• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

5 ವರ್ಷ ನಾನೇ ಸಿಎಂ : ಮುಖ್ಯಮಂತ್ರಿ ಸಿದ್ದರಾಮಯ್ಯ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 1, 2025 - 6:51 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 01t185049.049

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿ ಪದವಿಗೆ ಸಂಬಂಧಿಸಿದಂತೆ ಇದ್ದ ಎಲ್ಲಾ ಗೊಂದಲಗಳನ್ನು ಸ್ಪಷ್ಟನೆ ನೀಡಿದ್ದಾರೆ. ಪೂರ್ಣ 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದು ಸ್ಪಷ್ಟಪಡಿಸಿದ ಅವರು, ವಿಪಕ್ಷದವರು ಮಾತ್ರವಲ್ಲದೆ ಸ್ವಪಕ್ಷದ ಒಳಾಳಾಗಲೀ ಈ ವಿಷಯದಲ್ಲಿ ಯಾವುದೇ ಸಂಶಯವಿಟ್ಟುಕೊಳ್ಳಬಾರದು ಎಂದು ಸ್ಪಷ್ಟಪಡಿಸಿದ್ದಾರೆ .

ಮಾರ್ಚ್ 12, 2025ರಂದು ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಮಯದಲ್ಲಿ, ಪ್ರತಿಪಕ್ಷದ ಶಾಸಕರು ಗ್ಯಾರಂಟಿ ಸಮಿತಿಗಳನ್ನು ಪ್ರಶ್ನಿಸಿದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಪ್ರಕಟಣೆ ಮಾಡಿದರು. ಈ ಸಮಯದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು, “ಸಿಎಂ ಸಿದ್ದರಾಮಯ್ಯ ಅವರು ಇನ್ನೂ ಐದು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಲಿ” ಎಂದು ಹಾರೈಸಿದ್ದರು. ಇದಕ್ಕೆ ಸಿದ್ದರಾಮಯ್ಯ ಅವರು, “ನಾವೇ ಇರುತ್ತೇವೆ” ಎಂದು ಉತ್ತರಿಸಿದ್ದರು . ಪ್ರತಿಪಕ್ಷದವರು ಇದನ್ನು ಪುನರಾವರ್ತಿಸಿದಾಗ, ಹೌದು, ನಾನೇ ಇರುತ್ತೇನೆ… ಮುಂದೆಯೂ ನಾನೇ ಇರುತ್ತೇನೆ ಎಂದು ಸದನದಲ್ಲೇ ಸ್ಪಷ್ಟಪಡಿಸಿದರು . 

RelatedPosts

ಕೆ-ಸೆಟ್ ಅರ್ಹತಾ ಪತ್ರ ವಿತರಣೆ: ಗೈರಾದ ಅಭ್ಯರ್ಥಿಗಳಿಗೆ ಡಿ.10 ರಿಂದ 12ರವರೆಗೆ ಅಂತಿಮ ಅವಕಾಶ

ಸಿಎಂ-ಡಿಸಿಎಂ ನಡುವೆ ಕುರ್ಚಿ ಕದನ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್

ಟ್ರಾಫಿಕ್ ನಿವಾರಣೆಗೆ ಮೆಗಾ ಯೋಜನೆ: ಕೆಐಎಬಿ ರಸ್ತೆಯಲ್ಲಿ ₹2,215 ಕೋಟಿ ವೆಚ್ಚದಲ್ಲಿ ಅವಳಿ ಸುರಂಗ ಮಾರ್ಗಕ್ಕೆ ಸಂಪುಟ ಅಸ್ತು

ಡಿಕೆಶಿ ಸಿಎಂ ಆದರೆ ಸಂಪುಟ ಸ್ಥಾನ ಬೇಡವೇ ಬೇಡ ಎಂದ ಮಾಜಿ ಸಚಿವ ಕೆ.ಎನ್. ರಾಜಣ್ಣ

ADVERTISEMENT
ADVERTISEMENT

ಜುಲೈ 2, 2025ರಂದು ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆದ ಸಂಪುಟ ಸಭೆಯ ವೇಳೆ ಈ ಚರ್ಚೆ ನಡೆದಿತ್ತು. ಆ ಸಮಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ,ಬಿಜೆಪಿ ಅವರು ಹಗಲು ಕನಸು ಕಾಣುತ್ತಿದ್ದಾರೆ. 5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ತಮ್ಮ ನಿಲುವನ್ನು ಮೊದಲ ಬಾರಿಗೆ ಸ್ಪಷ್ಟಪಡಿಸಿದ್ದರು . ಜುಲೈ 10ರಂದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕರ್ನಾಟಕ ಭೇಟಿಗೂ ಮುನ್ನ, ಅವರು ಈ ಹೇಳಿಕೆಯನ್ನು ಪುನರಾವರ್ತಿಸಿ, ತಮ್ಮ ನಿಲುವು ಬದಲಾಗಿಲ್ಲ ಎಂದು ಖಚಿತಪಡಿಸಿದ್ದರು .

ದಸರಾ ಉತ್ಸವದ ವೇಳೆಗೆ, ಮೈಸೂರಿನಲ್ಲಿ ನಡೆದ ಸಮ್ಮೇಳನವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ಯಾರು ಏನು ಬೇಕಾದರೂ ಹೇಳಲಿ, 5 ವರ್ಷ ನಾನೇ ಸಿಎಂ ಎಂದು ಖಡಕ್ ಸಂದೇಶ ನೀಡಿದರು. ನವೆಂಬರ ಕ್ರಾಂತಿ ಚರ್ಚೆಗಳನ್ನು ನಿರಾಕರಿಸಿದ ಅವರು, ಮುಂದಿನ ವರ್ಷವೂ ತಮ್ಮ ನೇತೃತ್ವದಲ್ಲೇ ಪುಷ್ಪಾರ್ಚನೆ ನಡೆಯುವುದಾಗಿ ಸೂಚಿಸಿ, ರಾಜಕೀಯ ವಲಯಗಳಲ್ಲಿ ಸಂಚರಿಸುತ್ತಿದ್ದ ಎಲ್ಲಾ ಅವಾಂತರ ಗಾಳಿಗಳಿಗೂ ತಡೆಯೊಡ್ಡಿದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 12 06T233517.654

ಕೆ-ಸೆಟ್ ಅರ್ಹತಾ ಪತ್ರ ವಿತರಣೆ: ಗೈರಾದ ಅಭ್ಯರ್ಥಿಗಳಿಗೆ ಡಿ.10 ರಿಂದ 12ರವರೆಗೆ ಅಂತಿಮ ಅವಕಾಶ

by ಯಶಸ್ವಿನಿ ಎಂ
December 6, 2025 - 11:36 pm
0

Untitled design 2025 12 06T231904.164

ಒಬ್ಬರಿಂದ ಮತ್ತೊಬ್ಬರು ಮನೆ ಬಿಟ್ಟು ಹೋಗುತ್ತೀರಿ, ಗಿಲ್ಲಿ-ಕಾವ್ಯಗೆ ಕಿಚ್ಚ ಸುದೀಪ್ ಎಚ್ಚರಿಕೆ

by ಯಶಸ್ವಿನಿ ಎಂ
December 6, 2025 - 11:21 pm
0

Untitled design 2025 12 06T224851.103

ಸಿಎಂ-ಡಿಸಿಎಂ ನಡುವೆ ಕುರ್ಚಿ ಕದನ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್

by ಯಶಸ್ವಿನಿ ಎಂ
December 6, 2025 - 10:50 pm
0

Untitled design 2025 12 06T220859.707

IND vs SA: ಕನ್ನಡಿಗನ ನಾಯಕತ್ವದಲ್ಲಿ ಸರಣಿ ಜಯಿಸಿದ ಭಾರತ

by ಯಶಸ್ವಿನಿ ಎಂ
December 6, 2025 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 06T233517.654
    ಕೆ-ಸೆಟ್ ಅರ್ಹತಾ ಪತ್ರ ವಿತರಣೆ: ಗೈರಾದ ಅಭ್ಯರ್ಥಿಗಳಿಗೆ ಡಿ.10 ರಿಂದ 12ರವರೆಗೆ ಅಂತಿಮ ಅವಕಾಶ
    December 6, 2025 | 0
  • Untitled design 2025 12 06T224851.103
    ಸಿಎಂ-ಡಿಸಿಎಂ ನಡುವೆ ಕುರ್ಚಿ ಕದನ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್
    December 6, 2025 | 0
  • Untitled design 2025 12 06T214637.894
    ಟ್ರಾಫಿಕ್ ನಿವಾರಣೆಗೆ ಮೆಗಾ ಯೋಜನೆ: ಕೆಐಎಬಿ ರಸ್ತೆಯಲ್ಲಿ ₹2,215 ಕೋಟಿ ವೆಚ್ಚದಲ್ಲಿ ಅವಳಿ ಸುರಂಗ ಮಾರ್ಗಕ್ಕೆ ಸಂಪುಟ ಅಸ್ತು
    December 6, 2025 | 0
  • Untitled design 2025 12 06T170853.801
    ಡಿಕೆಶಿ ಸಿಎಂ ಆದರೆ ಸಂಪುಟ ಸ್ಥಾನ ಬೇಡವೇ ಬೇಡ ಎಂದ ಮಾಜಿ ಸಚಿವ ಕೆ.ಎನ್. ರಾಜಣ್ಣ
    December 6, 2025 | 0
  • Untitled design 2025 12 06T123710.388
    ಇಂಡಿಗೋ ಫ್ಲೈಟ್ ಕ್ಯಾನ್ಸಲ್‌ ಎಫೆಕ್ಟ್: ಗಗನಕ್ಕೇರಿದ ವಿಮಾನ ಟಿಕೆಟ್ ರೇಟ್!
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version