• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಸ್.ಎಲ್. ಭೈರಪ್ಪ ನಿಧನ;ಸಿದ್ದರಾಮಯ್ಯ,ಯಡಿಯೂರಪ್ಪ ಸೇರಿದಂತೆ ಗಣ್ಯರಿಂದ ಸಂತಾಪ

ಯಶಸ್ವಿನಿ ಎಂ by ಯಶಸ್ವಿನಿ ಎಂ
September 24, 2025 - 4:52 pm
in Flash News, ಕರ್ನಾಟಕ
0 0
0
Untitled design (53)

ಬೆಂಗಳೂರು; (ಸೆ.24, 2025) ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಕಾದಂಬರಿಕಾರ, ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪುರಸ್ಕೃತ ಡಾ. ಎಸ್.ಎಲ್. ಭೈರಪ್ಪ (94) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ವಿ. ಸೋಮಣ್ಣ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

ಗಣ್ಯರ ಸಂತಾಪ 

ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ನಲ್ಲಿ ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ:
“ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್. ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬವರ್ಗ ಮತ್ತು ಓದುಗರಿಗೆ ನನ್ನ ಸಂತಾಪಗಳು.”

RelatedPosts

ಕರ್ನಾಟಕದಲ್ಲಿ ಮಳೆಯ ಭೀತಿ: ಉತ್ತರ ಕರ್ನಾಟಕದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

34 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ಘೋಷಣೆ: ನಿಕೇತ್ ರಾಜ್‌ ಮೌರ್ಯಗೆ ಬಿಎಂಟಿಸಿ

ಸತ್ಯಾಸತ್ಯತೆ ಹೊರ ಬರಲಿ ಎಂದೇ ಎಸ್ಐಟಿ ರಚಸಲಾಗಿದೆ:ಗೃಹ ಸಚಿವ ಪರಮೇಶ್ವರ್

ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ವೀರೇಂದ್ರ ಹೆಗ್ಗಡೆ ಭಾವನಾತ್ಮಕ ಮಾತು

ADVERTISEMENT
ADVERTISEMENT

ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ.
ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ.
ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು. pic.twitter.com/D3y4Ep2H8J

— Siddaramaiah (@siddaramaiah) September 24, 2025

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ
“ನಾಡಿನ ಸಾಕ್ಷಿ ಪ್ರಜ್ಞೆಯಂತಿದ್ದ ಅದ್ವಿತೀಯ ಸಾಹಿತಿ, ಕನ್ನಡ ಸಾರಸ್ವತ ಲೋಕಕ್ಕೆ ‘ಸರಸ್ವತಿ ಸಮ್ಮಾನ್’ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್. ಭೈರಪ್ಪನವರ ನಿಧನ ಆಘಾತಕಾರಿಯಾಗಿದೆ. ಕನ್ನಡ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಮೆರೆಸಿದ, ದೇಶ-ವಿದೇಶಗಳ ಸಾಹಿತ್ಯಾಸಕ್ತರ ನೆಚ್ಚಿನ ಕಾದಂಬರಿಕಾರರಾಗಿದ್ದ ಅವರನ್ನು ಕಳೆದುಕೊಂಡು ಕನ್ನಡ ನಾಡು, ನುಡಿ ಅನಾಥವಾದಂತಾಗಿದೆ. ತಮ್ಮ ಅಗಾಧ ಪಾಂಡಿತ್ಯದಿಂದ ಭಾರತೀಯ ಸಂಸ್ಕೃತಿ, ಇತಿಹಾಸ, ತತ್ವಶಾಸ್ತ್ರ ಮತ್ತು ಮಾನವ ಸಂಬಂಧಗಳನ್ನು ಆಳವಾಗಿ ವಿಶ್ಲೇಷಿಸಿದ ಕೃತಿಗಳಾದ ವಂಶವೃಕ್ಷ, ಪರ್ವ, ಸಾರ್ಥ, ಆವರಣ ಕನ್ನಡ ಸಾಹಿತ್ಯಕ್ಕೆ ಹೊಸ ದಿಕ್ಕು ನೀಡಿವೆ. ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ. ಓಂ ಶಾಂತಿ.”

ನಾಡಿನ ಸಾಕ್ಷಿ ಪ್ರಜ್ಞೆಯಂತಿದ್ದ ಅದ್ವಿತೀಯ ಸಾಹಿತಿ, ಕನ್ನಡ ಸಾರಸ್ವತ ಲೋಕಕ್ಕೆ ‘ಸರಸ್ವತಿ ಸಮ್ಮಾನ್’ ಗೌರವವನ್ನು ತಂದುಕೊಟ್ಟ, ಪದ್ಮಭೂಷಣ ಡಾ|| ಎಸ್.ಎಲ್.ಭೈರಪ್ಪನವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ಆಘಾತವಾಗಿದೆ. ಕನ್ನಡ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಮೆರೆಸಿದ, ದೇಶ ವಿದೇಶಗಳ ಸಾಹಿತ್ಯಾಸಕ್ತರ ನೆಚ್ಚಿನ ಸಾಹಿತಿಗಳಾಗಿದ್ದ,… pic.twitter.com/hJyC2MisxQ

— B.S.Yediyurappa (@BSYBJP) September 24, 2025

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
“ಕನ್ನಡದ ಶ್ರೇಷ್ಠ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪುರಸ್ಕೃತ ಡಾ. ಎಸ್.ಎಲ್. ಭೈರಪ್ಪನವರ ಇಹದ ‘ಯಾನ’ ಅಂತ್ಯಗೊಂಡಿದೆ. ಅವರ ಕುಟುಂಬಸ್ಥರಿಗೆ ಮತ್ತು ಸಾಹಿತ್ಯಾಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ.”

ಕೇಂದ್ರ ಸಚಿವ ವಿ. ಸೋಮಣ್ಣ
“ಕನ್ನಡದ ಸುಪ್ರಸಿದ್ಧ ಕಾದಂಬರಿಕಾರ, ಪದ್ಮವಿಭೂಷಣ ಪುರಸ್ಕೃತ ಡಾ. ಎಸ್.ಎಲ್. ಭೈರಪ್ಪ ಅವರ ನಿಧನದ ಸುದ್ದಿ ತಿಳಿದು ಮನಸ್ಸು ಭಾರವಾಗಿದೆ. ವಂಶವೃಕ್ಷ, ಗೃಹಭಂಗ, ಆವರಣ, ನಾಯಿ ನೆರಳು ಮುಂತಾದ ಕಾದಂಬರಿಗಳು ಯುವ ಸಮುದಾಯದಲ್ಲಿ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸಿವೆ. 2019ರಲ್ಲಿ ಮೈಸೂರು ದಸರಾವನ್ನು ಅವರಿಂದ ಉದ್ಘಾಟಿಸುವ ಸೌಭಾಗ್ಯ ನನ್ನದಾಗಿತ್ತು. ಭಗವಂತ ಶ್ರೀಯುತರ ಆತ್ಮಕ್ಕೆ ಸದ್ಗತಿ ಕರುಣಿಸಲಿ.”

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
“ಪರ್ವ ಮತ್ತು ಉತ್ತರಕಾಂಡ ಕಾದಂಬರಿಗಳ ಮೂಲಕ ಮಹಾಭಾರತ ಮತ್ತು ರಾಮಾಯಣವನ್ನು ಓದುಗರಿಗೆ ಹೊಸ ದೃಷ್ಟಿಕೋನದಲ್ಲಿ ತೋರಿಸಿದ ಭೈರಪ್ಪನವರ ನಿಧನ ಆಘಾತಕಾರಿಯಾಗಿದೆ. ಅವರ ಕಾದಂಬರಿಗಳನ್ನು ಓದಿ, ಕಥನ ಶೈಲಿ ಮತ್ತು ಪಾತ್ರ ಸೃಷ್ಟಿಯ ಪ್ರತಿಭೆಗೆ ಮಾರು ಹೋಗಿದ್ದೇನೆ. ಹಾಸನ ಜಿಲ್ಲೆಯಲ್ಲಿ ಹುಟ್ಟಿದ ಈ ಅಮರ ಪ್ರತಿಭೆಯ ನಿಧನ ನನಗೆ ವೈಯಕ್ತಿಕವಾಗಿ ದುಃಖ ತಂದಿದೆ. ಓಂ ಶಾಂತಿ.”

ಕನ್ನಡ ಸಾಹಿತ್ಯಕ್ಕೆ ತುಂಬಲಾರದ ನಷ್ಟ

ಭೈರಪ್ಪನವರ ನಿಧನದಿಂದ ಕನ್ನಡ ಸಾಹಿತ್ಯ ಲೋಕ ಒಬ್ಬ ಅಪೂರ್ವ ಸಾಹಿತಿಯನ್ನು ಕಳೆದುಕೊಂಡಿದೆ. ಅವರ ಕಾದಂಬರಿಗಳು ಓದುಗರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯಲಿವೆ. ಅವರ ಕುಟುಂಬ, ಶಿಷ್ಯವರ್ಗ, ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ. ಓಂ ಶಾಂತಿ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Web (4)

ನಟಿ ಸಂಜನಾ ಗರ್ಲಾನಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್.!

by ಶ್ರೀದೇವಿ ಬಿ. ವೈ
September 27, 2025 - 9:12 am
0

Web (3)

ಜೇಬಿನಿಂದ ಹಣ ಕದ್ದಿದ್ದಕ್ಕೆ 13 ವರ್ಷದ ಮಗಳನ್ನು ಕೊಂದ ತಂದೆ!

by ಶ್ರೀದೇವಿ ಬಿ. ವೈ
September 27, 2025 - 8:56 am
0

Web (2)

ದೆಹಲಿ: ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರ

by ಶ್ರೀದೇವಿ ಬಿ. ವೈ
September 27, 2025 - 8:27 am
0

Gettyimages 591910329 56f6b5243df78c78418c3124

ಕರ್ನಾಟಕದಲ್ಲಿ ಮಳೆಯ ಭೀತಿ: ಉತ್ತರ ಕರ್ನಾಟಕದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

by ಶ್ರೀದೇವಿ ಬಿ. ವೈ
September 27, 2025 - 8:04 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 26t141947.798
    ಧರ್ಮಸ್ಥಳ ಕೇಸ್; ಎಸ್‌ಐಟಿಯಿಂದ ಸತ್ಯ ಹೊರ ಬರ್ತಿದೆ, ಸರ್ಕಾರಕ್ಕೆ ಕೃತಜ್ಞತೆಗಳು: ವೀರೇಂದ್ರ ಹೆಗ್ಗಡೆ
    September 26, 2025 | 0
  • Untitled design 2025 09 26t131618.798
    ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್: ಬಿಹಾರದ ಮಹಿಳೆಯರ ಖಾತೆಗೆ ₹10,000 ಜಮಾ!
    September 26, 2025 | 0
  • Untitled design 2025 09 26t125219.816
    ಬದುಕಿನ ಪಯಣ ಮುಗಿಸಿ ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಎಸ್‌.ಎಲ್‌ ಭೈರಪ್ಪ
    September 26, 2025 | 0
  • Untitled design 2025 09 26t121407.781
    ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ರಸ್ತೆಬದಿ ನಿಂತಿದ್ದ ಕಾರುಗಳ ಮೇಲೆ ದಾಳಿ
    September 26, 2025 | 0
  • Untitled design 2025 09 26t115510.735
    ಕಾಂತಾರ ಸಿನಿಮಾಕ್ಕೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗೀದಾರ: ಎಂ.ಬಿ ಪಾಟೀಲ
    September 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version