• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಆಫೀಸ್ ಬಾಸ್‌ಗೆ ರಜೆ ಕೇಳಿದ 10 ನಿಮಿಷದಲ್ಲಿ ನೌಕರ ಸಾವು!

admin by admin
September 14, 2025 - 11:51 pm
in ವೈರಲ್
0 0
0
Web (31)

ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 40 ವರ್ಷದ ನೌಕರ ಶಂಕರ್ ಅವರು, ಬೆನ್ನು ನೋವು ಎಂದು ಸಿಕ್ ಲೀವ್ ಕೇಳಿ ಬಾಸ್‌ಗೆ ಮೆಸೇಜ್ ಮಾಡಿದ ಕೇವಲ 10 ನಿಮಿಷಗಳಲ್ಲಿ ಹಾರ್ಟ್ ಅಟ್ಯಾಕ್‌ನಿಂದ ಸಾವನ್ನಪ್ಪಿದ್ದಾರೆ. ಈ ಘಟನೆಯ ಬಗ್ಗೆ ಸ್ವತಃ ಬಾಸ್ ಕೆ. ವಿ. ಅಯ್ಯರ್ ಅವರು ಎಕ್ಸ್ (ಟ್ವಿಟರ್)ನಲ್ಲಿ ಹಂಚಿಕೊಂಡ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬೆಳಿಗ್ಗೆ 8:37ರಂದು ಶಂಕರ್ ಅವರು ಬಾಸ್ ಕೆ. ವಿ. ಅಯ್ಯರ್ ಅವರಿಗೆ ಬೆನ್ನು ನೋವು ಎಂದು ಸಿಕ್ ಲೀವ್ ಕೇಳಿ ಮೆಸೇಜ್ ಮಾಡಿದ್ದರು. ಅಯ್ಯರ್ ಅವರು ತಕ್ಷಣ ವಿಶ್ರಾಂತಿ ತೆಗೊಳ್ಳಿ ಎಂದು ರಜೆಯನ್ನು ಅನುಮೋದಿಸಿದ್ದರು. ಆದರೆ, ಬೆಳಿಗ್ಗೆ 11 ಗಂಟೆಗೆ ಶಂಕರ್ ಅವರ ಸಾವಿನ ಸುದ್ದಿ ಬಾಸ್ ಅವರಿಗೆ ಬಂದಿತು. ಈ ಸುದ್ದಿಗೆ ಶಾಕ್ ಆದ ಅಯ್ಯರ್ ಅವರು ಸಹೋದ್ಯೋಗಿಯೊಬ್ಬರನ್ನು ಸಂಪರ್ಕಿಸಿ ಖಚಿತಪಡಿಸಿಕೊಂಡು ಶಂಕರ್ ಅವರ ಮನೆಗೆ ಧಾವಂತವಾದರು.

RelatedPosts

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?

ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ

ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್

ADVERTISEMENT
ADVERTISEMENT

ಬಾಸ್ ಕೆ. ವಿ. ಅಯ್ಯರ್‌ರ ಎಕ್ಸ್ ಪೋಸ್ಟ್

ಕೆ. ವಿ. ಅಯ್ಯರ್ ಅವರು ಎಕ್ಸ್ ನಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ ಹೀಗಿದ್ದಾರೆ: “ಶಂಕರ್ ಕಳೆದ ಆರು ವರ್ಷಗಳಿಂದ ನನ್ನೊಂದಿಗೆ ಕೆಲಸ ಮಾಡುತ್ತಿದ್ದ. ಅವರು ತುಂಬಾ ಆರೋಗ್ಯವಂತರಾಗಿದ್ದರು. ಫಿಟ್‌ನೆಸ್‌ಗೆ ಮಾದರಿಯಾಗಿ ಇತರರಿಗೂ ತೋರಿಸುತ್ತಿದ್ದೆ. ಆದರೆ, ಇಂದು ಬೆಳಿಗ್ಗೆ 8:37ಕ್ಕೆ ಸಿಕ್ ಲೀವ್ ಕೇಳಿ ಮೆಸೇಜ್ ಮಾಡಿದ 10 ನಿಮಿಷಗಳಲ್ಲಿ, ಅಂದರೆ 8:47ಕ್ಕೆ ಸಾವನ್ನಪ್ಪಿದ್ದಾರೆ. ಜೀವನ ಎಷ್ಟು ಅನಿಶ್ಚಿತ ಎಲ್ಲರೂ ಕರುಣೆ ಮತ್ತು ತಾಳ್ಮೆಯಿಂದ ಇರಿ.”

DEVASTATING INCIDENT WHICH HAPPENED TODAY MORNING :-

One of my colleague, Shankar texted me today morning at 8.37 am with a message
“Sir, due to heavy backpain I am unable to come today. So please grant me leave.” Such type of leave requests, being usual, I replied “Ok take…

— KV Iyyer – BHARAT 🇮🇳🇮🇱 (@BanCheneProduct) September 13, 2025


ಶಂಕರ್ ಅವರಿಗೆ ಹೆಂಡತಿ ಮತ್ತು ಮಕ್ಕಳಿದ್ದರು. ಅವರಿಗೆ ಸಿಗರೇಟ್ ಸೇವನೆ ಅಥವಾ ಮದ್ಯಪಾನ ಇತ್ಯಾದಿ ಕೆಟ್ಟ ಅಭ್ಯಾಸಗಳು ಇರಲಿಲ್ಲ. ಆರೋಗ್ಯವಂತರಾಗಿದ್ದ ಶಂಕರ್ ಅವರ ಸಾವು ಕುಟುಂಬಸ್ಥರಿಗೆ ದೊಡ್ಡ ಶಾಕ್ ಆಗಿದೆ. ಬಾಸ್ ಅಯ್ಯರ್ ಅವರು ಶಂಕರ್ ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಈ ಘಟನೆಯು ಜೀವನದ ಅನಿಶ್ಚಿತತೆಯನ್ನು ಎತ್ತಿ ತೋರಿಸುತ್ತದೆ. ಆರೋಗ್ಯವಂತರಾಗಿದ್ದವರೂ ಹಠಾತ್ ಸಾವನ್ನಪ್ಪಬಹುದು ಎಂಬುದನ್ನು ನೆನಪಿಸುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ಪೋಸ್ಟ್, ಅನೇಕರಿಗೆ ಆತ್ಮಚಿಂತನೆಗೆ ಕಾರಣವಾಗಿದೆ. ಎಲ್ಲರೂ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಮತ್ತು ಸಹೋದ್ಯೋಗಿಗಳೊಂದಿಗೆ ಕರುಣೆಯಿಂದ ವರ್ತಿಸುವಂತೆ ಈ ಘಟನೆ ಸಂದೇಶ ನೀಡುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (60)

ಹುಂಡಿ ಹಣ ದುರ್ಬಳಕೆ ಶಂಕೆ: ಬದರಿನಾಥ-ಕೇದಾರ ಸಮಿತಿಗೆ ಭೈರವ ಸೇನೆಯ ದೂರು

by ಕವಿತಾ
July 5, 2026 - 8:12 am
0

Untitled design (59)

ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ

by ಕವಿತಾ
July 5, 2026 - 7:56 am
0

Untitled design (58)

BWSSB ಹೊಸ ಗೈಡ್‌ಲೈನ್‌: ಕಾರ್ ವಾಶ್‌, ಕಟ್ಟಡ ಕಾಮಗಾರಿಗಳಿಗೆ ಕುಡಿಯುವ ನೀರು ಬಳಕೆ ಬಂದ್

by ಕವಿತಾ
July 5, 2026 - 7:27 am
0

Untitled design (57)

ಖಮೇನಿ ಅಂತ್ಯಕ್ರಿಯೆಗೆ ಕೋಟ್ಯಂತರ ಜನರ ನಿರೀಕ್ಷೆ: ಕಾಲ್ತುಳಿತ ಭೀತಿ

by ಕವಿತಾ
July 5, 2026 - 7:06 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ
    June 16, 2026 | 0
  • Untitled design (21)
    ‘ಕಲ್ಕಿ 2’: ದೀಪಿಕಾ ಜಾಗಕ್ಕೆ ಬರ್ತಾರಾ ಸಾಯಿ ಪಲ್ಲವಿ?
    June 16, 2026 | 0
  • BeFunky collage (1)
    ಸ್ಯಾಲರಿ ಹೈಕ್ ಮಾಡದ ಕಂಪನಿ ಉಗ್ರಾಣಕ್ಕೆ ಬೆಂಕಿ ಹಚ್ಚಿದ ಭೂಪ: 29 ವರ್ಷದ ಉದ್ಯೋಗಿ ಬಂಧನ
    June 5, 2026 | 0
  • BeFunky collage (59)
    ದರ್ಶನ್ ಲೈವ್‌ನಲ್ಲಿ ಅಭಿಮಾನಿಗಳ ಬಗ್ಗೆ ಭಾವುಕ ಮಾತು: ಹಳೆಯ ವಿಡಿಯೋ ವೈರಲ್
    June 4, 2026 | 0
  • BeFunky collage 2026 05 26T225031.751
    ಮದುವೆ ಮಂಟಪದಲ್ಲೇ ವಧು-ವರರ ರೊಮಾನ್ಸ್: ಬೆರಗಾದ ಪುರೋಹಿತರು, ವಿಡಿಯೋ ವೈರಲ್
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version