• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

admin by admin
October 11, 2025 - 7:15 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (4)

RelatedPosts

ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ

KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ

ADVERTISEMENT
ADVERTISEMENT

ಬೆಂಗಳೂರು, ಅಕ್ಟೋಬರ್ 11, 2025: ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ರಾತ್ರಿ ಸುರಿದ ಭಾರಿ ಮಳೆಗೆ ನಗರದ ಪ್ರಮುಖ ರಸ್ತೆಗಳು ಮತ್ತು ತಗ್ಗು ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಗುಂಡಿಬಿದ್ದ ರಸ್ತೆಗಳಲ್ಲಿ ನೀರು ಕಟ್ಟಿಕೊಂಡಿದ್ದು, ವಾಹನಗಳು ಕೆಟ್ಟು ನಿಲ್ಲುವಂತಾಗಿದೆ. ಫುಟ್‌ಪಾತ್‌ಗಳ ಮೇಲೂ ನೀರು ತುಂಬಿಕೊಂಡಿದ್ದು, ಜನರ ಓಡಾಟಕ್ಕೆ ತೊಡಕಾಗಿದೆ.

ನಗರದ ಹೃದಯಭಾಗವಾದ ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ಚಾಮರಾಜಪೇಟೆ, ಕಾರ್ಪರೇಶನ್, ಲಾಲ್‌ಬಾಗ್‌ನಂತಹ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ರಸ್ತೆಗಳು ನೀರಿನಲ್ಲಿ ಕಾಣಿಸುತ್ತಿವೆ. ಇದೇ ರೀತಿ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ, ಮಾನ್ಯತಾ ಟೆಕ್ ಪಾರ್ಕ್, ಸರ್ಜಾಪುರ, ಮಹದೇವಪುರ, ಪೀಣ್ಯ, ದಾಸರಹಳ್ಳಿ, ಕೋರಮಂಗಲ, ವಿಪ್ರೋ ಗೇಟ್, ಯಶವಂತಪುರ, ಬಿಟಿಎಂ ಲೇಔಟ್, ವರ್ತೂರು ಮತ್ತು ಬಳಗೆರೆ ಸುತ್ತಮುತ್ತಲಿನ ರಸ್ತೆಗಳೂ ಜಲಾವೃತಗೊಂಡಿವೆ. ಗುಂಡಿಬಿದ್ದ ರಸ್ತೆಗಳಲ್ಲಿ ಯಾವುದು ಗುಂಡಿ, ಯಾವುದು ರಸ್ತೆ ಎಂದೇ ಗೊತ್ತಾಗದ ಸ್ಥಿತಿಯಿದ್ದು, ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಜಾಪುರದಂತಹ ಕೆಲವು ಪ್ರದೇಶಗಳಲ್ಲಿ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಕಿಡಿಕಾರಿದ್ದಾರೆ.

ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುತ್ತಿದ್ದು, ವಾಹನ ಸವಾರರು ಮತ್ತು ಪಾದಾಚಾರಿಗಳಿಗೆ ತೀವ್ರ ತೊಂದರೆಯಾಗಿದೆ. ಫುಟ್‌ಪಾತ್‌ಗಳ ಮೇಲೆ ನೀರು ತುಂಬಿಕೊಂಡಿರುವುದರಿಂದ ಪಾದಾಚಾರಿಗಳಿಗೆ ಓಡಾಡಲು ಕಷ್ಟವಾಗಿದೆ. ವಾಹನಗಳು ನೀರಿನಲ್ಲಿ ಕೆಟ್ಟು ನಿಲ್ಲುವುದರಿಂದ ಟ್ರಾಫಿಕ್ ಜಾಮ್‌ಗಳು ಉಂಟಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮಾಡುವ ಎಐ (3)

ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ

by ಶಾಲಿನಿ ಕೆ. ಡಿ
August 18, 2026 - 1:26 pm
0

Image 80b267f1

ತಿರುಪತಿಯಲ್ಲಿ ಮುಡಿ ಕೊಟ್ರಾ ನಟಿ ನಯನತಾರಾ?ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು?

by ಶಾಲಿನಿ ಕೆ. ಡಿ
August 18, 2026 - 1:16 pm
0

Image 7ae8aeaf

KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ

by ಶಾಲಿನಿ ಕೆ. ಡಿ
August 18, 2026 - 12:45 pm
0

ಮಾಡುವ ಎಐ (2)

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು

by ಶಾಲಿನಿ ಕೆ. ಡಿ
August 18, 2026 - 12:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (3)
    ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
    August 18, 2026 | 0
  • Image 7ae8aeaf
    KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ
    August 18, 2026 | 0
  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
  • ಮಾಡುವ ಎಐ (1)
    KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ
    August 18, 2026 | 0
  • Image 8e7e8f2e
    ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version