• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 12, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ BMTC ಬಸ್‌ಗೆ ಮತ್ತೊಂದು ಬಲಿ: 9 ವರ್ಷದ ಬಾಲಕಿ ಸಾ*ವು

ಯಶಸ್ವಿನಿ ಎಂ by ಯಶಸ್ವಿನಿ ಎಂ
October 11, 2025 - 2:41 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (24)

RelatedPosts

ಬೆಂ.ಸಂಚಾರ ಸಮಸ್ಯೆ: ಸಚಿವ ಪ್ರಿಯಾಂಕ್ ಖರ್ಗೆ-ಮೋಹನ್‌ದಾಸ್‌ ಪೈ ನಡುವೆ ವಾಗ್ವಾದ

ತಂದೆಯ ಸಾವಿಗೆ ಮನನೊಂದ ಮಗಳು ಆತ್ಮಹ*ತ್ಯೆ..!

ಕರ್ನಾಟಕದಲ್ಲಿ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ: ಕಂಪನಿಗಳಿಗೆ ಸಂತೋಷ್ ಲಾಡ್‌ ಎಚ್ಚರಿಕೆ

ಪಿಎಂ ಧನಧಾನ್ಯ ಕೃಷಿ ಯೋಜನೆ: ಕರ್ನಾಟಕದ 6 ಜಿಲ್ಲೆಗಳಿಗೆ ಬೂಸ್ಟ್

ADVERTISEMENT
ADVERTISEMENT

ಬೆಂಗಳೂರು: ಭುವನ ಎಂಬ 9 ವರ್ಷದ ಬಾಲಕಿ ಶಾಲೆ ಮುಗಿಸಿ ಮನೆಗೆ ತೆರಳುವ ವೇಳೆ, BMTC ಎಲೆಕ್ಟ್ರಿಕ್ ಬಸ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜಾಜಿನಗರ 1ನೇ ಬ್ಲಾಕ್‌ನಲ್ಲಿ ನಡೆದಿದೆ.

ರಾಜಾಜಿನಗರ 1ನೇ ಬ್ಲಾಕ್‌ನ ಸಿಗ್ನಲ್‌ನಲ್ಲಿ ನಿಂತಿದ್ದ ಭುವನ, ಪಾಂಚಜನ್ಯ ಸ್ಕೂಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ 9 ವರ್ಷದ ವಿದ್ಯಾರ್ಥಿನಿಯಾಗಿದ್ದಳು. ಶಾಲೆ ಮುಗಿಸಿಕೊಂಡು ಮನೆಗೆ ತೆರಳುವ ವೇಳೆ BMTC ಎಲೆಕ್ಟ್ರಿಕ್ ಬಸ್ ಒಂದು ಆಕೆಯ ಮೇಲೆ ಹರಿದಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಭುವನಳನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಕೆಯ ಜೀವ ಉಳಿಸಲು ಸಾಧ್ಯವಾಗಲಿಲ್ಲ. ದುರ್ಘಟನೆಯ ನಂತರ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ

ಈ ಘಟನೆಯಿಂದ ಭುವನಳ ಕುಟುಂಬವು ಆಘಾತಕ್ಕೆ ಒಳಗಾಗಿದ್ದು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. BMTC ಬಸ್‌ಗಳ ಚಾಲಕರ ನಿರ್ಲಕ್ಷ್ಯದ ಚಾಲನೆ ಮತ್ತು ಸುರಕ್ಷತಾ ಕ್ರಮಗಳ ಕೊರತೆಯಿಂದ ಇಂತಹ ದುರ್ಘಟನೆಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. ಆಸ್ಪತ್ರೆಯ ಬಳಿ ಭುವನಳ ಪೋಷಕರು ಮತ್ತು ಸ್ಥಳೀಯರು ಜಮಾಯಿಸಿದ್ದು, ಚಾಲಕನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಸ್ಥಳೀಯ ಪೊಲೀಸರು ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ. CCTV ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಪರಾರಿಯಾದ BMTC ಚಾಲಕನನ್ನು ಪೊಲೀಸರು ಹುಡುಕಾಡುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (34)

ಬೆಂ.ಸಂಚಾರ ಸಮಸ್ಯೆ: ಸಚಿವ ಪ್ರಿಯಾಂಕ್ ಖರ್ಗೆ-ಮೋಹನ್‌ದಾಸ್‌ ಪೈ ನಡುವೆ ವಾಗ್ವಾದ

by ಯಶಸ್ವಿನಿ ಎಂ
October 12, 2025 - 9:29 am
0

Untitled design (33)

ತಂದೆಯ ಸಾವಿಗೆ ಮನನೊಂದ ಮಗಳು ಆತ್ಮಹ*ತ್ಯೆ..!

by ಯಶಸ್ವಿನಿ ಎಂ
October 12, 2025 - 9:10 am
0

Untitled design (32)

ಕರ್ನಾಟಕದಲ್ಲಿ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ: ಕಂಪನಿಗಳಿಗೆ ಸಂತೋಷ್ ಲಾಡ್‌ ಎಚ್ಚರಿಕೆ

by ಯಶಸ್ವಿನಿ ಎಂ
October 12, 2025 - 8:41 am
0

Untitled design (31)

ಕಾಂತಾರ-1: ಅಮಿತಾಬ್ ಬಚ್ಚನ್ ಜೊತೆ ‘ಕೆಬಿಸಿ’ಯಲ್ಲಿ ಮಿಂಚಲಿದ್ದಾರೆ ರಿಷಬ್ ಶೆಟ್ಟಿ..!

by ಯಶಸ್ವಿನಿ ಎಂ
October 12, 2025 - 8:24 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (34)
    ಬೆಂ.ಸಂಚಾರ ಸಮಸ್ಯೆ: ಸಚಿವ ಪ್ರಿಯಾಂಕ್ ಖರ್ಗೆ-ಮೋಹನ್‌ದಾಸ್‌ ಪೈ ನಡುವೆ ವಾಗ್ವಾದ
    October 12, 2025 | 0
  • Untitled design (33)
    ತಂದೆಯ ಸಾವಿಗೆ ಮನನೊಂದ ಮಗಳು ಆತ್ಮಹ*ತ್ಯೆ..!
    October 12, 2025 | 0
  • Untitled design (32)
    ಕರ್ನಾಟಕದಲ್ಲಿ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ: ಕಂಪನಿಗಳಿಗೆ ಸಂತೋಷ್ ಲಾಡ್‌ ಎಚ್ಚರಿಕೆ
    October 12, 2025 | 0
  • Untitled design (30)
    ಪಿಎಂ ಧನಧಾನ್ಯ ಕೃಷಿ ಯೋಜನೆ: ಕರ್ನಾಟಕದ 6 ಜಿಲ್ಲೆಗಳಿಗೆ ಬೂಸ್ಟ್
    October 12, 2025 | 0
  • Untitled design (29)
    ಹಾಸನಾಂಬೆ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಬಂದ ಭಕ್ತ ಸಾಗರ
    October 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version