• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗಂಗಾರತಿ ರೀತಿಯಲ್ಲಿ ಕಾವೇರಿ ಪೂಜೆ; ರಾಜೇಶ್ ಕೃಷ್ಣನ್ ಸಂಗೀತದಲ್ಲಿ ಮಂತ್ರಮುಗ್ಧರಾದ ಜನ

ಯಶಸ್ವಿನಿ ಎಂ by ಯಶಸ್ವಿನಿ ಎಂ
September 29, 2025 - 7:55 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2025 09 29t194749.444

RelatedPosts

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊ*ಲೆ ಕೇಸ್: ಏಪ್ರಿಲ್ 15ಕ್ಕೆ ತೀರ್ಪು ಮುಂದೂಡಿಕೆ

SHOCKING: ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ

ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

ಬಾಗಲಕೋಟೆ-ದಾವಣಗೆರೆ ಉಪಚುನಾವಣೆ: ಯಾವ ಕ್ಷೇತ್ರದಲ್ಲಿ ಎಷ್ಟಾಯ್ತು?

ADVERTISEMENT
ADVERTISEMENT

ಮಂಡ್ಯ: ಕೃಷ್ಣರಾಜಸಾಗರ (ಕೆಆರ್‌ಎಸ್) ಅಣೆಕಟ್ಟು ಪ್ರದೇಶದಲ್ಲಿ ನಡೆಯುತ್ತಿರುವ ಕಾವೇರಿ ಆರತಿ ಮಹೋತ್ಸವ ನಾಲ್ಕನೇ ದಿನವೂ ಭಕ್ತಿ ಭಾವದಿಂದ ಕೂಡಿತ್ತು. ಗಂಗಾರತಿಯ ಮಾದರಿಯಲ್ಲಿ ನಡೆಯುತ್ತಿರುವ ಈ ವಿಶೇಷ ಆರತಿ ಕಾರ್ಯಕ್ರಮವನ್ನು ವೀಕ್ಷಿಸಲು ಸಾವಿರಾರು ಭಕ್ತರು ಆಗಮಿಸಿದ್ದರು.

ಕೆಆರ್‌ಎಸ್‌ನಲ್ಲಿ ನಡೆದ ವೇದಿಕೆ ಕಾರ್ಯಕ್ರಮದ ಮೂಲಕ ದಿನದ ಕಾರ್ಯಕ್ರಮಗಳು ಆರಂಭವಾದವು. ಈ ಸಂದರ್ಭದಲ್ಲಿ ಸುತ್ತೂರು ದೇಶಿಕೇಂದ್ರ ಸ್ವಾಮಿಜಿ ಮತ್ತು ಸಿದ್ದಲಿಂಗ ಸ್ವಾಮೀಜಿ ವೇದಿಕೆಗೆ ಆಗಮಿಸಿದ್ದರು. ಜಿಲ್ಲಾಡಳಿತದ ಪರವಾಗಿ ಸುತ್ತೂರು ಶ್ರೀ ಮಠದ ದೇಶಿಕೇಂದ್ರ ಸ್ವಾಮಿಜಿಗಳನ್ನು ಸನ್ಮಾನ ಮಾಡಿ ಗೌರವಿಸಲಾಯಿತು. ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅವರು ನೀಡಿರುವ ಅಮೂಲ್ಯ ಕೊಡುಗೆಗಳನ್ನು ಈ ಸನ್ಮಾನದ ಮೂಲಕ ಗುರುತಿಸಲಾಯಿತು. 

ವೇದಿಕೆ ಕಾರ್ಯಕ್ರಮದ ನಂತರ ಕಾವೇರಿ ನದಿ ತಟದಲ್ಲಿ ,ಕಾವೇರಿ ಆರತಿ ನಡೆಯಿತು. ಈ ಆರತಿಯನ್ನು ಸ್ಥಳೀಯ ವೈದಿಕ ಅರ್ಚಕರು ಮತ್ತು ವಾರಣಾಸಿಯಿಂದ ವಿಶೇಷವಾಗಿ ಆಹ್ವಾನಿಸಲಾದ ತಂಡವು ಒಟ್ಟಿಗೆ ನಡೆಸಿದರು. ಉತ್ತರ ಭಾರತದ ಗಂಗಾ ಆರತಿಯನ್ನು ಅನುಸರಿಸಿ ಅದೇ ಶ್ರದ್ಧೆ ಮತ್ತು ವೈಭವದಿಂದ ಕಾವೇರಿ ದೇವಿಗೆ ಈ ಆರತಿ ಮಾಡಲಾಯಿತು.

ಕಾವೇರಿ ಆರತಿಯ ನಂತರ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಗಾಯಕ ರಾಜೇಶ್ ಕೃಷ್ಣನ್ ಮನಮೋಹಕ ಗಾಯನಗಳ ಮೂಲಕ ಜನರನ್ನ ರಂಜಿಸಿದರು. ಪ್ರಭಕ್ತಿ ಗೀತೆಗಳಿಂದ ಹಿಡಿದು ಜನಪದ ಗೀತೆಗಳವರೆಗಿನ ಅವರ ಹಾಡುಗಳು, ಕಾರ್ಯಕ್ರಮದ ವಾತಾವರಣವನ್ನು ಇನ್ನಷ್ಟು ಉತ್ಸಾಹಭರಿತಗೊಳಿಸಿದವು. 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 04 09T124429.298

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊ*ಲೆ ಕೇಸ್: ಏಪ್ರಿಲ್ 15ಕ್ಕೆ ತೀರ್ಪು ಮುಂದೂಡಿಕೆ

by ಶಾಲಿನಿ ಕೆ. ಡಿ
April 9, 2026 - 12:46 pm
0

Untitled design 2026 04 09T122004.207

ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ಮತ್ತೆ ಒಂದಾದ್ರಾ? ಶೀಘ್ರದಲ್ಲೇ ಮದುವೆ?

by ಶಾಲಿನಿ ಕೆ. ಡಿ
April 9, 2026 - 12:28 pm
0

Untitled design 2026 04 09T115454.413

ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಕುಸಿತ, ಬೆಳ್ಳಿಯೂ ಅಗ್ಗ

by ಶಾಲಿನಿ ಕೆ. ಡಿ
April 9, 2026 - 11:56 am
0

Untitled design 2026 04 09T113126.914

ಮತಗಟ್ಟೆಯಲ್ಲಿ ಮತದಾರರನ್ನು ಸ್ವಾಗತಿಸಿದ ರೋಬೋಟ್: ವಿಡಿಯೋ ವೈರಲ್‌‌

by ಶಾಲಿನಿ ಕೆ. ಡಿ
April 9, 2026 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 09T124429.298
    ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊ*ಲೆ ಕೇಸ್: ಏಪ್ರಿಲ್ 15ಕ್ಕೆ ತೀರ್ಪು ಮುಂದೂಡಿಕೆ
    April 9, 2026 | 0
  • Untitled design 2026 04 09T112112.355
    SHOCKING: ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ
    April 9, 2026 | 0
  • Untitled design 2026 04 09T104624.594
    ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
    April 9, 2026 | 0
  • Untitled design 2026 04 09T102805.304
    ಬಾಗಲಕೋಟೆ-ದಾವಣಗೆರೆ ಉಪಚುನಾವಣೆ: ಯಾವ ಕ್ಷೇತ್ರದಲ್ಲಿ ಎಷ್ಟಾಯ್ತು?
    April 9, 2026 | 0
  • Untitled design 2026 04 08T231129.188
    ಕೃತಿಕಾ ರೆಡ್ಡಿ ಕೇಸ್‌ಗೆ ಟ್ವಿಸ್ಟ್: ಫೋನ್‌ ಪೇ ಚಾಟ್‌ನಲ್ಲಿ ಪತಿಯ ಭಯಾನಕ ಸತ್ಯ ಬಹಿರಂಗ
    April 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version