• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌..!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 16, 2025 - 10:58 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 16t225741.743

RelatedPosts

ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!

ವಿಶ್ವ ಮಣ್ಣಿನ ದಿನ ಮತ್ತು ಕ್ಯಾಂಪಸ್ ಗೊಬ್ಬರ ಉಪಕ್ರಮ ಉದ್ಘಾಟನೆ

ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!

ಇಂದು ಬೆಂಗಳೂರಿಗೆ ಮಳೆಯ ಭೀತಿ, ಹವಾಮಾನ ಇಲಾಖೆ ಎಚ್ಚರಿಕೆ!

ADVERTISEMENT
ADVERTISEMENT

ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ದೀಪಾವಳಿ ಉಡುಗೊರೆ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಲಾ 2 ಸೀರೆಗಳಂತೆ ಒಟ್ಟು 2,79,688 ಸೀರೆಗಳನ್ನು ರೂ.13.98 ಕೋಟಿ ವೆಚ್ಚದಲ್ಲಿ ಖರೀದಿಸಿ ವಿತರಿಸಲು ನಿರ್ಧರಿಸಲಾಗಿದೆ.

ಇದರ ಜೊತೆಗೆ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ 69,922 ಅಂಗನವಾಡಿ ಕೇಂದ್ರಗಳಿಗೆ ರೂ.10.49 ಕೋಟಿ ವೆಚ್ಚದಲ್ಲಿ ಔಷಧ ಕಿಟ್‌ಗಳನ್ನು ಖರೀದಿಸಿ ಒದಗಿಸಲು ತೀರ್ಮಾನಿಸಲಾಗಿದೆ. ಈ ನಿರ್ಣಯದಿಂದ ಅಂಗನವಾಡಿ ಕೇಂದ್ರಗಳಲ್ಲಿ ಚಿಕಿತ್ಸಾ ಸೌಲಭ್ಯಗಳು ಉತ್ತಮವಾಗಲು ನೆರವಾಗಿವೆ.

ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು#CabinetDecision pic.twitter.com/uY3Gs9WgFo

— Siddaramaiah (@siddaramaiah) October 16, 2025

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದ 75 ಎಕರೆ ಜಮೀನಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮತ್ತು ಕ್ರೀಡಾ ಸಂಕೀರ್ಣವನ್ನು ರೂ. 2,350 ಕೋಟಿ ವೆಚ್ಚದಲ್ಲಿ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ ರಾಜ್ಯದಲ್ಲಿ ಕ್ರಿಕೆಟ್ ಸೌಲಭ್ಯಗಳು ಹೆಚ್ಚಾಗುವುದರ ಜೊತೆಗೆ ಅಂತರರಾಷ್ಟ್ರೀಯ ಮಟ್ಟದ ಪಂದ್ಯಗಳನ್ನು ನಡೆಸಲು ಸಹಾಯಕವಾಗುವುದು.

ವಿಜಯಪುರ ಜಿಲ್ಲಾಸ್ಪತ್ರೆಯ ಆವರಣದಲ್ಲಿ 100 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ವೈದ್ಯಕೀಯ ಉಪಕರಣಗಳನ್ನು ರೂ.54.92 ಕೋಟಿ ಅಂದಾಜು ಮೊತ್ತದಲ್ಲಿ ಖರೀದಿಸಲು ತೀರ್ಮಾನಿಸಲಾಗಿದೆ. ಇದೇ ರೀತಿ ಸಂಜಯ್ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸೆ ಸಂಸ್ಥೆಗೆ ಅವಶ್ಯವಿರುವ ವೈದ್ಯಕೀಯ ಉಪಕರಣಗಳನ್ನು ರೂ.26.09 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮೈಸೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ತಲಾ ರೂ.100 ಕೋಟಿಗಳ ಅನುದಾನದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ ಮಾನಸಿಕ ಆರೋಗ್ಯ ಸೇವೆಗಳು ರಾಜ್ಯದಾದ್ಯಂತ ವಿಸ್ತರಿಸಲು ಸಹಾಯಕವಾಗುವುದು.

ವೃಷಭಾವತಿ ವ್ಯಾಲಿ ಸಂಸ್ಕರಣಾ ಘಟಕದ ಮರುಬಳಕೆ ನೀರನ್ನು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಕೆರೆಗಳಿಗೆ ತುಂಬಿಸುವ ರೂ.650 ಕೋಟಿ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನೀರಿನ ಪೂರೈಕೆ ಸಮಸ್ಯೆಗೆ ಭಾಗಶಃ ಪರಿಹಾರ ಸಿಗುವುದು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 12 07T175634.129

ಸೀಡ್ಸ್‌ ಆಯಿಲ್ ಬಳಸ್ತೀರಾ..? ಹಾಗಾದ್ರೆ ಈ ಸುದ್ದಿ ನೋಡ್ಲೇಬೇಕು

by ಯಶಸ್ವಿನಿ ಎಂ
December 7, 2025 - 5:57 pm
0

Untitled design 2025 12 07T165108.239

ಸೆಟ್ಟೇರಿತು ಜವರ.. ವರ್ಸಟೈಲ್ ಆ್ಯಕ್ಟರ್ ರಿಷಿ ಜೊತೆ ರಿತನ್ಯಾ

by ಯಶಸ್ವಿನಿ ಎಂ
December 7, 2025 - 4:56 pm
0

Untitled design 2025 12 07T163020.642

ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 7, 2025 - 4:43 pm
0

Untitled design 2025 12 07T161543.783

ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್

by ಯಶಸ್ವಿನಿ ಎಂ
December 7, 2025 - 4:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 07T114144.915
    ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!
    December 7, 2025 | 0
  • Web 2025 12 07T095641.746
    ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!
    December 7, 2025 | 0
  • Web 2025 12 07T074947.023
    ಇಂದು ಬೆಂಗಳೂರಿಗೆ ಮಳೆಯ ಭೀತಿ, ಹವಾಮಾನ ಇಲಾಖೆ ಎಚ್ಚರಿಕೆ!
    December 7, 2025 | 0
  • Untitled design 2025 12 06T233517.654
    ಕೆ-ಸೆಟ್ ಅರ್ಹತಾ ಪತ್ರ ವಿತರಣೆ: ಗೈರಾದ ಅಭ್ಯರ್ಥಿಗಳಿಗೆ ಡಿ.10 ರಿಂದ 12ರವರೆಗೆ ಅಂತಿಮ ಅವಕಾಶ
    December 6, 2025 | 0
  • Untitled design 2025 12 06T224851.103
    ಸಿಎಂ-ಡಿಸಿಎಂ ನಡುವೆ ಕುರ್ಚಿ ಕದನ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version