• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ದಯವಿಟ್ಟು ನನಗೆ ವಿಷ ಕೊಡಿ’: ಜಡ್ಜ್‌ ಎದುರು ನಟ ದರ್ಶನ್‌ ಮನವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 9, 2025 - 11:57 am
in Flash News, ಸಿನಿಮಾ
0 0
0
Untitled design 2025 09 09t115249.748

ಬೆಂಗಳೂರು: ಖ್ಯಾತ ನಟ ದರ್ಶನ್ ತೂಗುದೀಪ ಅವರು ತಮ್ಮ ಜೈಲು ಜೀವನದ ಕಷ್ಟಗಳನ್ನು ವಿವರಿಸುತ್ತಾ, ಬೆಂಗಳೂರಿನ 57ನೇ ಸಿಎಂಎಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಆಘಾತಕಾರಿ ಮನವಿಯೊಂದನ್ನು ಸಲ್ಲಿಸಿದ್ದಾರೆ. “ದಯವಿಟ್ಟು ನನಗೆ ವಿಷ ಕೊಡಿ, ಈ ಜೈಲಿನಲ್ಲಿ ಬದುಕಲು ಆಗುತ್ತಿಲ್ಲ,” ಎಂದು ದರ್ಶನ್ ಕೋರ್ಟ್‌ಗೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

ವಿಚಾರಣೆಯ ಸಂದರ್ಭದಲ್ಲಿ ದರ್ಶನ್, ಕಪ್ಪು ಟೀ ಶರ್ಟ್ ಧರಿಸಿ, ಕೈಯನ್ನು ಹಿಂದಕ್ಕೆ ಕಟ್ಟಿಕೊಂಡು ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಒಟ್ಟು ಏಳು ಮಂದಿ ಆರೋಪಿಗಳ ಜೊತೆಗೆ, ದರ್ಶನ್ ಕೂಡ ಈ ವಿಚಾರಣೆಯಲ್ಲಿ ಭಾಗಿಯಾಗಿದ್ದರು. ಜೈಲಿನಲ್ಲಿ ತಾನು ಎದುರಿಸುತ್ತಿರುವ ಕಷ್ಟಗಳನ್ನು ವಿವರಿಸಿದ ದರ್ಶನ್, “ಬಿಸಿಲು ನೋಡಿ ಒಂದು ತಿಂಗಳಾಯಿತು, ಬಟ್ಟೆಗಳಿಂದ ವಾಸನೆ ಬರುತ್ತಿದೆ, ಇಲ್ಲಿ ಬದುಕಲು ಆಗುತ್ತಿಲ್ಲ,” ಎಂದು ಭಾವುಕವಾಗಿ ಮನವಿ ಮಾಡಿದರು. ಇದರ ಜೊತೆಗೆ, ತನಗೆ ದಿಂಬು, ಹಾಸಿಗೆ, ಮತ್ತು ಮನೆಯ ಊಟದ ವ್ಯವಸ್ಥೆಗಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

RelatedPosts

ತೈಲ ಬಿಕ್ಕಟ್ಟು ಎದುರಿಸಲು ಭಾರತದ ಪರ್ಯಾಯ ಮಾರ್ಗ-ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭರವಸೆ

ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ಆರ್ಥಿಕತೆ & ಭದ್ರತೆಗೆ ಎದುರಾಗಿರುವ ಭೀಕರ ಸವಾಲುಗಳ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ

ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು

ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ

ADVERTISEMENT
ADVERTISEMENT

ದರ್ಶನ್‌ ಅವರ ಈ ಮನವಿಗೆ ಜಡ್ಜ್‌ ತಕ್ಷಣವೇ ಒಪ್ಪದೇ, “ಹಾಗೆಲ್ಲಾ ಮಾತನಾಡಬಾರದು, ಇಂತಹ ಮನವಿಗಳನ್ನು ಸ್ವೀಕರಿಸಲಾಗದು,” ಎಂದು ಸ್ಪಷ್ಟವಾಗಿ ತಿಳಿಸಿದರು. ಅಲ್ಲದೆ, ಜೈಲಿನ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಯಾವುದೇ ಆದೇಶವನ್ನು ನೀಡಲು ಸಾಧ್ಯವಿಲ್ಲ ಎಂದು ಜಡ್ಜ್‌ ತಿಳಿಸಿದರು.

ಇದೇ ವೇಳೆ, ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸುವ ಕುರಿತು ಚರ್ಚೆ ನಡೆಯಿತು. ಕೋರ್ಟ್ ಈ ವಿಷಯದಲ್ಲಿ ಮಧ್ಯಾಹ್ನ 3 ಗಂಟೆಗೆ ಆದೇಶವನ್ನು ಕಾಯ್ದಿರಿಸಿದೆ. ಇದರ ಜೊತೆಗೆ, ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳು ಕೂಡ ವಿಚಾರಣೆಯಲ್ಲಿ ಭಾಗವಹಿಸಿದ್ದರು. ಪ್ರದೂಷ್‌ನ ಪರ ವಕೀಲರು ಪ್ರಕರಣದಿಂದ ಕೈಬಿಡುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಎಲ್ಲಾ ವಿಷಯಗಳ ಕುರಿತು ಸೆಪ್ಟೆಂಬರ್ 19ರಂದು ಮುಂದಿನ ವಿಚಾರಣೆ ನಡೆಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 23T152957.802

ತೈಲ ಬಿಕ್ಕಟ್ಟು ಎದುರಿಸಲು ಭಾರತದ ಪರ್ಯಾಯ ಮಾರ್ಗ-ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭರವಸೆ

by ಯಶಸ್ವಿನಿ ಎಂ
March 23, 2026 - 3:31 pm
0

Untitled design 2026 03 23T150132.272

ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ಆರ್ಥಿಕತೆ & ಭದ್ರತೆಗೆ ಎದುರಾಗಿರುವ ಭೀಕರ ಸವಾಲುಗಳ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ

by ಯಶಸ್ವಿನಿ ಎಂ
March 23, 2026 - 3:08 pm
0

Untitled design 2026 03 23T143336.543

ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು

by ಶಾಲಿನಿ ಕೆ. ಡಿ
March 23, 2026 - 2:38 pm
0

Untitled design 2026 03 23T140908.870

ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 23, 2026 - 2:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T152957.802
    ತೈಲ ಬಿಕ್ಕಟ್ಟು ಎದುರಿಸಲು ಭಾರತದ ಪರ್ಯಾಯ ಮಾರ್ಗ-ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭರವಸೆ
    March 23, 2026 | 0
  • Untitled design 2026 03 23T150132.272
    ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ಆರ್ಥಿಕತೆ & ಭದ್ರತೆಗೆ ಎದುರಾಗಿರುವ ಭೀಕರ ಸವಾಲುಗಳ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ
    March 23, 2026 | 0
  • Untitled design 2026 03 23T143336.543
    ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು
    March 23, 2026 | 0
  • Untitled design 2026 03 23T133258.537
    ಟೆಹ್ರಾನ್ ಮೇಲೆ ಇಸ್ರೇಲ್ ಮಿಸೈಲ್ ಸುರಿಮಳೆ
    March 23, 2026 | 0
  • Untitled design 2026 03 23T131639.984
    “60 ವರ್ಷದ ತನಕ ಐಪಿಎಲ್ ಆಡಲು ಪ್ರಯತ್ನಿಸುತ್ತೇನೆ”: ಫ್ಯಾನ್ಸ್‌‌ಗೆ ಗುಡ್‌ನ್ಯೂಸ್‌ ಕೊಟ್ಟ ಧೋನಿ
    March 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version