• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮುಕಳೆಪ್ಪಾ ಪ್ರೇಮ ಕಥೆಗೆ ಬಿಗ್ ಟ್ವಿಸ್ಟ್:ತಾಯಿ ಆಕ್ರೋಶ, ತಾಳಿ-ಕುಂಕುಮ ಯಾಕಿಲ್ಲ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 25, 2025 - 11:08 pm
in ಕರ್ನಾಟಕ
0 0
0
Web 2025 09 25t230606.980

ಉತ್ತರ ಕರ್ನಾಟಕದ ಖ್ಯಾತ ಯೂಟ್ಯೂಬರ್ ಮುಕಳೆಪ್ಪಾ ಅಲಿಯಾಸ್ ಖ್ವಾಜಾ ಶಿರಹಟ್ಟಿ ಮತ್ತು ಗಾಯಿತ್ರಿ ಜಾಲಿಹಾಳ್ ಅಂತರ್ಧರ್ಮೀಯ ವಿವಾಹ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಲವ್ ಜಿಹಾದ್ ಮಾಡಿಲ್ಲ, ಮತಾಂತರವೂ ಆಗಿಲ್ಲ ಎಂದು ದಂಪತಿ ಹೇಳಿಕೊಂಡಿದ್ದರೂ, ಯುವತಿಯ ತಾಯಿ ಶಿವಕ್ಕ ತಾಳಿ ಮತ್ತು ಕುಂಕುಮದ ಕೊರತೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧಾರವಾಡ ತಾಲೂಕಿನ ಹೆಬ್ಬಳ್ಳಿ ಪಾರ್ಮ್ ನಿವಾಸಿ ಖ್ವಾಜಾ ಶಿರಹಟ್ಟಿ (ಮುಕಳೆಪ್ಪಾ) ಮತ್ತು ಹುಬ್ಬಳ್ಳಿ ನಗರದ ಲೋಹಿಯಾ ನಗರದ 22 ವರ್ಷದ ಗಾಯಿತ್ರಿ ಜಾಲಿಹಾಳ್ ಅವರು ಮೂರು ತಿಂಗಳ ಹಿಂದೆ ಜೂನ್ 5ರಂದು ಮುಂಡಗೋಡದ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹ ಮಾಡಿಕೊಂಡಿದ್ದಾರೆ. ಈ ವಿವಾಹಕ್ಕೆ ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಸೆಪ್ಟೆಂಬರ್ 20ರಂದು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಯುವತಿಯ ಹೆತ್ತವರು ದೂರು ದಾಖಲಿಸಿದ್ದರು. ಹಿಂದೂಪರ ಸಂಘಟನೆಗಳ ಕಾರ್ಯಕರ್ತರೊಂದಿಗೆ ಆಗಮಿಸಿದ್ದ ಯುವತಿಯ ಕುಟುಂಬವು ಖ್ವಾಜಾ ವಿರುದ್ಧ ದೂರು ನೀಡಿತ್ತು.

RelatedPosts

ರಾಜ್ಯದಲ್ಲಿ ಹೆಚ್ಚಾದ ಬಿಸಿಲ ಬೇಗೆ: ಇಂದು ಈ ಜಿಲ್ಲೆಗಳಲ್ಲಿ ಮಳೆಯ ಸಿಂಚನ!

ರಾಜ್ಯದಲ್ಲಿ ಹಲವೆಡೆ ಮುಂದಿನ 3 ಗಂಟೆ ಭೀಕರ ಮಳೆ: ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಐಪಿಎಲ್ 2026: ಆರ್‌ಸಿಬಿ ತಂಡಕ್ಕೆ ನಂದಿನಿ ಬಲ-ಕೆಎಂಎಫ್ ಜೊತೆ ಐತಿಹಾಸಿಕ ಒಪ್ಪಂದ

₹2.9 ಲಕ್ಷದ ಗ್ರಾಫಿಕ್ಸ್ ಕಾರ್ಡ್ ಆರ್ಡರ್ ಮಾಡಿದರೆ ಡೆಲಿವರಿ ಆದದ್ದು 50 ರೂ.ಡಿಟರ್ಜೆಂಟ್ ಪೌಡರ್‌..!

ADVERTISEMENT
ADVERTISEMENT

ಸೆಪ್ಟೆಂಬರ್ 24ರಂದು ಖ್ವಾಜಾ ಮತ್ತು ಗಾಯಿತ್ರಿ ಇಬ್ಬರೂ ವಿಡಿಯೋ ಬಿಡುಗಡೆ ಮಾಡಿ, “ನಾವು ಪರಸ್ಪರ ಮತಾಂತರವಾಗಿಲ್ಲ. ಲವ್ ಜಿಹಾದ್ ಕೂಡ ಮಾಡಿಲ್ಲ. ಮೂರು ವರ್ಷಗಳಿಂದ ಪ್ರೀತಿಸಿ ವಿವಾಹ ಮಾಡಿಕೊಂಡಿದ್ದೇವೆ. ಕಲಾವಿದರಲ್ಲಿ ಜಾತಿ-ಧರ್ಮ ತಾರಾಟಕ್ಕೆ ಇಡೆಯಿಲ್ಲ. ನಮಗೆ ಬದುಕಲು ಬಿಡಿ” ಎಂದು ಮನವಿ ಮಾಡಿದ್ದರು.

ದಂಪತಿಯ ಹೇಳಿಕೆಗೆ ತಾಯಿ ಶಿವಕ್ಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಮತಾಂತರ ಆಗಿಲ್ಲ ಎಂದರೆ ಕೊರಳಲ್ಲಿ ನಮ್ಮ ಹಿಂದೂ ಸಂಪ್ರದಾಯದ ತಾಳಿ ಯಾಕಿಲ್ಲ? ಹಣೆಯಲ್ಲಿ ಕುಂಕುಮ ಯಾಕಿಲ್ಲ? ಖ್ವಾಜಾನ ಹೆಸರನ್ನು ಗಾಯಿತ್ರಿ ಕೈಯಲ್ಲಿ ಉರ್ದುವಿನಲ್ಲಿ ಬರೆಸಿಕೊಂಡಿದ್ದಾಳೆ. ಖ್ವಾಜಾ ನನ್ನ ಮಗಳ ತಲೆ ಕೆಡಿಸಿದ್ದಾನೆ. ಇದನ್ನು ನೋಡಿ ಹೆತ್ತುಹೊತ್ತು ಸಾಕಿದ ನಮ್ಮ ಹೊಟ್ಟೆ ಉರಿಯಲ್ವಾ? ಖ್ವಾಜಾ ನನ್ನ ಮಗಳನ್ನು ನಮಗೆ ಬಿಟ್ಟುಬಿಡು, ಇಲ್ಲದಿದ್ದರೆ ಸರಿಯಿರಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆದ ವಿವಾಹಕ್ಕೆ ಸಂಬಂಧಿಸಿದಂತೆ ಲವ್ ಜಿಹಾದ್ ಆರೋಪಗಳು ಕೇಳಿಬಂದಿದ್ದವು. ಆದರೆ, ಗಾಯಿತ್ರಿ ಸ್ವತಃ ಈ ಆರೋಪವನ್ನು ತಳ್ಳಿಹಾಕಿದ್ದಳು. ಈಗ ದಂಪತಿಯ ವಿಡಿಯೋ ಹೇಳಿಕೆಯ ನಂತರ ತಾಯಿಯ ಆಕ್ರೋಶದಿಂದ ಪ್ರಕರಣ ಹೊಸ ತಿರುವು ಪಡೆದಿದೆ. ಸಮಾಜದಲ್ಲಿ ಅಂತರ್ಧರ್ಮೀಯ ವಿವಾಹಗಳ ಸಂವೇದನೀಯ ವಿಷಯವಾಗಿ ಇದು ಚರ್ಚೆಗೆ ಒಳಗಾಗಿದೆ.

ಈ ಪ್ರಕರಣವು ಅಂತರ್ಧರ್ಮೀಯ ವಿವಾಹಗಳು, ಮತಾಂತರ ಮತ್ತು ಹಿಂದೂ ಸಂಪ್ರದಾಯಗಳ ಪಾಲನೆಯ ಬಗ್ಗೆ ಸಾಮಾಜಿಕ ಚರ್ಚೆಯನ್ನು ಉಂಟುಮಾಡಿದೆ. ದಂಪತಿಯ ಮನವಿಗೆ ಬೆಂಬಲ ಸೂಚಿಸುವವರೊಂದಿಗೆ ಕುಟುಂಬದ ಆಕ್ರೋಶವೂ ಸಮಾನಾಂತರವಾಗಿ ಕಂಡುಬರುತ್ತಿದೆ. ಪೊಲೀಸ್ ಇಲಖೆಯು ದೂರಿನ ತನಿಖೆಯನ್ನು ಮುಂದುವರಿಸಿದ್ದು, ಮುಂದಿನ ಘಟನಾವಳಿ ಕಾದುನೋಡಬೇಕು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (6)

ನಡುರಾತ್ರಿ ಭೀಕರ ದುರಂತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಇಬ್ಬರು ಸಾ*ವು, 23 ಜನರಿಗೆ ಗಾಯ..!

by ಯಶಸ್ವಿನಿ ಎಂ
March 25, 2026 - 8:43 am
0

Untitled design (5)

ಡಿ.ಕೆ. ಶಿವಕುಮಾರ್ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕ್ ಆಫ್..!

by ಯಶಸ್ವಿನಿ ಎಂ
March 25, 2026 - 8:28 am
0

Untitled design (4)

ಇರಾನ್ ವಾಯುಪಡೆ, ನೌಕಾಪಡೆ ಖಲಾಸ್..! ಇರಾನ್ ವಿರುದ್ಧ ಯುದ್ಧ ಗೆದ್ದೆವೆಂದ ಟ್ರಂಪ್

by ಯಶಸ್ವಿನಿ ಎಂ
March 25, 2026 - 7:57 am
0

Untitled design (3)

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

by ಯಶಸ್ವಿನಿ ಎಂ
March 25, 2026 - 7:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (2)
    ರಾಜ್ಯದಲ್ಲಿ ಹೆಚ್ಚಾದ ಬಿಸಿಲ ಬೇಗೆ: ಇಂದು ಈ ಜಿಲ್ಲೆಗಳಲ್ಲಿ ಮಳೆಯ ಸಿಂಚನ!
    March 25, 2026 | 0
  • Untitled design 2026 03 24T212543.480
    ರಾಜ್ಯದಲ್ಲಿ ಹಲವೆಡೆ ಮುಂದಿನ 3 ಗಂಟೆ ಭೀಕರ ಮಳೆ: ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
    March 24, 2026 | 0
  • Untitled design 2026 03 24T192824.010
    ಐಪಿಎಲ್ 2026: ಆರ್‌ಸಿಬಿ ತಂಡಕ್ಕೆ ನಂದಿನಿ ಬಲ-ಕೆಎಂಎಫ್ ಜೊತೆ ಐತಿಹಾಸಿಕ ಒಪ್ಪಂದ
    March 24, 2026 | 0
  • Untitled design 2026 03 24T154029.682
    ₹2.9 ಲಕ್ಷದ ಗ್ರಾಫಿಕ್ಸ್ ಕಾರ್ಡ್ ಆರ್ಡರ್ ಮಾಡಿದರೆ ಡೆಲಿವರಿ ಆದದ್ದು 50 ರೂ.ಡಿಟರ್ಜೆಂಟ್ ಪೌಡರ್‌..!
    March 24, 2026 | 0
  • BeFunky collage 2026 03 24T092436.097
    ಕರ್ನಾಟಕ ವಾಹನ ಸವಾರರಿಗೆ ಏಪ್ರಿಲ್ 1ರಿಂದ ಬಿಗ್‌ ಶಾಕ್: ಟೋಲ್ ದರ ಹೆಚ್ಚಳ
    March 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version