• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಿರಂಜೀವಿ, ಅಕ್ಷಯ್ ಜೊತೆ ಕನ್ನಡದ KVN ಮೆಗಾ ಹೆಜ್ಜೆ..!!

ಬಾಲಿವುಡ್‌‌ನಲ್ಲಿ ಸೆಟ್ಟೇರಿತು ಹೈವಾನ್..ಇದು ಕನ್ನಡಿಗರ ಗತ್ತು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 24, 2025 - 6:53 pm
in ಸಿನಿಮಾ
0 0
0
Web (31)

ಬರೀ ಕನ್ನಡ ಸಿನಿಮಾಗಳಷ್ಟೇ ನ್ಯಾಷನಲ್ ಲೆವೆಲ್‌‌‌ನಲ್ಲಿ ಸ್ಟ್ಯಾಂಡರ್ಡ್ಸ್ ಸೆಟ್ ಮಾಡ್ತಿಲ್ಲ. ಕನ್ನಡದ ನಿರ್ಮಾಣ ಸಂಸ್ಥೆಗಳು ಕೂಡ ಬಾಲಿವುಡ್ ರೇಂಜ್ ಸಿನಿಮಾಗಳನ್ನ ಕೊಡೋದ್ರ ಮೂಲಕ ಟಫ್ ಕಾಂಪಿಟೇಷನ್ ಕೊಡ್ತಿವೆ. ಆ ನಿಟ್ಟಿನಲ್ಲಿ ಹೊಂಬಾಳೆ ಫಿಲಂಸ್ ಬಳಿಕ ಕೆವಿಎನ್ ಪ್ರೊಡಕ್ಷನ್ಸ್ ಮಹತ್ವದ ಹೆಜ್ಜೆ ಇಟ್ಟಿದೆ. ಪಂಚಭಾಷೆಗಳಲ್ಲಿ ಚಿತ್ರ ನಿರ್ಮಾಣಕ್ಕೆ ಸಜ್ಜಾಗಿದ್ದಾರೆ ವೆಂಕಟ್ ನಾರಾಯಣ್.

ಕೆಜಿಎಪ್, ಕಾಂತಾರ ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದ ದಿಕ್ಕು, ದೆಸೆ ಬದಲಿಸಿದ ಗರಿಮೆ ಹೊಂಬಾಳೆ ಫಿಲಂಸ್ ಅನ್ನೋ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಿದೆ.  ಕನ್ನಡ ಚಿತ್ರಗಳು ಕೂಡ ಸಾವಿರಾರು ಕೋಟಿ ಬ್ಯುಸಿನೆಸ್ ಮಾಡಬಲ್ಲವು ಅನ್ನೋದನ್ನ ತೋರಿಸಿಕೊಟ್ಟರು ವಿಜಯ್ ಕಿರಗಂದೂರು. ಇದೀಗ ಅದೇ ಹಾದಿಯಲ್ಲಿ ಮತ್ತೊಂದು ಗಟ್ಟಿಯಾದ ನಿರ್ಮಾಣ ಸಂಸ್ಥೆ ತಲೆ ಎತ್ತಿದೆ. ಅದೇ ಕೆವಿಎನ್ ಪ್ರೊಡಕ್ಷನ್ಸ್.

RelatedPosts

50 ದಿನ ಪೂರೈಸಿದ “ಮಗ್ಗಿಪುಸ್ತಕ” ಸಿನಿಮಾ

ಜೈಲು ಪಾಲಾಗೋದ್ರಿಂದ ಜಸ್ಟ್ ಮಿಸ್ ಕಿರಿಕ್ ಪಾರ್ಟಿ ರಕ್ಷಿತ್‌ ಶೆಟ್ಟಿ

ನಾನು ಗರ್ಭಿಣಿಯಲ್ಲ..ಏಪ್ರಿಲ್ ಫೂಲ್ ಪ್ರಾಂಕ್‌ ಎಂದ ನಟಿ ಪೂನಂ ಪಾಂಡೆ

GBA ಎಲೆಕ್ಷನ್ಸ್‌ಗೆ ರಿಯಲ್ ಸ್ಟಾರ್ ಉಪೇಂದ್ರ ಮಾಸ್ಟರ್‌‌ಪ್ಲ್ಯಾನ್..ಸ್ಪರ್ಧಿಸೋದು ಫಿಕ್ಸ್?

ADVERTISEMENT
ADVERTISEMENT

Legends. reunion. action. ⚡️akshay kumar & saif ali khan back together in priyadarshan’s #haiwaa (1)

ಕೆ ವೆಂಕಟ್‌ ನಾರಾಯಣ್ ಮಾಲೀಕತ್ವದ ಕೆವಿಎನ್ ಪ್ರೊಡಕ್ಷನ್ಸ್, ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಸಖತ್ ಹಾಗೂ ಧನ್ವೀರ್ ಗೌಡ- ಶ್ರೀಲೀಲಾ ಜೋಡಿಯ ಬೈಟು ಲವ್ ಸಿನಿಮಾಗಳ ಮೂಲಕ ಗುರ್ತಿಸಿಕೊಳ್ತು. ಚಿತ್ರರಂಗದ ಆಳ, ಅಗಲ ಅರಿತುಕೊಳ್ಳಲು ವೆಂಕಟ್ ನಾರಾಯಣ್ ಅವರು ಮೊದಲು ಎರಡು ಸಣ್ಣ ಬಜೆಟ್ ಚಿತ್ರಗಳನ್ನ ಮಾಡಿದ್ರು. ಡಿಸ್ಟ್ರಿಬ್ಯೂಷನ್ ಮೂಲಕ ಪರಭಾಷಾ ಪ್ರೊಡಕ್ಷನ್ ಹೌಸ್‌ಗಳು ಹಾಗೂ ಸೂಪರ್ ಸ್ಟಾರ್‌ಗಳ ಬಾಂಧವ್ಯ ಬೆಳೆಸಿಕೊಂಡ್ರು. ನಂತ್ರ ಆಗ್ತಿರೋದು ನಿಜಕ್ಕೂ ಕ್ರಾಂತಿ.

Legends. reunion. action. ⚡️akshay kumar & saif ali khan back together in priyadarshan’s #haiwaa (3)

ಸದ್ಯ ಕೆವಿಎನ್ ಸಂಸ್ಥೆಯಿಂದ ಒಂದಲ್ಲ ಎರಡಲ್ಲ ಬರೋಬ್ಬರಿ ಅರ್ಧ ಡಜನ್ ಪ್ಯಾನ್ ಇಂಡಿಯಾ ಸಿನಿಮಾಗಳು ತಯಾರಾಗ್ತಿವೆ. ಅದೂ ಕನ್ನಡದ ಜೊತೆ ತೆಲುಗು, ತಮಿಳು, ಮಲಯಾಳಂ ಹಾಗೂ ಬಾಲಿವುಡ್‌‌ನ ಸೂಪರ್ ಸ್ಟಾರ್‌ಗಳ ಜೊತೆ ಅನ್ನೋದು ಹೆಮ್ಮೆಯ ವಿಷಯ. ರಾಕಿಂಗ್ ಸ್ಟಾರ್ ಯಶ್ ಜೊತೆ ಟಾಕ್ಸಿಕ್, ಧ್ರುವ-ಪ್ರೇಮ್ ಕಾಂಬೋನ ಕೆಡಿ ಸಿನಿಮಾಗಳು ಕನ್ನಡದಿಂದ ತಯಾರಾಗ್ತಿದ್ರೆ, ತಮಿಳಿನಿಂದ ದಳಪತಿ ವಿಜಯ್ ಕಟ್ಟ ಕಡೆಯ ಸಿನಿಮಾ ಜನನಾಯಗನ್ ನಿರ್ಮಾಣವಾಗ್ತಿದೆ.

Legends. reunion. action. ⚡️akshay kumar & saif ali khan back together in priyadarshan’s #haiwaa

ಮಂಜುಮ್ಮೆಲ್ ಬಾಯ್ಸ್ ಖ್ಯಾತಿಯ ಡೈರೆಕ್ಟರ್ ಜೊತೆ ಬಾಲನ್ ಅನ್ನೋ ಮಲಯಾಳಂ ಸಿನಿಮಾ ಶುಭಾರಂಭ ಮಾಡಿರೋ ಕೆವಿಎನ್, ಇತ್ತೀಚೆಗೆ ಮೆಗಾಸ್ಟಾರ್ ಚಿರಂಜೀವಿ ಬರ್ತ್ ಡೇ ವಿಶೇಷ ಅವ್ರ 158ನೇ ಸಿನಿಮಾನ ನಿರ್ಮಾಣ ಮಾಡೋದಾಗಿ ಅನೌನ್ಸ್ ಮಾಡಿದ್ರು. ವಾಲ್ಟೈರ್ ವೀರಯ್ಯ ಡೈರೆಕ್ಟರ್ ಬಾಬಿ-ಚಿರು ಸೆಕೆಂಡ್ ಕಾಂಬೋಗೆ ಕೆವಿಎನ್ ಬಂಡವಾಳ ಹೂಡುತ್ತಿದ್ದು, ಸದ್ಯದಲ್ಲೇ ಸಿನಿಮಾ ಸೆಟ್ಟೇರಲಿದೆ.

Taking off in style 😎 #skyforceonprime, watch now (3)

ಈ ಮಧ್ಯೆ ನಿನ್ನೆ ಬಾಲಿವುಡ್‌ಗೂ ಕಾಲಿಟ್ಟಿರೋ ಕೆವಿಎನ್ ಪ್ರೊಡಕ್ಷನ್ಸ್, ಅಕ್ಷಯ್ ಕುಮಾರ್ ಅಂತಹ ದೊಡ್ಡ ಸ್ಟಾರ್‌ಗೆ ಸಿನಿಮಾವೊಂದನ್ನು ಕಿಕ್‌‌ಸ್ಟಾರ್ಟ್‌ ಮಾಡಿದೆ. ಸಿನಿಮಾಗೆ ಹೈವಾನ್ ಅಂತ ಟೈಟಲ್ ಕೂಡ ಫೈನಲ್ ಆಗಿದ್ದು, ಅಧಿಕೃತವಾಗಿ ಸಿನಿಮಾ ಸೆಟ್ಟೇರಿದೆ. ಸೈಫ್ ಅಲಿ ಖಾನ್ ಕೂಡ ಚಿತ್ರದ ತಾರಾಗಣದಲ್ಲಿರಲಿದ್ದು, ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದಲ್ಲವೇ ಕನ್ನಡಿಗರ ಗತ್ತು, ಗೈರತ್ತು. ಅಂದಹಾಗೆ ಇಂದು ಕೆ ವೆಂಕಟ್ ನಾರಾಯಣ್ ಅವ್ರ ಬರ್ತ್ ಡೇ. ಅವ್ರಿಗೆ ಬರ್ತ್ ಡೇ ಶುಭಾಶಯ ಕೋರುವುದರ ಜೊತೆ ಮತ್ತಷ್ಟು, ಮಗದಷ್ಟು ಸಿನಿಮಾಗಳನ್ನ ಮಾಡುವ ಶಕ್ತಿ ದೇವರು ಕೊಡಲಿ ಅಂತ ಹಾರೈಸೋಣ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 01T204128.367

ಸ್ನೇಹಿತನಿಗೆ ಏಪ್ರಿಲ್ ಫೂಲ್ ಮಾಡಿದ ಸಚಿನ್ ತೆಂಡೂಲ್ಕರ್..ಹೇಗೆ ಗೊತ್ತಾ..? ವಿಡಿಯೋ ಇಲ್ಲಿದೆ

by ಶಾಲಿನಿ ಕೆ. ಡಿ
April 1, 2026 - 8:48 pm
0

Untitled design 2026 04 01T203020.889

50 ದಿನ ಪೂರೈಸಿದ “ಮಗ್ಗಿಪುಸ್ತಕ” ಸಿನಿಮಾ

by ಶಾಲಿನಿ ಕೆ. ಡಿ
April 1, 2026 - 8:33 pm
0

Untitled design 2026 04 01T200145.180

ಏಷ್ಯಾ ಸೀರೀಸ್‌ ರೇಸಿಂಗ್‌ನಲ್ಲಿ ಕಿಯಾನ್‌ ಶಾ ಪೋಡಿಯಂ ಫಿನಿಶ್‌

by ಶಾಲಿನಿ ಕೆ. ಡಿ
April 1, 2026 - 8:05 pm
0

Untitled design 2026 04 01T194756.885

ಜಿಂಬಾಬ್ವೆ ವಿರುದ್ಧ ಭಾರತ ಟಿ20 ಸರಣಿ: ತಂಡದ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 1, 2026 - 7:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 01T203020.889
    50 ದಿನ ಪೂರೈಸಿದ “ಮಗ್ಗಿಪುಸ್ತಕ” ಸಿನಿಮಾ
    April 1, 2026 | 0
  • Untitled design 2026 04 01T192922.350
    ಜೈಲು ಪಾಲಾಗೋದ್ರಿಂದ ಜಸ್ಟ್ ಮಿಸ್ ಕಿರಿಕ್ ಪಾರ್ಟಿ ರಕ್ಷಿತ್‌ ಶೆಟ್ಟಿ
    April 1, 2026 | 0
  • Untitled design 2026 04 01T171516.684
    ನಾನು ಗರ್ಭಿಣಿಯಲ್ಲ..ಏಪ್ರಿಲ್ ಫೂಲ್ ಪ್ರಾಂಕ್‌ ಎಂದ ನಟಿ ಪೂನಂ ಪಾಂಡೆ
    April 1, 2026 | 0
  • Untitled design 2026 04 01T201336.325
    GBA ಎಲೆಕ್ಷನ್ಸ್‌ಗೆ ರಿಯಲ್ ಸ್ಟಾರ್ ಉಪೇಂದ್ರ ಮಾಸ್ಟರ್‌‌ಪ್ಲ್ಯಾನ್..ಸ್ಪರ್ಧಿಸೋದು ಫಿಕ್ಸ್?
    April 1, 2026 | 0
  • Untitled design (1)
    ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version