• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲೂ ಜೋರಾಯ್ತು “ಐ ಲವ್ ಮಹಮ್ಮದ್” ಬ್ಯಾನರ್ ಸಂಘರ್ಷ‌: ಕಲ್ಲುತೂರಾಟ, ಹಲವರಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 25, 2025 - 7:26 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ
0 0
0
Untitled design 2025 09 25t072529.013

ದಾವಣಗೆರೆ, ಸೆಪ್ಟೆಂಬರ್ 25: “ಐ ಲವ್ ಮಹಮ್ಮದ್” ಎಂಬ ಫ್ಲೆಕ್ಸ್ ವಿಚಾರವಾಗಿ ಎರಡು ಕೋಮಿನ ಯುವಕರ ನಡುವೆ ತೀವ್ರ ಘರ್ಷಣೆ ನಡೆದಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.

ಈ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಸ್ಥಳಕ್ಕೆ ಧಾವಿಸಿ, ಹೆಚ್ಚಿನ ಭದ್ರತೆ ಒದಗಿಸಿದ್ದಾರೆ.

RelatedPosts

ರಿಂಕು ಸಿಂಗ್ ತಂದೆ ವಿಧಿವಶ: ಸಂಕಷ್ಟದಲ್ಲೂ ಫನ್ನಿ ವಿಡಿಯೋ ಬೇಕಿತ್ತಾ..?

ಟಾಕ್ಸಿಕ್ ಅಲರ್ಟ್: ಸಿನಿಮಾದ ಯಶ್-ಕಿಯಾರಾ ಜೋಡಿಯ ‘ತಬಾಹಿ’ ಸಾಂಗ್ ರಿಲೀಸ್‌ಗೆ ಡೇಟ್ ಫಿಕ್ಸ್!

20 ವರ್ಷಗಳ ದಂಪತ್ಯ: ಗೆಳತಿಯ ಪ್ರೀತಿಗಾಗಿ ಗಂಡನಿಂದ ದೂರಾದ ಮಹಿಳೆ

ಟೀ ಜೊತೆ ಸಿಗರೇಟ್ ಸೇದೋ ಅಭ್ಯಾಸ ನಿಮಗಿದೆಯೇ? ಈ ‘ಡೆಡ್ಲಿ’ ಕಾಂಬಿನೇಷನ್ ಬಗ್ಗೆ ತಜ್ಞರು ಹೇಳೋದೇನು..?

ADVERTISEMENT
ADVERTISEMENT
ಘಟನೆಯ ಹಿನ್ನೆಲೆ

ಕಾರ್ಲ್ ಮಾರ್ಕ್ಸ್ ನಗರದಲ್ಲಿ “ಐ ಲವ್ ಮಹಮ್ಮದ್” ಎಂಬ ಫ್ಲೆಕ್ಸ್ ಸೇರಿದಂತೆ ಕೆಲವು ಫ್ಲೆಕ್ಸ್‌ಗಳನ್ನು ಕೆಲವು ವ್ಯಕ್ತಿಗಳು ಒಂದು ಕೋಮಿನ ಮನೆಯ ಮುಂಭಾಗದಲ್ಲಿ ಹಾಕಿದ್ದರು. ಇದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದಾಗ, ಎರಡು ಗುಂಪುಗಳ ನಡುವೆ ವಾಗ್ವಾದ ಆರಂಭವಾಗಿದೆ. ನಂತರ ಎರಡು ಗುಂಪುಗಳಲ್ಲಿ ಗಲಾಟೆ ನಡೆದಿದ್ದು, ಕಲ್ಲು ತೂರಾಟ ನಡೆಸಲಾಗಿದೆ. ಇದರಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಕೆಲವರು ಗಾಯಗೊಂಡಿದ್ದಾರೆ. 

ಘಟನೆಯ ಸ್ಥಳಕ್ಕೆ ತಕ್ಷಣವೇ ಆಗಮಿಸಿದ ಅಜಾದ್ ನಗರ ಪೊಲೀಸರು, ಪರಿಸ್ಥಿತಿಯನ್ನು ಶಾಂತಗೊಳಿಸಲು ಕ್ರಮ ಕೈಗೊಂಡರು. ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮತ್ತು ಐಜಿಪಿ ರವಿಕಮತೇಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಈ ಘಟನೆಯಿಂದ ನಗರದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಕೆಲವರು, “ಫ್ಲೆಕ್ಸ್‌ಗಳನ್ನು ತೆಗೆದುಹಾಕಲು ಕೇಳಿಕೊಂಡರೂ, ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಗಲಾಟೆಗೆ ದಾರಿ ಮಾಡಿಕೊಟ್ಟರು,” ಎಂದು ಆರೋಪಿಸಿದ್ದಾರೆ.

ಈ ಘರ್ಷಣೆಯಿಂದ ದಾವಣಗೆರೆಯ ನಗರದಲ್ಲಿ ತಾತ್ಕಾಲಿಕ ಉದ್ವಿಗ್ನತೆ ಉಂಟಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಯಿಂದ ಕೆಲವರು ಈಗಾಗಲೇ ಚೇತರಿಸಿಕೊಳ್ಳುತ್ತಿದ್ದಾರೆ. ಪೊಲೀಸರು ಈಗ ಘಟನೆಯ ತನಿಖೆಯನ್ನು ಆರಂಭಿಸಿದ್ದು, ಕಿಡಿಗೇಡಿಗಳನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವ ಭರವಸೆ ನೀಡಿದ್ದಾರೆ. ಪೊಲೀಸರು ಈ ಘಟನೆಯ ಬಗ್ಗೆ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 27T232433.512

ರಿಂಕು ಸಿಂಗ್ ತಂದೆ ವಿಧಿವಶ: ಸಂಕಷ್ಟದಲ್ಲೂ ಫನ್ನಿ ವಿಡಿಯೋ ಬೇಕಿತ್ತಾ..?

by ಯಶಸ್ವಿನಿ ಎಂ
February 27, 2026 - 11:33 pm
0

Untitled design 2026 02 27T224807.491

ಟಾಕ್ಸಿಕ್ ಅಲರ್ಟ್: ಸಿನಿಮಾದ ಯಶ್-ಕಿಯಾರಾ ಜೋಡಿಯ ‘ತಬಾಹಿ’ ಸಾಂಗ್ ರಿಲೀಸ್‌ಗೆ ಡೇಟ್ ಫಿಕ್ಸ್!

by ಯಶಸ್ವಿನಿ ಎಂ
February 27, 2026 - 10:58 pm
0

Untitled design 2026 02 27T223741.439

20 ವರ್ಷಗಳ ದಂಪತ್ಯ: ಗೆಳತಿಯ ಪ್ರೀತಿಗಾಗಿ ಗಂಡನಿಂದ ದೂರಾದ ಮಹಿಳೆ

by ಯಶಸ್ವಿನಿ ಎಂ
February 27, 2026 - 10:38 pm
0

ಧೂಮಪಾನ ಆರೋಗ್ಯಕ್ಕೆ ಹಾನಿಕರ

ಟೀ ಜೊತೆ ಸಿಗರೇಟ್ ಸೇದೋ ಅಭ್ಯಾಸ ನಿಮಗಿದೆಯೇ? ಈ ‘ಡೆಡ್ಲಿ’ ಕಾಂಬಿನೇಷನ್ ಬಗ್ಗೆ ತಜ್ಞರು ಹೇಳೋದೇನು..?

by ಯಶಸ್ವಿನಿ ಎಂ
February 27, 2026 - 10:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 27T232433.512
    ರಿಂಕು ಸಿಂಗ್ ತಂದೆ ವಿಧಿವಶ: ಸಂಕಷ್ಟದಲ್ಲೂ ಫನ್ನಿ ವಿಡಿಯೋ ಬೇಕಿತ್ತಾ..?
    February 27, 2026 | 0
  • Untitled design 2026 02 27T224807.491
    ಟಾಕ್ಸಿಕ್ ಅಲರ್ಟ್: ಸಿನಿಮಾದ ಯಶ್-ಕಿಯಾರಾ ಜೋಡಿಯ ‘ತಬಾಹಿ’ ಸಾಂಗ್ ರಿಲೀಸ್‌ಗೆ ಡೇಟ್ ಫಿಕ್ಸ್!
    February 27, 2026 | 0
  • Untitled design 2026 02 27T223741.439
    20 ವರ್ಷಗಳ ದಂಪತ್ಯ: ಗೆಳತಿಯ ಪ್ರೀತಿಗಾಗಿ ಗಂಡನಿಂದ ದೂರಾದ ಮಹಿಳೆ
    February 27, 2026 | 0
  • ಧೂಮಪಾನ ಆರೋಗ್ಯಕ್ಕೆ ಹಾನಿಕರ
    ಟೀ ಜೊತೆ ಸಿಗರೇಟ್ ಸೇದೋ ಅಭ್ಯಾಸ ನಿಮಗಿದೆಯೇ? ಈ ‘ಡೆಡ್ಲಿ’ ಕಾಂಬಿನೇಷನ್ ಬಗ್ಗೆ ತಜ್ಞರು ಹೇಳೋದೇನು..?
    February 27, 2026 | 0
  • Untitled design 2026 02 27T215513.453
    ನನಗೋಸ್ಕರ ಯಾರೂ ದೆಹಲಿಗೆ ಹೋಗಬೇಡಿ: ಶಾಸಕರ ‘ಡಿನ್ನರ್ ಪಾಲಿಟಿಕ್ಸ್’ಗೆ ಡಿಕೆಶಿ ಫುಲ್ ಸ್ಟಾಪ್!
    February 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version