• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೀಪಾವಳಿಗೆ ಊರಿಗೆ ಹೋಗುವವರಿಗೆ ಗುಡ್‌ನ್ಯೂಸ್..ಕೆಎಸ್‌ಆರ್‌ಟಿಸಿ 2500 ವಿಶೇಷ ಬಸ್‌ ವ್ಯವಸ್ಥೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 13, 2025 - 8:34 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (51)

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದೊಂದಿಗೆ ಊರಿಗೆ ತೆರಳುವ ಪ್ರಯಾಣಿಕರ ಸೌಕರ್ಯಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವತಿಯಿಂದ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಅಕ್ಟೋಬರ್ 17ರಿಂದ 20ರವರೆಗೆ ರಾಜ್ಯದ ವಿವಿಧ ಭಾಗಗಳಿಗೆ 2,500 ಹೆಚ್ಚುವರಿ ಬಸ್‌ಗಳನ್ನು ಸಂಚಾರಕ್ಕೆ ಬಿಡುಗಡೆ ಮಾಡಲು ನಿಗಮ ಸಜ್ಜಾಗಿದೆ.

ಹಬ್ಬದ ಕಾಲದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡುಬರುವುದರಿಂದ ಸಾಮಾನ್ಯ ಸಾರಿಗೆ, ಐರಾವತ, ಸ್ವೀಪರ್ ಕೋಚ್‌ಗಳಂತಹ ಎಲ್ಲ ತರದ ಬಸ್‌ಗಳ ಸೇವೆ ಹೆಚ್ಚುವರಿ ಲಭ್ಯವಾಗಲಿದೆ. ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಹಾಗೂ ಸಮಯೋಚಿತ ಪ್ರಯಾಣದ ಅನುಭವ ನೀಡುವ ಉದ್ದೇಶದಿಂದ KSRTC ಈ ಕ್ರಮ ಕೈಗೊಂಡಿದೆ.

RelatedPosts

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ

ವಿಧಾನಸೌಧಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶ; ಶಾಸಕಾಂಗ-ನ್ಯಾಯಾಂಗ ಸಹಕಾರದ ಚರ್ಚೆ!

ADVERTISEMENT
ADVERTISEMENT
ಬೆಂಗಳೂರಿನಿಂದ ಎಲ್ಲೆಡೆ ಬಸ್‌ಗಳ ಸಂಚಾರ

ಹಬ್ಬದ ಪ್ರಯಾಣದ ಮುಖ್ಯ ಕೇಂದ್ರಗಳಾದ ಮೆಜೆಸ್ಟಿಕ್, ಶಾಂತಿನಗರ, ಸ್ಯಾಟಲೈಟ್ ಹಾಗೂ ಪೀಣ್ಯಾ ಬಸ್ ನಿಲ್ದಾಣಗಳಿಂದ ರಾಜ್ಯದ ಎಲ್ಲ ಜಿಲ್ಲೆಗಳತ್ತ ಬಸ್‌ಗಳು ಸಂಚರಿಸಲಿವೆ. ಮೆಜೆಸ್ಟಿಕ್‌ನಿಂದ ಧರ್ಮಸ್ಥಳ, ಶೃಂಗೇರಿ, ಹೊರನಾಡು, ಮಂಗಳೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಗೋಕರ್ಣ, ಕಾರವಾರ, ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ ಸೇರಿ ಉತ್ತರ ಕರ್ನಾಟಕದ ಎಲ್ಲೆಡೆ ಪ್ರಯಾಣಿಸಲು ಸೌಲಭ್ಯ ಕಲ್ಪಿಸಲಾಗಿದೆ.

ಇದೆ ವೇಳೆ ಪ್ರಯಾಣಿಕರ ಅನುಕೂಲಕ್ಕಾಗಿ ತಿರುಪತಿ, ವಿಜಯವಾಡ, ಹೈದರಾಬಾದ್ ಕಡೆಗೂ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ.

ಮೈಸೂರು ಹಾಗೂ ದಕ್ಷಿಣ ಭಾಗಗಳಿಗೂ ಹೆಚ್ಚುವರಿ ಸೇವೆ

ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು ಭಾಗದ ಪ್ರಯಾಣಿಕರಿಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಮಂಡ್ಯ, ರಾಮನಗರ, ಕುಶಾಲನಗರ, ಚಾಮರಾಜನಗರ, ಕೊಡಗು, ವಿರಾಜಪೇಟೆ, ಪಿರಿಯಾಪಟ್ಟಣ ಸೇರಿದಂತೆ ಮೈಸೂರಿನ ಸುತ್ತಮುತ್ತಲಿನ ಎಲ್ಲ ಪ್ರಮುಖ ಸ್ಥಳಗಳಿಗೆ ಬಸ್‌ಗಳು ನಿರಂತರವಾಗಿ ಸಂಚರಿಸಲಿವೆ.

ಶಾಂತಿನಗರ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ಬಸ್‌ಗಳ ಸಂಚಾರ ಹೆಚ್ಚಿಸಲಾಗಿದೆ. ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್ ಹಾಗೂ ಕ್ಯಾಲಿಕಟ್‌ವರೆಗೆ ಬಸ್‌ಗಳ ಸೌಲಭ್ಯ ದೊರೆಯಲಿದೆ.

ಮುಂಗಡ ಟಿಕೆಟ್‌ಗಳಿಗೆ ರಿಯಾಯಿತಿ ಆಫರ್

ಪ್ರಯಾಣಿಕರ ಸಹಕಾರಕ್ಕಾಗಿ KSRTC ವಿಶೇಷ ರಿಯಾಯಿತಿ ಘೋಷಿಸಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಿದವರಿಗೆ ಶೇಕಡಾ 5ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಇದಲ್ಲದೆ, ಎರಡೂ ಬದಿಯ (to and fro) ಟಿಕೆಟ್ ಬುಕ್ ಮಾಡಿದವರಿಗೆ ಶೇ. 10ರಷ್ಟು ರಿಯಾಯಿತಿ ಲಭ್ಯವಾಗಲಿದೆ. ಈ ಮೂಲಕ ಹಬ್ಬದ ಪ್ರಯಾಣವನ್ನು ಕಡಿಮೆ ವೆಚ್ಚದಲ್ಲಿ, ಸುಲಭವಾಗಿ ಯೋಜಿಸಬಹುದು.

ಟಿಕೆಟ್‌ಗಳನ್ನು KSRTC ಅಧಿಕೃತ ವೆಬ್‌ಸೈಟ್, ಮೊಬೈಲ್ ಆಪ್ ಅಥವಾ ಹತ್ತಿರದ ಬಸ್ ನಿಲ್ದಾಣದ ಕೌಂಟರ್‌ನಲ್ಲಿ ಬುಕ್ ಮಾಡಬಹುದು.

ಅಕ್ಟೋಬರ್ 22 ಮತ್ತು 26ರಂದು ಊರುಗಳಿಂದ ಬೆಂಗಳೂರಿಗೆ ವಾಪಸ್ಸಾಗುವ ಪ್ರಯಾಣಿಕರಿಗೂ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಹಬ್ಬದ ಬಳಿಕ ನಗರಕ್ಕೆ ಮರಳುವವರಿಗೆ ಯಾವುದೇ ತೊಂದರೆ ಉಂಟಾಗದಂತೆ ನಿಗಮ ಕ್ರಮ ಕೈಗೊಂಡಿದೆ.

ಪ್ರಯಾಣದ ವೇಳಾಪಟ್ಟಿ, ಬಸ್‌ಗಳ ಲಭ್ಯತೆ ಹಾಗೂ ರಿಯಾಯಿತಿ ವಿವರಗಳಿಗಾಗಿ KSRTC ಅಧಿಕೃತ ವೆಬ್‌ಸೈಟ್ ಮತ್ತು ಮೊಬೈಲ್ ಆಪ್‌ನಲ್ಲಿ ಮಾಹಿತಿ ಲಭ್ಯವಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (12)

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

by ಕವಿತಾ
August 29, 2026 - 7:31 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (11)

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

by ಕವಿತಾ
August 29, 2026 - 7:13 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (10)

’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ

by ಕವಿತಾ
August 29, 2026 - 7:02 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (9)

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

by ಕವಿತಾ
August 29, 2026 - 6:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version