• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳವು ವಿವಾದ: ತನಿಖೆಗೆ ಆದೇಶ ನೀಡಿದ ಕೇರಳ ಹೈಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 18, 2025 - 3:19 pm
in ದೇಶ
0 0
0
Untitled design 2025 09 18t151835.006

RelatedPosts

IND vs AUS: ಮೊದಲ ಟಿ20ಯಲ್ಲಿ ಆಸ್ಟ್ರೇಲಿಯಾ ಪಡೆಗೆ ಮಣ್ಣುಮುಕ್ಕಿಸಿದ ಟೀಂ ಇಂಡಿಯಾ

ಪಾಸ್‌ಪೋರ್ಟ್ ಒಂದಿದ್ದರೆ ಸಾಕು, ಈ 56 ದೇಶಗಳಿಗೆ ವೀಸಾ ಇಲ್ಲದೆಯೇ ಹೋಗಬಹುದು ಗೊತ್ತಾ..!

ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ

ಭೋಪಾಲ್‌ನಲ್ಲಿ ಹತ್ಯೆ ಪ್ರಕರಣ ಇತ್ಯರ್ಥ: ಸೆಪ್ಟಿಕ್ ಟ್ಯಾಂಕ್‌ನಲ್ಲಿ ಸಿಯಾ ಶವ ಪತ್ತೆ, ಕೊಲೆ ಮಾಡಿದ್ದು ಆಕೆಯ ಪ್ರೇಮಿ

ADVERTISEMENT
ADVERTISEMENT

ತಿರುವನಂತಪುರಂ: ಕೇರಳದ ಪ್ರಸಿದ್ಧ ತೀರ್ಥಕ್ಷೇತ್ರವಾದ ಶಬರಿಮಲೆ ಶ್ರೀ ಧರ್ಮಶಾಸ್ತ ದೇವಾಲಯದಲ್ಲಿ ದ್ವಾರಪಾಲಕ ವಿಗ್ರಹಗಳ ಮೇಲಿನ ಚಿನ್ನಲೇಪಿತ ತಾಮ್ರ ತಟ್ಟೆಗಳಲ್ಲಿ ಚಿನ್ನದ ಪ್ರಮಾಣ ಕಡಿಮೆಯಾಗಿರುವುದು ಬಹಿರಂಗವಾಗಿದೆ.  ಈ ಆಘಾತಕಾರಿ ವಿಚಾರವನ್ನು ಗಮನಿಸಿದ ಕೇರಳ ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ರಾಜ ವಿಜಯ ರಾಘವನ್ ವಿ ಮತ್ತು ಕೆವಿ ಜಯಕುಮಾರ್ ಅವರ ಪೀಠವು ಈ ಪ್ರಕರಣದಲ್ಲಿ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಏನಿದು ಪ್ರಕರಣ?

ಶಬರಿಮಲೆ ದೇಗುಲದ ದ್ವಾರದಲ್ಲಿ ಸ್ಥಾಪಿಸಲಾಗಿರುವ ದ್ವಾರಪಾಲಕ ವಿಗ್ರಹಗಳ ಕೈಯಲ್ಲಿ ಚಿನ್ನಲೇಪಿತ ತಾಮ್ರ ತಟ್ಟೆಗಳಿವೆ. ಇವುಗಳನ್ನು ನಿಯಮಿತವಾಗಿ ಪಾಲಿಷ್ ಮಾಡಲಾಗುತ್ತದೆ. 2019ರಲ್ಲಿ ಹೊಸ ಲೇಪನಕ್ಕಾಗಿ ತಟ್ಟೆಗಳನ್ನು ತೆಗೆದಾಗ ಅವುಗಳ ತೂಕ 42.8 ಕೆಜಿ ಇತ್ತು. ಪ್ರಾಯೋಜಕರಾದ ಉನ್ನಿಕೃಷ್ಣನ್ ಪೊಟ್ಟಿ ಅವರು ತಟ್ಟೆಗಳನ್ನು ಚೆನ್ನೈಯ ಸಾರ್ಟ್ ಕ್ರಿಯೇಷನ್ಸ್ ಸಂಸ್ಥೆಗೆ ಕೊಂಡೊಯ್ದರು. ಆದರೆ ಪರೀಕ್ಷೆಯಲ್ಲಿ ಕೇವಲ 38.258 ಕೆಜಿ ಮಾತ್ರ ಇದ್ದಿದ್ದು ಕಂಡುಬಂದಿತ್ತು. ಇದರಿಂದ 4.542 ಕೆಜಿ ಚಿನ್ನದ ಕೊರತೆ ಉಂಟಾಗಿದೆ ಎಂದು ಕೋರ್ಟ್ ಗಮನಿಸಿದ ಕೇರಳ ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ.

ವಿಗ್ರಹಗಳ ಇತಿಹಾಸ

1999ರಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅನುಮೋದನೆಯೊಂದಿಗೆ ಈ ವಿಗ್ರಹಗಳನ್ನು ಸ್ಥಾಪಿಸಲಾಯಿತು. ಆದರೆ ಆರು ವರ್ಷಗಳ ನಂತರ ಲೇಪನದಲ್ಲಿ ದೋಷಗಳು ಕಂಡುಬಂದವು. 2019ರಲ್ಲಿ ದುರಸ್ತಿ ಮತ್ತು ಮರುಪಾಲಿಷ್‌ಗಾಗಿ ತಟ್ಟೆಗಳನ್ನು ತೆಗೆದಾಗ ವಿವಾದ ಶುರುವಾಯಿತು. ಟಿಡಿಬಿ ಅಧಿಕಾರಿಗಳು ನ್ಯಾಯಾಲಯದ ಅನುಮೋದನೆ ಇಲ್ಲದೆಯೇ ಈ ಕೆಲಸ ಮಾಡಿದ್ದರು ಎಂಬ ಆರೋಪಗಳಿವೆ.

ದೇವಸ್ವಂ ಸಮಿತಿಯ ಮುಖ್ಯ ಜಾಗೃತ ಮತ್ತು ಭದ್ರತಾ ಅಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಮೂರು ವಾರಗಳಲ್ಲಿ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ. ಎಲ್ಲಾ ದಾಖಲೆಗಳು, ರಿಜಿಸ್ಟರ್‌ಗಳನ್ನು ವಿಜಿಲೆನ್ಸ್ ಅಧಿಕಾರಿಗೆ ಹಸ್ತಾಂತರಿಸಬೇಕು. ಟಿಡಿಬಿಗೆ ಸಂಪೂರ್ಣ ಸಹಕಾರ ನೀಡುವಂತೆ ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 15T233324.375

ಏಪ್ರಿಲ್ 22ಕ್ಕೆ ಕೇದಾರನಾಥ ದರ್ಶನ: ಚಾರ್ ಧಾಮ್ ಯಾತ್ರೆಗೆ ಮುಹೂರ್ತ ಫಿಕ್ಸ್

by ಯಶಸ್ವಿನಿ ಎಂ
February 15, 2026 - 11:38 pm
0

Untitled design 2026 02 15T231812.712

ರಾಯಚೂರಿನ ಚಂದ್ರಮೌಳೇಶ್ವರ ಸನ್ನಿಧಿಯಲ್ಲಿ ಅದ್ದೂರಿ ಪಾರ್ವತಿ-ಪರಮೇಶ್ವರ ಕಲ್ಯಾಣೋತ್ಸವ

by ಯಶಸ್ವಿನಿ ಎಂ
February 15, 2026 - 11:19 pm
0

Untitled design 2026 02 15T225944.073

ಮಹಾಶಿವರಾತ್ರಿ 2026: ಸಂಕಷ್ಟಗಳ ನಿವಾರಣೆಗೆ ಜಾಗರಣೆ ವೇಳೆ ಪಠಿಸಿ ಈ 5 ಶಕ್ತಿಶಾಲಿ ಶಿವ ಮಂತ್ರಗಳು

by ಯಶಸ್ವಿನಿ ಎಂ
February 15, 2026 - 11:03 pm
0

Untitled design 2026 02 15T223222.424

ಟಿ20 ವಿಶ್ವಕಪ್ 2026: ಪಾಕಿಸ್ತಾನವನ್ನು ಬಗ್ಗುಬಡಿದು ಸೂಪರ್-8ಗೆ ಲಗ್ಗೆ ಇಟ್ಟ ಭಾರತ

by ಯಶಸ್ವಿನಿ ಎಂ
February 15, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 15T191908.073
    IND vs AUS: ಮೊದಲ ಟಿ20ಯಲ್ಲಿ ಆಸ್ಟ್ರೇಲಿಯಾ ಪಡೆಗೆ ಮಣ್ಣುಮುಕ್ಕಿಸಿದ ಟೀಂ ಇಂಡಿಯಾ
    February 15, 2026 | 0
  • Untitled design 2026 02 15T190443.197
    ಪಾಸ್‌ಪೋರ್ಟ್ ಒಂದಿದ್ದರೆ ಸಾಕು, ಈ 56 ದೇಶಗಳಿಗೆ ವೀಸಾ ಇಲ್ಲದೆಯೇ ಹೋಗಬಹುದು ಗೊತ್ತಾ..!
    February 15, 2026 | 0
  • Untitled design 2026 02 15T174609.160
    ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ
    February 15, 2026 | 0
  • BeFunky collage 2026 02 15T115155.365
    ಭೋಪಾಲ್‌ನಲ್ಲಿ ಹತ್ಯೆ ಪ್ರಕರಣ ಇತ್ಯರ್ಥ: ಸೆಪ್ಟಿಕ್ ಟ್ಯಾಂಕ್‌ನಲ್ಲಿ ಸಿಯಾ ಶವ ಪತ್ತೆ, ಕೊಲೆ ಮಾಡಿದ್ದು ಆಕೆಯ ಪ್ರೇಮಿ
    February 15, 2026 | 0
  • BeFunky collage 2026 02 14T231542.084
    ವ್ಯಾಲೆಂಟೈನ್ಸ್ ಡೇ ದಿನದಂದೇ ಘೋರ ದುರಂತ: ಕಾರಿನೊಳಗೆ ಪ್ರೇಮಿಗಳ ಶವ ಪತ್ತೆ!
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version