• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಎರಡು ದಿನ ಜಿಎಸ್‌ಟಿ ಮಂಡಳಿಯ ಮಹತ್ವದ ಸಭೆ: GST ತೆರಿಗೆ ಕಡಿತ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 3, 2025 - 9:49 am
in ದೇಶ
0 0
0
Untitled design 2025 09 03t094459.441

RelatedPosts

ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದೇನೆ ಎಂಬ ಅಮೆರಿಕ ಅಧ್ಯಕ್ಷ ಹೇಳಿಕೆಗೆ ಹೊಸ ಟ್ವಿಸ್ಟ್: ಟ್ರಂಪ್ ಹೇಳಿದ್ದೇನು?

ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ

ಫೆ.21ರಿಂದ ಚಿನ್ನ, ಪೆಟ್ರೋಲ್ ದರದಲ್ಲಿ ಭಾರಿ ವ್ಯತ್ಯಾಸ ಸಾಧ್ಯತೆ: ಟ್ರಂಪ್ ನಿರ್ಧಾರ ಹಿಂದಿದೆ ಭಯದ ಆತಂಕ!

ಐರ್ಲೆಂಡ್‌ನಲ್ಲಿ ಕನ್ನಡಿಗನ ನಿಗೂಢ ಸಾವು: ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!

ADVERTISEMENT
ADVERTISEMENT

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಕೇಂದ್ರ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಮಂಡಳಿಯ 56ನೇ ಸಭೆ ನಡೆಯಲಿದೆ. ಈ ಸಭೆಯಲ್ಲಿ ದಿನಬಳಕೆಯ ವಸ್ತುಗಳು, ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾಗೂ ವಿದ್ಯುತ್ ಚಾಲಿತ ವಾಹನಗಳ ಮೇಲಿನ ತೆರಿಗೆಯನ್ನು ಶೇಕಡಾ 28 ಮತ್ತು 18ರಿಂದ ಶೇಕಡಾ 5ಕ್ಕೆ ಇಳಿಸುವ ಪ್ರಸ್ತಾಪವನ್ನು ಚರ್ಚೆ ನಡೆಸುವ ಸಾಧ್ಯತೆಯಿದೆ. ಈ ಸಭೆಯ ಫಲಿತಾಂಶವು ಸಾಮಾನ್ಯ ಜನರಿಗೆ ದೊಡ್ಡ ಮಟ್ಟದ ತೆರಿಗೆ ರಿಯಾಯಿತಿಯನ್ನು ತಂದುಕೊಡಬಹುದು ಎಂಬ ನಿರೀಕ್ಷೆಯಿದೆ.

ಜಿಎಸ್‌ಟಿ ತೆರಿಗೆ ವ್ಯವಸ್ಥೆಯು 5%, 12%, 18% ಮತ್ತು 28% ಎಂಬ ನಾಲ್ಕು ಸ್ತರಗಳಲ್ಲಿ ಜಾರಿಯಲ್ಲಿದೆ. ಆದರೆ, ಕೇಂದ್ರ ಸರ್ಕಾರವು ಈ ಸ್ತರಗಳನ್ನು ಕೇವಲ ಶೇಕಡಾ 5 ಮತ್ತು 18 ಎಂಬ ಎರಡು ಸ್ತರಗಳಿಗೆ ಸರಳೀಕರಣಗೊಳಿಸುವ ಪ್ರಸ್ತಾಪವನ್ನು ಮುಂದಿಡಲಿದೆ. ಈ ಬದಲಾವಣೆಯು ಜಿಎಸ್‌ಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಿ, ಜನಸಾಮಾನ್ಯರಿಗೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಈ ಪ್ರಸ್ತಾಪವನ್ನು ಜಿಎಸ್‌ಟಿ ಮಂಡಳಿಯ ಸಚಿವರ ಮಟ್ಟದ ಸಮಿತಿಯು ಈಗಾಗಲೇ ಒಪ್ಪಿಗೆ ಸೂಚಿಸಿದ್ದು, ಇದೀಗ ಎಲ್ಲಾ ರಾಜ್ಯಗಳ ಪ್ರತಿನಿಧಿಗಳ ಮುಂದೆ ಚರ್ಚೆಗೆ ಬರಲಿದೆ.

ಈ ಸಭೆಯಲ್ಲಿ ಯಾವ ವಸ್ತುಗಳನ್ನು ಯಾವ ತೆರಿಗೆ ಸ್ತರಕ್ಕೆ ಸೇರಿಸಬೇಕು ಎಂಬುದರ ಕುರಿತು ಕೇಂದ್ರ ಸರ್ಕಾರವು ವಿವರವಾದ ಪ್ರಸ್ತಾಪವನ್ನು ಮಂಡಿಸಲಿದೆ. ದಿನಬಳಕೆಯ ವಸ್ತುಗಳಾದ ಆಹಾರ ಧಾನ್ಯಗಳು, ಗೃಹೋಪಯೋಗಿ ವಸ್ತುಗಳು, ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು ಹಾಗೂ ಇವಿ (ಎಲೆಕ್ಟ್ರಿಕ್ ವೆಹಿಕಲ್) ವಾಹನಗಳ ಮೇಲಿನ ತೆರಿಗೆಯನ್ನು ಶೇಕಡಾ 5ಕ್ಕೆ ಇಳಿಸುವ ಕುರಿತು ಗಂಭೀರ ಚರ್ಚೆ ನಡೆಯಲಿದೆ.

2017ರಲ್ಲಿ ಜಿಎಸ್‌ಟಿ ಜಾರಿಗೆ ಬಂದಾಗಿನಿಂದ, ಏಕರೂಪದ ತೆರಿಗೆ ವ್ಯವಸ್ಥೆಯು ದೇಶದ ಆರ್ಥಿಕತೆಯನ್ನು ಸರಳಗೊಳಿಸಿದರೂ, ಕೆಲವು ಸವಾಲುಗಳನ್ನು ಎದುರಿಸುತ್ತಿದೆ. ಕೆಲವು ರಾಜ್ಯಗಳು ಆದಾಯ ನಷ್ಟದ ಪರಿಹಾರವನ್ನು ಕೇಳುವ ಸಾಧ್ಯತೆಯಿದೆ. ಈ ಸಭೆಯಲ್ಲಿ ಈ ಸಮಸ್ಯೆಗಳನ್ನು ಪರಿಹರಿಸಲು ಮಂಡಳಿಗೆ ಸಾಕಷ್ಟು ಸಮಯ ಮತ್ತು ಅವಕಾಶ ಇದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಜಿಎಸ್‌ಟಿ ಕೌನ್ಸಿಲ್‌ನ ಎಕ್ಸ್-ಆಫಿಸಿಯೊ ಕಾರ್ಯದರ್ಶಿಯಾದ ಕಂದಾಯ ಕಾರ್ಯದರ್ಶಿ ಅರವಿಂದ್ ಶ್ರೀವಾಸ್ತವ ಅವರು, ಈ ಸಭೆಯ ದಿನ ರಾಜ್ಯಗಳ ಮತ್ತು ಕೇಂದ್ರದ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 20T152939.483

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಬಂಧನ

by ಶಾಲಿನಿ ಕೆ. ಡಿ
February 20, 2026 - 3:36 pm
0

BeFunky collage 2026 02 20T150523.241

AI ಎಫೆಕ್ಟ್: ವಿಶ್ವ ಮಟ್ಟದಲ್ಲಿ 40% ಉದ್ಯೋಗ ನಷ್ಟ..!

by ಶ್ರೀದೇವಿ ಬಿ. ವೈ
February 20, 2026 - 3:07 pm
0

BeFunky collage 2026 02 20T143948.592

ದರ್ಶನ್-ವಿನೀಶ್ ಮಧ್ಯೆ ಅಂತರ..ಶತ್ರುವಿಗೂ ಬೇಡ ಆ ಸ್ಥಿತಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 20, 2026 - 2:45 pm
0

BeFunky collage 2026 02 20T142240.125

ಹಾಸನದಲ್ಲಿ ಮಹಿಳೆಯ ನಾಪತ್ತೆ ಕೇಸ್‌ಗೆ ಮತ್ತೆ ಟ್ವಿಸ್ಟ್: ಪ್ರಿಯಕರನ ಜೊತೆ ಹೋಗಿದ್ದ ಪ್ರಿಯಾಂಕಗೆ ಈಗ ಗಂಡನೇ ಬೇಕಂತೆ

by ಶ್ರೀದೇವಿ ಬಿ. ವೈ
February 20, 2026 - 2:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 20T084906.767
    ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದೇನೆ ಎಂಬ ಅಮೆರಿಕ ಅಧ್ಯಕ್ಷ ಹೇಳಿಕೆಗೆ ಹೊಸ ಟ್ವಿಸ್ಟ್: ಟ್ರಂಪ್ ಹೇಳಿದ್ದೇನು?
    February 20, 2026 | 0
  • Untitled design 2026 02 19T193640.499
    ಉಚಿತ ಗ್ಯಾರಂಟಿಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ
    February 19, 2026 | 0
  • BeFunky collage 2026 02 19T191540.054
    ಫೆ.21ರಿಂದ ಚಿನ್ನ, ಪೆಟ್ರೋಲ್ ದರದಲ್ಲಿ ಭಾರಿ ವ್ಯತ್ಯಾಸ ಸಾಧ್ಯತೆ: ಟ್ರಂಪ್ ನಿರ್ಧಾರ ಹಿಂದಿದೆ ಭಯದ ಆತಂಕ!
    February 19, 2026 | 0
  • BeFunky collage 2026 02 19T182954.645
    ಐರ್ಲೆಂಡ್‌ನಲ್ಲಿ ಕನ್ನಡಿಗನ ನಿಗೂಢ ಸಾವು: ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!
    February 19, 2026 | 0
  • Untitled design 2026 02 19T131616.736
    ಸಿಲಿಕಾನ್ ಸಿಟಿಯ ‘ಸರ್ವಂ AI’ ಮ್ಯಾಜಿಕ್: ದೈತ್ಯ ಕಂಪನಿಗಳನ್ನೇ ಮೀರಿಸಿದ ಭಾರತದ ದೇಶೀಯ AI ಮಾದರಿ
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version