• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಂದು ಕಿರಿಕ್ ಪಾರ್ಟಿ ರಶ್ಮಿಕಾ..ಇಂದು ಬೃಂದಾ ಆಚಾರ್ಯ..!

ಅಪ್ಸರೆ ಬೃಂದಾ ಬ್ಯಾಂಕ್‌‌ನಲ್ಲಿ ದಸರಾ ದೀಕ್ಷಿತ್ ಪ್ರೀತಿಯ ಸಾಲ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 11, 2025 - 4:34 pm
in ಸಿನಿಮಾ
0 0
0
Web (2)

ಸ್ಯಾಂಡಲ್‌ವುಡ್ ಏಂಜಲ್ ಬೃಂದಾ ಆಚಾರ್ಯ ಈಗ ಅಪ್ಸರೆ. ಆ ಅಪ್ಸರೆಯ ಬ್ಯಾಂಗ್‌‌ನಲ್ಲಿ ದಿಯಾ ಫೇಮ್ ದಸರಾ ದೀಕ್ಷಿತ್ ಶೆಟ್ಟಿ ಪ್ರೀತಿಯ ಸಾಲ ಮಾಡಿದ್ದಾರೆ. ಸಾಲ ಸಾಲದು ಅಂತ ಆ ಬ್ಯಾಂಕ್‌ನೇ ಕೊಳ್ಳೆ ಹೊಡೆಯೋಕೆ ಮುಂದಾಗಿದ್ದಾರೆ. ಅದಕ್ಕೆ ರಂಗಿತರಂಗ ಪ್ರೊಡ್ಯೂಸರ್ ಹಾಗೂ ರಕ್ಷಿತ್ ಟೀಂನಲ್ಲಿರೋ ಅಭಿ ಕೂಡ ಸಾಥ್ ನೀಡಿದ್ದಾರೆ. ಈ ಕುರಿತ ಕಲರ್‌‌ಫುಲ್ ಕಹಾನಿ ನಿಮಗಾಗಿ ಕಾಯ್ತಿದೆ.

ಇದು ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ ಚಿತ್ರದ ಹೊಚ್ಚ ಹೊಸ ಸಾಂಗ್. ಈ ಹಿಂದೆ ಶಿವ ಸಾಂಗ್ ಬಿಟ್ಟು ಭಕ್ತಿಯ ಪರಾಕಾಷ್ಠೆ ಮೆರೆದಿದ್ದ ಚಿತ್ರತಂಡ, ಇದೀಗ ಡುಯೆಟ್ ಸಾಂಗ್ ಬಿಡುಗಡೆ ಮಾಡಿ ಸರ್‌ಪ್ರೈಸ್ ನೀಡಿದೆ. ದಿಯಾ, ದಸರಾ, ಬ್ಲಿಂಕ್ ಸಿನಿಮಾಗಳ ಖ್ಯಾತಿಯ ದೀಕ್ಷಿತ್ ಶೆಟ್ಟಿ ಲೀಡ್‌‌ನಲ್ಲಿ ನಟಿಸಿರೋ ಈ ಚಿತ್ರದಲ್ಲಿ ಸ್ಯಾಂಡಲ್‌ವುಡ್ ಅಪ್ಸರೆ ಬೃಂದಾ ಆಚಾರ್ಯ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.

RelatedPosts

ವಿಜಯ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್: ‘ಜನ ನಾಯಗನ್’ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

‘ಇದು ವಿದಾಯ ಹೇಳಲು ಸರಿಯಾದ ಸಮಯ’: ನಿರೂಪಣೆಗೆ ಗುಡ್‌ಬೈ ಹೇಳಿದ ಅನುಪಮಾ ಗೌಡ

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

ADVERTISEMENT
ADVERTISEMENT

519429689 18393190633143915 6450323868589063467 n

ಅಪ್ಸರೆ ಬೃಂದಾ ಬ್ಯಾಂಕ್‌‌ನಲ್ಲಿ ದಸರಾ ದೀಕ್ಷಿತ್ ಪ್ರೀತಿಯ ಸಾಲ

ಸಾಲ ಸಾಲದು ಅಂತ ಬ್ಯಾಂಕ್ ದೋಚಲು ದೀಕ್ಷಿತ್ ಶೆಟ್ಟಿ ರೆಡಿ

491496826 18503213746060650 8685573744516798379 n

ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಗ್ಲಾಸ್ ಹಾಕಿಕೊಂಡು ಎಲ್ಲರ ದಿಲ್ ದೋಚಿದ್ದ ರಶ್ಮಿಕಾ ಮಂದಣ್ಣ ರೀತಿ ಇಲ್ಲಿ ಸ್ಯಾಂಡಲ್‌ವುಡ್ ಏಂಜಲ್ ಬೃಂದಾ ಆಚಾರ್ಯ ಮಿಂಚ್ತಿದ್ದಾರೆ. ಅಂದಹಾಗೆ ಅಪ್ಸರೆ ಬೃಂದಾ ಬ್ಯಾಂಕ್‌‌ನಲ್ಲಿ ದೀಕ್ಷಿತ್ ಶೆಟ್ಟಿ ಪ್ರೀತಿಯ ಸಾಲ ಮಾಡಿರೋದು ಇದ್ರಿಂದ ಕಾತರಿ ಆಗ್ತಿದೆ. ಬರೀ ಸಾಲ ಸಾಲದು ಅಂತ ಇಡೀ ಬ್ಯಾಂಕ್‌ನೇ ದೋಚೋಕೆ ಮುಂದಾಗ್ತಿದ್ದಾರೆ ದೀಕ್ಷಿತ್.

472178998 18475577800032384 5619413971100911088 n (1)

ಈ ಪ್ರತಿಭಾವಂತ ಕಲಾವಿದರಿಗೆ ವೇದಿಕೆ ಆಗಿರೋದು ರಂಗಿತರಂಗ, ಅವನೇ ಶ್ರೀಮನ್ನಾರಾಯಣ ಚಿತ್ರಗಳ ಖ್ಯಾತಿಯ ನಿರ್ಮಾಪಕ ಹೆಚ್ ಕೆ ಪ್ರಕಾಶ್. ಇನ್ನು ಸಿಂಪಲ್ ಸುನಿ ಹಾಗೂ ರಕ್ಷಿತ್ ಶೆಟ್ಟಿ ಗರಡಿಯಲ್ಲಿ ಪಳಗಿ, ಸದ್ಯ ಪಿನಾಕಾ ಅನ್ನೋ VFX ಕಂಪೆನಿ ನಡೆಸ್ತಿರೋ ಯುವ ಸಿನಿಮೋತ್ಸಾಹಿ ಅಭಿಷೇಕ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದೆ. ಇದು ಅಭಿಯ ಚೊಚ್ಚಲ ಕನಸು.

Movie Review: Kirik Party

ಅಂದು ಕಿರಿಕ್ ಪಾರ್ಟಿ ರಶ್ಮಿಕಾ.. ಇಂದು ಬೃಂದಾ ಆಚಾರ್ಯ..!

ರಕ್ಷಿತ್ ಶೆಟ್ಟಿ ಗೆಳೆಯ ಅಭಿಗೆ ರಂಗಿತರಂಗ ಪ್ರೊಡ್ಯೂಸರ್ ಸಾಥ್

563747174 18083354360492218 1502862977854178316 n

ಸಿನಿಮಾ ಇದೇ ನವೆಂಬರ್ 21ಕ್ಕೆ ಗ್ರ್ಯಾಂಡ್ ಆಗಿ ರಿಲೀಸ್ ಆಗ್ತಿದ್ದು, ಪ್ರೇಕ್ಷಕರಿಗೆ ಮಸ್ತ್ ಮನರಂಜನೆ ನೀಡುವ ಭರವಸೆ ಸ್ಯಾಂಪಲ್ಸ್‌‌ನಿಂದಲೇ ನೀಡಿದೆ ಟೀಂ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ. ಹೌದು.. ಟೀಸರ್ ಪ್ರಾಮಿಸಿಂಗ್ ಆಗಿದ್ದು, ಬೃಂದಾ-ದೀಕ್ಷಿತ್ ಕಾಂಬೋ ಸಖತ್ ಫ್ರೆಶ್ ಅನಿಸ್ತಿದೆ. ಕಂಟೆಂಟ್ ಬೇಸ್ಡ್ ಸಿನಿಮಾಗೆ ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸಿದ್ದು, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ಕೈಚಳವಿದೆ. ರಘು ಮೈಸೂರು ಕಲಾ ನಿರ್ದೇಶನ ಹಾಗೂ ತೇಜಸ್ ಶಾರ್ಪ್‌ ಎಡಿಟಿಂಗ್ ಚಿತ್ರಕ್ಕಿದ್ದು, ಅದೃಷ್ಠ ಪರೀಕ್ಷೆಗೆ ಥಿಯೇಟರ್‌ಗೆ ಬರೋದೊಂದೇ ಬಾಕಿ ಉಳಿದಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Image 7ae8aeaf

KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ

by ಶಾಲಿನಿ ಕೆ. ಡಿ
August 18, 2026 - 12:45 pm
0

ಮಾಡುವ ಎಐ (2)

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು

by ಶಾಲಿನಿ ಕೆ. ಡಿ
August 18, 2026 - 12:40 pm
0

Image e4703889

ವಿಜಯ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್: ‘ಜನ ನಾಯಗನ್’ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

by ಕವಿತಾ
August 18, 2026 - 12:19 pm
0

ಮಾಡುವ ಎಐ (1)

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ

by ಶಾಲಿನಿ ಕೆ. ಡಿ
August 18, 2026 - 12:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image e4703889
    ವಿಜಯ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್: ‘ಜನ ನಾಯಗನ್’ ಒಟಿಟಿ ರಿಲೀಸ್ ಡೇಟ್ ಫಿಕ್ಸ್!
    August 18, 2026 | 0
  • ಅನುಪಮಾ ಗೌಡ
    ‘ಇದು ವಿದಾಯ ಹೇಳಲು ಸರಿಯಾದ ಸಮಯ’: ನಿರೂಪಣೆಗೆ ಗುಡ್‌ಬೈ ಹೇಳಿದ ಅನುಪಮಾ ಗೌಡ
    August 18, 2026 | 0
  • ರೆಮ್ಯುನರೇಷನ್ (6)
    ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ
    August 17, 2026 | 0
  • ರೆಮ್ಯುನರೇಷನ್ (3)
    ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ
    August 17, 2026 | 0
  • ರೆಮ್ಯುನರೇಷನ್
    ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version