• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನವೆಂಬರ್ 14 ರಂದು ಮಕ್ಕಳ ದಿನಾಚರಣೆಯ ದಿನ ತೆರೆಗೆ ಬರಲಿದೆ “ಪಾಠಶಾಲಾ”

admin by admin
October 15, 2025 - 2:36 pm
in ಸಿನಿಮಾ
0 0
0
Free (11)

ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ‌ ಬಾಲ್ಯ ಸೇರಿದಂತೆ ಸೂಕ್ಷ್ಮ‌ ವಿಚಾರಗಳ ಕುರಿತಾದ ಕಥಾಹಂದರ ಹೊಂದಿರುವ “ಪಾಠಶಾಲಾ” ಚಿತ್ರ ನವೆಂಬರ್ 14 ರಂದು ತೆರೆಗೆ ಬರಲು ಸಜ್ಜಾಗಿದೆ. ಇತ್ತೀಚೆಗೆ ಚಿತ್ರದ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರತಂಡದವರು “ಪಾಠಶಾಲಾ” ಕುರಿತು ಮಾತನಾಡಿದರು.

“ಪಾಠಶಾಲಾ” ಎನ್ನುವ ಹೆಸರು ಇದೆ ಎಂದ ಮಾತ್ರಕ್ಕೆ ಇದು ಮಕ್ಕಳ ಚಿತ್ರ ಅಲ್ಲ‌ ಎಂದು ಮಾತನಾಡಿದ ನಿರ್ದೇಶಕ ಹೆದ್ದೂರು ಮಂಜುನಾಥ ಶೆಟ್ಟಿ, ಈಗಿನ ಶಿಕ್ಷಣ 80 ರ ದಶಕದಲ್ಲಿ ಇದ್ದ ಹಾಗೆ ಇಲ್ಲ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ದೊಡ್ಡ ಅಂತರ ಇದೆ. ಈ ವಿಷಯದ ಜೊತೆಗೆ ನನ್ನ ಪತ್ನಿಯ ಚಿಕ್ಕಪ್ಪ ಹೇಳಿದ ಅರಣ್ಯ ಭೂಮಿ ಒತ್ತುವರಿ ಮತ್ತು ತೆರವು ಮಾಡುವ ಸೂಕ್ಷ್ಮ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದೇವೆ.

RelatedPosts

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್

ADVERTISEMENT
ADVERTISEMENT

Whatsapp image 2025 10 15 at 2.20.46 pm (1)

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಚಿತ್ರಕ್ಕೆ 20 ದಿನಗಳ ಚಿತ್ರೀಕರಣ ನಡೆದಿದೆ. ನಿರ್ಮಾಪಕರು ಕೂಡ ಅಲ್ಲೇ ಸಿಕ್ಕರು. ಚಿತ್ರಕ್ಕೆ “ಓದು ಇಲ್ಲ ಓಡೋಗು” ಎನ್ನುವ ಅಡಿ ಬರಹವಿದೆ. ಅದು ಏಕೆ? ಎನ್ನುವುದನ್ನು ಚಿತ್ರದಲ್ಲಿಯೇ ನೋಡಬೇಕು. ನಮ್ಮ ಚಿತ್ರ ನವೆಂಬರ್ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದರು.

Whatsapp image 2025 10 15 at 2.20.45 pm

ಹಿರಿಯ ಕಲಾವಿದ ಕಿರಣ್ ನಾಯಕ್ ಮಾತನಾಡಿ , ಚಿತ್ರದಲ್ಲಿ ಸಂಜೀವಣ್ಣ ಎನ್ನುವ ಪಾತ್ರ ಮಾಡಿದ್ದೇನೆ‌. ಅರಣ್ಯ ನಾಶ ಆಗುತ್ತಿರುವುದು ಬುಡುಕಟ್ಟು ಜನರಿಂದ‌ ಅಲ್ಲ ಬದಲಾಗಿ ಅರಣ್ಯ ಇಲಾಖೆಯಿಂದ. ಈ ಸತ್ಯ ಗೊತ್ತಿದ್ದರೂ ಅನಗತ್ಯವಾಗಿ ಬುಡಕಟ್ಟು ಜನರ ಮೇಲೆ ಆರೋಪ ಹೊರಿಸುವ ಕೆಲಸ‌ಮಾಡಲಾಗುತ್ತಿದೆ ಎಂದರು.

Whatsapp image 2025 10 15 at 2.20.45 pm (2)

ಮತ್ತೊಬ್ಬ ನಟ ಅಕ್ಷಯ್ ಮಾತನಾಡಿ ನವೀನ್ ಎನ್ನುವ ಪಾತ್ರ, ಸೈಕಲ್ ಶಾಪ್ ಇಟ್ಟುಕೊಂಡಿರುತ್ತೇನೆ. ಚಿತ್ರೀಕರಣದ ಸಮಯದಲ್ಲಿ ಚಿತ್ರೀಕರಣ ಮಾಡಿದ ಅನುಭವ ಮರೆಯಲಾಗದ್ದು ಎಂದರು.

Free (11)

ಹಿರಿಯ ಕಲಾವಿದರಾದ ಸುಧಾಕರ್ ಬನ್ನಂಜೆ ಮಾತನಾಡಿ, ನನ್ನದು ಈ ಚಿತ್ರದಲ್ಲಿ ಹೆಡ್ ಮಾಸ್ಟರ್ ಪಾತ್ರ. ಚೆನ್ನಾಗಿ ಮೂಡಿ ಬಂದಿದೆ. 80 ರ ದಶದಕಲ್ಲಿ ಶಿಕ್ಷಕರು, ಊರಿನ‌ ಬಗ್ಗೆ ಇದ್ದ ಬಾಂಧವ್ಯ, ಮಕ್ಕಳ ಬಗ್ಗೆ ಇದ್ದ ಕಾಳಜಿ ಚಿತ್ರದಲ್ಲಿದೆ‌. ಇದು ಶೈಕ್ಷಣಿಕ ಪಾಠಶಾಲೆ ಅಲ್ಲ. ಬದುಕಿನ ಪಾಠಶಾಲೆ ಎಂದರು.

ಬಾಲ‌ ಕಲಾವಿದರಾದ ದಿಗಂತ್, ಮಿಥುನ್, ಆಯುಷ್, ಶ್ರೀಯಾನ್, ಅಹನ, ಗೌತಮಿ
ನಿರ್ಮಾಪಕರಾದ ಪ್ರದೀಪ್ ಗುಡ್ಡೇಮನೆ, ಅರುಣ್ ಮಲ್ಲೇಸರ, ಭಾಸ್ಕರ್ ಕಮ್ಮರಡಿ, ರವಿ ಶೆಟ್ಟಿ ಹಾಗೂ ನೃತ್ಯ ನಿರ್ದೇಶಕ ಅರುಣ್, ಅಂಬಿಕಾ ಮತ್ತಿತರರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಟಿ (11)

‘ಅರಸನ ಅರಮನೆಗೆ ಕಾರ್ಮೋಡ ಕವಿದೀತು’: ಮತ್ತೆ ಸದ್ದು ಮಾಡ್ತಿದೆ ಕೋಡಿಶ್ರೀಗಳ ಭವಿಷ್ಯ

by ಶಾಲಿನಿ ಕೆ. ಡಿ
July 23, 2026 - 9:06 pm
0

ಟಿ (10)

IND vs ZIM: ವೈಭವ್ ಸೂರ್ಯವಂಶಿ ಅರ್ಧಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
July 23, 2026 - 8:45 pm
0

ಟಿ (9)

ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!

by Hemanth Kumar S
July 23, 2026 - 8:19 pm
0

ಟಿ (8)

ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಏರಿಕೆ, ನಾಳೆಯಿಂದ ಹೊಸ ದರ ಜಾರಿ

by ಶಾಲಿನಿ ಕೆ. ಡಿ
July 23, 2026 - 7:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
  • 1600 900 (5)
    ‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್
    July 23, 2026 | 0
  • ಪ್ರೊಟೆಸ್ಟ್ ಗೆ (9)
    ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ: ಜುಲೈ 31ಕ್ಕೆ ಸಿನಿಮಾ ತೆರೆಗೆ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version