• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶ್ ರಾಮಾಯಣಕ್ಕೆ ಓಪನ್‌ಹೈಮರ್ ಪ್ರೊಡ್ಯೂಸರ್ ಎಂಟ್ರಿ

ಆಸ್ಕರ್ ವಿನ್ನರ್ ನಿರ್ಮಾಪಕ ಚಾರ್ಲ್ಸ್ ರೋವನ್ ಬೆನ್ನೆಲುಬು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 17, 2025 - 4:12 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 09 17t161039.493

ರಾಕಿಂಗ್ ಸ್ಟಾರ್ ಯಶ್ ಅಭಿನಯದ ರಾಮಾಯಣ ಸಿನಿಮಾ, ಮೇಕಿಂಗ್‌ ಹಂತದಲ್ಲೇ ವಿಶ್ವ ಸಿನಿದುನಿಯಾದ ಗಮನ ಸೆಳೆದಿದೆ. ನಮಿತ್ ಮಲ್ಹೋತ್ರಾ-ಯಶ್ ನಿರ್ಮಾಣದ ಈ ಮಾಸ್ಟರ್‌ಪೀಸ್‌ಗೆ  ಹಾಲಿವುಡ್ ಪ್ರೊಡ್ಯೂಸರ್ ಎಂಟ್ರಿ ಕೊಟ್ಟಿದ್ದಾರೆ. ಹಾಗಾದ್ರೆ ಎಷ್ಟು ಕೋಟಿ ಬಜೆಟ್‌‌ನಲ್ಲಿ ತಯಾರಾಗ್ತಿದೆ ರಾಮಾಯಣ..? ಯಾರು ಆ ಹಾಲಿವುಡ್ ಆಸ್ಕರ್ ಅವಾರ್ಡ್‌ ವಿನ್ನರ್ ಅನ್ನೋದ್ರ ಕಂಪ್ಲೀಟ್ ಇನ್‌ಸೈಡ್ ಸ್ಟೋರಿ ಇಲ್ಲಿದೆ.

  • ಯಶ್ ರಾಮಾಯಣಕ್ಕೆ ಓಪನ್‌ಹೈಮರ್ ಪ್ರೊಡ್ಯೂಸರ್ ಎಂಟ್ರಿ
  • ಆಸ್ಕರ್ ವಿನ್ನರ್ ನಿರ್ಮಾಪಕ ಚಾರ್ಲ್ಸ್ ರೋವನ್ ಬೆನ್ನೆಲುಬು..!
  • 400Cr ಬಜೆಟ್‌‌ನಲ್ಲಿ ರಾಮಾಯಣ ಮೊದಲ ಭಾಗ ನಿರ್ಮಾಣ
  • ದಂಗಲ್ ಡೈರೆಕ್ಟರ್‌ಗೆ ಈಗ ಆನೆ ಬಲ.. ರಣ್‌‌ಬೀರ್-ಯಶ್ ರಾಕ್ಸ್

ರಾಮಾಯಣ.. ನಮ್ಮ ಹಿಂದೂ ಸಂಸ್ಕೃತಿಯ ಪ್ರತಿಬಿಂಬ. ರಾಮ, ಹನುಮ, ಸೀತಾದೇವಿಯ ಕುರಿತ ಬಹುದೊಡ್ಡ ಜರ್ನಿ. ರಾವಣ ಸಂಹಾರ ಹಾಗೂ ದೀಪಾವಳಿ ಸಂಭ್ರಮಕ್ಕೆ ಕಾರಣೀಭೂತವಾದ ಘಟನೆ. ಎಲ್ಲಕ್ಕಿಂತ ಮಿಗಿಲಾಗಿ ನಮ್ಮ ಹಿಂದೂ ಧರ್ಮದ ಧಾರ್ಮಿಕ ನಂಬಿಕೆಯ ಪ್ರತಿರೂಪವದು. ಅದೀಗ ಮಾಸ್ಟರ್‌ಪೀಸ್ ಸಿನಿಮಾ ಆಗಿ ಬೆಳ್ಳಿತೆರೆ ಬೆಳಗಲು ಸಜ್ಜಾಗ್ತಿದೆ. ಅದಕ್ಕೆ ದಂಗಲ್ ಖ್ಯಾತಿಯ ಡೈರೆಕ್ಟರ್ ನಿತೇಶ್ ತಿವಾರಿ ಆ್ಯಕ್ಷನ್ ಕಟ್ ಹೇಳ್ತಿದ್ದು, ನಮಿತ್ ಮಲ್ಹೋತ್ರಾ ನಿರ್ಮಾಣ ಮಾಡ್ತಿದ್ದಾರೆ.

RelatedPosts

ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌

ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್

ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು

ವಿಶ್ವ ಸಿನಿದುನಿಯಾಗೆ ಕಿಂಗ್ ಆಫ್ ಪಾಪ್ ‘ಮೈಕೆಲ್’ ನಂ.1

ADVERTISEMENT
ADVERTISEMENT

ಇತ್ತೀಚೆಗೆ ಟೈಟಲ್ ಟೀಸರ್ ಝಲಕ್ ರಿಲೀಸ್ ಆಗಿದ್ದು, ರಾಮನಾಗಿ ರಣ್‌‌ಬೀರ್ ಕಪೂರ್ ಹಾಗೂ ರಾವಣನಾಗಿ ರಾಕಿಂಗ್‌ ಸ್ಟಾರ್ ಯಶ್ ದೃಶ್ಯಗಳು ನೋಡುಗರ ಹುಬ್ಬೇರಿಸಿವೆ. ಇಲ್ಲಿ ಸೀತೆಯಾಗಿ ಸಾಯಿ ಪಲ್ಲವಿ ಬಣ್ಣ ಹಚ್ಚಿದ್ದು, ಬಹುಭಾಷಾ ಸೂಪರ್ ಸ್ಟಾರ್‌‌ಗಳು ಸಾಕಷ್ಟು ಮಂದಿ ಈ ಚಿತ್ರದ ತಾರಾಗಣದಲ್ಲಿದ್ದಾರೆ. ಅಂದಹಾಗೆ ಕೆಜಿಎಫ್‌ನಿಂದ ನ್ಯಾಷನಲ್ ಸ್ಟಾರ್ ಆಗಿ ರಾರಾಜಿಸಿದ ನಮ್ಮ ಯಶ್, ಈ ಚಿತ್ರದಲ್ಲಿ ಲಂಕೇಶ್ವರನಾಗಿ ಮಾತ್ರ ಬಣ್ಣ ಹಚ್ಚಿಲ್ಲ. ಸಹ ನಿರ್ಮಾಣ ಕೂಡ ಮಾಡ್ತಿದ್ದಾರೆ.

ರಾಮಾಯಣ ಚಿತ್ರ ಒಂದಲ್ಲ ಎರಡೆರಡು ಭಾಗಗಳಲ್ಲಿ ತಯಾರಾಗ್ತಿದ್ದು, 2026ರ ದೀಪಾವಳಿಗೆ ಮೊಲದ ಭಾಗ, 2027ರ ದೀಪಾವಳಿ ಹಬ್ಬಕ್ಕೆ ಎರಡನೇ ಭಾಗ ರಿಲೀಸ್ ಆಗಲಿದೆ. ಈ ಚಿತ್ರದ ಬಜೆಟ್ ಸಾವಿರ ಕೋಟಿ ಎನ್ನಲಾಗಿತ್ತು. ಹೌದು.. ಹೆಚ್ಚು ಕಡಿಮೆ ಅಷ್ಟೇ ಆಗ್ತಿದೆ. ಯಾಕಂದ್ರೆ ಮೊದಲ ಭಾಗ ಒಂದಕ್ಕೇನೇ ಬರೋಬ್ಬರಿ 400 ಕೋಟಿ ಹೂಡಿಕೆ ಮಾಡಲಾಗ್ತಿದೆ. ಸಿನಿಮಾ ಪೇಂಟಿಂಗ್‌ನಂತೆ ಕಣ್ಣಿಗೆ ಕಟ್ಟಿದ ದೃಶ್ಯ ವೈಭವ ನೀಡಲಿದೆ ಎನ್ನಲಾಗ್ತಿದೆ. 8 ಬಾರಿ ಆಸ್ಕರ್ ಅವಾರ್ಡ್‌ ವಿನ್ ಆಗಿರೋ ಹಾಲಿವುಡ್ ವಿಎಫ್‌‌ಎಕ್ಸ್ ಸ್ಟುಡಿಯೋ ಇದರೊಟ್ಟಿಗೆ ಕೈ ಜೋಡಿಸಿದೆ.

ಇದೀಗ ರಾಮಾಯಣ ಚಿತ್ರದ ಟೀಸರ್ ಮೇಕಿಂಗ್ ಕ್ವಾಲಿಟಿ ನೋಡಿರೋ ಹಾಲಿವುಡ್‌ನ ಖ್ಯಾತ ನಿರ್ಮಾಪಕರೊಬ್ಬರು ಈ ಚಿತ್ರದ ಸಹ ನಿರ್ಮಾಣ ಮಾಡೋದಾಗಿ ಮುಂದೆ ಬಂದಿದ್ದಾರಂತೆ. ಅದೂ ಆಸ್ಕರ್ ಅವಾರ್ಡ್‌ ವಿನ್ನಿಂಗ್ ಸಿನಿಮಾ ಓಪನ್‌ಹೈಮರ್ ನಿರ್ಮಾಪಕ ಚಾರ್ಲ್ಸ್ ರೋವನ್ ಅನ್ನೋದು ಇಂಟರೆಸ್ಟಿಂಗ್. ಹೌದು.. ಸಾವಿರಾರು ಕೋಟಿ ಬ್ಯುಸಿನೆಸ್ ಮಾಡಿದ ಮಾಸ್ಟರ್‌ಪೀಸ್ ಸಿನಿಮಾ ಓಪನ್‌ಹೈಮರ್ ಬಗ್ಗೆ ಎಲ್ಲರಿಗೂ ಗೊತ್ತೇಯಿದೆ. ಇದೀಗ ಅದ್ರ ಪ್ರೊಡ್ಯೂಸರ್ ನಮಿತ್ ಮಲ್ಹೋತ್ರಾ ಹಾಗೂ ಯಶ್ ಜೊತೆ ಕೈ ಜೋಡಿಸಿರೋದು ವಿಶೇಷ.

ಈಗಾಗ್ಲೇ ಹಾಲಿವುಡ್‌ನ ಸಾಕಷ್ಟು ಟೆಕ್ನಿಷಿಯನ್ಸ್ ಬಂದು ರಾಮಾಯಣ ಸೆಟ್‌‌‌ನಲ್ಲಿ ಕೆಲಸ ಮಾಡ್ತಿದ್ದಾರೆ. ಇಡೀ ವಿಶ್ವದ ಗಮನ ಸೆಳೆದಂತಹ ಸಿನಿಮಾಗಳ ನಿರ್ಮಾಪಕರೊಬ್ಬರು ಅವರೇ ಮುತುವರ್ಜಿ ವಹಿಸಿ ಬಂದು, ರಾಮಾಯಣ ಟೀಂ ಸೇರಿಕೊಂಡಿರೋದು ಸಿನಿಮಾ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚುವಂತೆ ಮಾಡಿದೆ. ಇದ್ರಿಂದ ಭಾರತ ಬಿಟ್ಟು ಹೊರದೇಶಗಳಲ್ಲಿ ರಾಮಾಯಣ ಚಿತ್ರಗಳ ರಿಲೀಸ್, ಪ್ರಮೋಷನ್ಸ್ ಹಾಗೂ ಮಾರ್ಕೆಟಿಂಗ್‌ಗೆ ಪ್ಲಸ್ ಆಗಲಿದೆ. ಹಾಗಾಗಿ ಯಶ್ ಈ ಚಿತ್ರದಿಂದ ಹಾಲಿವುಡ್‌ಗೆ ಮತ್ತಷ್ಟು ಹತ್ತಿರ ಆಗಲಿದ್ದಾರೆ ಅನ್ನೋದ್ರಲ್ಲಿ ಯಾವುದೇ ಸಂದೇಹವಿಲ್ಲ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 05 01T122009.585

ಪ್ರವಾಸಿಗರಿದ್ದ ಬೋಟ್ ಮಗುಚಿ 7 ಮಂದಿ ಸಾ*ವು: ಹಲವರು ನಾಪತ್ತೆ

by ಶಾಲಿನಿ ಕೆ. ಡಿ
May 1, 2026 - 12:24 pm
0

Untitled design 2026 05 01T114910.750

ಇಂದು ಗೋಲ್ಡ್ ಖರೀದಿಸುವ ಪ್ಲಾನ್ ಇದ್ಯಾ? ಹಾಗಿದ್ರೆ ಚಿನ್ನ-ಬೆಳ್ಳಿಯ ಬೆಲೆ ತಿಳಿದುಕೊಳ್ಳಿ.! ಇಲ್ಲಿ ಚೆಕ್ ಮಾಡಿ

by ಶಾಲಿನಿ ಕೆ. ಡಿ
May 1, 2026 - 12:01 pm
0

Untitled design 2026 05 01T105512.659

ಕರ್ನಾಟಕದ ಹಲವೆಡೆ ಆಲಿಕಲ್ಲು ಮಳೆ ಅಬ್ಬರ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
May 1, 2026 - 10:55 am
0

Image

ಹೋಟೆಲ್ ಮಾಲೀಕರಿಗೆ ಮತ್ತೊಂದು ಬಿಗ್ ಶಾಕ್! ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 991 ರೂ. ಏರಿಕೆ

by ಪವಿತ್ರಾ ಗಣಪತಿ
May 1, 2026 - 9:53 am
0

ಸಂಬಂಧಿಸಿದ ಪೋಸ್ಟ್‌ಗಳು

  • 123
    ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌
    April 30, 2026 | 0
  • Untitled design 2026 04 30T140331.252
    ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್
    April 30, 2026 | 0
  • Untitled design 2026 04 30T105520.962
    ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು
    April 30, 2026 | 0
  • Untitled design 2026 04 29T144059.033
    ವಿಶ್ವ ಸಿನಿದುನಿಯಾಗೆ ಕಿಂಗ್ ಆಫ್ ಪಾಪ್ ‘ಮೈಕೆಲ್’ ನಂ.1
    April 29, 2026 | 0
  • Untitled design 2026 04 29T141334.893
    ಟಾಕ್ಸಿಕ್ ಮತ್ತೆ ಪೋಸ್ಟ್‌ಪೋನ್..ಜೂ-4ಕ್ಕಿಲ್ಲ ರಿಲೀಸ್
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version