• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರೇಲರ್‌‌ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ” ಚಿತ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 10, 2025 - 1:24 pm
in ಸಿನಿಮಾ
0 0
0
Untitled design (22)

ರೂಪ ಬಾಯಿ ಹಾಗೂ ಕೃಷ್ಣೋಜಿ ರಾವ್ ಅವರು ನಿರ್ಮಿಸಿರುವ ಹಾಗೂ ಕೃಷ್ಣೋಜಿ ರಾವ್ ಅವರೆ ನಿರ್ದೇಶಿಸಿರುವ ಹಾಗೂ ಮಿಲನ ನಾಗರಾಜ್, ಜಗನ್, ಕಿರಣ್ ರಾಜ್ , ಶಿಲ್ಪ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ” ಚತುಷ್ಪಥ ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ವಿಭಿನ್ನ ಕಂಟೆಂಟ್ ವುಳ್ಳ ಈ ಚಿತ್ರ ಟ್ರೇಲರ್ ನಲ್ಲೇ ನೋಡುಗರ ಗಮನ ಸೆಳೆದಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಮಂಗಳೂರಿನಲ್ಲಿ ಯಶ್‌ಗೆ ಅದ್ದೂರಿ ಸ್ವಾಗತ; ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ರಾಕಿಂಗ್ ಸ್ಟಾರ್!

“ಟಾಕ್ಸಿಕ್” ಚಿತ್ರದ ಜೊತೆಗೆ “ಜಾಕಿ 42” ಸಿನಿಮಾದ ಥಿಯೇಟರಿಕಲ್ ಟ್ರೇಲರ್ ರಿಲೀಸ್

ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’

“NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ

ADVERTISEMENT
ADVERTISEMENT

“ಚತುಷ್ಪಥ” ಎಂದರೆ ನಾಲ್ಕು ದಾರಿಗಳು. ಹೆದ್ದಾರಿಗಳಲ್ಲಿ ನಾವು ಇದನ್ನು ನೋಡಬಹುದು. ಆದರೆ ನಮ್ಮ ಚಿತ್ರದಲ್ಲಿ ಬಡ ಜನರ ವರ್ಗ, ಮಧ್ಯಮ ವರ್ಗ, ಶ್ರೀಮಂತರ ವರ್ಗ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಈ ನಾಲ್ಕು ಅಂಶಗಳನಿಟ್ಟುಕೊಂಡು ನಾಲ್ಕು ಪ್ರಮುಖ ಪಾತ್ರಗಳ ಸುತ್ತ ಕಥೆ ಹೆಣೆಯಲಾಗಿದೆ. ಚಿತ್ರದಲ್ಲಿ ನಾಲ್ಕು ಜನರ ದಾರಿ ಬೇರೆಯೇ ಆಗಿರುತ್ತದೆ. ಆ ದಾರಿಗಳು ಎಲ್ಲಿ ತಲುಪತ್ತದೆ‌. ಎಂಬುದನ್ನು ಸಿನಿಮಾದಲ್ಲಿ ನೋಡಬೇಕು. ವಿಭಿನ್ನ ಕಂಟೆಂಟ್ ಹೊಂದಿರುವ ನಮ್ಮ ಚಿತ್ರದಲ್ಲಿ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಮೊದಲ ಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ನಿಮ್ಮ ಮುಂದೆ ಬರಲಿದೆ. “ಚತುಷ್ಪಥ” ನನ್ನ ಚೊಚ್ಚಲ ನಿರ್ದೇಶನದ ಚಿತ್ರ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ದೇಶಕ ಕೃಷ್ಣೋಜಿ ರಾವ್ ತಿಳಿಸಿದರು.

ನಿರ್ದೇಶಕರು ನನಗೆ ಕಥೆ ಹೇಳಿದಾಗ ನನ್ನ ಪಾತ್ರದ ಬಗ್ಗೆ ಕೇಳಿ ಬಹಳ ಇಷ್ಟವಾಯಿತು. ಈ ಚಿತ್ರದಲ್ಲಿ ನಾಲ್ಕು ಜನರ ದಾರಿ ನಾಲ್ಕು ಕಡೆ ಹೋಗಿ ಮುಟ್ಟುತ್ತದೆ. ಅದರಲ್ಲಿ ನನ್ನದು ಒಂದು ದಾರಿ. ಈ ನಾಲ್ಕು ದಾರಿ ಎಲ್ಲಿ ಹೋಗಿ ಮುಟ್ಟುತ್ತದೆ ಎನ್ನುವುದೆ “ಚತುಷ್ಪಥ”. ಎಂದು ಪ್ರಮುಖ ಪಾತ್ರದಲ್ಲಿ ನಟಿಸಿರುವ ನಟ ಜಗನ್ ತಿಳಿಸಿದರು.

ಚಿತ್ರದಲ್ಲಿ ಎರಡು ಹಾಡುಗಳು ಹಾಗೂ ಒಂದು ಬಿಟ್ ಇದೆ. ಹಾಡುಗಳು ಚೆನ್ನಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ. ವಿಜಯ್ ಪ್ರಕಾಶ್ ಸೇರಿದಂತೆ ಹೆಸರಾಂತ ಗಾಯಕರು ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ವೀರ ಸಮರ್ಥ್ ತಿಳಿಸಿದರು.

ನಟಿ ಶಿಲ್ಪ, ನಟ ಸುಂದರ್, ನಟಿ ಸವಿತ, ಸಂಭಾಷಣೆ ಬರೆದಿರುವ ರಘು ನಿಡುವಳ್ಳಿ ಹಾಗೂ ಛಾಯಾಗ್ರಾಹಕ ಉದಯ್ ಬಲ್ಲಾಳ್ ಅವರು ಸಹ “ಚತುಷ್ಪಥ” ಚಿತ್ರದ ಬಗ್ಗೆ ಮಾತನಾಡಿದರು.

ಜಗನ್, ಕಿರಣ್ ರಾಜ್, ಮಿಲನ ನಾಗರಾಜ್, ಶಿಲ್ಪ, ಹನುಮಂತೇ ಗೌಡ, ಶ್ರೀಧರ್, ಸುಂದರ್, ಆಕರ್ಶ್, ತರಂಗ ವಿಶ್ವ, ಸವಿತ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾರಾಟ (11)

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

by ಶಾಲಿನಿ ಕೆ. ಡಿ
August 25, 2026 - 2:41 pm
0

ಮಾರಾಟ (10)

ಕಾರಿಗೆ 3,400 ಕಿಸ್ ಕೊಟ್ಟ ಗರ್ಲ್‌ಫ್ರೆಂಡ್; ₹5,500 ಫೈನ್ ಕಟ್ಟಿದ ಬಾಯ್‌ಫ್ರೆಂಡ್‌!

by ಶಾಲಿನಿ ಕೆ. ಡಿ
August 25, 2026 - 2:18 pm
0

ಮಾರಾಟ (9)

ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

by ಶಾಲಿನಿ ಕೆ. ಡಿ
August 25, 2026 - 2:06 pm
0

ಮಾರಾಟ (8)

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

by Hemanth Kumar S
August 25, 2026 - 1:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image d463a8ad
    ಮಂಗಳೂರಿನಲ್ಲಿ ಯಶ್‌ಗೆ ಅದ್ದೂರಿ ಸ್ವಾಗತ; ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ರಾಕಿಂಗ್ ಸ್ಟಾರ್!
    August 25, 2026 | 0
  • ಮಾರಾಟ (6)
    “ಟಾಕ್ಸಿಕ್” ಚಿತ್ರದ ಜೊತೆಗೆ “ಜಾಕಿ 42” ಸಿನಿಮಾದ ಥಿಯೇಟರಿಕಲ್ ಟ್ರೇಲರ್ ರಿಲೀಸ್
    August 25, 2026 | 0
  • ಗುಟ್ಕಾ (10)
    ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’
    August 24, 2026 | 0
  • ಗುಟ್ಕಾ (8)
    “NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ
    August 24, 2026 | 0
  • ಗುಟ್ಕಾ (4)
    ಕಷ್ಟ ಪಟ್ಟು ಮೇಲೆ ಬಂದು ಬ್ರ್ಯಾಂಡ್ ಆದ ಒಂಟಿ ಹೆಣ್ಣು..!
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version