• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತೇಜಸ್ವಿ ‘ಜುಗಾರಿ ಕ್ರಾಸ್‌’ಗೆ ಜೀವ.. ರಾಜ್ ಬಿ ಶೆಟ್ಟಿ ರಂಗು

ಕೆಂಪು ರತ್ನಗಳ ರಾಬರಿಗೆ ರಾಜ್ ಬಿ ಶೆಟ್ರ ನಾಯಕತ್ವ ʼಗುರುʼ..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2025 - 5:07 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 10 17t165553.952

ಸು ಫ್ರಮ್ ಸೋ ಚಿತ್ರದಿಂದ ಎಲ್ಲೆಡೆ ಕನ್ನಡದ ಕೀರ್ತಿ ಪತಾಕೆಯನ್ನ ಹಾರಿಸಿದಂತಹ ರಾಜ್ ಬಿ ಶೆಟ್ಟಿ, ಅದ್ರ ಬೆನ್ನಲ್ಲೀಗ ಮತ್ತೊಂದು ಮಹತ್ವದ ಪ್ರಾಜೆಕ್ಟ್‌ಗೆ ಕೈ ಹಾಕಿದ್ದಾರೆ. ಅದೇ ತೇಜಸ್ವಿ ಕಾದಂಬರಿ ಆಧಾರಿತ ಜುಗಾರಿ ಕ್ರಾಸ್. ಅರೇ.. ರಾಜೇಂದ್ರ ಸಿಂಗ್ ಬಾಬು, ನಾಗಾಭರಣ, ಶಿವಣ್ಣ ಮಾಡಲಾಗದ್ದನ್ನ ಶೆಟ್ರು ಮಾಡ್ತಾರಾ..? ಇಷ್ಟಕ್ಕೂ ಡೈರೆಕ್ಟರ್ ಯಾರು..? ಯಾವಾಗ ಕಿಕ್‌ಸ್ಟಾರ್ಟ್‌ ಅನ್ನೋ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಪೂರ್ಣಚಂದ್ರ ತೇಜಸ್ವಿಯವರ ಕೆಂಪು ರತ್ನಗಳ ಹಿಂದೆ ಬಿದ್ದಿದ್ದಾರೆ ಮ್ಯಾನ್ ಆಫ್ ಮಲ್ಟಿ ಟ್ಯಾಲೆಂಟ್ ರಾಜ್ ಬಿ ಶೆಟ್ಟಿ. ಯೆಸ್.. ಇತ್ತೀಚಿನ ದಿನಗಳಲ್ಲಿ ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ತುಂಬಾ ಕಡಿಮೆಯಾಗಿದೆ. ಜನಪ್ರಿಯ ಕಾದಂಬರಿಗಳನ್ನು ತೆರೆಮೇಲೆ ತರುವ ಸಾಹಸಕ್ಕೆ ಯಾರೂ ಕೈ ಹಾಕುತ್ತಿಲ್ಲ. ಆದ್ರೀಗ ತೇಜಸ್ವಿಯ ಫೇಮಸ್ ಕಾದಂಬರಿ ಜುಗಾರಿ ಕ್ರಾಸ್‌ ಬೆಳ್ಳಿಪರದೆ ಬೆಳಗುತ್ತಿದೆ. ಜುಗಾರಿ ಕ್ರಾಸ್‌ಗೆ ಸಿನಿಮಾ ರೂಪ ಕೊಡುವ ಸಾಹಸಕ್ಕೆ ಕೈ ಹಾಕಿರೋದು ನಿರ್ದೇಶಕ ಗುರುದತ್ ಗಾಣಿಗ.

RelatedPosts

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ‘ದೊಡ್ಮನೆ’ಯಲ್ಲಿ ಅದ್ಧೂರಿ ಸತ್ಕಾರ

ಬರ್ತಿದ್ದಾಳೆ ಜೈ ಲಲಿತಾ.. ನಿಮ್ಮ ಸ್ಟಾರ್ ಸುವರ್ಣದಲ್ಲಿ ಇದೇ ಸೋಮವಾರದಿಂದ ರಾತ್ರಿ 9.30 ಕ್ಕೆ..!

IMDbನಲ್ಲಿ ಶಿವಣ್ಣ-ಉಪ್ಪಿ-ರಾಜ್ ಟ್ರಯೋ 45 ಟ್ರೆಂಡಿಂಗ್ ನಂ.1

ಎಲ್ಲೆಲ್ಲೂ ಡೆವಿಲ್ ಹವಾ.. ರಾಜ್ಯಾದ್ಯಂತ ಫ್ಯಾನ್ಸ್ ಸೆಲೆಬ್ರೇಷನ್

ADVERTISEMENT
ADVERTISEMENT

 

ತೇಜಸ್ವಿ ‘ಜುಗಾರಿ ಕ್ರಾಸ್‌’ಗೆ ಜೀವ.. ರಾಜ್ ಬಿ ಶೆಟ್ಟಿ ರಂಗು

ಕೆಂಪು ರತ್ನಗಳ ರಾಬರಿಗೆ ರಾಜ್ ಶೆಟ್ರ ನಾಯಕತ್ವ ಗುರು..!!

ಈಗಾಗಲೇ ಕರಾವಳಿ ಸಿನಿಮಾದ ಮೂಲಕ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿರೋ ನಿರ್ದೇಶಕ ಗುರುದತ್, ಸದ್ಯ ಜುಗಾರಿ ಕ್ರಾಸ್ ಅನ್ನು ಬಿಗ್‌‌ಸ್ಕ್ರೀನ್‌ಗೆ ತರೋಕೆ ಸಜ್ಜಾಗಿದ್ದಾರೆ. ಅಂಬರೀಶ್ ಹಾಗೂ ಸುದೀಪ್ ಜೊತೆ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾ ಬಳಿಕ ಕರಾವಳಿ ಚಿತ್ರವನ್ನು ಬಿಗ್ ಸ್ಕೇಲ್‌‌ನಲ್ಲಿ ಮಾಡಿರೋ ಗುರುದತ್, ಅದರ ರಿಲೀಸ್‌ಗೂ ಮೊದಲೇ ಜುಗಾರಿ ಕ್ರಾಸ್‌ ಅನೌನ್ಸ್ ಮಾಡಿದ್ದಾರೆ.

ಇಂಟರೆಸ್ಟಿಂಗ್ ವಿಷಯ ಏನಪ್ಪಾಂದ್ರೆ, ರಾಜ್ ಬಿ ಶೆಟ್ಟಿ ಪ್ರಜ್ವಲ್ ದೇವರಾಜ್ ನಟನೆಯ ಗುರುದತ್‌‌ ನಿರ್ದೇಶನದ ಕರಾವಳಿ ಚಿತ್ರದಲ್ಲಿ ಮಾವೀರ ಅನ್ನೋ ಮಾಸ್ ಪಾತ್ರ ಮಾಡಿದ್ದಾರೆ. ಕೋಣಗಳನ್ನ ಪಳಗಿಸೋ ಮಾವೀರನಾಗಿ ಅಬ್ಬರಿಸೋದು ಪಕ್ಕಾ ಆಗಿದೆ. ಅಲ್ಲಿ ಅವರಿಬ್ಬರ ನಡುವೆ ಉಂಟಾದ ಒಂದೊಳ್ಳೆ ಬಾಂಧವ್ಯ, ಸಿನಿಮಾ ಪ್ರೀತಿಗಳು ಮಗದೊಮ್ಮೆ ಜುಗಾರಿ ಕ್ರಾಸ್ ಮೂಲದ ಒಂದಾಗುವಂತೆ ಮಾಡಿದೆ. ಈ ಸಿನಿಮಾ ಮಾಡೋದಾಗಿ ಮೊದಲೇ ಅನೌನ್ಸ್ ಆಗಿತ್ತು. ಇದೀಗ ಟೀಸರ್ ರಿಲೀಸ್ ಆಗಿದೆ. ಸಖತ್ ಪ್ರಾಮಿಸಿಂಗ್ ಕೂಡ ಆಗಿದೆ.

ರಿಪೀಟ್ ಆಗ್ತಿದೆ ಕರಾವಳಿ ಡೈರೆಕ್ಟರ್-ಮಾವೀರ ಕಾಂಬೋ

ಘಟಾನುಘಟಿಗಳೆಲ್ಲಾ ಫೇಲ್.. ಕೊನೆಗೂ ಸಿಕ್ತು ಆ ಭರವಸೆ

ಟೀಸರ್‌‌ನಲ್ಲಿ ತಲೆಬುರುಡೆ, ಹರಿಯುತ್ತಿರುವ ರಕ್ತ, ಕೆಂಪು ರತ್ನ, ಆ ರತ್ನವನ್ನು ಕೋಳಿಮರಿಯಂತೆ ಕದ್ದೊಯ್ಯಲು ಸಜ್ಜಾಗಿರೋ ಗರುಡ.. ಇವೆಲ್ಲವೂ ಕುತೂಹಲವನ್ನು ದುಪ್ಪಟ್ಟು ಮಾಡಿವೆ. ಬ್ಯಾಗ್ರೌಂಡ್ ಮ್ಯೂಸಿಕ್, ಪವರ್ ಪ್ಯಾಕ್ಡ್ ಟೀಸರ್ ನೋಡ್ತಿದ್ರೆ ಸಿನಿಮಾ ಮೇಲಿನ ನಿರೀಕ್ಷೆ ಮತ್ತು ಕುತೂಹಲ ಇಮ್ಮಡಿ ಆಗ್ತಿದೆ. ಸು ಫ್ರಮ್ ಸೋ ಚಿತ್ರದಿಂದ 120 ಕೋಟಿ ಬ್ಯುಸಿನೆಸ್ ಮಾಡಿ, ಎಲ್ಲರ ಹುಬ್ಬೇರಿಸಿದ ಬಹುಮುಖ ಪ್ರತಿಭೆ ರಾಜ್ ಶೆಟ್ಟಿಯ ಸಿನಿಮೋತ್ಸಾಹದ ಕೈಗನ್ನಡಿ ಈ ಜುಗಾರಿ ಕ್ರಾಸ್.

 

ಅಂದಹಾಗೆ ನಮ್ಮ ಚಿತ್ರರಂಗದ ಮಂದಿಗೆ ಜುಗಾರಿ ಕ್ರಾಸ್ ಕಾದಂಬರಿಗೆ ದೃಶ್ಯರೂಪ ನೀಡುವ ಆಶಯ ನಿನ್ನೆ ಮೊನ್ನೆಯದ್ದಲ್ಲ. ದಶಕಗಳ ಹಿಂದಿನಿಂದಲೂ ಇದನ್ನ ಸಿನಿಮಾ ಆಗಿಸೋಕೆ ಘಟಾನುಘಟಿ ನಿರ್ದೇಶಕರುಗಳೇ ಕೈ ಹಾಕಿ, ಕಾರಣಾಂತರಗಳಿಂದ ಅದನ್ನ ಕೈ ಬಿಟ್ಟಿದ್ದರು. ಎಸ್ ವಿ ರಾಜೇಂದ್ರ ಸಿಂಗ್ ಬಾಬು, ಟಿ ಎಸ್ ನಾಗಾಭರಣ ಅಂತಹ ಲೆಜೆಂಡ್ ಡೈರೆಕ್ಟರ್‌‌ಗಳು ಶಿವಣ್ಣನನ್ನ ಇಟ್ಕೊಂಡು ಈ ಚಿತ್ರ ಮಾಡ್ಬೇಕು ಅಂದುಕೊಂಡಿದ್ದರು. ಅವೆಲ್ಲಾ ವಿಫಲವಾಗಿತ್ತು. ಇದೀಗ ರಾಜ್ ಬಿ ಶೆಟ್ಟಿ ಹಾಗೂ ಗುರುದತ್ ಆ ಆಶಯಕ್ಕೆ ನೀರೆರೆಯುವ ಕಾರ್ಯ ಮಾಡ್ತಿದ್ದಾರೆ. ಸಿನಿಮಾ 2026ರ ಜನವರಿಯಿಂದ ಶೂಟಿಂಗ್ ಶುರುವಾಗಲಿದ್ದು, ಸದ್ಯದಲ್ಲೇ ಹೆಚ್ಚಿನ ಮಾಹಿತಿಯನ್ನ ಟೀಂ ಅಧಿಕೃತವಾಗಿ ನೀಡಲಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Gold

ಇಂದಿನ ಚಿನ್ನದ ಬೆಲೆ 10 ದಿನದಲ್ಲಿ 220 ರೂ ಏರಿಕೆ

by ಶ್ರೀದೇವಿ ಬಿ. ವೈ
December 7, 2025 - 2:14 pm
0

Web 2025 12 07T135022.403

RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!

by ಶ್ರೀದೇವಿ ಬಿ. ವೈ
December 7, 2025 - 1:51 pm
0

Web 2025 12 07T132132.555

ಬಿಗ್ ಬಾಸ್ 12: ಶಾಕಿಂಗ್ ಎಲಿಮಿನೇಷನ್, ಈ ವಾರ ಮನೆಯಿಂದ ಹೊರ ಹೋಗೋರು ಯಾರು?

by ಶ್ರೀದೇವಿ ಬಿ. ವೈ
December 7, 2025 - 1:23 pm
0

Web 2025 12 07T130109.799

ನನ್ನ ಪತಿ ದೆಹಲಿಯಲ್ಲಿ ರಹಸ್ಯ ವಿವಾಹವನ್ನು ನಿಲ್ಲಿಸಿ: ಮೋದಿಗೆ ಪಾಕ್ ಮಹಿಳೆ ಮನವಿ

by ಶ್ರೀದೇವಿ ಬಿ. ವೈ
December 7, 2025 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 06T212531.117
    ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ‘ದೊಡ್ಮನೆ’ಯಲ್ಲಿ ಅದ್ಧೂರಿ ಸತ್ಕಾರ
    December 6, 2025 | 0
  • Untitled design 2025 12 06T160348.715
    ಬರ್ತಿದ್ದಾಳೆ ಜೈ ಲಲಿತಾ.. ನಿಮ್ಮ ಸ್ಟಾರ್ ಸುವರ್ಣದಲ್ಲಿ ಇದೇ ಸೋಮವಾರದಿಂದ ರಾತ್ರಿ 9.30 ಕ್ಕೆ..!
    December 6, 2025 | 0
  • Untitled design 2025 12 06T154318.269
    IMDbನಲ್ಲಿ ಶಿವಣ್ಣ-ಉಪ್ಪಿ-ರಾಜ್ ಟ್ರಯೋ 45 ಟ್ರೆಂಡಿಂಗ್ ನಂ.1
    December 6, 2025 | 0
  • 1111 (2)
    ಎಲ್ಲೆಲ್ಲೂ ಡೆವಿಲ್ ಹವಾ.. ರಾಜ್ಯಾದ್ಯಂತ ಫ್ಯಾನ್ಸ್ ಸೆಲೆಬ್ರೇಷನ್
    December 6, 2025 | 0
  • 1111
    ಟಾಕ್ಸಿಕ್, ರಾಮಾಯಣ ನಡುವೆ ಯಶ್ ಮಗಳ ಬರ್ತ್ ಡೇ..!
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version