• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ವಜ್ರದ ಕಿರೀಟ ಗಿಫ್ಟ್

ಸ್ವರ ಮಾಂತ್ರಿಕ ಇಳಯರಾಜ ನೀಡಿದ ದುಬಾರಿ ಉಡುಗೊರೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 11, 2025 - 11:22 pm
in ಉಡುಪಿ, ಜಿಲ್ಲಾ ಸುದ್ದಿಗಳು, ಸಿನಿಮಾ
0 0
0
Your paragraph text (15)

ಖ್ಯಾತ ಸಂಗೀತ ಸಂಯೋಜಕ ಇಳಯರಾಜ ಕೊಲ್ಲೂರು ಮೂಕಾಂಬಿಕೆಯ ಭಕ್ತ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಮೂಕಾಂಬಿಕೆಗೆ ಬರೋಬ್ಬರಿ 4 ಕೋಟಿ ರೂಪಾಯಿ ದುಬಾರಿ ಬೆಲೆಯ ವಜ್ರದ ಕಿರೀಟ ಮಾಡಿಸಿ, ಅರ್ಪಿಸಿದ್ದಾರೆ ಅನ್ನೋದು ಲೇಟೆಸ್ಟ್ ಸುದ್ದಿ. ಈ ಕುರಿತ ಒಂದು ಡಿಟೈಲ್ಸ್ ಇಲ್ಲಿದೆ.

  • ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ವಜ್ರದ ಕಿರೀಟ ಗಿಫ್ಟ್
  • ಸ್ವರ ಮಾಂತ್ರಿಕ ಇಳಯರಾಜ ನೀಡಿದ ದುಬಾರಿ ಉಡುಗೊರೆ
  • ಮೂಕಾಂಬಿಕೆಯೇ ಎಲ್ಲಾ.. ಆಕೆಗಾಗಿ ಸರ್ವಸ್ವವೇ ಮುಡಿಪು
  • ಕೊಲ್ಲೂರು ದೇವಿಯ ಬಹುದೊಡ್ಡ ಭಕ್ತ ಈ ಇಳಯರಾಜ..!

ಕೊಲ್ಲೂರು ಮೂಕಾಂಬಿಕೆ ದೇವಾಲಯ ನಮ್ಮ ಕರ್ನಾಟಕದ ಭಕ್ತಿ ಪ್ರಧಾನ ಕೇಂದ್ರಗಳಲ್ಲೊಂದು. ಅಲ್ಲಿರೋ ಮೂಕಾಂಬಿಕಾ ದೇವಿಯ ಶಕ್ತಿ ತುಂಬಾ ಪವರ್‌‌ಫುಲ್. ಇಲ್ಲಿಗೆ ಬರೀ ನಮ್ಮ ಕನ್ನಡಿಗರಷ್ಟೇ ಅಲ್ಲ, ಪರಭಾಷೆಗಳಿಂದ ದೊಡ್ಡ ದೊಡ್ಡ ರಾಜಕಾರಣಿಗಳು ಹಾಗೂ ಸೂಪರ್ ಸ್ಟಾರ್‌‌ಗಳೆಲ್ಲಾ ಬಂದು, ದೇವಿಯ ದರ್ಶನ ಪಡೆದು, ಆಕೆಯ ಕೃಪೆಗೆ ಪಾತ್ರರಾಗ್ತಾರೆ. ಅದರಲ್ಲೂ ತಮಿಳಿನ ಸ್ವರ ಮಾಂತ್ರಿಕ ಇಳಯರಾಜ ಕೊಲ್ಲೂರು ಮೂಕಾಂಬಿಕಗೆ ಬಹುದೊಡ್ಡ ಭಕ್ತ.

RelatedPosts

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ADVERTISEMENT
ADVERTISEMENT

493900931 8539170542874870 7664534660383021809 nವರ್ಷಕ್ಕೆ ಕನಿಷ್ಟ ಎರಡು ಮೂರು ಬಾರಿ ಕೊಲ್ಲೂರಿಗೆ ಆಗಮಿಸುವ ಇಸೈಜ್ಞಾನಿ ಇಳಯರಾಜ, ನನ್ನ ಜೀವನದಲ್ಲಿ ಏನೂ ಇರಲಿಲ್ಲ. ಆ ದೇವಿಯಿಂದ ನನ್ನ ಜೀವನದಲ್ಲಿ ಪವಾಡವೇ ನಡೆದಿದೆ. ಎಲ್ಲವೂ ದೈವಿಕ. ತಾಯಿ ಮೂಕಾಂಬಿಕೆಯ ಕೃಪೆ ಹಾಗೂ ಆಶೀರ್ವಾದದಿಂದ ನಡೆದಿದೆ ಅಂತ ಸಾಕಷ್ಟು ಬಾರಿ ಇಳಯರಾಜ ಆ ದೇವಿಯ ಬಗ್ಗೆ ಭಕ್ತಿ ಹೊರಹಾಕಿದ್ದುಂಟು. ಸದ್ಯ ಮೂಕಾಂಬಿಕೆಗೆ ಸುಮಾರು 4 ಕೋಟಿಗೂ ಅಧಿಕ ರೂಪಾಯಿಗಳಷ್ಟು ದುಬಾರಿ ಮೊತ್ತದ ವಜ್ರದ ಕಿರೀಟ ಮಾಡಿಸಿ, ದೇವಿಗೆ ಅರ್ಪಿಸಿದ್ದಾರೆ.

Whatsapp image 2025 09 11 at 1.12.13 pmಅಷ್ಟೇ ಅಲ್ಲ, ಆಭರಣ ಅರ್ಪಿಸುವ ಮುನ್ನ ದೇವಾಲಯದಲ್ಲಿ ಮೆರವಣಿಗೆ ಕೂಡ ಮಾಡಲಾಗಿದೆ. ಕೋಟ್ಯಂತರ ರೂಪಾಯಿ ಆಭರಣಗಳನ್ನು ಅರ್ಪಿಸಿ, ಭಾವುಕರಾಗಿದ್ದಾರೆ ಇಳಯರಾಜ. ಅಂದಹಾಗೆ ಅವರು ಈ ರೀತಿ ದೇವಿಗೆ ಆಭರಣಗಳನ್ನು ಅರ್ಪಿಸ್ತಿರೋದು ಇದೇ ಮೊದಲಲ್ಲ. ಈ ಹಿಂದೆಯೂ ಕೂಡ ವಿನ್ನ, ವಿಭಿನ್ನ ಆಭರಣಗಳನ್ನ ನೀಡಿ, ಭಕ್ತಿಯ ಪರಾಕಾಷ್ಟೆ ಮೆರೆದಿದ್ದರು. ಸದ್ಯ ದೇವಿಗೆ ವಜ್ರದ ಕಿರೀಟ, ವೀರಭದ್ರನಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.

118428444 3207211632678997 2874277453995547819 nಈ ವೇಳೆ ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಕೂಡ ಭಾಗಿಯಾಗಿ, ಇಳಯರಾಜ ಭಕ್ತಿಯನ್ನ ಕೊಂಡಾಡಿದ್ದಾರೆ. ಅಲ್ಲದೆ, ಅವರನ್ನ ಗೌರವಿಸಿ ಕಳುಹಿಸಿಕೊಟ್ಟಿದ್ದಾರೆ. ಇಳಯರಾಜಗೆ ಅವ್ರ ಮಗ ಕಾರ್ತಿಕ್, ಮೊಮ್ಮಗ ಯತೀಶ್ ಕೂಡ ಸಾಥ್ ನೀಡಿದ್ರು. ಇತ್ತೀಚೆಗೆ ಯುವ ದಸರಾದಲ್ಲಿ ಕನ್ನಡದ ರೆಟ್ರೋ ಹಾಡುಗಳನ್ನ ಹಾಡಿ, ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಇಳಯರಾಜ, ಈ ಬಾರಿ ದಸರಾಗೂ ಮೊದಲೇ ಮೂಕಾಂಬಿಕೆಗೆ ದುಬಾರಿ ಗಿಫ್ಟ್ ನೀಡಿ ಗಮನ ಸೆಳೆದಿದ್ದಾರೆ.

Whatsapp image 2025 09 11 at 1.12.13 pm (1)

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

Untitled design 2026 09 19T211039.427

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

by ಶಾಲಿನಿ ಕೆ. ಡಿ
September 19, 2026 - 9:11 pm
0

Untitled design 2026 09 19T200610.610

BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!

by ಶಾಲಿನಿ ಕೆ. ಡಿ
September 19, 2026 - 8:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿಂಗಸಂದ್ರ (7)
    ವಾಹನ ತೆರವು ಕಾರ್ಯ ನೋಡುತ್ತಿದ್ದವನ ಮೇಲೆ ಹರಿದ ಲಾರಿ: ವ್ಯಕ್ತಿ ಸಾ*ವು
    September 10, 2026 | 0
  • ಸರ್ಟಿಫಿಕೇಟ್ (1)
    ಉಡುಪಿ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು
    August 27, 2026 | 0
  • ಭಾವುಕರಾದ (4)
    ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ
    August 2, 2026 | 0
  • ಕೈಗೊಳ್ಳಲಿರುವ (26)
    ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ
    July 24, 2026 | 0
  • Untitled design 2026 07 16T175437.962
    ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version