• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿಜಯದಶಮಿ: ಪ್ರಧಾನಿ ಮೋದಿ ಸೇರಿದಂತೆ ದೇಶದ ಗಣ್ಯರಿಂದ ಶುಭಹಾರೈಕೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 2, 2025 - 9:54 am
in ಕರ್ನಾಟಕ, ದೇಶ
0 0
0
Untitled design 2025 10 02t095200.156

ದೇಶದಾದ್ಯಂತ ವಿಜಯದಶಮಿ ಹಬ್ಬದ ಸಡಗರ ಮನೆಮಾಡಿದೆ. ಈ ಶುಭ ಸಂದರ್ಭದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ರಾಷ್ಟ್ರೀಯ ನಾಯಕರು ಮತ್ತು ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮದ ಮೂಲಕ ದೇಶವಾಸಿಗಳಿಗೆ ಶುಭಾಶಯ ತಿಳಿಸಿದರು. ದುರ್ಗಾ ಮಾತೆ ಮತ್ತು ಪ್ರಭು ಶ್ರೀರಾಮನ ಆಶೀರ್ವಾದದಿಂದ ನೀವೆಲ್ಲರೂ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಜಯ ಸಾಧಿಸಬೇಕೆಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದರು. ವಿಜಯದಶಮಿಯು ದುರ್ಗಾ ಪೂಜೆಯ ಕೊನೆಯ ದಿನವಾಗಿದ್ದು, ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಸ್ಮರಿಸುತ್ತದೆ ಎಂದೂ ಅವರು ತಿಳಿಸಿದರು. ಈ ಹಬ್ಬ ಕೆಟ್ಟದ್ದರ ಮೇಲೆ ಒಳ್ಳೆಯದರ ಮತ್ತು ಅಸತ್ಯದ ಮೇಲೆ ಸತ್ಯದ ವಿಜಯದ ಸಂಕೇತವಾಗಿದೆ ಎಂದು ಪ್ರಧಾನಿ ಮೋದಿ ನುಡಿದಿದ್ದಾರೆ.

RelatedPosts

ಪಶ್ಚಿಮ ಬಂಗಾಳದ ಬರ್ಧಮಾನ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 12 ಮಂದಿಗೆ ಗಾಯ

ಎನ್‌‌ಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ₹50 ಕೋಟಿ ಮೌಲ್ಯದ ಡ್ರಗ್ಸ್ ಸೀಜ್

RSS ಬ್ಯಾನ್ ಮಾಡೋಕೆ ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ ಆಗ್ಲಿಲ್ಲ, ನಿನ್ನಿಂದ ಆಗುತ್ತಾ?: ಯತ್ನಾಳ್ ಟಾಂಗ್

ಕ್ರೇನ್‌ ರಿಪೇರಿ ಮಾಡುವ ಲ್ಯಾಡರ್ ಕುಸಿತ: ಐವರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ

ADVERTISEMENT
ADVERTISEMENT

 ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಗೆಲುವಿನ ಸಂದೇಶ ಸಾರುವ ವಿಜಯದಶಮಿ, ಸುಳ್ಳು, ಅನ್ಯಾಯ ಮತ್ತು ಅಧರ್ಮದ ವಿರುದ್ಧ ಧೈರ್ಯದಿಂದ ದನಿ ಎತ್ತಲು ಪ್ರೇರಣೆಯಾಗಲಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭ ಹಾರೈಸಿದ್ದಾರೆ.

ಅಸತ್ಯದ ವಿರುದ್ಧ ಸತ್ಯ, ಅಧರ್ಮದ ವಿರುದ್ಧ ಧರ್ಮ ಮತ್ತು ಅಜ್ಞಾನದ ವಿರುದ್ಧ ಜ್ಞಾನವು ವಿಜಯ ಸಾಧಿಸಿದ ಪವಿತ್ರ ದಿನವೇ ವಿಜಯದಶಮಿ ಎಂದು ಹೇಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಶುಭಕೋರಿದ್ದಾರೆ.

ನಾಡಿನ ಸಮಸ್ತ ಜನತೆಗೆ ದಸರಾ ಹಾಗೂ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು. pic.twitter.com/5ro3cUNxd9

— DK Shivakumar (@DKShivakumar) October 2, 2025

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ , ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಜನತೆಗೆ ಶುಭಾಶಯ ತಿಳಿಸಿದ್ದಾರೆ

ಸಂತೋಷ ಮತ್ತು ವಿಜಯದ ಬೆಳಕಿನಿಂದ ನಿಮ್ಮ ಜೀವನ ತುಂಬಿರಲಿ, ಎಲ್ಲರಿಗೂ ದಸರಾ ಹಾಗೂ ವಿಜಯದಶಮಿಯ ಶುಭಾಶಯಗಳು! 😃🙌

As we mark the triumph of good over evil, may this Dasara and Vijayadashami bring peace, prosperity, and joy to all. ✨🙏#PlayBold #ನಮ್ಮRCB #Navratri #Dasara2025 pic.twitter.com/Fy9YKEloIS

— Royal Challengers Bengaluru (@RCBTweets) October 2, 2025


.

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (27)

ಡಿಸೆಂಬರ್ 31 ರಿಂದ ಯುಪಿಐನಲ್ಲಿ ಮಹತ್ವದ ಬದಲಾವಣೆ: ಒಂದೇ ಆ್ಯಪ್‌ನಿಂದ ಸುಲಭ ಪಾವತಿ

by ಶಾಲಿನಿ ಕೆ. ಡಿ
October 12, 2025 - 10:08 pm
0

Untitled design (26)

ಪಶ್ಚಿಮ ಬಂಗಾಳದ ಬರ್ಧಮಾನ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 12 ಮಂದಿಗೆ ಗಾಯ

by ಶಾಲಿನಿ ಕೆ. ಡಿ
October 12, 2025 - 9:52 pm
0

Untitled design (25)

ಎನ್‌‌ಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ₹50 ಕೋಟಿ ಮೌಲ್ಯದ ಡ್ರಗ್ಸ್ ಸೀಜ್

by ಶಾಲಿನಿ ಕೆ. ಡಿ
October 12, 2025 - 9:32 pm
0

Untitled design (24)

ಗಾಯಕಿ ಕೇಟಿ ಪೆರ್ರಿ ಜೊತೆ ಕೆನಡಾ ಮಾಜಿ ಪ್ರಧಾನಿ ಟ್ರುಡೊ ಡೇಟಿಂಗ್‌? ಫೋಟೋ ವೈರಲ್

by ಶಾಲಿನಿ ಕೆ. ಡಿ
October 12, 2025 - 8:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (25)
    ಎನ್‌‌ಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ₹50 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
    October 12, 2025 | 0
  • Untitled design (10)
    RSS ಬ್ಯಾನ್ ಮಾಡೋಕೆ ಪ್ರಿಯಾಂಕ್ ಖರ್ಗೆ ಅಪ್ಪನಿಂದಲೇ ಆಗ್ಲಿಲ್ಲ, ನಿನ್ನಿಂದ ಆಗುತ್ತಾ?: ಯತ್ನಾಳ್ ಟಾಂಗ್
    October 12, 2025 | 0
  • Untitled design (7)
    ಕ್ರೇನ್‌ ರಿಪೇರಿ ಮಾಡುವ ಲ್ಯಾಡರ್ ಕುಸಿತ: ಐವರಿಗೆ ಗಾಯ; ಓರ್ವನ ಸ್ಥಿತಿ ಗಂಭೀರ
    October 12, 2025 | 0
  • Untitled design (4)
    ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿಷೇಧಕ್ಕೆ ಪ್ರಿಯಾಂಕ್ ಖರ್ಗೆ ಮನವಿ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ
    October 12, 2025 | 0
  • Untitled design (49)
    ಕರ್ನಾಟಕದಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸರ್ಕಾರ ಚಿಂತನೆ..!
    October 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version