• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕನ್ನಡಿಗರಿಗೆ ಅವಮಾನ ಮಾಡಿದವ್ರನ್ನೇ ಕೊಂಡಾಡಿದ ರಶ್ಮಿಕಾ

ಕಲ್ಯಾಣಿ ಪ್ರಿಯದರ್ಶನ್ & ಲೋಕಾ ಟೀಂನ ಪ್ರಶಂಸಿಸಿದ ನಟಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 15, 2025 - 7:10 pm
in ಸಿನಿಮಾ
0 0
0
Web (51)

ಇತ್ತೀಚೆಗೆ ನಮ್ಮ ಬೆಂಗಳೂರು ಹೆಣ್ಣು ಮಕ್ಕಳಿಗೆ ಆಕ್ಷೇಪಾರ್ಹ ಪದ ಬಳಸಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿತ್ತು ಮಲಯಾಳಂನ ಲೋಕಾ ಚಿತ್ರತಂಡ. ಆದ್ರೀಗ ಅವಮಾನಿಸಿದವರನ್ನೇ ಹೊಗಳುವ ಮೂಲಕ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ. ಈ ಕುರಿತ ಇನ್‌ಸೈಡ್ ಸ್ಟೋರಿ ಇಲ್ಲಿದೆ.

ರಶ್ಮಿಕಾ ಮಂದಣ್ಣ ನಮ್ಮದೇ ಕರ್ನಾಟಕದ ಕೂರ್ಗ್ ಮೂಲದ ಪ್ರತಿಭಾವಂತ ನಟಿ. ಆಕೆಗೆ ಅಂದ ಹಾಗೂ ಅದೃಷ್ಟ ಎರಡೂ ಕೈ ಹಿಡಿದ ಹಿನ್ನೆಲೆ ಸದ್ಯ ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಮಣಿಯಾಗಿ ಮಿಂಚುತ್ತಿದ್ದಾರೆ. ಅದ್ರಲ್ಲೂ ಸೌತ್ ಸಿನಿದುನಿಯಾದಿಂದ ಬಾಲಿವುಡ್‌‌ವರೆಗೆ ಎಲ್ಲಾ ಸೂಪರ್ ಸ್ಟಾರ್‌ಗಳಿಗೆ ಈಕೆಯೇ ಅಚ್ಚುಮೆಚ್ಚು. ಈಕೆ ಸಿನಿಮಾದಲ್ಲಿ ಇದ್ರೆ ಆ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗೋದ್ರಲ್ಲಿ ಡೌಟೇ ಇಲ್ಲ.

RelatedPosts

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

ADVERTISEMENT
ADVERTISEMENT

 ಕನ್ನಡಿಗರಿಗೆ ಅವಮಾನ ಮಾಡಿದವ್ರನ್ನೇ ಕೊಂಡಾಡಿದ ರಶ್ಮಿಕಾ

ಕಲ್ಯಾಣಿ ಪ್ರಿಯದರ್ಶನ್ & ಲೋಕಾ ಟೀಂನ ಪ್ರಶಂಸಿಸಿದ ನಟಿ

ಅನಿಮಲ್, ಪುಷ್ಪ-2, ಛಾವಾ ಹಾಗೂ ಕುಬೇರ ಚಿತ್ರಗಳ ಸಕ್ಸಸ್, ರಶ್ಮಿಕಾನ ಮತ್ತಷ್ಟು ಉತ್ತುಂಗಕ್ಕೇರುವಂತೆ ಮಾಡಿವೆ. ಆದ್ರೆ ರಶ್ಮಿಕಾ ಆಗಾಗ ಮಾಡಿಕೊಳ್ಳೋ ಎಡವಟ್‌‌ಗಳು ನಿಜಕ್ಕೂ ದೊಡ್ಡ ಮಟ್ಟಕ್ಕೆ ಇರುತ್ತವೆ. ಈಕೆಗೆ ಕರ್ನಾಟಕ, ಕನ್ನಡ ಭಾಷೆ ಮೇಲೆ ಅಷ್ಟಾಗಿ ಗೌರವ ಆಗಲಿ, ಅಭಿಮಾನ ಆಗಲಿ ಇಲ್ಲ ಅನ್ನೋದು ಕೆಲವರ ವಾದ. ಅಲ್ಲಲ್ಲಿ ಆಕೆ ಪರಭಾಷೆಗಳನ್ನ ಹೆಮ್ಮೆಯಿಂದ ಮಾತಾಡೋದು, ಅರಕಲು ಮುರಕಲು ಕನ್ನಡ ಮಾತಾಡೋದನ್ನ ಕಂಡು ಅದೆಷ್ಟೋ ಮಂದಿ ಕೆಟ್ಟ ಕೆಟ್ಟದಾಗಿ ಬೈದಿದ್ದುಂಟು. ಸೋಶಿಯಲ್ ಮೀಡಿಯಾದಲ್ಲಿ ಟ್ರಾಲ್ ಆಗಿದ್ದೂ ಹೌದು.

Queen Of Hearts 😍👑 Rashmika Mandanna STUNS In Saree At SIIMA 2025 |  Selfie Time With Fans 🤳 - YouTube

ಆದ್ರೀಗ ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ಅದೇನಪ್ಪಾ ಅಂದ್ರೆ, ಇತ್ತೀಚೆಗೆ ರಿಲೀಸ್ ಆದ ಮಲಯಾಳಂನ ಲೋಕಾ ಸಿನಿಮಾ ಬಾಕ್ಸ್ ಆಫೀಸ್‌‌ನಲ್ಲಿ 200ಕೋಟಿಗೂ ಅಧಿಕ ಮೊತ್ತ ಕಲೆ ಹಾಕಿ, ಎಲ್ಲರ ಮನಸ್ಸು ಗೆದ್ದಿದೆ. ಅದ್ರಲ್ಲೂ ಕಲ್ಯಾಣಿ ಪ್ರಿಯದರ್ಶನ್ ಸೂಪರ್ ಹೀರೋ ಆಗಿ ಅದ್ಭುತ ಅಭಿನಯ ನೀಡಿದ್ದಾರೆ ಎನ್ನಲಾಗ್ತಿದೆ. ಇದೀಗ ಆ ಕಲ್ಯಾಣಿ ಹಾಗೂ ಇಡೀ ಚಿತ್ರತಂಡಕ್ಕೆ ಶುಭ ಕೋರಿ ಸೋಶಿಯಲ್ ಮೀಡಿಯಾದಲ್ಲೊಂದು ಪೋಸ್ಟ್ ಹಾಕಿದ್ದಾರೆ ರಶ್ಮಿಕಾ.

ಒಂದು ಸಿನಿಮಾ ಚೆನ್ನಾಗಿದೆ ಅಂದಾಗ ಅದರ ಬಗ್ಗೆ ಹೊಗಳೋದ್ರಲ್ಲಿ ತಪ್ಪೇನಿದೆ ಅಂತ ಕೆಲವರು ಅಂತಿದ್ದಾರೆ. ಆದ್ರೆ ಅಸಲಿ ಮ್ಯಾಟರ್ ಬೇರೇನೇ ಇದೆ. ಲೋಕಾ ಚಿತ್ರದಲ್ಲಿ ನಮ್ಮ ಬೆಂಗಳೂರಿನ ಹುಡುಗಿಯರನ್ನ ಡಗಾರ್‌‌ಗಳು ಅಂತ ಆಕ್ಷೇಪಾರ್ಹ ಪದ ಬಳಕೆ ಮಾಡಿ ನಿಂದಿಸಿದೆ ಚಿತ್ರತಂಡ. ಆಗ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಚಿತ್ರತಂಡ, ಕೊನೆಗೆ ಕ್ಷಮೆ ಕೋರಿ ಪತ್ರ ಕೂಡ ಪೋಸ್ಟ್ ಮಾಡಿತ್ತು. ಆ ಪದವನ್ನು ನಂತರ ಡೇಂಜರ್ ಅಂತ ಬದಲಾಯಿಸಿದ್ರು ಕೂಡ. ಆದ್ರೆ, ಕನ್ನಡಿಗರನ್ನ ಅವಮಾನಿಸಿದ, ಕನ್ನಡದ ಹೆಣ್ಣು ಮಕ್ಕಳ ಬಗ್ಗೆ ಕೀಳಾಗಿ ಮಾತಾಡಿದ ತಂಡವನ್ನು ಪ್ರಶಂಸಿಸುವ ಪ್ರಮೇಯವಾದ್ರೂ ಏನಿತ್ತು ಅನ್ನೋದು ಯಕ್ಷ ಪ್ರಶ್ನೆಯಾಗಿದೆ.

 ಸೈಮಾ ಅವಾರ್ಡ್‌ ಫಂಕ್ಷನ್‌‌ನಲ್ಲಿ ಸುಮಲತಾಗೆ ಅಗೌರವ..?!

ಹಿರಿಯ ನಟಿಯನ್ನ ಮಾತನಾಡಿಸದ ರಶ್ಮಿಕಾ ನಡೆಗೆ ಆಕ್ರೋಶ

Rashmika Mandanna Visuals @ SIIMA Awards 2025 - YouTube

ಇತ್ತೀಚೆಗೆ ದುಬೈನಲ್ಲಿ ಸೈಮಾ ಅವಾರ್ಡ್‌ ಫಂಕ್ಷನ್ ನಡೀತು. ಅಲ್ಲಿಗೆ ಮುಖ್ಯ ಅತಿಥಿಯಾಗಿ ಮಾಜಿ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಶ್ ತೆರಳಿದ್ದರು. ಅದೇ ಕಾರ್ಯಕ್ರಮದಲ್ಲಿ ಪುಷ್ಪ-2 ಚಿತ್ರದ ನಟನೆಗಾಗಿ ಬೆಸ್ಟ್ ಆ್ಯಕ್ಟ್ರೆಸ್ ಅವಾರ್ಡ್‌ ಪಡೆಯಲು ನ್ಯಾಷನಲ್ ಕ್ರಶ್ ರಶ್ಮಿಕಾ ಕೂಡ ಆಗಮಿಸಿದ್ರು. ಮೊದಲ ಸಾಲಿನಲ್ಲೇ ಕೂತಿದ್ದ ಸುಮಲತಾ, ಪಕ್ಕದಲ್ಲೇ ಕೂತಿದ್ದ ಅಲ್ಲು ಅರ್ಜುನ್ ಜೊತೆ ಮಾತಾಡ್ತಿದ್ರು. ಕಾರ್ಯಕ್ರಮಕ್ಕೆ ಆಗಮಿಸಿದ ರಶ್ಮಿಕಾ, ನೇರವಾಗಿ ಬಂದು ಅಲ್ಲು ಅರ್ಜುನ್‌ಗೆ ಅಪ್ಪುಗೆ ನೀಡಿ, ಹಲ್ಲು ಕಿಸಿದು ಮಾತಾಡಿದ್ರು. ಪಕ್ಕದಲ್ಲೇ ಇದ್ದ ಸುಮಲತಾರನ್ನ ಕ್ಯಾರೆ ಅನ್ನಲಿಲ್ಲ.

ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗ್ತಿದ್ದು, ನಮ್ಮ ಕನ್ನಡದ ಹಿರಿಯ ನಟಿಗೆ ರಶ್ಮಿಕಾ ಅಗೌರವ ತೋರಿದ್ದರ ಬಗ್ಗೆ ತುಂಬಾ ಜನ ಪ್ರಶ್ನಿಸುತ್ತಿದ್ದಾರೆ. ಎಷ್ಟೇ ದೊಡ್ಡ ಮಟ್ಟಕ್ಕೆ ಬೆಳೆದರೂ, ನಮ್ಮೂರಿನವರನ್ನ ಹಾಗೂ ನಮ್ಮ ಚಿತ್ರರಂಗದ ಹಿರಿಯ ನಟಿಯರನ್ನ ಈ ರೀತಿ ಕಡೆಗಣಿಸಿದ್ದು ಮಾತ್ರ ರಶ್ಮಿಕಾಗೆ ಶೋಭೆ ತರುವಂತದ್ದಲ್ಲ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬಲಿಷ್ಠ (55)

ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

by ದಿಶಾ ಕೆ. ಎಸ್.
August 10, 2026 - 7:38 pm
0

ಬಲಿಷ್ಠ (54)

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

by ದಿಶಾ ಕೆ. ಎಸ್.
August 10, 2026 - 7:02 pm
0

ಬಲಿಷ್ಠ (53)

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

by ದಿಶಾ ಕೆ. ಎಸ್.
August 10, 2026 - 6:54 pm
0

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version