• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಮಾರುತ’ ಚಿತ್ರದಲ್ಲಿ ನಾಯಕ ನಾನಲ್ಲ: ಸ್ಯಾಂಡಲ್‌‌ವುಡ್ ಸಲಗ ದುನಿಯಾ ವಿಜಯ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 18, 2025 - 7:50 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
111 (51)

“ಮಾರುತ” ಚಿತ್ರದಲ್ಲಿ ನಾಯಕ ನಾನಲ್ಲ, ಸುಮ್ಮನೆ ನಾಯಕ ಎಂದು ಬಿಂಬಿಸಬೇಡಿ..” ಹೀಗಂತ ನಟ ಸ್ಯಾಂಡಲ್ ವುಡ್ ಸಲಗ ವಿಜಯ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ನಿರ್ಮಾಪಕ ಕೆ, ಮಂಜು ಮತ್ತು ನಿರ್ದೇಶಕ ಎಸ್ ನಾರಾಯಣ್ ಅವರ ಮೇಲೆ ಅಪಾರ ಅಭಿಮಾನ ಮತ್ತು ಗೌರವವಿದೆ. ಈ ಹೀಗಾಗಿ “ ಮಾರುತ” ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಆದರೆ ನಾಯಕ ನಾನಲ್ಲ ಎಂದು ಮತ್ತೊಮ್ಮೆ ಹೇಳಿದ್ದಾರೆ

RelatedPosts

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

ADVERTISEMENT
ADVERTISEMENT

‘ಮಾರುತ ಚಿತ್ರ” ಅಕ್ಟೋಬರ್ 31ರಂದು ಬಿಡುಗಡೆಗೆ ಸಜ್ಜಾಗಿದೆ. ಚಿತ್ರೀಕರಣಕ್ಕಾಗಿ ಚೆನ್ನೈನಲ್ಲಿ ಮೂಕುತಿ ಅಮ್ಮನ್-2 ಚಿತ್ರದ ಚಿತ್ರೀಕರಣದಲ್ಲಿ ನಿರತವಾಗಿರುವ ನಟ ವಿಜಯ್ ಕುಮಾರ್ ದೂರವಾಣಿಯಲ್ಲಿ ಮಾತನಾಡಿ, ನಟ ಶ್ರೇಯಸ್ ಮಂಜು ಅವರನ್ನು ಚಿಕ್ಕ ವಯಸ್ಸಿನಿಂದ ಬಲ್ಲೆ. ಹೀಗಾಗಿ ಆತನಿಗೆ ಒಳಿತಾಗಲಿ ಎನ್ನುವ ಕಾರಣಕ್ಕೆ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದೇನೆ. ಎಂದಿದ್ದಾರೆ

ಮಾರುತ ಚಿತ್ರದಲ್ಲಿ ನಾಯಕ ಎಂದು ಬಿಂಬಿಸಲು ಪ್ರಯತ್ನ ಮಾಡಬೇಡಿ, ನಾಯಕ ನಾನಲ್ಲ, ನಾನಲ್ಲ,ನಾನಲ್ಲ ಎಂದು ಹೇಳಿದ ಅವರು ತಂಡಕ್ಕೆ ಒಳಿತಾಗಲಿ ಎಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಾನು ಕಷ್ಟಪಟ್ಟು ಈ ಮಟ್ಟಕ್ಕೆ ಬಂದಿದ್ದೇನೆ, ನನ್ನನ್ನು ಮಾರುತ ಚಿತ್ರದಲ್ಲಿ ನಾಯಕ ಎಂದು ಬಿಂಬಿಸಬೇಡಿ ಎಂದು ಮತ್ತೊಮ್ಮೆ ಹೇಳಿದ್ದಾರೆ.

ವರ್ಷಾಂತ್ಯಕ್ಕೆ “ಲ್ಯಾಂಡ್ ಲಾರ್ಡ್”

“ಲಾಂಡ್ ಲಾರ್ಡ್” ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ದೊಡ್ಡಮಟ್ಟದಲ್ಲಿ ಚಿತ್ರ ಮೂಡಿಬರುತ್ತಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳು ನಡೆಯತ್ತಿವೆ, ಎಲ್ಲಾ ಅಂದುಕೊಂಡಂತೆ ಆದರೆ ವರ್ಷಾಂತ್ಯಕ್ಕೆ ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ ಎಂದಿದ್ಧಾರೆ.

ಜಡೇಶ್ ಕುಮಾರ್ ಹಂಪಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಲಾಂಡ್ ಲಾರ್ಡ್” ಚಿತ್ರದಲ್ಲಿ ಸಾಂಡಲ್ ವುಡ್ ಸಲಹ ವಿಜಯ್ ಕುಮಾರ್ ಇದುವರೆಗೆ ಕಾಣಿಸಿಕೊಳ್ಳದ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೃತ್ತಿ ಬದುಕಿನ ಮತ್ತೊಂದು ವಿಭಿನ್ನ ಮಾದರಿಯ ಚಿತ್ರವಾಗಲಿದೆ ಎನ್ನುವ ಮಾತುಗಳು ಚಿತ್ರರಂಗದಲ್ಲಿ ಈಗಾಗಲೇ ಕೇಳಿ ಬಂದಿದೆ.

ಕೆ,ಎಸ್ ಸೂರಜ್ ಗೌಡ ಮತ್ತು ಕೆ ವಿ ಸತ್ಯಪ್ರಕಾಶ್ ನಿರ್ಮಾಣ ಮಾಡಿದ್ದು 1990ರ ದಶಕದ ಹಳ್ಳಿಯಲ್ಲಿ ನಡೆಯುವ ಚಿತ್ರದಲ್ಲಿ ಭಾವನಾತ್ಮಕ ತಂದೆ-ಮಗಳ ಕಥೆಯೂ ಚಿತ್ರದಲ್ಲಿದೆ. ವಿಜಯ್ ಕುಮಾರ್ ಅವರ ಪುತ್ರಿ ರಿತನ್ಯಾ ಅವರು ಮೊದಲ ಬಾರಿಗೆ ಬೆಳ್ಳಿ ತೆರೆಗೆ ಪರಿಯವಾಗುತ್ತಿದ್ದಾರೆ, ಅಪ್ಪನ ಜೊತೆಯಲ್ಲಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಚಿತ್ರದ ಮೇಲೆ ಮತ್ತಷ್ಟು ನಿರೀಕ್ಷೆ ಹೆಚ್ಚಾಗಿದೆ.

ಮೂಕುತಿ ಅಮ್ಮನ್-2 ಚಿತ್ರೀಕರಣದಲ್ಲಿ ಭಾಗಿ”

‘ಭೀಮ’ ಚಿತ್ರದ ಭರ್ಜರಿ ಯಶಸ್ಸಿನ ನಂತರ ವಿಜಯ್ ಕುಮಾರ್ ಅವರು ಒಂದರ ಹಿಂದೆ ಒಂದು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ, ಕನ್ನಡದ ಜೊತೆಗೆ ತೆಲುಗು ಮತ್ತು ತಮಿಳು ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ, ಸದ್ಯ ಮೂಕುತಿ ಅಮ್ಮನ್-2 ಚಿತ್ರೀಕರಣದಲ್ಲಿ ಚೆನ್ನೈನಲ್ಲಿ ಬ್ಯುಸಿಯಾಗಿದ್ದಾರೆ. ಖ್ಯಾತ ನಿರ್ದೇಶಕ ಸುಂದರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ

ಈ ನಡುವೆ ತೆಲುಗಿನ ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ ಮತ್ತು ತಮಿಳು ನಟ ವಿಜಯ್ ಸೇತುಪತಿ, ಸಂಯುಕ್ತಾ ಮೆನನ್, ಟಬು, ನಟಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರೀಕರಣದಲ್ಲಿ ನಿರತವಾಗಿದ್ದು ಎರಡೂ ಚಿತ್ರಗಳು ಏಕಕಾಲಕ್ಕೆ ಚಿತ್ರೀಕರಣ ಭರದಿಂದ ಸಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಕಷ್ಟ, (2)

ಹೊಟ್ಟೆಯ ಬೊಜ್ಜು ನಿಯಂತ್ರಣಕ್ಕೆ ಏನು ತಿನ್ನಬೇಕು? ಇಲ್ಲಿದೆ ಸಿಂಪಲ್‌ ಟಿಪ್ಸ್‌.!

by ಶಾಲಿನಿ ಕೆ. ಡಿ
September 10, 2026 - 7:22 am
0

ಸಂಕಷ್ಟ, (1)

ದಿನ ಭವಿಷ್ಯ: ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ಸಂಕಷ್ಟ, ಹಣದ ಲಾಭ!

by ಶಾಲಿನಿ ಕೆ. ಡಿ
September 10, 2026 - 6:53 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (6)

ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ

by ಕವಿತಾ
September 9, 2026 - 11:10 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

by ಕವಿತಾ
September 9, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ
    ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ
    September 9, 2026 | 0
  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • Untitled design (48)
    ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ
    September 9, 2026 | 0
  • Untitled design 2026 09 09T144808.159
    ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ
    September 9, 2026 | 0
  • ವ್ಯರ್ಥವಾಗಬಹುದು, (16)
    ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version