• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಿಂತಾಮಣಿಯಲ್ಲಿ OG ಪವನ್ ಕಲ್ಯಾಣ್: ಕನ್ನಡದಲ್ಲೇ ಮಾತನಾಡಿದ ಆಂಧ್ರ ಡಿಸಿಎಂ

ಕರ್ನಾಟಕ ಗಡಿ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ಹರಿಸಲು ಮನವಿ ಮಾಡಿದ ಕೃಷ್ಣಾರೆಡ್ಡಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2025 - 8:48 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 10 06t203727.612

ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ರ OG, ಸದ್ಯ ಬಿಗ್ಗೆಸ್ಟ್ ಹಿಟ್ ಆಗಿದೆ. ಸಿನಿಮಾ ಇನ್ನೂ ಥಿಯೇಟರ್‌‌ನಲ್ಲಿ ಇದ್ದಾಗಲೇ ಕರ್ನಾಟಕಕ್ಕೆ ಬಂದು ಹೋಗಿದ್ದಾರೆ ಸೆನ್ಸೇಷನಲ್ ಸ್ಟಾರ್ ಪವನ್. ಚಿಕ್ಕಬಳ್ಳಾಪುರದ ಚಿಂತಾಮಣಿಗೆ ಪವರ್ ಸ್ಟಾರ್ ಎಂಟ್ರಿ ಕೊಟ್ಟಿದ್ದು ಯಾಕೆ..? ಅವರು ತೋರಿದ ಕನ್ನಡಾಭಿಮಾನ ಎಂಥದ್ದು ಅನ್ನೋದನ್ನ ಈ ಸ್ಟೋರಿ ಮೂಲಕ  ನೋಡಿ.

ಪವರ್ ಸ್ಟಾರ್ ಪವನ್ ಕಲ್ಯಾಣ್.. ಪವರ್ ಪಾಲಿಟಿಕ್ಸ್‌ಗೂ ಜೈ, ಹೀರೋ ಖದರ್ ತೋರೋಕೂ ಸೈ. ಈಗಾಗ್ಲೇ ಆಂಧ್ರ ಪಾಲಿಟಿಕ್ಸ್‌‌‌ನ ಗೇಮ್ ಚೇಂಜರ್ ಆಗಿ ಮಿಂಚು ಹರಿಸಿ, ಡಿಸಿಎಂ ಆಗಿ ಕಮಾಲ್ ಮಾಡ್ತಿದ್ದಾರೆ. ಒಂದ್ಕಡೆ ಡೆಪ್ಯೂಟಿ ಸಿಎಂ, ಮತ್ತೊಂದ್ಕಡೆ ಕಮಿಟ್ ಆಗಿರೋ ಸಿನಿಮಾಗಳ ರಿಲೀಸ್. ಸದ್ಯ ರೀಸೆಂಟ್ ಆಗಿ ರಿಲೀಸ್ ಆಗಿರೋ ಪವನ್‌ರ OG ಸಿನಿಮಾ ಬಾಕ್ಸ್ ಆಫೀಸ್‌‌‌ನಲ್ಲಿ ಧೂಳೆಬ್ಬಿಸುತ್ತಿದೆ. ಅದು ಇನ್ನೂ ಥಿಯೇಟರ್‌‌ನಲ್ಲಿ ಇರುವಂತೆಯೇ ಕರ್ನಾಟಕಕ್ಕೆ ಕಾಲಿಟ್ಟಿದ್ದಾರೆ ಪವನ್.

RelatedPosts

ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ

“ಫ್ರಾಡ್‍ ಋಷಿ” ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ವಿ. ನಾಗೇಂದ್ರ ಪ್ರಸಾದ್

ಬೆಂಗಳೂರಿನಲ್ಲಿ ತಮಿಳಿನ ಡೀಸೆಲ್ ಸಿನಿಮಾ ಪ್ರಚಾರ..ದೀಪಾವಳಿ ಹಬ್ಬಕ್ಕೆ ಚಿತ್ರ ರಿಲೀಸ್

ADVERTISEMENT
ADVERTISEMENT

ಚಿಂತಾಮಣಿಯಲ್ಲಿ OG ಪವನ್ ಕಲ್ಯಾಣ್.. ಜನವೋ ಜನ..!

ಕನ್ನಡದಲ್ಲೇ ಡಿಸಿಎಂ ಮಾತು.. ವಿಶ್ವೇಶ್ವರಯ್ಯ, ಕುವೆಂಪು ಕಂಪು

ಯೆಸ್.. ಇಂದು ಚಿಕ್ಕಬಳ್ಳಾಪುರದ ಚಿಂತಾಮಣಿಗೆ ಆಗಮಿಸಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌‌ರನ್ನ ನೋಡಲು ಲಕ್ಷಾಂತರ ಮಂದಿ ಕಿಕ್ಕಿರಿದು ಸೇರಿದ್ದರು. ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಮೂರ್ತಿ ಗೋಪಾಲ ಗೌಡರ ಬರ್ತ್ ಡೇ ಹಿನ್ನೆಲೆಯಲ್ಲಿ ಆ ಸಂಭ್ರಮಾಚರಣೆಗೆ ಸಾಕ್ಷಿ ಆದ್ರು ಓಜಿ ಸ್ಟಾರ್. ಹೆಲಿಕಾಪ್ಟರ್‌‌‌ನಲ್ಲಿ ಚಿಂತಾಮಣಿಗೆ ಆಗಮಿಸಿದ ಪವರ್ ಸ್ಟಾರ್‌‌‌ನ ಕಂಡು ಜನ ಹುಚ್ಚೆದ್ದು ಕುಣಿದರು. ಅದೊಂದು ಬರ್ತ್ ಡೇ ಸಂಭ್ರಮಾಚರಣೆಯಂತಿರದೆ, ಬಹುದೊಡ್ಡ ಸಮಾವೇಶದಂತೆ ರಂಗೇರಿತು.

 

ಕೇಕ್ ಕಟ್ ಮಾಡಿದ ಬಳಿಕ, ಗೋಪಾಲ ಗೌಡರಿಗೆ ಕೇಕ್ ತಿನ್ನಿಸಿ ಶುಭಾಶಯ ಕೋರಿದ್ರು ಡಿಸಿಎಂ ಪವನ್ ಕಲ್ಯಾಣ್. ಇನ್ನು ಮಾಜಿ ಡೆಪ್ಯೂಟಿ ಸ್ಪೀಕರ್ ಜೆ.ಕೆ. ಕೃಷ್ಣಾರೆಡ್ಡಿ ಮಾತಾಡ್ತಾ, ಬರ್ತ್ ಡೇ ಒಂದು ನೆಪ ಅಷ್ಟೇ. ಕರ್ನಾಟಕದ ಗಡಿ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗಕ್ಕೆ ಕೃಷ್ಣಾ ನದಿ ಹರಿಸಲು ಈ ಮೂಲಕ ನಾವು ಆಂಧ್ರ ಡಿಸಿಎಂಗೆ ಮನವಿ ಮಾಡ್ತಿದ್ದೇವೆ ಎಂದರು. ಅತ್ತ ಪವನ್ ಕಲ್ಯಾಣ್ ಸ್ವಚ್ಚ ಕನ್ನಡದಲ್ಲಿ ಭಾಷಣ ಆರಂಭಿಸಿ ಎಲ್ಲರನ್ನ ಚಕಿತಗೊಳಿಸಿದರು.

ಕರ್ನಾಟಕ ಗಡಿ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ಹರಿಸಲು ಮನವಿ

ಪವನ್ ಪವರ್ ಖದರ್‌ಗೆ ಹುಚ್ಚೆದ್ದು ಕುಣಿದ ಅಭಿಮಾನಿಗಳು..!

ಇದೇ ವೇಳೆ ಸಾಹಿತ್ಯ ಲೋಕದ ದಂತಕಥೆ ಕುವೆಂಪು ಹಾಗೂ ಚಿಕ್ಕಬಳ್ಳಾಪುರ ಮೂಲದವರಾದ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯನವರನ್ನ ಕೂಡ ನೆನೆದರು ಓಜಿ ಸ್ಟಾರ್ ಪವನ್ ಕಲ್ಯಾಣ್.

ಆಂಧ್ರಕ್ಕೆ ಅಂಟಿಕೊಂಡಿರೋ ಗಡಿ ಜಿಲ್ಲೆಗಳಲ್ಲಿ ಪವನ್‌ರನ್ನ ಕನ್ನಡಿಗರು ಕೂಡ ತಮ್ಮ ಹೀರೋ ರೀತಿ ಆರಾಧಿಸ್ತಾರೆ, ಗೌರವಿಸ್ತಾರೆ ಹಾಗೂ ಪ್ರೀತಿಸ್ತಾರೆ. ಇನ್ನು ಕೃಷ್ಣಾರೆಡ್ಡಿ ಮನವಿಯಂತೆ ಮುಂದಿನ ದಿನಗಳಲ್ಲಿ ಆಂಧ್ರದಲ್ಲಿ ಹರಿಯುವ ಕೃಷ್ಣಾ ನದಿಯ ನೀರನ್ನು ನಮ್ಮ ಕರ್ನಾಟಕದ ಗಡಿ ಜಿಲ್ಲೆಗಳಿಗೆ ಹರಿಸಲು ಪವನ್ ಕಲ್ಯಾಣ್ ಮಹತ್ವದ ನಿರ್ಧಾರ ಕೈಗೊಳ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.

 

 

 

 

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (81)

ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ

by ಶಾಲಿನಿ ಕೆ. ಡಿ
October 14, 2025 - 10:39 pm
0

Untitled design (79)

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ: ಎಂದಿನಂತೆ ಸಂಚರಿಸಲಿವೆ KSRTC ಬಸ್‌‌

by ಶಾಲಿನಿ ಕೆ. ಡಿ
October 14, 2025 - 10:26 pm
0

Untitled design (78)

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ

by ಶಾಲಿನಿ ಕೆ. ಡಿ
October 14, 2025 - 10:12 pm
0

Untitled design (77)

ನಟ ದರ್ಶನ್‌ ಇದ್ದ ಸೆಲ್‌ಗೆ ಕಾನೂನು ಸೇವಾ ಪ್ರಾಧಿಕಾರ ಅಧಿಕಾರಿಗಳು ಭೇಟಿ, ಪರಿಶೀಲನೆ

by ಶಾಲಿನಿ ಕೆ. ಡಿ
October 14, 2025 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (81)
    ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ
    October 14, 2025 | 0
  • Untitled design (78)
    ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ
    October 14, 2025 | 0
  • Untitled design (75)
    “ಫ್ರಾಡ್‍ ಋಷಿ” ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ವಿ. ನಾಗೇಂದ್ರ ಪ್ರಸಾದ್
    October 14, 2025 | 0
  • Untitled design (73)
    ಬೆಂಗಳೂರಿನಲ್ಲಿ ತಮಿಳಿನ ಡೀಸೆಲ್ ಸಿನಿಮಾ ಪ್ರಚಾರ..ದೀಪಾವಳಿ ಹಬ್ಬಕ್ಕೆ ಚಿತ್ರ ರಿಲೀಸ್
    October 14, 2025 | 0
  • Untitled design (70)
    ಬೇರ್ ಬಾಡಿಯಲ್ಲಿ ಯಶ್..ಖಾನ್ಸ್‌‌ ಮೀರಿಸೋ ಮೈಕಟ್ಟು..!!
    October 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version