• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 22, 2025 - 10:28 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2025 09 22t102625.199

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ ಸಿಕ್ಕಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 10:10 ರಿಂದ 10:40 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಬಾನು ಮುಷ್ತಾಕ್ ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದರು. ದಸರಾ ಉದ್ಘಾಟನೆ ನೆರವೇರಿಸಿದ ಲೇಖಕಿ ಬಾನು ಮುಷ್ತಾಕ್ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು. ಬೆಳ್ಳಿ ರಥದಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿ ಪಂಚಲೋಹದಲ್ಲಿ ನೀಲಿ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದಳು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಹೆಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮತ್ತಿತರರು ಹಾಜರಿದ್ದರು.

ದಸರಾ ಉದ್ಘಾಟನೆಗೂ ಮುನ್ನ ಬಾನು ಮುಷ್ತಾಕ್ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಉದ್ಘಾಟನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವಿ ಚಾಮುಂಡಿ ತಾಯಿ ದರ್ಶನ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ದಸರಾ ಉದ್ಘಾಟಕಿ ಲೇಖಕಿ ಬಾನು ಮುಷ್ತಾಕ್ ಹಾಗೂ ಅಧಿಕಾರಿಗಳು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಈಡುಗಾಯಿ ಒಡೆದು ದೇವಸ್ಥಾನ ಪ್ರವೇಶಿಸಿದರು. ಬಳಿಕ ನಾಡದೇವಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಚಿವರು ಹಾಗೂ ದಸರಾ ಉದ್ಘಾಟಕ ಲೇಖಕಿ ಬಾನು ಮುಷ್ತಾಕ್ ಉಪಸ್ಥಿತರಿದ್ದರು.

RelatedPosts

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್: ಸರ್ಕಾರದಿಂದ ಅಧಿಕೃತ ಆದೇಶ

ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ

ದಾವೂದ್‌ ಡಿ-ಕಂಪನಿಯಿಂದ ಕೊ*ಲೆ ಬೆದರಿಕೆ: ಐಪಿಲ್‌ ತೊರೆದ ಬಗ್ಗೆ ರಹಸ್ಯ ಬಿಚ್ಚಿಟ್ಟ ಲಲಿತ್ ಮೋದಿ

ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್

ADVERTISEMENT
ADVERTISEMENT

ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ. ತಿಂಗಳ ಹಿಂದೆಯೇ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಗಜಪಡೆ ನಿತ್ಯದ ತಾಲೀಮ ಮುಗಿಸಿ, ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಲು ಸರ್ವಸನ್ನದ್ದಗೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 04T212752.135

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್: ಸರ್ಕಾರದಿಂದ ಅಧಿಕೃತ ಆದೇಶ

by ಶಾಲಿನಿ ಕೆ. ಡಿ
June 4, 2026 - 9:28 pm
0

Untitled design 2026 06 04T210336.876

ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ

by ಶಾಲಿನಿ ಕೆ. ಡಿ
June 4, 2026 - 9:04 pm
0

Untitled design 2026 06 04T203952.916

ದಾವೂದ್‌ ಡಿ-ಕಂಪನಿಯಿಂದ ಕೊ*ಲೆ ಬೆದರಿಕೆ: ಐಪಿಲ್‌ ತೊರೆದ ಬಗ್ಗೆ ರಹಸ್ಯ ಬಿಚ್ಚಿಟ್ಟ ಲಲಿತ್ ಮೋದಿ

by ಶಾಲಿನಿ ಕೆ. ಡಿ
June 4, 2026 - 8:40 pm
0

Untitled design 2026 06 04T200727.885

ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
June 4, 2026 - 8:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 04T212752.135
    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್: ಸರ್ಕಾರದಿಂದ ಅಧಿಕೃತ ಆದೇಶ
    June 4, 2026 | 0
  • Untitled design 2026 06 04T210336.876
    ಅಕ್ರಮ ಸಂಬಂಧದ ಶಂಕೆ: ಚಾಕುವಿನಿಂದ ಇರಿದು ವ್ಯಕ್ತಿಯ ಕೊ*ಲೆ
    June 4, 2026 | 0
  • Untitled design 2026 06 04T203952.916
    ದಾವೂದ್‌ ಡಿ-ಕಂಪನಿಯಿಂದ ಕೊ*ಲೆ ಬೆದರಿಕೆ: ಐಪಿಲ್‌ ತೊರೆದ ಬಗ್ಗೆ ರಹಸ್ಯ ಬಿಚ್ಚಿಟ್ಟ ಲಲಿತ್ ಮೋದಿ
    June 4, 2026 | 0
  • Untitled design 2026 06 04T200727.885
    ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ, ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್
    June 4, 2026 | 0
  • Untitled design 2026 06 04T184110.904
    ವೆನಿಜುವೆಲಾ ಅಧ್ಯಕ್ಷೆ ಜೊತೆ ಪ್ರಧಾನಿ ಮೋದಿ ಮಾತುಕತೆ: ಭಾರತಕ್ಕೆ ಮತ್ತೆ ವೆನೆಜುವೆಲಾ ತೈಲ?
    June 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version