• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಿಕ್ಕಣ್ಣನ ಕಥೆ..ಕಿಚ್ಚ-ಶಿವಣ್ಣ, ಡಿಕೆ ಬ್ರದರ್ಸ್ ಜೊತೆ..!

ಅಕ್ಟೋಬರ್ 5ಕ್ಕೆ ಒಂದೇ ವೇದಿಕೆಯಲ್ಲಿ ದಿಗ್ಗಜರ ಸಂಗಮ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2025 - 5:26 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 09 19t172559.878

ಜೋಡೆತ್ತು ಅಂದಾಕ್ಷಣ ಥಟ್ ಅಂತ ನೆನಪಿಗೆ ಬರೋದೇ ಯಶ್-ದರ್ಶನ್. ಹೌದು.. ಮಂಡ್ಯ ಎಂಪಿ ಎಲೆಕ್ಷನ್ಸ್ ಟೈಮ್ನಲ್ಲಿ ಸುಮಕ್ಕನ ಬೆನ್ನಿಗೆ ನಿಂತಿತ್ತು ಜೋಡೆತ್ತು. ಇದೀಗ ಸ್ಯಾಂಡಲ್‌ವುಡ್‌ನಲ್ಲಿ ಅಂಥದ್ದೊಂದು ಸಿನಿಮಾ ಬರ್ತಿದ್ದು, ಅದ್ರ ಫಸ್ಟ್ ಲುಕ್ ಟೀಸರ್ ಲಾಂಚ್ ಇವೆಂಟ್‌ಗೆ ಚಿತ್ರರಂಗ ಹಾಗೂ ರಾಜಕಾರಣದ ಸೂಪರ್ ಜೋಡಿಗಳ ಸಮಾಗಮ ಆಗ್ತಿದೆ. ಡಿಕೆ ಬ್ರದರ್ಸ್ ಹಾಗೂ ಕಿಚ್ಚ-ಶಿವಣ್ಣನ ಸ್ಪೆಷಲ್ ಖಬರ್ ಇಲ್ಲಿದೆ.

  • ಚಿಕ್ಕಣ್ಣನ ಕಥೆ.. ಕಿಚ್ಚ- ಶಿವಣ್ಣ, ಡಿಕೆ ಬ್ರದರ್ಸ್ ಜೊತೆ..!
  • ಅಕ್ಟೋಬರ್ 5ಕ್ಕೆ ಒಂದೇ ವೇದಿಕೆಯಲ್ಲಿ ದಿಗ್ಗಜರ ಸಂಗಮ
  • ಇದು ಮಂಡ್ಯ ಕಥೆ ಅಲ್ಲ.. ಸ್ಯಾಂಡಲ್ ವುಡ್ ಗತ್ತು
  • ಹೊಸ ಇತಿಹಾಸ ಬರೆಯುತ್ತಿದ್ದಾರೆ ಉಪಾಧ್ಯಕ್ಷ ಚಿಕ್ಕಣ್ಣ..!

ರೈತ.. ಈ ದೇಶದ ಬೆನ್ನೆಲುಬು. ಆಪ್ತಮಿತ್ರ. ಅವರು ಇಲ್ಲ ಅಂದ್ರೆ ಕಷ್ಟ ಕಷ್ಟ. ಈಗೀಗ ತಂತ್ರಜ್ಞಾನ ಬೆಳೆದಂತೆ ಸಾವಯವ ಕೃಷಿ ಕಡಿಮೆ ಆಗಿ, ಟ್ರ್ಯಾಕ್ಟರ್, ಟಿಲ್ಲರ್ಗಳಿಂದ ಕೆಲಸ ಕಾರ್ಯಗಳು ನಡೆಯುತ್ತಿವೆ.

RelatedPosts

‘ಗತವೈಭವ’ ಚಿತ್ರದ ಟೀಸರ್ ಲಾಂಚ್: ನಾಲ್ಕು ಪಾತ್ರಗಳಲ್ಲಿ ಆಶಿಕಾ ರಂಗನಾಥ್

ಸವದತ್ತಿ ಎಲ್ಲಮ್ಮನಾದ ಬೃಂದಾ.. ‘ಮಾರುತ’ ಮಹಾಗಮನ

ದಚ್ಚುನ ಬಿಟ್ಟು ಸುದೀಪ್ ಕ್ಯಾಂಪ್ ಸೇರಿದ್ರಾ ತರುಣ್ ಸುಧೀರ್..?

ಎಐ ಫೋಟೋ ವಿವಾದ: ನಿಜವಾದ ಚಿತ್ರಣದೊಂದಿಗೆ ಟಾಂಗ್ ಕೊಟ್ಟ ಸಾಯಿಪಲ್ಲವಿ

ADVERTISEMENT
ADVERTISEMENT

ಅರೇ ಕೃಷಿಕನ ಬಗ್ಗೆ ಯಾಕ್ ಹೇಳ್ತಿದ್ದೀವಿ ಅಂತೀರಾ..? ಕಂಡಿತಾ ಹೌದು. ನಾವ್ ಹೇಳೋಕೆ ಹೊರಟಿರೋ ಈ ಸ್ಟೋರಿಗೂ ಕೃಷಿಕನಿಗೂ ಲಿಂಕ್ ಇದೆ. ಟಿಪಿಕಲ್ ಹಳ್ಳಿ ಸೊಗಡಿನ ಚಿತ್ರ ಇದಾಗಲಿದ್ದು, ಉಪಾಧ್ಯಕ್ಷ ಚಿಕ್ಕಣ್ಣ ಈ ಚಿತ್ರದ ನಾಯಕನಟ.

ಅಯೋಗ್ಯ ಖ್ಯಾತಿಯ ಎಸ್ ಮಹೇಶ್ ಕುಮಾರ್ ಆ್ಯಕ್ಷನ್ ಕಟ್ ಹೇಳ್ತಿರೋ ಈ ಸಿನಿಮಾಗೆ ಫೈಟರ್ ಚಿತ್ರದ ನಿರ್ಮಾಪಕ ಕಟ್ಟಿಗೇನಹಳ್ಳಿ ಸೋಮಶೇಖರ್ ಬಂಡವಾಳ ಹೂಡುತ್ತಿದ್ದಾರೆ. ಇತ್ತೀಚೆಗೆ ಈ ವಿಷಯ ಹೊರಬಿದ್ದಿತ್ತು. ಆದ್ರೆ ಆ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮ ಇದೇ ಅಕ್ಟೋಬರ್ 5ಕ್ಕೆ ಧಾಮ್ ಧೂಮ್ ಅಂತ ದೊಡ್ಡದಾಗಿ ನಡೆಯಲಿದೆ. ಅಂದೇ ಟೀಸರ್ ಜೊತೆ ಚಿತ್ರದ ಟೈಟಲ್ ಕೂಡ ರಿವೀಲ್ ಆಗಲಿದೆ.

ಅಂದಹಾಗೆ ಚಿತ್ರದ ಟೀಸರ್ ಲಾಂಚ್ ಫಂಕ್ಷನ್ ರಾಜಕೀಯ ಹಾಗೂ ಚಿತ್ರರಂಗದ ಮಹಾನ್ ಕುಚಿಕುಗಳಿಂದ ರಂಗೇರಲಿದೆ. ಹೌದು.. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಇಬ್ಬರೂ ಕನಕಪುರದ ಬಂಡೆಗಳು. ಕಾಂಗ್ರೆಸ್ ಪಕ್ಷಕ್ಕೆ ಈ ಡಿಕೆ ಬ್ರದರ್ಸ್ ಒಂಥರಾ ರೈಟ್ ಬ್ರದರ್ಸ್. ಅದೇ ರೀತಿ ಶಿವರಾಜ್ಕುಮಾರ್- ಸುದೀಪ್ ಕೂಡ ಸಿಕ್ಕಾಪಟ್ಟೆ ಆತ್ಮೀಯರು. ಒಟ್ಟಿಗೆ ಒಂದೇ ಸಿನಿಮಾ ಮಾಡಿದ್ರೂ ಸಹ, ಇವರಿಬ್ಬರ ನಡುವೆ ಒಂದೊಳ್ಳೆ ಬಾಂಡಿಂಗ್ ಇದೆ. ಹಾಗಾಗಿ ಈ ನಾಲ್ಕೂ ಮಂದಿ ಚಿಕ್ಕಣ್ಣನ ಸಿನಿಮಾ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರಂತೆ.

ಅಯೋಗ್ಯ, ಅಯೋಗ್ಯ-2 ಹಾಗೂ ಮದಜಗ ಫೇಮ್ ಡೈರೆಕ್ಟರ್ ಮಹೇಶ್ ಕುಮಾರ್ ಏನೇ ಮಾಡಿದ್ರೂ ಡಿಫರೆಂಟ್ ಆಗಿ ಮಾಡ್ತಾರೆ. ಇದೀಗ ಈ ರಾಜಕೀಯ ಹಾಗೂ ಚಿತ್ರರಂಗದ ಸ್ಟಾರ್ ಗಳನ್ನ ಕರೆಸಿ, ಚಿಕ್ಕಣ್ಣ ನಟನೆಯ ಬಹುನಿರೀಕ್ಷಿತ ಚಿತ್ರದ ಟೀಸರ್ ಲಾಂಚ್ ಮಾಡಿಸ್ತಿರೋದು ಇಂಟರೆಸ್ಟಿಂಗ್. ನಮ್ಮ ಹಳ್ಳಿಗಳ ಸೊಬಗು, ರೈತ ಕುಟುಂಬದ ಸೊಗಡು ಇರೋ ಈ ಸಿನಿಮಾದಲ್ಲಿ ಚಿಕ್ಕಣ್ಣ ಹಾಗೂ ಹಳ್ಳಿಯೊಂದರ ಜೊತೆಗಿನ ಸಂಬಂಧವನ್ನು ತೋರಿಸಲಾಗುತ್ತಂತೆ. ಆ ನಿಟ್ಟಿನಲ್ಲಿ ಚಿತ್ರದ ಶೂಟಿಂಗ್ ಶುರುವಾಗೋಕೆ ಮೊದಲೇ ಟಾಕ್ ಆಫ್ ದಿ ಟೌನ್ ಆಗಿದೆ ಈ ಸಿನಿಮಾ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 09 28t000604.157

ನನ್ನ ಹೃದಯ ಚೂರಾಗಿದೆ: ಮೊದಲ ಬಾರಿಗೆ ಪ್ರತಿಕ್ರಿಯಿಸಿದ ವಿಜಯ್‌

by ಯಶಸ್ವಿನಿ ಎಂ
September 28, 2025 - 12:09 am
0

Untitled design 2025 09 27t235456.509

ಕರೂರು ಕಾಲ್ತುಳಿತ: ಮೃತರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ

by ಯಶಸ್ವಿನಿ ಎಂ
September 27, 2025 - 11:56 pm
0

Untitled design 2025 09 27t233442.919

TVK ರ್ಯಾಲಿ ದುರಂತ: ಭದ್ರತಾ ನಿರ್ಲಕ್ಷ್ಯದ ಆರೋಪಕ್ಕೆ ಅಣ್ಣಾಮಲೈ ಆಕ್ರೋಶ

by ಯಶಸ್ವಿನಿ ಎಂ
September 27, 2025 - 11:44 pm
0

Untitled design 2025 09 27t232550.607

ಕರೂರ್ TVK ರ್ಯಾಲಿ ದುರಂತ: ರಾಷ್ಟ್ರಪತಿ, ಗಣ್ಯರಿಂದ ಸಂತಾಪ

by ಯಶಸ್ವಿನಿ ಎಂ
September 27, 2025 - 11:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (11)
    ‘ಗತವೈಭವ’ ಚಿತ್ರದ ಟೀಸರ್ ಲಾಂಚ್: ನಾಲ್ಕು ಪಾತ್ರಗಳಲ್ಲಿ ಆಶಿಕಾ ರಂಗನಾಥ್
    September 27, 2025 | 0
  • Untitled design 2025 09 27t182635.586
    ಸವದತ್ತಿ ಎಲ್ಲಮ್ಮನಾದ ಬೃಂದಾ.. ‘ಮಾರುತ’ ಮಹಾಗಮನ
    September 27, 2025 | 0
  • Untitled design 2025 09 27t180314.921
    ದಚ್ಚುನ ಬಿಟ್ಟು ಸುದೀಪ್ ಕ್ಯಾಂಪ್ ಸೇರಿದ್ರಾ ತರುಣ್ ಸುಧೀರ್..?
    September 27, 2025 | 0
  • Untitled design 2025 09 27t174617.748
    ಎಐ ಫೋಟೋ ವಿವಾದ: ನಿಜವಾದ ಚಿತ್ರಣದೊಂದಿಗೆ ಟಾಂಗ್ ಕೊಟ್ಟ ಸಾಯಿಪಲ್ಲವಿ
    September 27, 2025 | 0
  • Untitled design 2025 09 27t162030.224
    ರಾಷ್ಟ್ರ ಪ್ರಶಸ್ತಿ ಪಡೆದ 4 ವರ್ಷದ ತ್ರಿಶಾ ಥೋಸರ್‌
    September 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version