• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲಿವಿಂಗ್ ಟುಗೆದರ್‌ನಲ್ಲಿದ್ದ ವಿಧವೆಗೆ ಪೆಟ್ರೋಲ್‌‌ ಸುರಿದು ಬೆಂಕಿ ಹಚ್ಚಿ ಹತ್ಯೆಗೈದ ಪ್ರಿಯಕರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 1, 2025 - 12:13 pm
in ಕರ್ನಾಟಕ, ಬೆಂ. ನಗರ
0 0
0
Untitled design 2025 09 01t115659.626

ಬೆಂಗಳೂರು: ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ನಡೆದ ಒಂದು ಭಯಾನಕ ಘಟನೆ ಇಡೀ ನಗರವನ್ನು ಬೆಚ್ಚಿಬೀಳಿಸಿದೆ. 52 ವರ್ಷದ ವ್ಯಕ್ತಿಯೊಬ್ಬ ತನ್ನ 26 ವರ್ಷದ ಪ್ರಿಯತಮೆಗೆ ಪೆಟ್ರೋಲ್‌‌ ಸುರಿದು ಬೆಂಕಿ ಹಾಕಿ ಸುಟ್ಟು ಕೊಲೆ ಮಾಡಿದ್ದಾನೆ. ಹುಳಿಮಾವು ಪೊಲೀಸರು ಆರೋಪಿ ವಿಠ್ಠಲನನ್ನು ಬಂಧಿಸಿದ್ದಾರೆ.

ವಿಠ್ಠಲ ಎಂಬ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆ ವನಜಾಕ್ಷಿಯನ್ನು ಪೆಟ್ರೋಲ್ ಸುರಿದು ಬೆಂಕಿ ಹಾಕಿ ಸುಟ್ಟು ಕೊಲೆ ಮಾಡಿದ್ದಾನೆ. ಇಬ್ಬರೂ ಒಟ್ಟಿಗೆ ಸಹಜೀವನ ನಡೆಸುತ್ತಿದ್ದ ಜೋಡಿಯ ಸಂಬಂಧದಲ್ಲಿ ಉಂಟಾದ ಬಿರುಕು ಈ ದಾರುಣ ಕೊಲೆಗೆ ಕಾರಣವಾಯಿತು.

RelatedPosts

ಕಾವೇರಿ ನದಿಯಲ್ಲಿ ಪ್ರಾಣಹಾನಿ ತಡೆಯಲು ಸುರಕ್ಷತಾ ಕ್ರಮ ಕೈಗೊಳ್ಳಿ: ಗೃಹ ಸಚಿವರಿಗೆ ಹೆಚ್‌ಡಿಕೆ ಪತ್ರ

ರಾಮಮಂದಿರ ಟ್ರಸ್ಟ್‌ನಲ್ಲಿ ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಪೇಜಾವರ ಶ್ರೀ

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

ADVERTISEMENT
ADVERTISEMENT
ಘಟನೆಯ ಹಿನ್ನೆಲೆ

ವಿಠ್ಠಲ ಮತ್ತು ವನಜಾಕ್ಷಿ ಇಬ್ಬರೂ ಆನೇಕಲ್ ಬಳಿಯ ಮಳೆನಲ್ಲಸಂದ್ರ ಗ್ರಾಮದ ನಿವಾಸಿಗಳು. ವೃತ್ತಿಯಲ್ಲಿ ಕ್ಯಾಬ್ ಚಾಲಕನಾಗಿದ್ದ ವಿಠ್ಠಲನಿಗೆ ವನಜಾಕ್ಷಿಯೊಂದಿಗೆ ಕೆಲವು ವರ್ಷಗಳ ಹಿಂದೆ ಪರಿಚಯವಾಗಿತ್ತು. ವನಜಾಕ್ಷಿಯ ಗಂಡ ಈಗಾಗಲೇ ಮೃತಪಟ್ಟಿದ್ದ, ಆಕೆ ವಿಧವೆಯಾಗಿದ್ದಳು. ಇನ್ನೊಂದೆಡೆ, ವಿಠ್ಠಲನಿಗೆ ಈಗಾಗಲೇ ಇಬ್ಬರು ಪತ್ನಿಯರಿದ್ದರು. ಅವನ ಮೊದಲ ಪತ್ನಿ ಮೃತಪಟ್ಟಿದ್ದರೆ, ಎರಡನೇ ಪತ್ನಿ ಬೇರೊಬ್ಬರ ಜೊತೆಗೆ ಓಡಿಹೋಗಿದ್ದಳು. ಈ ಹಿನ್ನೆಲೆಯಲ್ಲಿ ವಿಠ್ಠಲ ಮತ್ತು ವನಜಾಕ್ಷಿಯ ಸಂಬಂಧ ಹೊಂದಿದ್ದ. ಕಳೆದ ಮೂರು ನಾಲ್ಕು ವರ್ಷಗಳಿಂದ ಇಬ್ಬರೂ ಲಿವಿಂಗ್ ಟುಗೆದರ್‌ನಲ್ಲಿ ಒಟ್ಟಿಗೆ ಜೀವನ ನಡೆಸುತ್ತಿದ್ದರು.

ಆದರೆ, ಇತ್ತೀಚಿನ ದಿನಗಳಲ್ಲಿ ವನಜಾಕ್ಷಿಯ ವರ್ತನೆಯಲ್ಲಿ ಬದಲಾವಣೆ ಕಂಡುಬಂದಿತ್ತು. ಆಕೆ ವಿಠ್ಠಲನಿಂದ ದೂರವಾಗಲು ಆರಂಭಿಸಿದ್ದಳು. ಇದಕ್ಕೆ ಕಾರಣ, ವನಜಾಕ್ಷಿಯು ಅದೇ ಗ್ರಾಮದ ಮತ್ತೊಬ್ಬ ವ್ಯಕ್ತಿಯ ಜೊತೆಗೆ ಸಂಬಂಧ ಬೆಳೆಸಿಕೊಂಡಿದ್ದಳು. ಈ ವಿಷಯ ವಿಠ್ಠಲನಿಗೆ ತಿಳಿದಾಗ, ಇಬ್ಬರ ನಡುವೆ ಆಗಾಗ ಜಗಳಗಳು ಆರಂಭವಾಗಿದ್ದವು. ಕಳೆದ ಒಂದು ತಿಂಗಳಿಂದ ಈ ವಿಷಯವೇ ಜಗಳಕ್ಕೆ ಮುಖ್ಯ ಕಾರಣವಾಗಿತ್ತು.

ಕಳೆದ ಶನಿವಾರ, ವನಜಾಕ್ಷಿಯು ತನ್ನ ಹೊಸ ಸ್ನೇಹಿತನ ಜೊತೆಗೆ ಸ್ಯಾಂಟ್ರೋ ಕಾರಿನಲ್ಲಿ ಬನ್ನೇರುಘಟ್ಟದಿಂದ ಬಸವನಪುರಕ್ಕೆ ತೆರಳುತ್ತಿದ್ದಳು. ಈ ವೇಳೆ ವಿಠ್ಠಲ ಆಕೆಯನ್ನು ಹಿಂಬಾಲಿಸಿದ. ಹುಳಿಮಾವು ಠಾಣೆ ವ್ಯಾಪ್ತಿಯ ಹೊಮ್ಮದೇವನಹಳ್ಳಿ ಬಳಿ, ವಿಠ್ಠಲ ಕಾರನ್ನು ಅಡ್ಡಗಟ್ಟಿದ್ದ. ಐದು ಲೀಟರ್ ಪೆಟ್ರೋಲ್ ತಂದಿದ್ದ ವಿಠ್ಠಲ, ಕಾರಿನ ಮೇಲೆ  ಸುರಿಯಲು ಯತ್ನಿಸಿದ. ಭಯಗೊಂಡ ವನಜಾಕ್ಷಿ ಮತ್ತು ಆಕೆಯ ಸ್ನೇಹಿತ ಕಾರಿನಿಂದ ಇಳಿದು ಓಡಲು ಶುರುಮಾಡಿದರು. ಆದರೆ, ವಿಠ್ಠಲ ಓಡಿಹೋಗಿ ವನಜಾಕ್ಷಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದನು.

ಗಂಭೀರವಾಗಿ ಸುಟ್ಟ ಗಾಯಗಳಿಂದ ವನಜಾಕ್ಷಿಯನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಶೇ.60ರಷ್ಟು ಸುಟ್ಟ ಗಾಯಗಳಿಂದ ಚಿಕಿತ್ಸೆ ಫಲಕಾರಿಯಾಗದೆ ವನಜಾಕ್ಷಿ ಮೃತಪಟ್ಟಳು. ಈ ಘಟನೆಯಿಂದಾಗಿ ಹುಳಿಮಾವು ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ವಿಠ್ಠಲನನ್ನು ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (56)

ರಷ್ಯಾಕ್ಕೆ ತೈಲ ಸಪ್ಲೈ ಮಾಡುತ್ತಾ ಭಾರತ!

by Hemanth Kumar S
June 26, 2026 - 10:34 pm
0

Web Photo Editor (55)

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

by ದಿಶಾ ಕೆ. ಎಸ್.
June 26, 2026 - 10:24 pm
0

Web Photo Editor (55)

ಕಾವೇರಿ ನದಿಯಲ್ಲಿ ಪ್ರಾಣಹಾನಿ ತಡೆಯಲು ಸುರಕ್ಷತಾ ಕ್ರಮ ಕೈಗೊಳ್ಳಿ: ಗೃಹ ಸಚಿವರಿಗೆ ಹೆಚ್‌ಡಿಕೆ ಪತ್ರ

by ದಿಶಾ ಕೆ. ಎಸ್.
June 26, 2026 - 9:50 pm
0

Web Photo Editor (52)

ರಾಮಮಂದಿರ ಟ್ರಸ್ಟ್‌ನಲ್ಲಿ ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಪೇಜಾವರ ಶ್ರೀ

by ದಿಶಾ ಕೆ. ಎಸ್.
June 26, 2026 - 8:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (55)
    ಕಾವೇರಿ ನದಿಯಲ್ಲಿ ಪ್ರಾಣಹಾನಿ ತಡೆಯಲು ಸುರಕ್ಷತಾ ಕ್ರಮ ಕೈಗೊಳ್ಳಿ: ಗೃಹ ಸಚಿವರಿಗೆ ಹೆಚ್‌ಡಿಕೆ ಪತ್ರ
    June 26, 2026 | 0
  • Web Photo Editor (52)
    ರಾಮಮಂದಿರ ಟ್ರಸ್ಟ್‌ನಲ್ಲಿ ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಪೇಜಾವರ ಶ್ರೀ
    June 26, 2026 | 0
  • Web Photo Editor (46)
    ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ
    June 26, 2026 | 0
  • Web Photo Editor (43)
    ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ
    June 26, 2026 | 0
  • 014
    ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version