• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 30, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ ಮಾಡ್ತಿದೆ ಎಂದ ಡಿಸಿಎಂ ಡಿಕೆಶಿ

ಜನರ ಬದುಕಿನ ಬಗ್ಗೆ ಬಿಜೆಪಿ-ಜೆಡಿಎಸ್ ಕಾಳಜಿಯಿಲ್ಲ: ಡಿಕೆಶಿ ಲೇವಡಿ

admin by admin
August 30, 2025 - 11:54 pm
in ಉಡುಪಿ, ಜಿಲ್ಲಾ ಸುದ್ದಿಗಳು
0 0
0
Untitled design 2025 08 30t235321.980

ಉಡುಪಿ: “ಬಿಜೆಪಿ ಮತ್ತು ಜೆಡಿಎಸ್‌ನವರು ಜನರ ಬದುಕಿನ ಸಮಸ್ಯೆಗಳ ಬಗ್ಗೆ ಗಮನ ಕೊಡದೆ, ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಇಂದು (ಆಗಸ್ಟ್ 30) ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆಶಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್‌ನ ರಾಜಕೀಯ ತಂತ್ರಗಾರಿಕೆಯನ್ನು ಟೀಕಿಸಿದರು.

RelatedPosts

ಉಡುಪಿಯಲ್ಲಿ ಬೃಹತ್ ಗೀತೋತ್ಸವ: ಪ್ರಧಾನಿ ಮೋದಿಯೊಂದಿಗೆ ಲಕ್ಷ ಭಕ್ತರ ಸಮಾಗಮ !

ಕಿತ್ತಳೆ ಮಾರ್ಗದ ಕಾಮಗಾರಿಗೆ 1,092 ಮರಗಳ ಮಾರಣಹೋಮ..!

ಅಲೆಮಾರಿ ಸಮುದಾಯಕ್ಕೆ ನಾಳೆ 1,500 ಕೋಟಿ ವಿಶೇಷ ಪ್ಯಾಕೇಜ್‌ ಘೋಷಣೆ..!

ಮಲ್ಲಿಕಾರ್ಜುನ್ ಖರ್ಗೆ ರಾಜ್ಯದ ಮುಂದಿನ ಸಿಎಂ ಆಗ್ತಾರೆ..! ಯತ್ನಾಳ್‌ ಸ್ಪೋಟಕ ಹೇಳಿಕೆ

ADVERTISEMENT
ADVERTISEMENT

ಧರ್ಮಸ್ಥಳದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಮಾವೇಶದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, “ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯಿಲ್ಲ. ಧರ್ಮ ಮತ್ತು ಭಾವನೆಗಳನ್ನು ಬಳಸಿಕೊಂಡು ರಾಜಕಾರಣ ಮಾಡುವುದೇ ಅವರ ಗುರಿ” ಎಂದು ಆರೋಪಿಸಿದರು.

ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿಯ ಉದ್ದೇಶವೇನು ಎಂದು ಕೇಳಿದಾಗ, ಶಿವಕುಮಾರ್ ಚಟಾಕಿಯ ಉತ್ತರ ನೀಡಿದರು. “ಕೃಷ್ಣ, ಗಣಪತಿ ಮತ್ತು ನಿಮ್ಮ (ಮಾಧ್ಯಮಗಳ) ಆಶೀರ್ವಾದ ಪಡೆಯಲು ಬಂದಿದ್ದೇನೆ. ಎಲ್ಲರ ಆಶೀರ್ವಾದವೂ ನನಗೆ ಬೇಕು” ಎಂದು ನಗುತ್ತಾ ಹೇಳಿದರು.

‘ಸೆಪ್ಟೆಂಬರ್ ಕ್ರಾಂತಿ’ ಚರ್ಚೆಯ ಬಗ್ಗೆ ಕೇಳಿದಾಗ, “ಪ್ರಾರ್ಥನೆ ನನ್ನ ಸಹಜ ಸ್ವಭಾವ. ಉಡುಪಿ ಕೃಷ್ಣಮಠದಿಂದ ಈ ಹಿಂದೆಯೂ ಆಹ್ವಾನ ಬಂದಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಆಹ್ವಾನಿಸಿದ್ದರು. ಆದರೆ, ಆಗ ಬರಲು ಸಾಧ್ಯವಾಗಿರಲಿಲ್ಲ. ಈಗ ಇಲ್ಲಿಗೆ ಬಂದಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 10 30t071617.089

ಇಂದಿನ ದಿನ ಭವಿಷ್ಯ..!ಯಾರಿಗೆ ಲಾಭ..?ಯಾರಿಗೆ ನಷ್ಟ..?

by ಯಶಸ್ವಿನಿ ಎಂ
October 30, 2025 - 7:17 am
0

Untitled design 2025 10 30t070719.064

ಜನ್ಮಸಂಖ್ಯೆ ಆಧಾರಿತ ಇಂದಿನ ನಿಮ್ಮ ಭವಿಷ್ಯ ಹೇಗಿದೆ..?

by ಯಶಸ್ವಿನಿ ಎಂ
October 30, 2025 - 7:09 am
0

Untitled design 2025 10 29t231435.072

ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ನವೆಂಬರ್ 25 ಅದ್ಧೂರಿ ಧ್ವಜಾರೋಹಣ

by ಯಶಸ್ವಿನಿ ಎಂ
October 29, 2025 - 11:17 pm
0

Untitled design 2025 10 29t225342.045

ಉಡುಪಿಯಲ್ಲಿ ಬೃಹತ್ ಗೀತೋತ್ಸವ: ಪ್ರಧಾನಿ ಮೋದಿಯೊಂದಿಗೆ ಲಕ್ಷ ಭಕ್ತರ ಸಮಾಗಮ !

by ಯಶಸ್ವಿನಿ ಎಂ
October 29, 2025 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 29t225342.045
    ಉಡುಪಿಯಲ್ಲಿ ಬೃಹತ್ ಗೀತೋತ್ಸವ: ಪ್ರಧಾನಿ ಮೋದಿಯೊಂದಿಗೆ ಲಕ್ಷ ಭಕ್ತರ ಸಮಾಗಮ !
    October 29, 2025 | 0
  • Untitled design (98)
    ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ, ಸುದೀಪ್ ಆತ್ಮಹ*ತ್ಯೆ..!
    October 14, 2025 | 0
  • Your paragraph text (15)
    ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ವಜ್ರದ ಕಿರೀಟ ಗಿಫ್ಟ್
    September 11, 2025 | 0
  • Your paragraph text (5)
    ಕೊಲ್ಲೂರು ಮೂಕಾಂಬಿಕೆಗೆ 4.50 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸಂಗೀತ ಸಾಮ್ರಾಟ್ ಇಳಯರಾಜ
    September 11, 2025 | 0
  • Untitled design (12)
    ಸತತ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ: ವಿಶ್ವ ದಾಖಲೆ ಸೃಷ್ಟಿಸಿದ ಉಡುಪಿಯ ದೀಕ್ಷಾ
    August 31, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version