• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 25, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿತ್ರದುರ್ಗ

ಮಧ್ಯರಾತ್ರಿ ಗ್ಯಾಂಗ್ಟಕ್ ನಿಂದ ಬೆಂಗಳೂರಿಗೆ ವೀರೇಂದ್ರ ಪಪ್ಪಿ ಶಿಫ್ಟ್..!

ಐದು ದಿನಗಳ ಕಾಲ ಕಸ್ಟಡಿಗೆ ಪಡೆದ ಇಡಿಯಿಂದ ಫುಲಗ ಡ್ರಿಲ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
August 24, 2025 - 8:29 pm
in ಚಿತ್ರದುರ್ಗ, ಜಿಲ್ಲಾ ಸುದ್ದಿಗಳು
0 0
0
Web (34)

ಅಕ್ರಮ ಸಂಪತ್ತಿನ ಸರದಾರ ಚಿತ್ರದುರ್ಗದ ಕಾಂಗ್ರೆಸ್ ಶಾಸಕನಿಗೆ ಇಡಿ ಫುಲ್ ಬೆಂಡೆತ್ತಿದೆ. ಕ್ಯಾಸಿನೊ ಹಾಗು ಬೆಟ್ಟಿಂಗ್ ಆ್ಯಪ್ ಗಳಲ್ಲಿ ನೂರಾರು ಕೋಟಿ‌ ದುಡಿದಿದ್ದು ಶಾಸಕನಿಗೆ ಮುಳುವಾಗಿದೆ. ಇಂದಿನಿಂದ ಐದು ದಿನ ಇಡಿ ಕಸ್ಟಡಿಗೆ ಸಿಲುಕಿರೊ ಶಾಸಕ ವೀರೇಂದ್ರ ಪಪ್ಪಿಗೆ ಡ್ರಿಲ್ ನಡೆಯಲಿದೆ.

ಕಳೆದ ಎರಡು ದಿನಗಳ ಹಿಂದೆ ಶಾಸಕ ಕೆ ಸಿ ವೀರೇಂದ್ರ ಒಡೆತನದ ಕ್ಯೆಸಿನೊ , ಬೆಟ್ಟಿಂಗ್ ಆ್ಯಪ್ ಗಳ ಮೇಲೆ ಇಡಿ ದಾಳಿ ನಡೆಸಿತ್ತು. ದೇಶಾದ್ಯಂತ 30 ಕ್ಕು ಹೆಚ್ಚು ಕಡೆ ದಾಳಿ ನಡೆಸಿದ್ದ ಇಡಿಗೆ ಎಂ ಎಲ್ ಎ ವೀರೇಂದ್ರ ಬಳಿ ಕುಬೇರನ ಭಂಡಾರವನ್ನೇ ಪತ್ತೆ ಮಾಡಿದ್ರು. 12 ಕೋಟಿ ನಗದು,1 ಕೋಟಿ ಫಾರಿನ್ ಕರೆನ್ಸಿ, 6 ಕೋಟಿ ಮೌಲ್ಯದ ಚಿನ್ನಾಭರಣ , 17 ಬ್ಯಾಂಕ್ ಅಕೌಂಟ್ ಹಾಗು ಎರಡು ಲಾಕರ್ ಸೀಜ್ ಮಾಡಿದ್ರು. ನಿನ್ನೆಯೇ ಗ್ಯಾಂಗ್ಟಕ್ ನಲ್ಲಿ ಕೆಸಿ ವೀರೇಂದ್ರರನ್ನ ಅರೆಸ್ಟ್ ಮಾಡಿದ್ದ ಇಡಿ ಅಧಿಕಾರಿಗಳು ಟ್ರಾನ್ಸಿಟ್ ವಾರೆಂಟ್ ಪಡೆದು ಮಧ್ಯರಾತ್ರಿ ವೇಳೆಗೆ ಬೆಂಗಳೂರಿಗೆ ಕರೆತಂದು , ಮೆಡಿಕಲ್ ಚೆಕಪ್ ಮಾಡಿಸಿ ಶಾಂತಿನಗರದ ಇಡಿ ಕಚೇರಿಯಲ್ಲಿ ತಂದಿಟ್ಟಿದ್ರು.

RelatedPosts

ಗಣೇಶೋತ್ಸವದಲ್ಲಿ ಡಿಜೆಗೆ ಗ್ರೀನ್ ಸಿಗ್ನಲ್: ಸಚಿವ ತಂಗಡಗಿ ಸ್ಪಷ್ಟನೆ!

ಧರ್ಮಸ್ಥಳ ತನಿಖೆಯ ನಡುವೆ ಎಸ್‌ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸ

ಬೆಂಗಳೂರಿನ ಮನೆಕೆಲಸದವಳ ಪ್ರೊಫೆಶನಲ್ ಮೆಸೇಜ್: ವಾಟ್ಸಾಪ್ ಸ್ಕ್ರೀನ್‌ಶಾಟ್ ವೈರಲ್!

ಕೆ.ಆರ್.ಮಾರ್ಕೆಟ್‌ನಲ್ಲಿ BMTC ಬಸ್ ದುರಂತ: 11 ವರ್ಷದ ಬಾಲಕನ ದುರ್ಮರಣ!

ADVERTISEMENT
ADVERTISEMENT

ಇಂದು ಮಧ್ಯಾಹ್ನದ ವೇಳೆಗೆ ಕೋರಮಂಗಲದ ಎನ್ ಜಿವಿ ಕ್ವಾಟ್ರಸ್ ನಲ್ಲಿರೊ ಕೋರ್ಟ್ ಹಾಲ್ 35 ರ ನ್ಯಾಯಾಧೀಶರ ಮುಂದೆ ಶಾಸಕ ಕೆಸಿ ವೀರೇಂದ್ರರನ್ನ ಹಾಜರುಪಡಿಸಿ 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ರು. ಓಪನ್ ಕೋರ್ಟ್ ಗೆ ಹಾಜರು ಪಡಿಸಿ ಕಸ್ಟಡಿಗೆ ನೀಡೋದಾಗಿ ನ್ಯಾಯಾಧೀಶರು ಹೇಳಿದಾಗ , ನ್ಯಾಯಾಂಗ ಬಂಧನಕ್ಕೆ ಕೊಟ್ರೆ ಎವಿಡೆನ್ಸ್ ಗಳು ಡೆಸ್ಟ್ರಾಯ್ ಆಗುತ್ತೆ ಅಂತಾ ಇಡಿ ಪರ ವಕೀಲರು ತಕರಾರು ಎತ್ತಿದ್ರು. ಎಲ್ಲವೂ ಡಿಜಿಟಲ್ ಎವಿಡೆನ್ಸ್ ಗಳಾಗಿದ್ದು ಹೇಗೆ ನಾಶ ಪಡಿಸಲು ಸಾಧ್ಯ ಅಂತಾ ನ್ಯಾಯಾಧೀಶರು ಇಡಿ ವಕೀಲರಿಗೆ ಕೇಳಿದ್ರು. ಕೊನೆಗೆ ಇಡಿ ವಕೀಲರ ಮನವಿ ಮೇರೆಗೆ 5 ದಿನಗಳ ಕಾಲ ಅಂದ್ರೆ ಇದೇ ತಿಂಗಳ 28 ನೇ ತಾರೀಖಿನವರೆಗೆ ಕೆಸಿ ವೀರೇಂದ್ರರನ್ನ ಇಡಿ ಕಸ್ಟಡಿಗೆ ನೀಡಿ ಮಾನ್ಯ ನ್ಯಾಯಾಧೀಶರು ಆದೇಶಿಸಿದ್ರು.

ಇಂದಿನಿಂದ ಶಾಸಕ ಕೆಸಿ ವೀರೇಂದ್ರಗೆ ಇಡಿ ಅಧಿಕಾರಿಗಳು ವಿಚಾರಣೆ ಆರಂಭಿಸಲಿದ್ದು, ಅಕ್ರಮಮ ಹಣ ವರ್ಗಾವಣೆ ಸಂಬಂಧ ವಿಚಾರಣೆ ತೀವ್ರಗೊಳಿಸಲಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (47)

ಗಣೇಶೋತ್ಸವದಲ್ಲಿ ಡಿಜೆಗೆ ಗ್ರೀನ್ ಸಿಗ್ನಲ್: ಸಚಿವ ತಂಗಡಗಿ ಸ್ಪಷ್ಟನೆ!

by ಶ್ರೀದೇವಿ ಬಿ. ವೈ
August 25, 2025 - 8:46 am
0

Petrol

ಪೆಟ್ರೋಲ್-ಡೀಸೆಲ್ ಬೆಲೆ: ರಾಜ್ಯದಲ್ಲಿ ಇಂಧನ ದರ ಸ್ಥಿರ, ಏರಿಳಿತವಿಲ್ಲ!

by ಶ್ರೀದೇವಿ ಬಿ. ವೈ
August 25, 2025 - 8:26 am
0

Web (44)

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಕರಾವಳಿ, ಮಲೆನಾಡಿನಲ್ಲಿ ಪ್ರವಾಹ ಆತಂಕ!

by ಶ್ರೀದೇವಿ ಬಿ. ವೈ
August 25, 2025 - 8:03 am
0

Web (46)

ಧರ್ಮಸ್ಥಳ ತನಿಖೆಯ ನಡುವೆ ಎಸ್‌ಐಟಿ ಅಧಿಕಾರಿ ಅನುಚೇತ್ ಅಮೆರಿಕ ಪ್ರವಾಸ

by ಶ್ರೀದೇವಿ ಬಿ. ವೈ
August 25, 2025 - 8:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Chitradurga mla k.c. veerendra puppy arrested in illegal betting case
    ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಇಡಿ ಕಸ್ಟಡಿಗೆ: ಕೋಟಿಗಟ್ಟಲೆ ಹಣ, ಚಿನ್ನ ಜಪ್ತಿ!
    August 24, 2025 | 0
  • Untitled design (77)
    ಬೆಳ್ಳಂ ಬೆಳಗ್ಗೆ ಚಿತ್ರದುರ್ಗ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಹಾಗೂ ಸಹೋದರರ ಮನೆ ಮೇಲೆ ಇಡಿ ದಾಳಿ
    August 22, 2025 | 0
  • 1 2025 08 20t141503.710
    ಚಿತ್ರದುರ್ಗದಲ್ಲಿ ಕ್ಯಾನ್ಸರ್ 3ನೇ ಹಂತದಲ್ಲಿರುವ ಯುವಕನಿಂದಲೇ ವಿದ್ಯಾರ್ಥಿನಿಯ ಕೊ*ಲೆ: ಆರೋಪಿ ಅರೆಸ್ಟ್!
    August 20, 2025 | 0
  • 1 (100)
    ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಕಾಲೇಜು ವಿದ್ಯಾರ್ಥಿನಿಯನ್ನು ಹ*ತ್ಯೆಗೈದು ಬೆಂಕಿ ಹಚ್ಚಿದ ಪಾಪಿಗಳು
    August 20, 2025 | 0
  • Untitled design 2025 08 18t105858.312
    ಚಿತ್ರದುರ್ಗ, ಬೆಳಗಾವಿಯಲ್ಲಿ ಭಾರೀ ಮಳೆ: ಇಂದು ಶಾಲಾ-ಕಾಲೇಜುಗಳಿಗೆ ರಜೆ!
    August 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version