• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಧಾರವಾಡ

ಜೂನಿಯರ್‌ ಅಂಬಿಗೆ ರೆಡಿಯಾಗಿದೆ ಕಲಘಟಗಿ ತೊಟ್ಟಿಲು..!

ಅಂಬರೀಶ್‌ ಆಸೆಯಂತೆ ಮೊಮ್ಮಗನಿಗೆ ಸಿದ್ಧವಾಗಿದೆ ಗಿಫ್ಟ್‌..!

ಭವ್ಯ ಶ್ರೀವತ್ಸ by ಭವ್ಯ ಶ್ರೀವತ್ಸ
March 3, 2025 - 1:27 pm
in ಧಾರವಾಡ
0 0
0
Untitled Design 2025 03 03t132139.851

ಕರ್ನಾಟಕದ ರೆಬೆಲ್‌ ಸ್ಟಾರ್‌ ಮೊಮ್ಮಗ. ಅಭಿಷೇಕ ಅಂಬರೀಶ್ ಪುತ್ರನ ನಾಮಕರಣಕ್ಕೆ ಕಲಘಟಗಿಯಲ್ಲಿ ವಿಶೇಷ ತೊಟ್ಟಿಲು ತಯಾರಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿಯ ಚಿತ್ರಗಾರ ಕುಟುಂಬದಿಂದ ತೊಟ್ಟಿಲು ನಿರ್ಮಾಣ ಮಾಡಲಾಗಿದೆ. ಕಲಾವಿದ ಶ್ರೀಧರ್ ಸೌಕಾರ್ ಅವರು ಕಳೆದ ಎರಡು ತಿಂಗಳಿಂದ ತೊಟ್ಟಿಲಿನ ಕೆಲಸ ಮಾಡಿದ್ದಾರೆ. ಇದೇ ಮಾರ್ಚ್​ 14ರಂದು ಅಂಬಿ ಮೊಮ್ಮಗನ ನಾಮಕರಣ ಸಮಾರಂಭ ನಡೆಯಲಿದ್ದು ಇದೇ ದಿನ ಜೂನಿಯರ್‌ ಅಂಬಿ ಈ ಕಲಘಟಗಿ ತೊಟ್ಟಿಲಿನಲ್ಲಿ ಪವಡಿಸಲಿದ್ದಾರೆ.

Sumalatha 1

RelatedPosts

ರಾಜು ತಾಳಿಕೋಟಿ ಪಾರ್ಥಿವ ಶರೀರಕ್ಕೆ ಧಾರವಾಡದಲ್ಲಿ ಅಂತಿಮ ನಮನಕ್ಕೆ ಸಿದ್ದತೆ..!

ಮುಕಳೆಪ್ಪ ಲವ್‌ ಜಿಹಾದ್‌ ಮಾಡಿದ್ದಾನೆ; ಗಾಯತ್ರಿ ತಾಯಿ ಆರೋಪ

ಲವ್ ಜಿಹಾದ್ ಅಲ್ಲ, ಇಷ್ಟದ ಮದುವೆ: ಮುಕಳೆಪ್ಪ,ಗಾಯತ್ರಿಯ ಸ್ಪಷ್ಟನೆ

ಧಾರವಾಡದಲ್ಲಿ ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ

ADVERTISEMENT
ADVERTISEMENT

ಈ ಹಿಂದೆ ಸ್ವತಃ ಅಂಬರೀಶ್‌ ಅವರೇ ಆರ್ಡರ್‌ ಮಾಡಿ ಯಶ್‌ ಮಗಳಿಗೆ ಇದೇ ಕಲಘಟಗಿ ತೊಟ್ಟಿಲನ್ನು ಗಿಫ್ಟ್‌ ಮಾಡಿದ್ರು. ಅಂಬಿ ನಿಧನದ 14 ದಿನಗಳ ಬಳಿಕ ಅಂಬರೀಶ್‌ ಅವರು ಬಳಸುತ್ತಿದ್ದ ಮೊಬೈಲ್‌ಗೆ ತೊಟ್ಟಿಲು ರೆಡಿಯಾಗಿರೋ ಮೆಸೇಜ್‌ ಬಂದು ಎಲ್ಲರನ್ನೂ ದಂಗು ಬಡಿಸಿತ್ತು. ಅಂಬಿ ಆಸೆಯಂತೆ ಯಶ್‌ ಮಗಳು ಈ ವಿಶೇಷ ತೊಟ್ಟಿಲಿನಲ್ಲಿ ಆಟವಾಡಿ ಬೆಳೆದಿದ್ದಾಳೆ. ಹಾಗೆಯೇ ತನಗೆ ಮುಂದೆ ಹುಟ್ಟೋ ಮೊಮ್ಮಕ್ಕಳಿಗೂ ಇದೇ ತೊಟ್ಟಿಲು ಗಿಫ್ಟ್‌ ಮಾಡ ಬೇಕು ಅನ್ನೋದು ಅಂಬರೀಶ್‌ ಅವರ ಆಸೆಯಾಗಿತ್ತು..ಈಗ ಅಂಬರೀಶ್‌ ಆಸೆ ಪೂರ್ಣವಾಗುತ್ತಿದ್ದು ಮೊಮ್ಮಗನ ನಾಮಕರಣಕ್ಕೂ ಕಲಘಟಗಿಯಿಂದ ತೊಟ್ಟಿಲು ತಯಾರಾಗಿದೆ.

Whatsapp Image 2025 03 02 At 7.13.44 Pm

ಧಾರವಾಡ ಜಿಲ್ಲೆ ಕಲಘಟಗಿ ಅನ್ನೋ ಪುಟ್ಟ ತಾಲೂಕಿನಲ್ಲಿ ತಯಾರಾಗೋ ಈ ಅಪರೂಪದ ತೊಟ್ಟಿಲು ಭಾರತ ಮಾತ್ರವಲ್ಲ ದೇಶ ವಿದೇಶಗಳಲ್ಲೂ ತುಂಬಾನೇ ಪ್ರಸಿದ್ಧಿ ಪಡೆದಿದೆ. ಈ ವಿಶೇಷ ತೊಟ್ಟಿಲುಗಳಿಂದಲೇ ಕಲಘಟಗಿ ವಿಶ್ವಮಟ್ಟದಲಲ್ಲಿ ಪ್ರಸಿದ್ಧಿ ಪಡೆದಿದೆ. ನೈಸರ್ಗಿಕ ಗಿಡಮೂಲಿಕೆಗಳಿಂದ ಬಣ್ಣಗಳನ್ನು ತಯಾರಿಸಿ ಈ ತೊಟ್ಟಿಲಿಗೆ ಬಳಸುತ್ತಾರೆ. ದಶಾವತಾರ ಚಿತ್ತಾರಗಳನ್ನು ಬಿಡಿಸಿ ಈ ತೊಟ್ಟಿಲನ್ನು ತಯಾರಿಸಲಾಗಿದೆ.

Gfjhkhjk

ಕರ್ನಾಟಕ ಮಾತ್ರವಲ್ಲ ದೇಶದ ಇತರ ರಾಜ್ಯಗಳ ಅನೇಕ ಗಣ್ಯರು ಈ ಕಲಘಟಗಿ ತೊಟ್ಟಿಲನ್ನು ಖರೀದಿಸಿದ್ದಾರೆ. ನಮ್ಮ ಕರ್ನಾಟಕದಲ್ಲಿ ಕಲಘಟಗಿ ತೊಟ್ಟಿಲಿಗೆ ವಿಶೇಷ ಸ್ಥಾನಮಾನವಿದೆ. ನೈಸರ್ಗಿಕ ಬಣ್ಣಗಳನ್ನು ಅರಗಿನಲ್ಲಿ ತಯಾರಿಸಿ ತೊಟ್ಟಿಲಿಗೆ ಬಣ್ಣ ಬಳಿಯಲಾಗುತ್ತದೆ. ಹೀಗಾಗಿ ಈ ತೊಟ್ಟಿಲಿಗೆ ಹಚ್ಚೋ ಬಣ್ಣ ಬೇಗನೆ ಮಾಸುವುದಿಲ್ಲ.

ತೊಟ್ಟಿಲು ತಯಾರಾದ ಮೇಲೆ ಖರೀದಿದಾರರ ಮನೋಭಿಲಾಷೆಗೆ ತಕ್ಕಂತೆ ಚಿತ್ರಗಳನ್ನು ಬಿಡಿಸುತ್ತಾರೆ. ರಾಮಾಯಣ ಮಹಾಭಾರತ, ಬುದ್ಧ, ಬಸವ ಕಥಾವಳಿಗಳನ್ನು ಬಿಡಿಸುತ್ತಾರೆ. ಈಗ ಕೃಷ್ಣಾವತಾರದ ಚಿತ್ರಾವಳಿಗೆ ಬಹಳ ಬೇಡಿಕೆ ಇದೆಯಂತೆ. ಮುಸಲ್ಮಾನರಿಗೆ ಮಕ್ಕಾ ಮದಿನಾ ಹಾಗೂ ಕ್ರೈಸ್ತರಿಗೆ ಏಸುಕ್ರಿಸ್ತನ ಕಥಾವಳಿಯನ್ನೂ ಬಿಡಿಸಿಕೊಡುತ್ತಾರೆ.

ಸಾಗುವಾನಿ ಮರದಿಂದ ನಿರ್ಮಿಸಲಾಗುವ ಈ ತೊಟ್ಟಿಲುಗಳು ಬರೋಬ್ಬರಿ 150 ರಿಂದ 200 ವರ್ಷಗಳ ವರೆಗೂ ಬಾಳಿಕೆ ಬರುತ್ತವೆ. . ತೊಟ್ಟಿಲುಗಳ ದರ 20 ಸಾವಿರದಿಂದ ಒಂದು ಲಕ್ಷದವರೆಗೂ ಇದ್ದು, ಗ್ರಾಹಕರ ಆಸಕ್ತಿ, ತೊಟ್ಟಿಲಿನ ಗಾತ, ಅರಗಿನ ಬಣ್ಣದ ರಚನೆ ಇವುಗಳ ಮೇಲೆ ದರ ನಿಗದಿಯಾಗುತ್ತದೆ.

ShareSendShareTweetShare
ಭವ್ಯ ಶ್ರೀವತ್ಸ

ಭವ್ಯ ಶ್ರೀವತ್ಸ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಸೀನಿಯರ್ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಲವು ಹುದ್ದೆಗಳಲ್ಲಿ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆಧ್ಯಾತ್ಮ, ರಾಜಕೀಯ, ಸಾಹಿತ್ಯ ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಆಧ್ಯಾತ್ಮ, ಜ್ಯೋತಿಷ್ಯ, ಹಸ್ತ ಸಾಮುದ್ರಿಕೆ ಬರಹ, ಸ್ತ್ರೀ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು ಸುತ್ತಾಟ, ಪ್ರವಾಸ, ಕತೆ - ಕಾದಂಬರಿ ಓದುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (94)

ಇಂದು ಬಿಗ್‌ಬಾಸ್ ಮಿಡ್‌ವೀಕ್ ಎಲಿಮಿನೇಷನ್‌ ಶಾಕ್: ಮಧ್ಯರಾತ್ರಿ ಸೈರನ್ ಸೌಂಡ್‌

by ಶಾಲಿನಿ ಕೆ. ಡಿ
October 16, 2025 - 10:05 am
0

Untitled design (93)

ಬಾಲಿವುಡ್‌ ನಟಿ ಆಲಿಯಾ ಭಟ್ ಮನೆಗೆ ಮೈಸೂರಿನ ಗಣಪ..!

by ಶಾಲಿನಿ ಕೆ. ಡಿ
October 16, 2025 - 9:16 am
0

Untitled design (92)

ಇಂದು ವಿಜಯಪುರ ಬಂದ್‌: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

by ಶಾಲಿನಿ ಕೆ. ಡಿ
October 16, 2025 - 8:57 am
0

Untitled design (91)

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮಿಡ್ ವೀಕ್ ಎಲಿಮಿನೇಷನ್: ಇಬ್ಬರು ಸ್ಪರ್ಧಿಗಳು ಔಟ್?

by ಶಾಲಿನಿ ಕೆ. ಡಿ
October 16, 2025 - 8:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (91)
    ರಾಜು ತಾಳಿಕೋಟಿ ಪಾರ್ಥಿವ ಶರೀರಕ್ಕೆ ಧಾರವಾಡದಲ್ಲಿ ಅಂತಿಮ ನಮನಕ್ಕೆ ಸಿದ್ದತೆ..!
    October 14, 2025 | 0
  • Untitled design (63)
    ಮುಕಳೆಪ್ಪ ಲವ್‌ ಜಿಹಾದ್‌ ಮಾಡಿದ್ದಾನೆ; ಗಾಯತ್ರಿ ತಾಯಿ ಆರೋಪ
    September 25, 2025 | 0
  • Untitled design (45)
    ಲವ್ ಜಿಹಾದ್ ಅಲ್ಲ, ಇಷ್ಟದ ಮದುವೆ: ಮುಕಳೆಪ್ಪ,ಗಾಯತ್ರಿಯ ಸ್ಪಷ್ಟನೆ
    September 24, 2025 | 0
  • Untitled design 2025 08 25t181400.874
    ಧಾರವಾಡದಲ್ಲಿ ಹೃದಯಾಘಾತಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿ
    August 25, 2025 | 0
  • 1 (78)
    ಧಾರವಾಡದ ಸಂತೋಷ್ ನಗರದಲ್ಲಿ ಥಿನ್ನರ್ ಜಾರಿ ಬಿದ್ದ ಪ್ರಕರಣ: ಇಂದು ಚಿಕಿತ್ಸೆ ಫಲಿಸದೆ ತಂದೆ ಸಾ*ವು!
    August 19, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version