• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದೀಪದ ಬೆಂಕಿ, ಆಯಿಲ್ ಗ್ರೀಸ್‌ಗೆ ತಗುಲಿ ಅಗ್ನಿ ಅವಘಡ: 3 ಬೈಕ್‌ಗಳು ಭಸ್ಮ..!

admin by admin
October 19, 2025 - 12:20 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design 2025 10 19t121815.715

RelatedPosts

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಎರಡು ತಾಲೂಕಿನ ಶಾಲೆಗಳಿಗೆ ರಜೆ

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

ಭಾರೀ ಮಳೆ ಎಫೆಕ್ಟ್: ಸಾಗರ-ತೀರ್ಥಹಳ್ಳಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ರಸ್ತೆ ಕುಸಿದು ಮಧ್ಯದಲ್ಲೇ ನಿಂತ ಸರ್ಕಾರಿ ಬಸ್

ADVERTISEMENT
ADVERTISEMENT

ಬಾಗಲಕೋಟೆ: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಬಾಗಲಕೋಟೆಯ ಗದ್ದನಕೇರಿ ಕ್ರಾಸ್ ಸಮೀಪದಲ್ಲಿ ಸಂಭವಿಸಿದ ಮಾರಕ ಅಗ್ನಿ ಅಪಘಾತದಲ್ಲಿ ಏಳು ಜನ ಗಾಯಗೊಂಡಿದ್ದಾರೆ. 

ನಗರದ ರಾಜೇಂದ್ರ ತಪಶೆಟ್ಟಿಯವರ ಮನೆಯ ಎದುರು ದೀಪ ಹಚ್ಚಲಾಗಿತ್ತು. ದೀಪದ ಬೆಂಕಿಯಿಂದ ಮನೆ ಎದುರಿಗೆ ಚೆಲ್ಲಿದ್ದ ಎಣ್ಣೆಗೆ ಬೆಂಕಿ ತಗುಲಿದೆ. ಇದರಿಂದ ಮನೆ ಮುಂದೆ ನಿಲ್ಲಿಸಿದ್ದ ಮೂರು ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ತರುವಾಯ ಬೆಂಕಿ ಮನೆಗೆ ಹರಡಿದ್ದು, ಅಡುಗೆ ಮನೆಯ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದ್ದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿದೆ.

ಈ ವೇಳೆ ತಪಶೆಟ್ಟಿ ಕುಟುಂಬದವರು ಮನೆಯಿಂದ ಗಹೊರಗೆ ಬಂದಿದ್ದಾರೆ ಆದರೆ ಮೇಲ್ಮಹಡಿಯಲ್ಲಿದ್ದ ಏಳು ಜನರಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ಗಾಯಗೊಂಡ ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ. ಕಲಾದಗಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಮನೆಯ ಮಾಲಿಕ ರಾಜೇಂದ್ರ ತಪಶೆಟ್ಟಿ ಬೋರ್‌ವೆಲ್‌ ಕೆಲಸ ಮಾಡುತ್ತಿದ್ದವರಾಗಿದ್ದು, ಕೆಲಸಕ್ಕೆ ಬೇಕಾದ ಎಣ್ಣೆಯನ್ನು ಮನೆಯ ಎದುರು ಸಂಗ್ರಹಿಸಿದ್ದರು. ದೀಪದ ಜ್ವಾಲೆ ಈ ಎಣ್ಣೆಗೆ ತಗುಲಿದ್ದೇ ಅವಘಡಕ್ಕೆ ಪ್ರಮುಖ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಭಾವುಕರಾದ (14)

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಎರಡು ತಾಲೂಕಿನ ಶಾಲೆಗಳಿಗೆ ರಜೆ

by ಕವಿತಾ
August 2, 2026 - 10:57 pm
0

ಭಾವುಕರಾದ (15)

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

by ಕವಿತಾ
August 2, 2026 - 10:37 pm
0

ಭಾವುಕರಾದ (13)

120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ

by ಕವಿತಾ
August 2, 2026 - 9:45 pm
0

ಭಾವುಕರಾದ (12)

ಭಾರೀ ಮಳೆ ಎಫೆಕ್ಟ್: ಸಾಗರ-ತೀರ್ಥಹಳ್ಳಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

by ಕವಿತಾ
August 2, 2026 - 9:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಭಾವುಕರಾದ (15)
    ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್
    August 2, 2026 | 0
  • ಭಾವುಕರಾದ (10)
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: 7 ದಿನ ಭಾರೀ ಮಳೆಯ ಮುನ್ಸೂಚನೆ
    August 2, 2026 | 0
  • ಭಾವುಕರಾದ (7)
    ನಾಳೆ ಸಂಜೆ ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
    August 2, 2026 | 0
  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version