• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜುಲೈ, ಆಗಸ್ಟ್ ತಿಂಗಳ ಬಾಕಿ ಗೃಹ ಲಕ್ಷ್ಮೀ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹ ಲಕ್ಷ್ಮೀ ಬಾಕಿ ಹಣ ಬಿಡುಗಡೆಗೆ ಗ್ರೀನ್ ಸಿಗ್ನಲ್!

admin by admin
September 10, 2025 - 3:41 pm
in Flash News, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design (46)

ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರವು ತನ್ನ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಹಂತಹಂತವಾಗಿ ಜಾರಿಗೊಳಿಸುತ್ತಿದೆ. ಗೃಹ ಲಕ್ಷ್ಮೀ ಯೋಜನೆಯ ಬಾಕಿ ಕಂತುಗಳ ಹಣಕ್ಕಾಗಿ ರಾಜ್ಯದ ಮಹಿಳೆಯರು ಕಾತರದಿಂದ ಕಾಯುತ್ತಿದ್ದು, ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಬಗ್ಗೆ ಸಿಹಿ ಸುದ್ದಿ ನೀಡಿದ್ದಾರೆ.

ಮಂಗಳವಾರ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, “ಗೃಹ ಲಕ್ಷ್ಮೀ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಬಾಕಿ ಹಣವನ್ನು ಶೀಘ್ರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು. ಈವರೆಗೆ 21 ಕಂತುಗಳ ಹಣವನ್ನು ವಿತರಿಸಲಾಗಿದ್ದು, ಒಬ್ಬ ಫಲಾನುಭವಿಗೆ ಒಟ್ಟು ₹42,000 ಜಮಾ ಮಾಡಲಾಗಿದೆ. ಹಣ ಜಮೆಯಾದ ತಕ್ಷಣ ಮಹಿಳೆಯರ ಮೊಬೈಲ್‌ಗೆ ಸಂದೇಶ ರವಾನೆಯಾಗುತ್ತದೆ,” ಎಂದು ತಿಳಿಸಿದರು. ಬೆಳಗಾವಿ ಜಿಲ್ಲೆಗೆ ಒಟ್ಟು ₹4,500 ಕೋಟಿ ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪಿದೆ ಎಂದು ಅವರು ಹೇಳಿದರು.

RelatedPosts

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ADVERTISEMENT
ADVERTISEMENT

“ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಜೂನ್ ತಿಂಗಳವರೆಗಿನ ಗೃಹ ಲಕ್ಷ್ಮೀ ಹಣವನ್ನು ಸಂಪೂರ್ಣವಾಗಿ ಕ್ಲಿಯರ್ ಮಾಡಲಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳ ಹಣವನ್ನು ಆದಷ್ಟು ಬೇಗ ವಿತರಿಸುತ್ತೇವೆ,” ಎಂದು ಸಚಿವೆ ಭರವಸೆ ನೀಡಿದರು. ಈ ಯೋಜನೆಯು ರಾಜ್ಯದ ದೊಡ್ಡ ಕಲ್ಯಾಣ ಯೋಜನೆಗಳಲ್ಲಿ ಒಂದಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒತ್ತಿ ಹೇಳಿದರು.

ಕೇಂದ್ರ ಸರ್ಕಾರದಿಂದ ಶ್ಲಾಘನೆ

ಕರ್ನಾಟಕ ಸರ್ಕಾರದ ಪೂರ್ವ ಪ್ರಾಥಮಿಕ ಶಿಕ್ಷಣ ಮಾದರಿಯನ್ನು ಕೇಂದ್ರ ಸರ್ಕಾರವೂ ಶ್ಲಾಘಿಸಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. “ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯವೈಖರಿಯನ್ನು ಕೇಂದ್ರವು ಮೆಚ್ಚಿಕೊಂಡಿದೆ. ಈ ಇಲಾಖೆಯು ಜನರ ಜೀವನಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ,” ಎಂದು ಅವರು ಹೇಳಿದರು. ಮಕ್ಕಳ ಶಿಕ್ಷಣ, ಪೌಷ್ಟಿಕಾಂಶ, ಮಹಿಳಾ ಕಲ್ಯಾಣ, ಬಾಲ್ಯ ವಿವಾಹ ನಿರ್ಮೂಲನೆ, ಪೋಕ್ಸೋ ಪ್ರಕರಣಗಳು, ಮತ್ತು ವಿಕಲಚೇತನರಿಗೆ ಸಂಬಂಧಿಸಿದ ಯೋಜನೆಗಳ ಕುರಿತು ಚರ್ಚೆ ನಡೆಸಲಾಗಿದೆ.

ಅಂಗನವಾಡಿ ಸುವರ್ಣ ಮಹೋತ್ಸವ

ಕರ್ನಾಟಕದಲ್ಲಿ ಅಂಗನವಾಡಿ ಕೇಂದ್ರಗಳು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ನವೆಂಬರ್ 19ರಂದು ಬೆಂಗಳೂರಿನಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಈ ದಿನವೇ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಸಂದರ್ಭದಲ್ಲಿ ‘ಅಕ್ಕಾ ಪಡೆ’ಗೆ ಚಾಲನೆ ನೀಡಲಾಗುವುದು. ಮೈಸೂರು, ಉಡುಪಿ, ಮತ್ತು ಬೆಳಗಾವಿಯಲ್ಲಿ ಪ್ರಾಯೋಗಿಕವಾಗಿ ‘ಅಕ್ಕಾ ಪಡೆ’ ಜಾರಿಗೆ ಬರಲಿದೆ.

ಸರ್ಕಾರಿ ಮಾಂಟೆಸ್ಸರಿ ತರಗತಿಗಳು:

200 ಅಂಗನವಾಡಿ ಕೇಂದ್ರಗಳಲ್ಲಿ ಈಗಾಗಲೇ ಸರ್ಕಾರಿ ಮಾಂಟೆಸ್ಸರಿ ತರಗತಿಗಳು ಪ್ರಾಯೋಗಿಕವಾಗಿ ಆರಂಭಗೊಂಡಿವೆ. ಮೊದಲ ಹಂತದಲ್ಲಿ 5,000 ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗುವುದು, ನಂತರ ಹಂತಹಂತವಾಗಿ ವಿಸ್ತರಿಸಲಾಗುವುದು. ‘ಅಕ್ಕಾ ಪಡೆ’ಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದಿಗೆ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಕಾರ್ಯನಿರ್ವಹಿಸಲಿದೆ. ಎನ್‌ಸಿಸಿ ವಿದ್ಯಾರ್ಥಿಗಳು, ಮಹಿಳಾ ಪೇದೆಗಳು ಜನನಿಬಿಡ ಪ್ರದೇಶಗಳಲ್ಲಿ ಮತ್ತು ಮಹಿಳಾ ಕಾಲೇಜುಗಳ ಸುತ್ತಮುತ್ತ ಕಾರ್ಯನಿರ್ವಹಿಸಲಿದ್ದಾರೆ. ಇದಕ್ಕಾಗಿ 109 ಸಹಾಯವಾಣಿ ಆರಂಭಿಸಲಾಗಿದೆ.

ದೇಶದಲ್ಲೇ ಮೊದಲ ಸಮೀಕ್ಷೆ

ದೇಶದಲ್ಲೇ ಮೊದಲ ಬಾರಿಗೆ ದೇವದಾಸಿ ಸಮೀಕ್ಷೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯನ್ನು ಕರ್ನಾಟಕದಲ್ಲಿ ನಡೆಸಲಾಗುತ್ತಿದೆ. ಕಳೆದ ಮುಂಗಾರು ಅಧಿವೇಶನದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ (ತಿದ್ದುಪಡಿ) ಜಾರಿಗೆ ತರಲಾಗಿದೆ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವಿದ್ದರೂ, ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ ಎಂದು ಸಚಿವೆ ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ವ (9)

ರಾಯಚೂರಿನಲ್ಲಿ ಮತ್ತೆ ಬೀದಿನಾಯಿ ದಾಳಿ: 4 ವರ್ಷದ ಬಾಲಕನ ಸ್ಥಿತಿ ಗಂಭೀರ

by ದಿಶಾ ಕೆ. ಎಸ್.
July 21, 2026 - 9:22 am
0

ಸ್ವ (8)

ಇಂದು ಚಲೋ ಸಂಸದ್‌ ಮುಂದುವರಿಯಲಿದೆ: ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ನಿಲ್ಲಲ್ಲ: ಅಭಿಜಿತ್ ದೀಪ್ಕೆ ಎಚ್ಚರಿಕೆ

by ದಿಶಾ ಕೆ. ಎಸ್.
July 21, 2026 - 8:13 am
0

ಸ್ವ (6)

ಕರ್ನಾಟಕದಲ್ಲಿ ಕೋವಿಡ್ ಆತಂಕ ಇಲ್ಲ, ಆದರೆ ಎಚ್ಚರಿಕೆ ಅಗತ್ಯ: ಯು.ಟಿ. ಖಾದರ್

by ದಿಶಾ ಕೆ. ಎಸ್.
July 21, 2026 - 7:59 am
0

ಸ್ವ (5)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಕುಟುಂಬಸ್ಥರ ಭೇಟಿಗೆ ಕೋರ್ಟ್ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 21, 2026 - 7:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕಬ್ಬಿಣದ
    ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ
    July 20, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 07 20T210702.712
    ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
    July 20, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version