• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ ಮತಗಳ್ಳತನ, ಕಾಂಗ್ರೆಸ್ ಮತದಾರರೇ ಟಾರ್ಗೆಟ್: ಹೊಸ ಬಾಂಬ್ ಸಿಡಿಸಿದ ರಾಹುಲ್ ಗಾಂಧಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 18, 2025 - 12:44 pm
in Flash News, ದೇಶ
0 0
0
Untitled design 2025 09 18t124341.147

ನವದೆಹಲಿ: ಕರ್ನಾಟಕ ರಾಜ್ಯದ ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನದ ದೊಡ್ಡ ಹಗರಣ ನಡೆದಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಮತದಾರರನ್ನು ನಿರ್ದಿಷ್ಟವಾಗಿ ಟಾರ್ಗೆಟ್ ಮಾಡಿ ಮತಪಟ್ಟಿಯಿಂದ ಅವರ ಹೆಸರುಗಳನ್ನು ಡಿಲೀಟ್‌ ಮಾಡಲಾಗಿದೆ ಎಂದು ಹೇಳಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ ಸುಮಾರು 6018 ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲಾಗಿದೆ ಎಂದು ಅವರು ವಿವರಿಸಿದರು. ಇದು ಚುನಾವಣಾ ಪ್ರಕ್ರಿಯೆಯ ಮೇಲಿನ ದೊಡ್ಡ ದಾಳಿ ಎಂದು ಆರೋಪಿಸಿದ ರಾಹುಲ್, ಈ ಬಗ್ಗೆ ಚುನಾವಣಾ ಆಯೋಗಕ್ಕೆ 16 ಬಾರಿ ಪತ್ರ ಬರೆದರೂ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಟೀಕಿಸಿದರು.

RelatedPosts

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ

ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ನಮ್ಮ ಮೆಟ್ರೋ: ಪ್ರಯಾಣಿಕರು ಪರದಾಟ, ಕೆಲಕಾಲ ಸಂಚಾರ ಸ್ಥಗಿತ

ADVERTISEMENT
ADVERTISEMENT

ರಾಹುಲ್ ಗಾಂಧಿ ಅವರು ತಮ್ಮ ಸುದ್ದಿಗೋಷ್ಠಿಯಲ್ಲಿ ಈ ಹಗರಣದ ವಿವರಗಳನ್ನು ಒಂದೊಂದಾಗಿ ಬಯಲು ಮಾಡಿದರು. ಕಳೆದ ಬಾರಿಯ ಚುನಾವಣೆಯಲ್ಲಿ ನಕಲಿ ಮತದಾರರ ಪಟ್ಟಿಯ ಬಗ್ಗೆ ತಾವು ಮಾತನಾಡಿದ್ದೆವು ಎಂದು ನೆನಪಿಸಿದ ಅವರು, ಈ ಬಾರಿ ಮತಗಳ್ಳತನ ಹೇಗೆ ನಡೆದಿದೆ ಎಂಬುದನ್ನು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದರು. ಆಳಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಮತದಾರರನ್ನು ಗುರಿಯಾಗಿಸಿ ಅವರ ಹೆಸರುಗಳನ್ನು ಮತಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಇದರಿಂದಾಗಿ ಬೇರೆ ರಾಜ್ಯಗಳಿಂದ ಬಂದ ವ್ಯಕ್ತಿಗಳು ನಕಲಿ ಮತದಾನ ಮಾಡಿದ್ದಾರೆ ಎಂದು ಆರೋಪಿಸಿದರು. ಉದಾಹರಣೆಗೆ, ಬೂತ್ ನಂಬರ್ 37ರಲ್ಲಿ ಗೋದಾಬಾಯ್ ಎಂಬ ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ. ಆ ಹೆಸರಿನಲ್ಲಿ ಸುಮಾರು 12 ನಕಲಿ ಮತದಾನಗಳು ನಡೆದಿವೆ. ಈ ನಕಲಿ ಮತದಾರರು ಬೇರೆ ರಾಜ್ಯಗಳಿಂದ ಬಂದು ಮತ ಹಾಕಿದ್ದಾರೆ ಎಂದು ಅವರು ವಿವರಿಸಿದರು.

ಇದೇ ರೀತಿ ಸೂರ್ಯಕಾಂತ್ ಎಂಬ ಮತದಾರರ ಹೆಸರು ಸಹ ಡಿಲೀಟ್ ಮಾಡಲಾಗಿದೆ. ಸೂರ್ಯಕಾಂತ್ ಹೆಸರಿನ ಮೇಲೆ ಸುಮಾರು 12 ಜನರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಈ ಮತದಾರರಿಗೆ ಯಾವುದೇ ಮಾಹಿತಿ ನೀಡದೇ ಅಕ್ರಮವಾಗಿ ಡಿಲೀಟ್ ಮಾಡಲಾಗಿದೆ ಎಂದು ರಾಹುಲ್ ಹೇಳಿದರು. ಅಲ್ಲದೆ, ಬಬಿತಾ ಸೇರಿದಂತೆ ಹಲವಾರು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆದುಹಾಕಲಾಗಿದೆ. ಇದರಿಂದಾಗಿ ಹಲವೆಡೆ ನಕಲಿ ಮತದಾನ ನಡೆದಿದೆ ಎಂದು ಅವರು ಆರೋಪಿಸಿದರು. ಈ ಹಗರಣವು ಕೇವಲ ಆಳಂದಕ್ಕೆ ಸೀಮಿತವಲ್ಲ, ಮಹಾರಾಷ್ಟ್ರದ ರಾಜೇರಾ ಕ್ಷೇತ್ರದಲ್ಲೂ ಇದೇ ರೀತಿಯ ಅಕ್ರಮಗಳು ನಡೆದಿವೆ ಎಂದು ರಾಹುಲ್ ಬಯಲು ಮಾಡಿದರು. ಮಹಾರಾಷ್ಟ್ರದಲ್ಲಿ ಸುಮಾರು 6080 ನಕಲಿ ಮತದಾರರ ಹೆಸರುಗಳನ್ನು ಸೇರಿಸಲಾಗಿದೆ ಎಂದು ಹೇಳಿದರು.

ಈ ಆರೋಪಗಳು ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರಿಗೆ ಈ ಬಗ್ಗೆ ಗೊತ್ತಿಲ್ಲವೇ ಎಂದು ರಾಹುಲ್ ಪ್ರಶ್ನಿಸಿದರು. ನಾವು 16 ಬಾರಿ ಪತ್ರ ಬರೆದರೂ ಯಾವುದೇ ಉತ್ತರ ಬಂದಿಲ್ಲ. ಬದಲಿಗೆ ನಕಲಿ ಮತದಾರರನ್ನು ಮತ್ತು ಮತಗಳ್ಳರನ್ನು ರಕ್ಷಿಸುವ ಕೆಲಸವನ್ನು ಆಯೋಗ ಮಾಡಿದೆ ಎಂದು ಅವರು ಆರೋಪಿಸಿದರು. ಈ ಹಗರಣವು ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುವಂತೆ ಮಾಡಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 25T231424.370

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

by ಶಾಲಿನಿ ಕೆ. ಡಿ
June 25, 2026 - 11:16 pm
0

Untitled design 2026 06 25T225232.048

ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು

by ಶಾಲಿನಿ ಕೆ. ಡಿ
June 25, 2026 - 10:53 pm
0

Untitled design 2026 06 25T222414.909

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ

by ಶಾಲಿನಿ ಕೆ. ಡಿ
June 25, 2026 - 10:30 pm
0

Untitled design 2026 06 25T220847.748

ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ನಮ್ಮ ಮೆಟ್ರೋ: ಪ್ರಯಾಣಿಕರು ಪರದಾಟ, ಕೆಲಕಾಲ ಸಂಚಾರ ಸ್ಥಗಿತ

by ಶಾಲಿನಿ ಕೆ. ಡಿ
June 25, 2026 - 10:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
  • Untitled design 2026 06 25T222414.909
    ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ
    June 25, 2026 | 0
  • Untitled design 2026 06 25T220847.748
    ಬಾಗಿಲು ಲಾಕ್ ಆಗದೇ ನಿಂತಲ್ಲೇ ನಿಂತ ನಮ್ಮ ಮೆಟ್ರೋ: ಪ್ರಯಾಣಿಕರು ಪರದಾಟ, ಕೆಲಕಾಲ ಸಂಚಾರ ಸ್ಥಗಿತ
    June 25, 2026 | 0
  • Untitled design 2026 06 25T211407.768
    ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ತತ್ಕಾಲ್ ಪಾಸ್‌ಪೋರ್ಟ್ ದರ ₹5,000ರೂ.ಗೆ ಏರಿಕೆ
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version