಿ ಹಾಗೂ ಯಗಚಿ ಶೀತಪೀಡಿತವಲ್ಲ ಎಂದು ಘೋಷಣೆಯಾಗಿರುವ ಗ್ರಾಮಗಳು ಯಾವುವು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು ಉತ್ತರಿಸಿದರು.

“ಈಗಾಗಲೇ ಶೀತ ವಾತಾವರಣ ತಡೆಯಲು 12 ಕಾಮಗಾರಿಗಳಿಗೆ 16.42 ಕೋಟಿ ವೆಚ್ಚ ಮಾಡಲಾಗಿದೆ. ಮತ್ತೊಂದು ಅಂದಾಜು ವರದಿ ಮಾಡಿಸಿ 27 ಕೋಟಿ ಬೇಕಾಗಿದೆ ಎಂದು ವರದಿ ಸಲ್ಲಿಸಿದ್ದಾರೆ. ನಾವು ಆರ್ಥಿಕ ಪರಿಸ್ಥಿತಿ ಅನುಗುಣವಾಗಿ ಈ ಬಗ್ಗೆ ಗಮನಹರಿಸುತ್ತೇವೆ” ಎಂದು ತಿಳಿಸಿದರು.

“ಈ ಹಿಂದೆ ಶಾಸಕರುಗಳು ಜಲಸಂಪನ್ಮೂಲ ಇಲಾಖೆಯಿಂದ ರಸ್ತೆ, ಸಮುದಾಯ ಭವನ ಬೇಕು ಎಂದು ಶಿಫಾರಸ್ಸು ಮಾಡುತ್ತಿದ್ದರು. ಈಗ ನಾನು ಅದನ್ನೆಲ್ಲಾ ನಿಲ್ಲಿಸಿದ್ದೇನೆ. ನಮ್ಮ ಇಲಾಖೆ ಹಣವನ್ನು ಕಾಲುವೆ ಅಭಿವೃದ್ಧಿ, ಪ್ರಮುಖ ಯೋಜನೆಗಳಿಗೆ ಮಾತ್ರ ಬಳಸುತ್ತಿದ್ದೇವೆ. ಈ ವಿಚಾರವಾಗಿಯೂ ಮತ್ತೊಂದು ವರದಿ ತರಿಸಿ ಗಮನಹರಿಸುತ್ತೇನೆ. ಸದಸ್ಯರು ಹೇಳಿರುವಂತೆ ನ್ಯಾಯಾಲಯದ ವಿಚಾರ ಪರಿಶೀಲನೆ ಮಾಡಲಾಗುವುದು. ಆನಂತರ ನಾವು ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (89)

ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

by ದಿಶಾ ಕೆ. ಎಸ್.
August 8, 2026 - 11:29 pm
0

ಕೈಗೊಳ್ಳಲಿರುವ (87)

ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ (ಆ.9) JDS ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
August 8, 2026 - 10:45 pm
0

ಕೈಗೊಳ್ಳಲಿರುವ (88)

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

by ದಿಶಾ ಕೆ. ಎಸ್.
August 8, 2026 - 10:30 pm
0

ಕೈಗೊಳ್ಳಲಿರುವ (86)

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್

by ದಿಶಾ ಕೆ. ಎಸ್.
August 8, 2026 - 9:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version