• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೀಪಾವಳಿಗೆ ಊರಿಗೆ ಹೋಗುವವರಿಗೆ ಗುಡ್‌ನ್ಯೂಸ್..ಕೆಎಸ್‌ಆರ್‌ಟಿಸಿ 2500 ವಿಶೇಷ ಬಸ್‌ ವ್ಯವಸ್ಥೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 13, 2025 - 8:34 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (51)

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದೊಂದಿಗೆ ಊರಿಗೆ ತೆರಳುವ ಪ್ರಯಾಣಿಕರ ಸೌಕರ್ಯಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವತಿಯಿಂದ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಅಕ್ಟೋಬರ್ 17ರಿಂದ 20ರವರೆಗೆ ರಾಜ್ಯದ ವಿವಿಧ ಭಾಗಗಳಿಗೆ 2,500 ಹೆಚ್ಚುವರಿ ಬಸ್‌ಗಳನ್ನು ಸಂಚಾರಕ್ಕೆ ಬಿಡುಗಡೆ ಮಾಡಲು ನಿಗಮ ಸಜ್ಜಾಗಿದೆ.

ಹಬ್ಬದ ಕಾಲದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡುಬರುವುದರಿಂದ ಸಾಮಾನ್ಯ ಸಾರಿಗೆ, ಐರಾವತ, ಸ್ವೀಪರ್ ಕೋಚ್‌ಗಳಂತಹ ಎಲ್ಲ ತರದ ಬಸ್‌ಗಳ ಸೇವೆ ಹೆಚ್ಚುವರಿ ಲಭ್ಯವಾಗಲಿದೆ. ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಹಾಗೂ ಸಮಯೋಚಿತ ಪ್ರಯಾಣದ ಅನುಭವ ನೀಡುವ ಉದ್ದೇಶದಿಂದ KSRTC ಈ ಕ್ರಮ ಕೈಗೊಂಡಿದೆ.

RelatedPosts

ಸಂಪುಟ ಪುನಾರಚನೆ ಚರ್ಚೆಗೆ ಸಿಎಂ ಸಿದ್ದರಾಮಯ್ಯ-ಮಂತ್ರಿಗಳ ಡಿನ್ನರ್ ಸಭೆ

ತುರ್ತು ಲ್ಯಾಂಡಿಂಗ್ ವೇಳೆ ವಿಮಾನ ಪತನ: ಇಬ್ಬರ ಸಾವು, ಒಬ್ಬರಿಗೆ ಗಂಭೀರ ಗಾಯ

ಆರ್.ವಿ ದೇಶಪಾಂಡೆ ಸರ್ಕಾರದ ವಾಸ್ತವ ಅಂಶವನ್ನ ತೆರೆದಿಟ್ಟಿದ್ದಾರೆ: ನಿಖಿಲ್ ಕುಮಾರಸ್ವಾಮಿ 

ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!

ADVERTISEMENT
ADVERTISEMENT
ಬೆಂಗಳೂರಿನಿಂದ ಎಲ್ಲೆಡೆ ಬಸ್‌ಗಳ ಸಂಚಾರ

ಹಬ್ಬದ ಪ್ರಯಾಣದ ಮುಖ್ಯ ಕೇಂದ್ರಗಳಾದ ಮೆಜೆಸ್ಟಿಕ್, ಶಾಂತಿನಗರ, ಸ್ಯಾಟಲೈಟ್ ಹಾಗೂ ಪೀಣ್ಯಾ ಬಸ್ ನಿಲ್ದಾಣಗಳಿಂದ ರಾಜ್ಯದ ಎಲ್ಲ ಜಿಲ್ಲೆಗಳತ್ತ ಬಸ್‌ಗಳು ಸಂಚರಿಸಲಿವೆ. ಮೆಜೆಸ್ಟಿಕ್‌ನಿಂದ ಧರ್ಮಸ್ಥಳ, ಶೃಂಗೇರಿ, ಹೊರನಾಡು, ಮಂಗಳೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಗೋಕರ್ಣ, ಕಾರವಾರ, ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ ಸೇರಿ ಉತ್ತರ ಕರ್ನಾಟಕದ ಎಲ್ಲೆಡೆ ಪ್ರಯಾಣಿಸಲು ಸೌಲಭ್ಯ ಕಲ್ಪಿಸಲಾಗಿದೆ.

ಇದೆ ವೇಳೆ ಪ್ರಯಾಣಿಕರ ಅನುಕೂಲಕ್ಕಾಗಿ ತಿರುಪತಿ, ವಿಜಯವಾಡ, ಹೈದರಾಬಾದ್ ಕಡೆಗೂ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ.

ಮೈಸೂರು ಹಾಗೂ ದಕ್ಷಿಣ ಭಾಗಗಳಿಗೂ ಹೆಚ್ಚುವರಿ ಸೇವೆ

ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು ಭಾಗದ ಪ್ರಯಾಣಿಕರಿಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಮಂಡ್ಯ, ರಾಮನಗರ, ಕುಶಾಲನಗರ, ಚಾಮರಾಜನಗರ, ಕೊಡಗು, ವಿರಾಜಪೇಟೆ, ಪಿರಿಯಾಪಟ್ಟಣ ಸೇರಿದಂತೆ ಮೈಸೂರಿನ ಸುತ್ತಮುತ್ತಲಿನ ಎಲ್ಲ ಪ್ರಮುಖ ಸ್ಥಳಗಳಿಗೆ ಬಸ್‌ಗಳು ನಿರಂತರವಾಗಿ ಸಂಚರಿಸಲಿವೆ.

ಶಾಂತಿನಗರ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ಬಸ್‌ಗಳ ಸಂಚಾರ ಹೆಚ್ಚಿಸಲಾಗಿದೆ. ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್ ಹಾಗೂ ಕ್ಯಾಲಿಕಟ್‌ವರೆಗೆ ಬಸ್‌ಗಳ ಸೌಲಭ್ಯ ದೊರೆಯಲಿದೆ.

ಮುಂಗಡ ಟಿಕೆಟ್‌ಗಳಿಗೆ ರಿಯಾಯಿತಿ ಆಫರ್

ಪ್ರಯಾಣಿಕರ ಸಹಕಾರಕ್ಕಾಗಿ KSRTC ವಿಶೇಷ ರಿಯಾಯಿತಿ ಘೋಷಿಸಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಿದವರಿಗೆ ಶೇಕಡಾ 5ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಇದಲ್ಲದೆ, ಎರಡೂ ಬದಿಯ (to and fro) ಟಿಕೆಟ್ ಬುಕ್ ಮಾಡಿದವರಿಗೆ ಶೇ. 10ರಷ್ಟು ರಿಯಾಯಿತಿ ಲಭ್ಯವಾಗಲಿದೆ. ಈ ಮೂಲಕ ಹಬ್ಬದ ಪ್ರಯಾಣವನ್ನು ಕಡಿಮೆ ವೆಚ್ಚದಲ್ಲಿ, ಸುಲಭವಾಗಿ ಯೋಜಿಸಬಹುದು.

ಟಿಕೆಟ್‌ಗಳನ್ನು KSRTC ಅಧಿಕೃತ ವೆಬ್‌ಸೈಟ್, ಮೊಬೈಲ್ ಆಪ್ ಅಥವಾ ಹತ್ತಿರದ ಬಸ್ ನಿಲ್ದಾಣದ ಕೌಂಟರ್‌ನಲ್ಲಿ ಬುಕ್ ಮಾಡಬಹುದು.

ಅಕ್ಟೋಬರ್ 22 ಮತ್ತು 26ರಂದು ಊರುಗಳಿಂದ ಬೆಂಗಳೂರಿಗೆ ವಾಪಸ್ಸಾಗುವ ಪ್ರಯಾಣಿಕರಿಗೂ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಹಬ್ಬದ ಬಳಿಕ ನಗರಕ್ಕೆ ಮರಳುವವರಿಗೆ ಯಾವುದೇ ತೊಂದರೆ ಉಂಟಾಗದಂತೆ ನಿಗಮ ಕ್ರಮ ಕೈಗೊಂಡಿದೆ.

ಪ್ರಯಾಣದ ವೇಳಾಪಟ್ಟಿ, ಬಸ್‌ಗಳ ಲಭ್ಯತೆ ಹಾಗೂ ರಿಯಾಯಿತಿ ವಿವರಗಳಿಗಾಗಿ KSRTC ಅಧಿಕೃತ ವೆಬ್‌ಸೈಟ್ ಮತ್ತು ಮೊಬೈಲ್ ಆಪ್‌ನಲ್ಲಿ ಮಾಹಿತಿ ಲಭ್ಯವಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (90)

ಸಂಪುಟ ಪುನಾರಚನೆ ಚರ್ಚೆಗೆ ಸಿಎಂ ಸಿದ್ದರಾಮಯ್ಯ-ಮಂತ್ರಿಗಳ ಡಿನ್ನರ್ ಸಭೆ

by ಯಶಸ್ವಿನಿ ಎಂ
October 14, 2025 - 7:35 am
0

Untitled design (86)

ಇಂದಿನ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಬದಲಾವಣೆ..!

by ಯಶಸ್ವಿನಿ ಎಂ
October 14, 2025 - 7:08 am
0

Untitled design (2)

ನಿಮ್ಮ ಜನ್ಮ ಸಂಖ್ಯೆಯ ಪ್ರಕಾರ ಇಂದಿನ ಭವಿಷ್ಯ..!

by ಯಶಸ್ವಿನಿ ಎಂ
October 14, 2025 - 6:48 am
0

Untitled design (1)

ಇಂದಿನ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ಸಂಪೂರ್ಣ ಮಾಹಿತಿ

by ಯಶಸ್ವಿನಿ ಎಂ
October 14, 2025 - 6:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (57)
    ತುರ್ತು ಲ್ಯಾಂಡಿಂಗ್ ವೇಳೆ ವಿಮಾನ ಪತನ: ಇಬ್ಬರ ಸಾವು, ಒಬ್ಬರಿಗೆ ಗಂಭೀರ ಗಾಯ
    October 13, 2025 | 0
  • Untitled design (55)
    ಆರ್.ವಿ ದೇಶಪಾಂಡೆ ಸರ್ಕಾರದ ವಾಸ್ತವ ಅಂಶವನ್ನ ತೆರೆದಿಟ್ಟಿದ್ದಾರೆ: ನಿಖಿಲ್ ಕುಮಾರಸ್ವಾಮಿ 
    October 13, 2025 | 0
  • Untitled design (54)
    ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!
    October 13, 2025 | 0
  • Untitled design (53)
    ಹಾಸ್ಯ ಕಲಾವಿದ ರಾಜು ತಾಳಿಕೋಟೆ ನಿಧನಕ್ಕೆ ಕೇಂದ್ರ ಸಚಿವ ಹೆಚ್‌‌.ಡಿ ಕುಮಾರಸ್ವಾಮಿ ಸಂತಾಪ
    October 13, 2025 | 0
  • Untitled design (49)
    ಹಾಸ್ಯ ನಟ ರಾಜು ತಾಳಿಕೋಟಿ ರಂಗಭೂಮಿ ಸೇರಿದ್ದು ಹೇಗೆ?
    October 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version