• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹಾಸನಾಂಬಾ ದೇವಸ್ಥಾನದ ಅಚ್ಚುಕಟ್ಟಾದ ವ್ಯವಸ್ಥೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

admin by admin
October 18, 2025 - 7:47 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2025 10 18t074111.220

ಹಾಸನ: ಶ್ರೀ ಹಾಸನಾಂಬಾ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಜಿಲ್ಲಾ ಆಡಳಿತವು ಈ ಬಾರಿ ಶಿಸ್ತುಬದ್ಧವಾದ ಉತ್ತಮ ವ್ಯವಸ್ಥೆ ಮಾಡಿದ್ದು, ಇದರಿಂದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. 

ಈ ವೇಳೆ ಮಾತನಾಡಿದ ಅವರು, ದೇವಸ್ಥಾನದ ಆಡಳಿತ ವರ್ಗ ಮತ್ತು ಜಿಲ್ಲಾಡಳಿತವು ಭಕ್ತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅತ್ಯಂತ ಅಚ್ಚುಕಟ್ಟಾದ ವ್ಯವಸ್ಥೆಗಳನ್ನು ಮಾಡಿದ್ದಾರೆ. ದೇಶದ ನಾನಾ ಕಡೆಗಳಿಂದ ಲಕ್ಷಾಂತರ ಭಕ್ತರು ಇಲ್ಲಿ ದರ್ಶನಕ್ಕಾಗಿ ಬರುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಎಲ್ಲಾ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ, ಸರಳ ಮತ್ತು ಸುಗಮವಾದ ದರ್ಶನ ಅನುಭವವನ್ನು ನೀಡುವಲ್ಲಿ ಜಿಲ್ಲಾಡಳಿತವು ಯಶಸ್ವಿಯಾಗಿದೆ. ಈ ಉತ್ತಮ ವ್ಯವಸ್ಥೆಗೆ ನಾನು ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ. ಈ ದರ್ಶನದಿಂದ ಎಲ್ಲಾ ಭಕ್ತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಆಗಲಿ ಮತ್ತು ದೇವಿಯ ಆಶೀರ್ವಾದ ಎಲ್ಲರ ಮೇಲೂ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.ಕೇಂದ್ರ ಮಂತ್ರಿಯವರ ಈ ಭೇಟಿಯ ಸಮಯದಲ್ಲಿ ಜಿಲ್ಲೆಯ ಶಾಸಕರು ಶಾರದಾ ಪೂರ್ಯಾನಾಯ್, ಸಿ.ಎನ್. ಬಾಲಕೃಷ್ಣ, ಸ್ವರೂಪ್ ಪ್ರಕಾಶ್ ಮತ್ತು ಇತರ ಹಲವು ಗಣ್ಯರು ಉಪಸ್ಥಿತರಿದ್ದರು.

RelatedPosts

ಇಂದು ಸಚಿವರ ಪ್ರಮಾಣವಚನ: ಈ ರಸ್ತೆಗಳಲ್ಲಿ ಸಂಚಾರ ಬಂದ್!

ಡಿಕೆ ಶಿವಕುಮಾರ್ ಸಂಪುಟ ವಿಸ್ತರಣೆ ಫೈನಲ್: 20 ಮಂದಿಗೆ ಸಚಿವ ಸ್ಥಾನ

9 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ

ಕೃಷ್ಣಾ ನದಿ ಅಬ್ಬರ: ಕುಡಚಿ ಸೇತುವೆ ಮುಳುಗಡೆ

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (32)

ಹೊಸ ವಿವಾದಕ್ಕೆ ನಾಂದಿ ಹಾಡಿದ್ರಾ ಹಿರಿಯ ನಟ ಅನಂತ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:48 pm
0

Untitled design (28)

ಫುಟ್‌ಪಾತ್‌ಗಳ ಮೇಲಿನ ಅತಿಕ್ರಮಣಕ್ಕೆ ಬ್ರೇಕ್: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

by ಕವಿತಾ
August 3, 2026 - 2:43 pm
0

Untitled design (31)

ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:34 pm
0

Untitled design (30)

ರಾಮಾಯಣ ಟ್ರೈಲರ್ ಬಳಿಕ ಸೀತೆ ರೋಲ್ ಸಖತ್ ಸೆನ್ಸೇಷನ್: ಶ್ರೀನಿಧಿ ಶೆಟ್ಟಿ ಹೇಳಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (24)
    ಇಂದು ಸಚಿವರ ಪ್ರಮಾಣವಚನ: ಈ ರಸ್ತೆಗಳಲ್ಲಿ ಸಂಚಾರ ಬಂದ್!
    August 3, 2026 | 0
  • Untitled design (21)
    ಡಿಕೆ ಶಿವಕುಮಾರ್ ಸಂಪುಟ ವಿಸ್ತರಣೆ ಫೈನಲ್: 20 ಮಂದಿಗೆ ಸಚಿವ ಸ್ಥಾನ
    August 3, 2026 | 0
  • Untitled design (10)
    ಕರ್ನಾಟಕ ಹವಾಮಾನ ವರದಿ: ಮುಂದಿನ 6 ದಿನ ಮಳೆ, ತಾಪಮಾನ ಹೇಗಿರಲಿದೆ?
    August 3, 2026 | 0
  • ಭಾವುಕರಾದ (15)
    ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್
    August 2, 2026 | 0
  • ಭಾವುಕರಾದ (10)
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version