• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹಾಸನಂಬ ದೇವಾಲಕ್ಕೆ ಹರಿದು ಬಂದ ಭಕ್ತಸಾಗರ: ಜಿಲ್ಲಾಡಳಿತಕ್ಕೆ ಪತ್ರ ಬರೆದ ಪೊಲೀಸ್..!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 19, 2025 - 9:50 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2025 10 19t094902.858

ಹಾಸನ: ಹಾಸನ ನಗರದ ಪ್ರಸಿದ್ಧ ಹಾಸನಾಂಬ ದೇವಾಲಯಕ್ಕೆ ದರ್ಶನಕ್ಕಾಗಿ ರಾಜ್ಯ ಮತ್ತು ಹೊರರಾಜ್ಯಗಳಿಂದ ಭಕ್ತರು ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುತ್ತಿದ್ದಾರೆ. ದೇವಾಲಯದಿಂದ ಹಿಡಿದು ಮುಖ್ಯ ರಸ್ತೆವರೆಗೂ ಭಕ್ತರ ಸರತಿ ಸಾಲು ಉಂಟಾಗಿದೆ. ದೀಪಾವಳಿ ಹಬ್ಬದ ರಜೆಯ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗುವುದರಿಂದ ಹೆಚ್ಚಿನ ಭದ್ರತೆ ಅತ್ಯಗತ್ಯವಾಗಿದೆ.

ಈ ಪರಿಸ್ಥಿತಿಯ ನಡುವೆ, ಹಾಸನ ಜಿಲ್ಲಾ ಪೊಲೀಸ್ ಅಧಿಕಾರಿ ಮೊಹಮ್ಮದ್ ಸುಜೀತಾ ಜಿಲ್ಲಾಡಳಿತ ಅಧಿಕಾರಿ ಲತಾ ಕುಮಾರಿ ಅವರಿಗೆ ಪತ್ರ ಬರೆದು, ಭಕ್ತರ ನಿಯಂತ್ರಣಕ್ಕೆ ತಕ್ಷಣ ಕ್ರಮ ವಹಿಸುವಂತೆ ಮನವಿ ಮಾಡಿದ್ದಾರೆ. ಪತ್ರದಲ್ಲಿ, ದೇವಾಲಯದ ಸಮೀಪ ಭಕ್ತರನ್ನು ನಿಯಂತ್ರಿಸಲು ಸಾಕಷ್ಟು ವ್ಯವಸ್ಥೆ ಮಾಡಿರುವ ಸ್ಥಳಾವಕಾಶ ಕಡಿಮೆ ಇದೆ. ಹೆಚ್ಚಿನ ಸಂಖ್ಯೆಯ ಭಕ್ತರು ಬಂದು ನೂಕುನುಗ್ಗಲು ಉಂಟಾಗಿ ಅಹಿತಕರ ಘಟನೆ ಸಂಭವಿಸಬಹುದು. ಭಕ್ತರನ್ನು ನಿಯಂತ್ರಿಸಲು ಕ್ರಮ ವಹಿಸದೇ ಇದ್ದಲ್ಲಿ, ಯಾವುದೇ ಅಹಿತಕರ ಘಟನೆ ಸಂಭವಿಸಿದರೆ ಪೊಲೀಸ್ ಇಲಾಖೆ ಜವಾಬ್ದಾರಿಯಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

RelatedPosts

ಬೆಂಗಳೂರು ಟೆಕ್ಕಿ ಶರ್ಮಿಳಾ ಸಾವಿಗೆ ಸ್ಪೋಟಕ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ಭಯಾನಕ ರಹಸ್ಯ ಬಯಲು!

ರಮ್ಯಾ-ವಿಜಯಲಕ್ಷ್ಮಿ ಬೆನ್ನಲ್ಲೇ ಈ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ!

ಗಂಡ ಹೆಂಡತಿ ಕಿತ್ತಾಟಕ್ಕೆ ಟ್ವಿಸ್ಟ್: ರೋಚಕ ತಿರುವು ಕೊಟ್ಟ ಮೂರನೇ ಪತಿ..!

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

ADVERTISEMENT
ADVERTISEMENT

ಈ ಮನವಿಯ ಹಿನ್ನೆಲೆಯಲ್ಲಿ, ದೇವಾಲಯದ ನಿರ್ವಹಣೆ ಮತ್ತು ಭಕ್ತರ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳು ಎದ್ದುಕಾಣುತ್ತವೆ. ಪೊಲೀಸ್ ಇಲಾಖೆಯು ತನ್ನ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿದರೂ, ದೇವಾಲಯದ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹೆಚ್ಚಿನ ಭಕ್ತರ ಸಂಖ್ಯೆ ನಿರ್ವಹಿಸಲು ಸವಾಲಾಗಿದೆ.

ದರ್ಶನ ಸಮಯ:

ದೇವಾಲಯದ ನಿರ್ದೇಶನದ ಪ್ರಕಾರ, ಇಂದು ಮಧ್ಯಾಹ್ನ 2:00 ರಿಂದ 3:30 ರವರೆಗೆ ನೈವೇದ್ಯಕ್ಕಾಗಿ ಗರ್ಭಗುಡಿಯನ್ನು ಮುಚ್ಚಲಾಗುವುದು. ಅನಂತರ, ಮಧ್ಯಾಹ್ನ 3:30 ರಿಂದ ನಾಳೆ (ಅಕ್ಟೋಬರ್ 20) ಮುಂಜಾನೆ 3:00 ರವರೆಗೆ ನಿರಂತರ ದರ್ಶನ ಸೌಲಭ್ಯ ಒದಗಿಸಲಾಗುವುದು. ಮುಂಜಾನೆ 3:00 ರಿಂದ 5:00 ರವರೆಗೆ ಮತ್ತೆ ನೈವೇದ್ಯಕ್ಕಾಗಿ ಗರ್ಭಗುಡಿಯನ್ನು ಮುಚ್ಚಲಾಗುವುದು. ಬೆಳಿಗ್ಗೆ 5:00 ಗಂಟೆಯಿಂದ ಹಾಸನಾಂಬ ದೇವಿಯ ದರ್ಶನ ಪುನಃ ಆರಂಭವಾಗಲಿದೆ.

ಈ ಸಮಯಾವಕಾಶವನ್ನು ಭಕ್ತರು ಗಮನದಲ್ಲಿಟ್ಟುಕೊಂಡು, ತಮ್ಮ ದರ್ಶನ ಯೋಜನೆ ಮಾಡಿಕೊಳ್ಳುವುದು ಉಚಿತ. ಪೊಲೀಸ್ ಮತ್ತು ಆಡಳಿತದ ಸಹಕಾರದಿಂದ, ಭಕ್ತರು ಸುರಕ್ಷಿತ ಮತ್ತು ಸುಗಮವಾದ ದರ್ಶನ ಪಡೆಯಲು ಸಾಧ್ಯವಾಗುವುದು ಅನಿವಾರ್ಯ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 01 11T213955.155

Bigg Bossನಲ್ಲಿ ರೋಬೋಟ್​ ಹೇಳಿದ್ದೇನು? ಹೆಸರು ಹೇಳಿ ಕಿಚ್ಚನ ರಿಯಾಕ್ಷನ್​ ನೋಡಿ!

by ಶ್ರೀದೇವಿ ಬಿ. ವೈ
January 11, 2026 - 9:40 pm
0

BeFunky collage 2026 01 11T210653.017

ದಿಶಾ ಪಯಣಕ್ಕೆ ಶಾಶ್ವತ ವಿದಾಯ: ಸೌಂದರ್ಯಳ ಕುತಂತ್ರಕ್ಕೆ ಸೋಲೊಪ್ಪಿ ಮನೆ ಬಿಟ್ಟಳು ದೀಪಾ!

by ಶ್ರೀದೇವಿ ಬಿ. ವೈ
January 11, 2026 - 9:13 pm
0

BeFunky collage 2026 01 11T204921.197

ಬೆಂಗಳೂರು ಟೆಕ್ಕಿ ಶರ್ಮಿಳಾ ಸಾವಿಗೆ ಸ್ಪೋಟಕ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ಭಯಾನಕ ರಹಸ್ಯ ಬಯಲು!

by ಶ್ರೀದೇವಿ ಬಿ. ವೈ
January 11, 2026 - 8:52 pm
0

BeFunky collage 2026 01 11T195613.536

ರಮ್ಯಾ-ವಿಜಯಲಕ್ಷ್ಮಿ ಬೆನ್ನಲ್ಲೇ ಈ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ!

by ಶ್ರೀದೇವಿ ಬಿ. ವೈ
January 11, 2026 - 7:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 11T195613.536
    ರಮ್ಯಾ-ವಿಜಯಲಕ್ಷ್ಮಿ ಬೆನ್ನಲ್ಲೇ ಈ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ!
    January 11, 2026 | 0
  • Untitled design 2026 01 11T131545.759
    ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ
    January 11, 2026 | 0
  • Untitled design 2026 01 11T084958.470
    ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಪತಿ
    January 11, 2026 | 0
  • Untitled design 2026 01 11T075923.893
    ಚಿತ್ರದುರ್ಗದಲ್ಲಿ ಕಾರು-ಕ್ಯಾಂಟರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಸಾ*ವು
    January 11, 2026 | 0
  • Untitled design 2026 01 11T072912.073
    ರಾಜ್ಯದಲ್ಲಿ ಇನ್ನೂ 3 ದಿನ ಶೀತಗಾಳಿ & ಮಂಜಿನ ಆರ್ಭಟ: ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ
    January 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version